News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಮೊಡವೆ ಕಲೆಗಳು ಒಂದೇ ದಿನದಲ್ಲಿ ಮಾಯವಾಗಲು ಆಲ್ಮಂಡ್ ನಿಂದ ಈಗೆ ಮಾಡಿದರೆ ಸಾಕು,.!

81

ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ ಮೊಡವೆಗಳ ಕಲೆಗಳ ರೀತಿ ಸಣ್ಣ ಸಣ್ಣ ಗುರುತುಗಳನ್ನು ಹೊಂದಿರುತ್ತಾರೆ.

 ಈ ರೀತಿಯ ಕಿರಿ ಕಿರಿ ಉಂಟುಮಾಡುವ ಯಾವುದೇ ಬಗೆಯ ಸಮಸ್ಯೆಗಳಿಂದ ನೀವು ಬಳಲುತ್ತಿದ್ದರೆ, ಈ ಲೇಖನದಲ್ಲಿ ನಾವು ತಿಳಿಸಿರುವ ಒಂದು ಸರಳ ಮನೆ ಮದ್ದು ಕೇವಲ 1 ನಿಮಿಷದಲ್ಲಿ ನಿಮಗೆ ಪರಿಹಾರ ಒದಗಿಸಿ ಕೊಡುತ್ತದೆ.ಬಹಳ ಪ್ರಯೋಜನಕಾರಿಯಾಗಿ ಕೆಲಸ ಮಾಡುವ ಈ ಸರಳ ಮನೆ ಮದ್ದಿನ ತಯಾರಿಕೆಗೆ ನಿಮಗೆ ಬೇಕಾಗಿರುವುದು ಕೇವಲ ಎರಡು ಬಾದಾಮಿ ಬೀಜಗಳು ಮತ್ತು ಸ್ವಲ್ಪ ಮೊಸರು. ಈ ಮನೆ ಮದ್ದನ್ನು ತಯಾರು ಮಾಡಲು ನಿಮಗೆ ಅಬ್ಬಬ್ಬಾ ಎಂದರೆ ಎರಡು ನಿಮಿಷ ಹಿಡಿಯಬಹುದು. ಹಾಗಾದರೆ ನೈಸರ್ಗಿಕವಾಗಿ ಬಾದಾಮಿ ಬೀಜಗಳನ್ನು ಮತ್ತು ಮೊಸರನ್ನು ಬಳಸಿಕೊಂಡು ತಯಾರು ಮಾಡುವ ಮನೆ ಮದ್ದನ್ನು ನೋಡೋಣ ಬನ್ನಿ.

ಕಲೆಗಳನ್ನು ಹೋಗಲಾಡಿಸುವ ಮನೆ ಮದ್ದನ್ನು ತಯಾರು ಮಾಡುವ ಬಗೆ:

  • ಮೊದಲಿಗೆ ಗ್ಯಾಸ್ ಸ್ಟವ್ ಆನ್ ಮಾಡಿ ಚಿಮಟ ಅಥವಾ ಇಕ್ಕಳದ ಸಹಾಯದಿಂದ 2 ಬಾದಾಮಿ ಬೀಜಗಳನ್ನು ಸುಟ್ಟು ಕೊಳ್ಳಿ. ( ನಿಮಗೆ ಮುಖದ ಮೇಲೆ ಹೆಚ್ಚಿನ ಕಲೆಗಳಿದ್ದರೆ, ನೀವು ಹೆಚ್ಚಿನ ಬಾದಾಮಿ ಬೀಜಗಳನ್ನು ತೆಗೆದುಕೊಳ್ಳಬಹುದು )
  • ಬಾದಾಮಿ ಬೀಜಗಳು ಸಂಪೂರ್ಣವಾಗಿ ರೋಸ್ಟ್ ಆದ ಮೇಲೆ ಅವುಗಳನ್ನು ಒಂದು ಚಿಕ್ಕ ಬಟ್ಟಲಿನಲ್ಲಿ ಹಾಕಿಡಿ.
  • ಬಿಸಿ ಆರಿದ ಮೇಲೆ ಸುಟ್ಟ ಬಾದಾಮಿ ಬೀಜಗಳನ್ನು ಒಂದು ಮಿಕ್ಸರ್ ಜಾರ್ ನಲ್ಲಿ ಹಾಕಿ ನುಣ್ಣಗೆ ಪುಡಿ ಆಗುವವರೆಗೂ ಗ್ರಾಯ್ನ್ಡ್ ಮಾಡಿಕೊಳ್ಳಿ. ಇದು ಪುಡಿಯಾದ ಮೇಲೆ ನೋಡಲು ಕಲ್ಲಿದ್ದಲಿನ ಪುಡಿಯಂತೆ ಕಾಣುವುದರಿಂದ ಇದನ್ನು ” ಆಲ್ಮಂಡ್ ಚಾರ್ಕೋಲ್ ಪೌಡರ್ ” ಎಂತಲೂ ಕರೆಯುತ್ತಾರೆ.
  • ಈ ಪುಡಿಗೆ ಈ ಸಮಯದಲ್ಲಿ 1/4 ಟೀ ಚಮಚದಷ್ಟು ಗಟ್ಟಿ ಮೊಸರನ್ನು ಹಾಕಿ.
  • ಈಗ ಮೊಸರು ಮತ್ತು ಸುಟ್ಟ ಬಾದಾಮಿ ಪುಡಿಯನ್ನು ಚೆನ್ನಾಗಿ ಕಲಸಿ ಗಟ್ಟಿಯಾದ ಪೇಸ್ಟ್ ತಯಾರಿಸಿಕೊಳ್ಳಿ.
  • ಈಗ ನಿಮ್ಮ ಮೊಡವೆ ಕಲೆಗಳಿಗೆ ಮನೆಯಲ್ಲೇ ತಯಾರು ಮಾಡಿದ ಮನೆ ಮದ್ದು ರೆಡಿ ಆಗಿದೆ. ಇದನ್ನು ನಿಮ್ಮ ಮೊಡವೆ ಕಲೆಗಳು ಇರುವ ಜಾಗಕ್ಕೆ ಹಚ್ಚಿಕೊಳ್ಳಿ.

ಮುಖದ ಮೇಲಿನ ಕಪ್ಪು ಕಲೆಗಳಿಗೆ ಆಲ್ಮಂಡ್ ಚಾರ್ಕೋಲ್ ಪೌಡರ್ ಅನ್ನು ಹಚ್ಚಿಕೊಳ್ಳುವ ಬಗೆ :

  • ಕೆಲವೊಂದು ಕ್ರೀಮ್ ಗಳಿಗೆ ಇಂತಹದೇ ಸಮಯವೆಂದು ಇರುತ್ತದೆ. ಆದರೆ ನೀವು ತಯಾರು ಮಾಡಿದೆ ಬಾದಾಮಿ ಪುಡಿ ಮತ್ತು ಮೊಸರಿನ ಮನೆ ಮದ್ದಿಗೆ ಇಂತಹದೇ ಸಮಯವೆಂದು ಯಾವುದೇ ಅಡೆತಡೆ ಇಲ್ಲ. ನಿಮ್ಮ ಬಿಡುವಿನ ಸಮಯದಲ್ಲಿ ಅಂದರೆ ಬೆಳಗ್ಗೆ ಅಥವಾ ಸಂಜೆಯ ಹೊತ್ತಿನಲ್ಲಿ ನೀವು ಇದನ್ನು ಹಚ್ಚಿಕೊಳ್ಳಬಹುದು.
  • ಈ ಪೇಸ್ಟನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳುವ ಮೊದಲು ನಿಮ್ಮ ಮುಖವನ್ನು ಶುದ್ಧವಾದ ನೀರಿನಿಂದ ಚೆನ್ನಾಗಿ ತೊಳೆದು ಪಾಟಿಂಗ್ ಟವೆಲ್ ನ ಮುಖಾಂತರ ನಿಮ್ಮ ಮುಖವನ್ನು ಯಾವುದೇ ನೀರಿನ ಅಂಶ ಇಲ್ಲದಂತೆ ಚೆನ್ನಾಗಿ ಒತ್ತಿಕೊಳ್ಳಿ.
  • ನಿಮ್ಮ ಮುಖ ಚೆನ್ನಾಗಿ ಒಣಗಿದ ಮೇಲೆ, ನೀವು ತಯಾರು ಮಾಡಿಕೊಂಡ ಆಲ್ಮಂಡ್ ಚಾರ್ಕೋಲ್ ಕ್ರೀಮ್ ಅನ್ನು ಕಲೆಗಳಿರುವ ಜಾಗಕ್ಕೆ ಹಚ್ಚಿ.
  • ನಂತರ 1 – 2 ಗಂಟೆಗಳ ಕಾಲ ಇದನ್ನು ಹಾಗೇ ಒಣಗಲು ಬಿಡಿ. ಒಂದು ವೇಳೆ ನೀವು ಯಾವುದಾದರೂ ಕೆಲಸದ ಅವಸರದಲ್ಲಿ ಇದ್ದರೆ, ಕಡೆಯ ಪಕ್ಷ 30 ನಿಮಿಷಗಳವರೆಗೆ ಆದರೂ ಹಾಗೆ ಬಿಡಿ.
  • ಈಗ ನಿಮ್ಮ ಮುಖವನ್ನು ತಣ್ಣಗಿರುವ ಶುದ್ಧವಾದ ನೀರಿನಲ್ಲಿ ತೊಳೆದುಕೊಳ್ಳಿ ಮತ್ತು ಟವೆಲ್ ನಿಂದ ಒತ್ತಿಕೊಂಡು ಮುಖದ ಚರ್ಮವನ್ನು ಒಣಗಲು ಬಿಡಿ.
  • ಈ ತಂತ್ರದಿಂದ ನಿಮ್ಮ ಮುಖದಲ್ಲಿ ಎಂತಹದೇ ಕಲೆಗಳಿದ್ದರೂ ನಿಧಾನವಾಗಿ ಬಣ್ಣಗುಂದುತ್ತಾ ಬರುತ್ತವೆ. ಒಂದು ವಾರದಲ್ಲಿ 3 – 4 ಬಾರಿ ಈ ಪ್ರಯತ್ನವನ್ನು ಮಾಡಿದ್ದೇ ಆದಲ್ಲಿ ಸಂಪೂರ್ಣವಾಗಿ ಕಲೆಗಳ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ

    ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…

  • ಸುದ್ದಿ

    5 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುತ್ತೇನೆ, ಬಾಬಾ ರಾಮ್‍ದೇವ್.

    ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್‍ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…

  • inspirational, ದೇವರು, ದೇವರು-ಧರ್ಮ

    ಭಾರತದಲ್ಲಿ ರಾಮನ ವಿವಿಧ ಹೆಸರು ಅತಿ ಸಾಮಾನ್ಯಇಲ್ಲಿದೆ ರಾಮನ 108 ವಿವಿದ ಹೆಸರುಗಳು

    ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.

  • ಸುದ್ದಿ

    Video Game; 4 ತಿಂಗಳಲ್ಲಿ 30 ಗೇಮ್‌ ರಚಿಸಿ ಅಚ್ಚರಿ ಮೂಡಿಸಿದ ಬಾಲಕ,.!!

    ಮಕ್ಕಳು ಮೊಬೈಲ್‌ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್‌ಫೋನ್‌ ಮತ್ತು ಟ್ಯಾಬ್‌ಗಳಿಗಾಗಿ 30 ಗೇಮ್‌ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್‌ ಓಕ್ಪರಾ ಜ್ಯೂ. ಲಾಗೋಸ್‌ ನಿವಾಸಿಯಾಗಿರುವ…

  • ದೇಶ-ವಿದೇಶ

    ಈ ದೇಶ 2000 ವರ್ಷಗಳಿಂದ ಭಾರತದ ರಾಜನಿಗಾಗಿ ಕಾಯುತ್ತಿತ್ತು!ಯಾವ ದೇಶ ಗೊತ್ತಾ?ಈ ಲೇಖನಿ ಓದಿ…

    ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.

  • ಉಪಯುಕ್ತ ಮಾಹಿತಿ

    ಭಾರತ ಸೇರಿದಂತೆ ಜಗತ್ತಿನಾದ್ಯಂತ ಕೆಲಕಾಲ ವಾಟ್ಸಪ್ ಕ್ರ್ಯಾಶ್ ಆಗಿದೆ..!ತಿಳಿಯಲು ಇದನ್ನು ಓದಿ..

    ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.