ಉಪಯುಕ್ತ ಮಾಹಿತಿ

ಮೊಡವೆ ಕಲೆಗಳು ಒಂದೇ ದಿನದಲ್ಲಿ ಮಾಯವಾಗಲು ಆಲ್ಮಂಡ್ ನಿಂದ ಈಗೆ ಮಾಡಿದರೆ ಸಾಕು,.!

67

ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ ಮೊಡವೆಗಳ ಕಲೆಗಳ ರೀತಿ ಸಣ್ಣ ಸಣ್ಣ ಗುರುತುಗಳನ್ನು ಹೊಂದಿರುತ್ತಾರೆ.

 ಈ ರೀತಿಯ ಕಿರಿ ಕಿರಿ ಉಂಟುಮಾಡುವ ಯಾವುದೇ ಬಗೆಯ ಸಮಸ್ಯೆಗಳಿಂದ ನೀವು ಬಳಲುತ್ತಿದ್ದರೆ, ಈ ಲೇಖನದಲ್ಲಿ ನಾವು ತಿಳಿಸಿರುವ ಒಂದು ಸರಳ ಮನೆ ಮದ್ದು ಕೇವಲ 1 ನಿಮಿಷದಲ್ಲಿ ನಿಮಗೆ ಪರಿಹಾರ ಒದಗಿಸಿ ಕೊಡುತ್ತದೆ.ಬಹಳ ಪ್ರಯೋಜನಕಾರಿಯಾಗಿ ಕೆಲಸ ಮಾಡುವ ಈ ಸರಳ ಮನೆ ಮದ್ದಿನ ತಯಾರಿಕೆಗೆ ನಿಮಗೆ ಬೇಕಾಗಿರುವುದು ಕೇವಲ ಎರಡು ಬಾದಾಮಿ ಬೀಜಗಳು ಮತ್ತು ಸ್ವಲ್ಪ ಮೊಸರು. ಈ ಮನೆ ಮದ್ದನ್ನು ತಯಾರು ಮಾಡಲು ನಿಮಗೆ ಅಬ್ಬಬ್ಬಾ ಎಂದರೆ ಎರಡು ನಿಮಿಷ ಹಿಡಿಯಬಹುದು. ಹಾಗಾದರೆ ನೈಸರ್ಗಿಕವಾಗಿ ಬಾದಾಮಿ ಬೀಜಗಳನ್ನು ಮತ್ತು ಮೊಸರನ್ನು ಬಳಸಿಕೊಂಡು ತಯಾರು ಮಾಡುವ ಮನೆ ಮದ್ದನ್ನು ನೋಡೋಣ ಬನ್ನಿ.

ಕಲೆಗಳನ್ನು ಹೋಗಲಾಡಿಸುವ ಮನೆ ಮದ್ದನ್ನು ತಯಾರು ಮಾಡುವ ಬಗೆ:

  • ಮೊದಲಿಗೆ ಗ್ಯಾಸ್ ಸ್ಟವ್ ಆನ್ ಮಾಡಿ ಚಿಮಟ ಅಥವಾ ಇಕ್ಕಳದ ಸಹಾಯದಿಂದ 2 ಬಾದಾಮಿ ಬೀಜಗಳನ್ನು ಸುಟ್ಟು ಕೊಳ್ಳಿ. ( ನಿಮಗೆ ಮುಖದ ಮೇಲೆ ಹೆಚ್ಚಿನ ಕಲೆಗಳಿದ್ದರೆ, ನೀವು ಹೆಚ್ಚಿನ ಬಾದಾಮಿ ಬೀಜಗಳನ್ನು ತೆಗೆದುಕೊಳ್ಳಬಹುದು )
  • ಬಾದಾಮಿ ಬೀಜಗಳು ಸಂಪೂರ್ಣವಾಗಿ ರೋಸ್ಟ್ ಆದ ಮೇಲೆ ಅವುಗಳನ್ನು ಒಂದು ಚಿಕ್ಕ ಬಟ್ಟಲಿನಲ್ಲಿ ಹಾಕಿಡಿ.
  • ಬಿಸಿ ಆರಿದ ಮೇಲೆ ಸುಟ್ಟ ಬಾದಾಮಿ ಬೀಜಗಳನ್ನು ಒಂದು ಮಿಕ್ಸರ್ ಜಾರ್ ನಲ್ಲಿ ಹಾಕಿ ನುಣ್ಣಗೆ ಪುಡಿ ಆಗುವವರೆಗೂ ಗ್ರಾಯ್ನ್ಡ್ ಮಾಡಿಕೊಳ್ಳಿ. ಇದು ಪುಡಿಯಾದ ಮೇಲೆ ನೋಡಲು ಕಲ್ಲಿದ್ದಲಿನ ಪುಡಿಯಂತೆ ಕಾಣುವುದರಿಂದ ಇದನ್ನು ” ಆಲ್ಮಂಡ್ ಚಾರ್ಕೋಲ್ ಪೌಡರ್ ” ಎಂತಲೂ ಕರೆಯುತ್ತಾರೆ.
  • ಈ ಪುಡಿಗೆ ಈ ಸಮಯದಲ್ಲಿ 1/4 ಟೀ ಚಮಚದಷ್ಟು ಗಟ್ಟಿ ಮೊಸರನ್ನು ಹಾಕಿ.
  • ಈಗ ಮೊಸರು ಮತ್ತು ಸುಟ್ಟ ಬಾದಾಮಿ ಪುಡಿಯನ್ನು ಚೆನ್ನಾಗಿ ಕಲಸಿ ಗಟ್ಟಿಯಾದ ಪೇಸ್ಟ್ ತಯಾರಿಸಿಕೊಳ್ಳಿ.
  • ಈಗ ನಿಮ್ಮ ಮೊಡವೆ ಕಲೆಗಳಿಗೆ ಮನೆಯಲ್ಲೇ ತಯಾರು ಮಾಡಿದ ಮನೆ ಮದ್ದು ರೆಡಿ ಆಗಿದೆ. ಇದನ್ನು ನಿಮ್ಮ ಮೊಡವೆ ಕಲೆಗಳು ಇರುವ ಜಾಗಕ್ಕೆ ಹಚ್ಚಿಕೊಳ್ಳಿ.

ಮುಖದ ಮೇಲಿನ ಕಪ್ಪು ಕಲೆಗಳಿಗೆ ಆಲ್ಮಂಡ್ ಚಾರ್ಕೋಲ್ ಪೌಡರ್ ಅನ್ನು ಹಚ್ಚಿಕೊಳ್ಳುವ ಬಗೆ :

  • ಕೆಲವೊಂದು ಕ್ರೀಮ್ ಗಳಿಗೆ ಇಂತಹದೇ ಸಮಯವೆಂದು ಇರುತ್ತದೆ. ಆದರೆ ನೀವು ತಯಾರು ಮಾಡಿದೆ ಬಾದಾಮಿ ಪುಡಿ ಮತ್ತು ಮೊಸರಿನ ಮನೆ ಮದ್ದಿಗೆ ಇಂತಹದೇ ಸಮಯವೆಂದು ಯಾವುದೇ ಅಡೆತಡೆ ಇಲ್ಲ. ನಿಮ್ಮ ಬಿಡುವಿನ ಸಮಯದಲ್ಲಿ ಅಂದರೆ ಬೆಳಗ್ಗೆ ಅಥವಾ ಸಂಜೆಯ ಹೊತ್ತಿನಲ್ಲಿ ನೀವು ಇದನ್ನು ಹಚ್ಚಿಕೊಳ್ಳಬಹುದು.
  • ಈ ಪೇಸ್ಟನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳುವ ಮೊದಲು ನಿಮ್ಮ ಮುಖವನ್ನು ಶುದ್ಧವಾದ ನೀರಿನಿಂದ ಚೆನ್ನಾಗಿ ತೊಳೆದು ಪಾಟಿಂಗ್ ಟವೆಲ್ ನ ಮುಖಾಂತರ ನಿಮ್ಮ ಮುಖವನ್ನು ಯಾವುದೇ ನೀರಿನ ಅಂಶ ಇಲ್ಲದಂತೆ ಚೆನ್ನಾಗಿ ಒತ್ತಿಕೊಳ್ಳಿ.
  • ನಿಮ್ಮ ಮುಖ ಚೆನ್ನಾಗಿ ಒಣಗಿದ ಮೇಲೆ, ನೀವು ತಯಾರು ಮಾಡಿಕೊಂಡ ಆಲ್ಮಂಡ್ ಚಾರ್ಕೋಲ್ ಕ್ರೀಮ್ ಅನ್ನು ಕಲೆಗಳಿರುವ ಜಾಗಕ್ಕೆ ಹಚ್ಚಿ.
  • ನಂತರ 1 – 2 ಗಂಟೆಗಳ ಕಾಲ ಇದನ್ನು ಹಾಗೇ ಒಣಗಲು ಬಿಡಿ. ಒಂದು ವೇಳೆ ನೀವು ಯಾವುದಾದರೂ ಕೆಲಸದ ಅವಸರದಲ್ಲಿ ಇದ್ದರೆ, ಕಡೆಯ ಪಕ್ಷ 30 ನಿಮಿಷಗಳವರೆಗೆ ಆದರೂ ಹಾಗೆ ಬಿಡಿ.
  • ಈಗ ನಿಮ್ಮ ಮುಖವನ್ನು ತಣ್ಣಗಿರುವ ಶುದ್ಧವಾದ ನೀರಿನಲ್ಲಿ ತೊಳೆದುಕೊಳ್ಳಿ ಮತ್ತು ಟವೆಲ್ ನಿಂದ ಒತ್ತಿಕೊಂಡು ಮುಖದ ಚರ್ಮವನ್ನು ಒಣಗಲು ಬಿಡಿ.
  • ಈ ತಂತ್ರದಿಂದ ನಿಮ್ಮ ಮುಖದಲ್ಲಿ ಎಂತಹದೇ ಕಲೆಗಳಿದ್ದರೂ ನಿಧಾನವಾಗಿ ಬಣ್ಣಗುಂದುತ್ತಾ ಬರುತ್ತವೆ. ಒಂದು ವಾರದಲ್ಲಿ 3 – 4 ಬಾರಿ ಈ ಪ್ರಯತ್ನವನ್ನು ಮಾಡಿದ್ದೇ ಆದಲ್ಲಿ ಸಂಪೂರ್ಣವಾಗಿ ಕಲೆಗಳ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಜಾಸ್ತಿ ಟೆನ್ಶನ್‌ ತಗೊಂಡ್ರೆ ಆಗುವ ಅನಾಹುತಗಳ ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

    ನೀವು ಒಂದು ವೇಳೆ ಟೆನ್ಶನ್‌ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್‌ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.

  • ರಾಜಕೀಯ

    ಉತ್ತರ ಪ್ರದೇಶ,ಬಿಹಾರ್ನಲ್ಲಿ ಇವಿಎಂ ಹ್ಯಾಕ್ – ಬೆಂಗ್ಳೂರಲ್ಲಿ ಸ್ಟ್ರಾಂಗ್ ರೂಂಗಳಿಗೆ ಸರ್ಪಗಾವಲು….!

    ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್‍ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್‍ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…

  • inspirational

    ಯಾರದೋ ತಲೆ ಇನ್ನಾರದೋ ದೇಹ…!!!ಅಚ್ಚರಿಯ ಲೇಖನ ಓದಿ

    ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ.. ಆಶ್ಚರ್ಯವಾಯಿತೇ…?ಮುಂದೆ ಓದಿ.. ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ. ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.!ನಿಮ್ಮ ರಾಶಿಯೂ ಇದೆಯಾ ನೋಡಿ..

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ಪ್ರಣಯಕ್ಕೆ ಒಳ್ಳೆಯ ದಿನ. ಒಬ್ಬ ಆಧ್ಯಾತ್ಮಿಕ ನಾಯಕರು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ…ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….