ದೇಗುಲ ದರ್ಶನ

ಮೊದಲ ದಿನವೇ ಅಯ್ಯಪ್ಪ ಸ್ವಾಮಿ ಹುಂಡಿಗೆ ದಾಖಲೆಯ ಹಣ . ಮೊದಲ ದಿನ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಭಕ್ತರು ಎಷ್ಟು ಗೊತ್ತಾ?

34

ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.

ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ ವ್ಯವಸ್ಥೆ ಮಾಡಲಾಗಿದ್ದು, ಸಾಕಷ್ಟು ನೀರು ಮತ್ತು ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಲಾಗಿದೆ. ಶಬರಿಮಲೈಯನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಪ್ರಯತ್ನ ನಡೆದಿದ್ದು, ಜಾಗೃತಿ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ವಾಸು ಹೇಳಿದರು.
ದೇವಸ್ಥಾನದ ಸಮೀಪದ ಪ್ರದೇಶಗಳಾದ ಪಾಂಬಾ ಮತ್ತು ನಿಲಕ್ಕಲ್‌ಗಳಲ್ಲಿ ಕೂಡ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ.

ಕಳೆದ ಬಾರಿ, ಎಲ್ಲ ವಯೋಮಾನದ ಮಹಿಳೆಯರಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕಲ್ಪಿಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಅನುಷ್ಠಾನಗೊಳಿಸಲು ಕೇರಳ ಸರ್ಕಾರ ನಿರ್ಧರಿಸಿದ್ದರಿಂದ ದೇವಾಲಯದ ಆವರಣ ಭಾರಿ ಪ್ರತಿಭಟನೆಗಳು ನಡೆದಿದ್ದವು. ಆದರೆ ಈ ಬಾರಿ ಹಿಂದಿನ ಸಂಪ್ರದಾಯ ಮುಂದುವರಿಸಲು ನಿರ್ಧರಿಸಿರುವುದು ಭಕ್ತಾದಿಗಳಲ್ಲಿ ಸಂತಸ ತಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ವಶೀಕರಣದ ರಹಸ್ಯ ತಿಳಿಯಬೇಕಾ! ಈ ಮಾಹಿತಿ ನೋಡಿ.

    ಪಂಡಿತ್ 1 ರಾಘವೇಂದ್ರ ಸ್ವಾಮಿಗಳು ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9901077772 ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ವಶೀಕರಣವೆಂದರೆ ಒಬ್ಬ ವ್ಯಕ್ತಿ ನಮ್ಮನ್ನು ಇಷ್ಟಪಡುವ ರೀತಿಯಲ್ಲಿ ,…

  • ಸುದ್ದಿ

    ಡೇಟಿಂಗ್ ಮಾಡಲು ಗೆಳೆಯನ ಬಳಿ ನಗ್ನವಾಗಿ ಹೋದ ಯುವತಿ.!ಆದ್ರೆ ಈ ವಿಷಯ ಅಮಾಯಕ ಹುಡುಗನಿಗೆ ಗೊತ್ತೇ ಆಗ್ಲಿಲ್ಲ.!ನಂತರ ಏನಾಯ್ತು ತಿಳಿಯಲು ಈ ಲೇಖನ ಓದಿ…

    ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!

  • ಸುದ್ದಿ

    ಅನಾಮಧೇಯ 40 ಲಕ್ಷ ರೂ. ಬ್ಯಾಂಕಿಗೆ ಬಂತೆಂದು ಎಗ್ಗಿಲ್ಲದೆ ಖರ್ಚು ಮಾಡಿದ ದಂಪತಿಗೆ ಮುಂದೆ ಕಾದಿತ್ತು ಶಿಕ್ಷೆ!

    ಚೆನ್ನೈ,  ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…

  • ಸುದ್ದಿ

    ನವ ವಧು ವರರ ಮೇಲೆ ಲಕ್ಷಾಂತರ ರೂ ನೋಟುಗಳ ಸುರಿಮಳೆ ಮಾಡಿದ್ರು!ಈ ಸುದ್ದಿ ನೋಡಿ…

    ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್‍ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್‍ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್‍ನಲ್ಲಿ ನೋಟುಗಳನ್ನು ತೆಗೆದುಕೊಂಡು…

  • ಸುದ್ದಿ

    ಪ್ರಧಾನಿ ಮೋದಿ ರೈತರ ಸಾಲ ಮನ್ನಾ ಮಾಡ್ತರಾ ಗೊತ್ತಿಲ್ಲ?ಆದರೆ ರೈತರ ನೆರವಿಗೆ ಅವರು ಏನ್ ಮಾಡ್ತಾರೆ ಗೊತ್ತಾ..?

    ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ‌ ಕೇಂದ್ರ ಸರ್ಕಾರ ರೈತರ ಸಾಲ‌ಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ‌ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ‌ ಮೋದಿ ವಿವಿಧ ಸುತ್ತಿನ‌ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…

  • ಸುದ್ದಿ

    ಕಾಲೇಜುಗಳಲ್ಲಿ ಹುಡುಗ-ಹುಡುಗಿ ಒಟ್ಟಾಗಿ ಓಡಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೇ ತಿಳಿದುಕೊಳ್ಳಬೇಕು,..!!

    ಇಸ್ಲಾಮಾಬಾದ್,  ಇನ್ನುಮುಂದೆ ಕಾಲೇಜು ಕ್ಯಾಂಪಸ್‌ಗಳಲ್ಲಿ ಹುಡುಗ-ಹುಡುಗಿ ಒಟ್ಟಾಗಿ ಓಡಾಡುವಂತಿಲ್ಲ ಎಂದು ಪಾಕಿಸ್ತಾನದ ವಿಶ್ವವಿದ್ಯಾಲಯವೊಂದು ಸುತ್ತೋಲೆ ಹೊರಡಿಸಿದೆ. ಸದಾ ಹೊಸ ಹೊಸ ಕಾನೂನು ಕಟ್ಟಳೆಗಳಿಂದ ಸುದ್ದಿಯಲ್ಲಿರುವ ಪಾಕಿಸ್ತಾನ ಈಗ ಹೊಸ ಕಾನೂನನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳಿಗೆ ತಲೆನೋವಾಗಿದೆ. ಆದರೆ ಪಾಕಿಸ್ತಾನದ ಖೈಬರ್-ಪಖ್ತುಂಕ್ವಾ ಪ್ರದೇಶದ ಚಾರ್ಸಡ್ಡದಲ್ಲಿರುವ ವಿಶ್ವವಿದ್ಯಾಲಯವೊಂದು ವಿಚಿತ್ರ ಸುತ್ತೋಲೆ ಹೊರಡಿಸುವ ಮೂಲಕ ಅಚ್ಚರಿ ಮೂಡಿಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹುಡುಗ-ಹುಡುಗಿ ಒಟ್ಟಿಗೆ ಓಡಾಡುವುದು ಇಸ್ಲಾಮಿಕ್ ಸಂಸ್ಕೃತಿಯಲ್ಲ ಹೀಗಾಗಿವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಿಂದ ದೂರ ಇರಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಕಾಲೇಜ್ಕ್ಯಾಂಪಸ್‍ನಲ್ಲಿ…