ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು.
ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ ಗಳತ್ತ ಹೆಜ್ಜೆ ಹಾಕಿ ಎಲ್ಲರನ್ನು ಮದುವೆಗೆ ಆಹ್ವಾನಿಸುತ್ತಿದ್ದಾರೆ. ದೃವಸರ್ಜಾ ಹಾಗೂ ಮಾಸ್ತಿಗುಡಿಯ ಚಿತ್ರದ ಚಿತ್ರೀಕರಣದ ವೇಳೆ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಇಬ್ಬರೂ ಬಾಲ್ಯ ಸ್ನೇಹಿತರು ಒಟ್ಟಾಗಿ ವಿದ್ಯಾಭ್ಯಾಸ ಕಲಿತವರು ಎನ್ನುವುದು ಎಲ್ಲರಿಗೂ ತಿಳಿದಿರುವ ವಿಷಯ.
ಉದಯ್ ಗೆಳೆಯ ಇರದಿದ್ದರೂ ಸಹ ದ್ರುವಸರ್ಜಾ ತಮ್ಮ ಮದುವೆಯ ಆಮಂತ್ರಣ ಪತ್ರಿಕೆಯನ್ನು ಉದಯ್ ಅವರ ಮನೆಗೆ ತಾವೇ ಹೋಗಿ ಉದಯ್ ತಾಯಿ ತಂಗಿಯನ್ನು ಆತ್ಮೀಯವಾಗಿ ಮದುವೆಗೆ ಆಮಂತ್ರಣ ನೀಡಿ ಬಂದಿದ್ದಾರೆ. ಆದರೆ ಮನೆಯಲ್ಲಿ ಇಲ್ಲದ ಗೆಳೆಯನ ನೆನಪು ಮಾತ್ರ ಒಂದು ಕ್ಷಣ ಅವರ ಮನ ಹಿಂಡಿದ ಅನುಭವವನ್ನು ನೀಡಿ ನೋವು ತರಿಸಿತ್ತು.
ಇನ್ನು ನಟ ದೃವಾ ಸರ್ಜಾ ಖುದ್ದಾಗಿ ಅನಿಲ್ ಮತ್ತು ಉದಯ್ ಕುಟುಂಬಕ್ಕೆ ತನ್ನ ಮದುವೆಯ ಆಹ್ವಾನ ನೀಡಿರುವುದು ಕುಟುಂಬಕ್ಕೆ ಅವರಿಲ್ಲದ ನಡುವೆಯೂ ಕೊಂಚ ನೆಮ್ಮದಿ ನೀಡಿದೆ.ಬಾಲ್ಯ ಸ್ನೇಹಿತರ ಮರೆಯದೇ ತನ್ನ ಮದುವೆ ಆಹ್ವಾನ ನೀಡುವ ಮೂಲಕ ದೃವಾ ಸರ್ಜಾ ತನ್ನತನವನ್ನು ಮೆರೆದಿದ್ದಾರೆ. ಇನ್ನು ಭರ್ಜರಿ ಹುಡುಗನ ಮದುವೆ ಸಂಭ್ರಮ ಚಂದನವನದ ತುಂಬಾ ಹರಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್ಪಿಒ) ಪುಲ್ವಾಮ ಪೊಲೀಸ್ ಲೈನ್ಗಳಿಂದ ತಮ್ಮ ಸೇವಾ ರೈಫಲ್ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…
ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…
ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ. ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ. ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನುತಿಳಿದುಕೊಳ್ಳಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ಎಂದು ನೋಡಿ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ 06:04:22 ಸೂರ್ಯಾಸ್ತ 18:48:04 ಹಗಲಿನ ಅವಧಿ12:43:42 ರಾತ್ರಿಯ ಅವಧಿ11:15:27 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ. ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್ ಪೇಟೆಯಿಂದ ಬರೊಬ್ಬರಿ 25…
ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್ ಮತ್ತು ಕಾಮರ್ಸ್ನಲ್ಲಿ ಇರೋವಷ್ಟು ಕರಿಯರ್ ಆಪ್ಷನ್ ಆರ್ಟ್ಸ್ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್ನಲ್ಲಿ ಬಹಳಷ್ಟು ಕರಿಯರ್ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.