ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what

ವಿಷ್ಣು ಸ್ವರೂಪದ ಪ್ರಮುಖ ವರ್ಗೀಕರಣಕ್ಕೆ ಸೇರಿಲ್ಲದಿದ್ದರೂ, ಅವುಗಳಷ್ಟೇ ಪ್ರಸಿದ್ಧವಾದ ಮತ್ತೊಂದು ಸ್ವರೂಪವೆಂದರೆ ವಿಠಲನದು. ಇವನನ್ನು ‘ನಾದಬ್ರಹ್ಮ’ ಸಂಗೀತ ಅಥವಾ ನಾದದ ಅಧಿಪತಿಯಾದ ವಿಠಲ ಅಥವಾ ವಿಠೋಬ ಎಂದು ಕರೆಯುತ್ತಾರೆ. ವಿಷ್ಣುವಿನ ಮತ್ತೊಬ್ಬ ಪ್ರಸಿದ್ಧ ಭಕ್ತನಾದ ಪುಂಡಲೀಕ ಅಥವಾ ಪುಂಡರೀಕನಿಂದಾಗಿ ಅವನನ್ನು ಪಾಂಡುರಂಗ ವಿಠಲ ಎಂಬ ಹೆಸರಿನಿಂದ ಕರೆಯಲಾಗಿದೆ. ಇದು ವಿಷ್ಣುವಿನ ಮತ್ತೊಂದು ಏಕಮೂರ್ತಿ ಸ್ವರೂಪ. ಐತಿಹಾಸಿಕವಾಗಿ ಮಹಾರಾಷ್ಟ್ರದ ಸತಾರ ಜಿಲ್ಲೆಯ ‘ಪಂಡರ್ಪುರ್’ ಅಥವಾ ‘ಪಂಡರಾಪುರ’ ಎಂಬಲ್ಲಿ ಮಾತ್ರ ಒಂದು ಪಾಂಡುರಂಗ ವಿಠಲನ ದೇವಸ್ಥಾನವಿದೆ. ಭೀಮಾ ನದಿಯ ಬಲದಂಡೆಯ ಮೇಲೆ ಈ ದೇಗುಲವಿದೆ. ಕೃಷ್ಣಾ ನದಿಯ ಉಪನದಿಯಾದ ಭೀಮಾ ನದಿಯನ್ನು ಪಂಡರಪುರದಲ್ಲಿ ‘ಚಂದ್ರಭಾಗ’ ನದಿಯೆಂದು ಕರೆಯುತ್ತಾರೆ.

ಪಾಂಡುರಂಗ ವಿಠ್ಠಲನ ನೆಲೆವೀಡಾದ ಪಂಡರಪುರ ಮಹಾರಾಷ್ಟ್ರದ ಪ್ರಮುಖ ಯಾತ್ರಾಸ್ಥಳ. ವಿಠ್ಠಲನ ಭಕ್ತರನ್ನು ವಾರ್ಕರಿ ಎಂದೇ ಕರೆಯುತ್ತಾರೆ. ಇವರು ಮಹಾರಾಷ್ಟ್ರ ಮತ್ತು ನೆರೆಯ ರಾಜ್ಯಗಳಲ್ಲಿ ಅಪಾರ ಸಂಖ್ಯೆಯಲ್ಲಿದ್ದಾರೆ.
ಇವರೆಲ್ಲ ತಮ್ಮ ತಮ್ಮ ಊರು, ಪಟ್ಟಣಗಳಿಂದ ಗುಂಪು ಗುಂಪಾಗಿ ಹೊರಟು ಭಕ್ತಿಗೀತೆ, ಅಭಂಗಗಳನ್ನು ಹಾಡುತ್ತ, ವಿಠ್ಠಲನ ನಾಮಸ್ಮರಣೆ ಮಾಡುತ್ತ ಪಂಡರಪುರ ತಲುಪಿ `ಆಷಾಢ ಏಕಾದಶಿ~ಯ ಪವಿತ್ರ ದಿನದಂದು ಪಾಂಡುರಂಗನ ದರ್ಶನ ಪಡೆಯುತ್ತಾರೆ.

ಭಕ್ತಿಯ ಉತ್ಕಟತೆ: ನಾಮಸ್ಮರಣ ಬಲದಿಂದಲೇ ಭಗವಂತನನ್ನು ಕಾಣಬಹುದು ಎಂಬ ಸಂದೇಶ
ನೀಡಿದವನು ಪಾಂಡುರಂಗ. ಅದಕ್ಕೆಂದೇ, ಅಭಂಗಗಳು ಗಾಯನ, ಫುಗಡಿಯ ನೃತ್ಯ, ನಾಮಸ್ಮರಣೆ ಜಯಘೋಷ ಮುಗಿಲು ಮುಟ್ಟುತ್ತದೆ.
ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…
ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು…
ದೇಶಾದ್ಯಂತ ಮೊಬೈಲ್ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…
ಸ್ವಾಮಿನಾರಾಯಣ್ ಅಕ್ಷರ್ಧಮ್ ನವದೆಹಲಿ ಹಿಂದೂ ದೇವಾಲಯ, ಮತ್ತು ಭಾರತದ ನವದೆಹಲಿಯಲ್ಲಿರುವ ಆಧ್ಯಾತ್ಮಿಕ-ಸಾಂಸ್ಕೃತಿಕ ಆವರಣ. ಅಕ್ಷರ್ಧಮ್ ದೇವಸ್ಥಾನ ಅಥವಾ ದೆಹಲಿ ಅಕ್ಷರ್ಧಮ್ ಎಂದೂ ಕರೆಯಲ್ಪಡುವ ಈ ಸಂಕೀರ್ಣವು ಸಾಂಪ್ರದಾಯಿಕ ಮತ್ತು ಆಧುನಿಕ ಹಿಂದೂ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಸಹಸ್ರಮಾನಗಳನ್ನು ಪ್ರದರ್ಶಿಸುತ್ತದೆ. ಯೋಗಿಜಿ ಮಹಾರಾಜ್ ಅವರಿಂದ ಸ್ಫೂರ್ತಿ ಪಡೆದ ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ರಚಿಸಿದ ಇದನ್ನು ಬಿಎಪಿಎಸ್ ನಿರ್ಮಿಸಿದೆ. ಈ ದೇವಾಲಯವನ್ನು ನವೆಂಬರ್ 6, 2005 ರಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಡಾ. ಎ. ಪಿ….
ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್ಫ್ಲೂಯೆನ್ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.