ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ.
ಹೃದಯಾಘಾತದ ಸಾಧ್ಯತೆ
ಜಾಮಾ ಅಧ್ಯಯನದ ಪ್ರಕಾರ, ಬೆಳಗಿನ ಉಪಹಾರವನ್ನು ತ್ಯಜಿಸುವ ಪುರುಷರಲ್ಲಿ ಹೃದಯಾಘಾತದ ಸಾಧ್ಯತೆ ಶೇ.27ಕ್ಕಿಂತ ಹೆಚ್ಚಿರುತ್ತದೆ. ಈ ಸಂಶೋಧನೆಯ ನೇತೃತ್ವ ವಹಿಸಿದ್ದ ಡಾ. ಲೇಹ್ ಕಾಹಿಲ್, ನೀವು ಆರೋಗ್ಯಕರವಾದ ಉಪಹಾರ ಸೇವಿಸಿದರೆ ಹೃದಯಾಘಾತದ ಅಪಾಯ ತಡೆಯಬಹುದು. ಬೆಳಗಿನ ಉಪಾಹಾರವನ್ನು ತ್ಯಜಿಸಿದರೆ ಜನರು ಅಧಿಕ ರಕ್ತದೊತ್ತಡಕ್ಕೆ ತುತ್ತಾಗುವ ಸಾಧ್ಯತೆ ಇರುತ್ತದೆ.
ತೂಕ ಹೆಚ್ಚಾಗುತ್ತದೆ
ಬೆಳಗಿನ ಸಮಯದಲ್ಲಿ ಉಪಹಾರವನ್ನು ಸೇವಿಸದಿರುವವರ ಕುರಿತು ನಡೆಸಿದ ಅಧ್ಯಯನಗಳ ಪ್ರಕಾರ, ಬೆಳಗ್ಗೆ ತಿಂಡಿ ತಿನ್ನದವರು ಕ್ರಮೇಣ ತೂಕವನ್ನು ಹೆಚ್ಚಿಸಿಕೊಂಡಿದ್ದರು. ಹಸಿವಿನ ಮಟ್ಟ ಹೆಚ್ಚಾದಷ್ಟೂ ಆಹಾರ ಸೇವನೆಯ ಪ್ರಮಾಣ ಹೆಚ್ಚಾಗುತ್ತದೆ. ತಿಂಡಿ ತ್ಯಜಿಸುವ ನಿರಂತರ ಅಭ್ಯಾಸವು ಅಂತಿಮವಾಗಿ ತೂಕ ಹೆಚ್ಚಾಗಲು ಕಾರಣವಾಗುತ್ತದೆ ಹೊರತು ತೂಕ ನಷ್ಟಕ್ಕೆ ಕಾರಣವಾಗುವುದಿಲ್ಲ ಎನ್ನುವುದನ್ನು ಮರೆಯಬೇಡಿ.
ದೇಹದ ಶಕ್ತಿ ಕುಗ್ಗುತ್ತದೆ
1999 ರಲ್ಲಿ ಫಿಸಿಯೋಲಾಜಿಕಲ್ ಬಿಹೇವಿಯರ್ ಎಂಬ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಉಪಹಾರವನ್ನು ತ್ಯಜಿಸುವುದರಿಂದ ದೇಹದ ಶಕ್ತಿ ಮತ್ತು ಮನಸ್ಥಿತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.
ಕ್ಯಾನ್ಸರ್ ಬರಬಹುದು!!
ಬೆಳಗಿನ ಸಮಯದಲ್ಲಿ ಉಪಹಾರ ತ್ಯಜಿಸಿ, ಆ ನಂತರ ಆಹಾರವನ್ನು ಅತಿಯಾಗಿ ಸೇವಿಸಿದರೆ ಸ್ಥೂಲಕಾಯತೆ ಬರಲು ದಾರಿ ಮಾಡಿ ಕೊಟ್ಟಂತಾಗುತ್ತದೆ. ಕ್ಯಾನ್ಸರ್ ರಿಸರ್ಚ್ ಯುಕೆ ನಡೆಸಿದ ಸಂಶೋಧನೆಯ ಪ್ರಕಾರ, ಅಧಿಕ ತೂಕ ಅಥವಾ ಬೊಜ್ಜು ಹೊಂದಿರುವ ವ್ಯಕ್ತಿಗೆ ಕ್ಯಾನ್ಸರ್ ಬರುವ ಅಪಾಯವಿದೆ ಎಂದು ತಿಳಿದುಬಂದಿದೆ.
ವಿಶುಯಲ್ ಸರ್ಚ್ ಟೆಸ್ಟ್
12 ರಿಂದ 15 ವರ್ಷದೊಳಗಿನ ಮಕ್ಕಳ ಮೇಲೆ ಒಂದು ಅಧ್ಯಯನ ನಡೆಸಲಾಯಿತು. ಮೊದಲನೆ ಪ್ರಯೋಗದಲ್ಲಿ ಇವರಿಗೆ ಉಪಹಾರ ನೀಡಲು ಅವಕಾಶ ನೀಡಲಾಯಿತು. ಎರಡನೇ ಪ್ರಯೋಗದಲ್ಲಿ ಉಪಹಾರ ಕೊಡಲಿಲ್ಲ. ಆಗ ಬಂದ ಫಲಿತಾಂಶ ಹೀಗಿತ್ತು. ಉಪಹಾರ ಸೇವಿಸಿದಾಗ ವಿಶುಯಲ್ ಸರ್ಚ್ ಟೆಸ್ಟ್ ರಿಸಲ್ಟ್ ಉತ್ತಮವಾಗಿತ್ತು. ಉಪಹಾರದ ಸೇವಿಸದಿದ್ದಾಗ ರಿಸಲ್ಟ್ ಶೂನ್ಯ. ಹದಿಹರೆಯದವರ ಮೇಲೆ ಈ ಅಧ್ಯಯನವನ್ನು ನಡೆಸಲಾಗಿದ್ದರೂ ಇದು ವಯಸ್ಕರಿಗೂ ಅನ್ವಯವಾಗುತ್ತದೆ.
ಕೂದಲು ಉದುರುತ್ತದೆ
ಬೆಳಗಿನ ಸಮಯ ಉಪಹಾರ ತ್ಯಜಿಸುವುದರಿಂದ ಆಗುವ ಅಡ್ಡಪರಿಣಾಮವೆಂದರೆ ಕೂದಲು ಉದುರುವುದು. ಇದು ಕೂದಲಿನ ಬೆಳವಣಿಗೆಯನ್ನು ತಪ್ಪಿಸಿ, ಕೂದಲು ಉದುರುವಿಕೆಗೆ ಕಾರಣವಾಗುತ್ತದೆ. ನಿಮಗೆ ಗೊತ್ತಿದೆಯೋ, ಇಲ್ಲವೋ ನೀವು ಬೆಳಗಿನ ಸಮಯ ಉಪಹಾರ ಸೇವಿಸುವುದರಿಂದ ಕೂದಲು ಕಿರುಚೀಲಗಳ ಬೆಳವಣಿಗೆಗೆ ಸಹಾಯವಾಗುತ್ತದೆ. ನೀವು ನಿಜಕ್ಕೂ ಸೊಂಪಾದ ಕೂದಲನ್ನು ಬಯಸಿದ್ದರೆ ಪ್ರತಿದಿನ ಪ್ರೊಟೀನ್ ಭರಿತ ಉಪಹಾರ ಸೇವಿಸಿ.
ಚಯಾಪಚಯ ಕ್ರಿಯೆ ಉಪಹಾರದಿಂದಲೇ
ಇಂಧನ ಇಲ್ಲದಿದ್ದರೆ ಕಾರು ಹೇಗೆ ಸ್ಟಾರ್ಟ್ ಆಗುವುದಿಲ್ಲವೋ ಅಂತೆಯೇ, ನಮ್ಮ ಚಯಾಪಚಯ ಕ್ರಿಯೆ ಪ್ರಾರಂಭವಾಗಲು ಉಪಹಾರ ಬೇಕು. ರಾತ್ರಿ12 ಗಂಟೆಗಳ ಕಾಲ ವಿಶ್ರಾಂತಿ ಪಡೆದ ನಂತರ ದೇಹವನ್ನು ಪೋಷಿಸುವುದು ಬೆಳಗಿನ ಉಪಾಹಾರ. ವಿವಿಧ ಅಧ್ಯಯನಗಳ ಪ್ರಕಾರ ಉಪಹಾರ ಸೇವಿಸುವ ಜನರ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ…
ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ…
ವಿಯೆಟ್ನಾಂನ ವಿಯರ್ ಜೆಟ್ ಸದ್ಯದಲ್ಲೇ ಭಾರತಕ್ಕೂ ಬರುತ್ತಿದೆ. ಬಿಕಿನಿ ಏರ್ ಲೈನ್ ಅಂತಾನೇ ಇದು ಫೇಮಸ್ ಆಗಿದೆ. ಈ ವಿವಾದಾತ್ಮಕ ವಿಮಾನಯಾನ ಸಂಸ್ಥೆ ನವದೆಹಲಿಯಿಂದ ಹೊ ಚಿ ಮಿನ್ಹ್ ನಗರಕ್ಕೆ ವಿಮಾನ ಪ್ರಯಾಣ ಆರಂಭಿಸುವುದಾಗಿ ಘೋಷಿಸಿದೆ. ಈ ವಿಮಾನದಲ್ಲಿರೋ ಗಗನಸಖಿಯರೆಲ್ಲ ಕೇವಲ ಬಿಕಿನಿಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಈ ಬಿಕಿನಿ ಸುಂದರಿಯರು ಭಾರತಕ್ಕೂ ಬರುತ್ತಿದ್ದಾರೆ. ಬಿಕಿನಿ ಸುಂದರಿಯರು… ಈ ಬಿಕಿನಿ ಸುಂದರಿಯರೀಗ ಭಾರತಕ್ಕೂ ಆಗಮಿಸುತ್ತಿರುವುದು ಪ್ರಯಾಣಿಕರಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.ವಾರದಲ್ಲಿ ನಾಲ್ಕು ದಿನಗಳ ಕಾಲ ಈ ವಿಮಾನ ಹಾರಾಟ…
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷ ಕುಟುಂಬದ ಸದಸ್ಯರು…