ದೇಶ-ವಿದೇಶ

ಈ ದೇಶ 2000 ವರ್ಷಗಳಿಂದ ಭಾರತದ ರಾಜನಿಗಾಗಿ ಕಾಯುತ್ತಿತ್ತು!ಯಾವ ದೇಶ ಗೊತ್ತಾ?ಈ ಲೇಖನಿ ಓದಿ…

3447

ಇಸ್ರೇಲ್ ದೇಶವು ಭಾರತವನ್ನು ಅದ್ಯಾಕೆ ಅಷ್ಟು ಪ್ರೀತಿಸುತ್ತೇ, ಮತ್ತು  ಭಾರತವನ್ನು ತನ್ನ ಆತ್ಮೀಯ ಮಿತ್ರ ಅಂತ್ಯಾಕೆ ಕರೆಯುತ್ತೆ  ಗೊತ್ತಾ …?

ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.

 

ಹಾಗಾಗಿ 70 ವರ್ಷಗಳಿಂದ ಮಾತ್ರವಲ್ಲ 2000 ವರ್ಷಗಳಿಂದ ಇಸ್ರೇಲ್ ಭಾರತದ ರಾಜನಿಗಾಗಿ ಕಾಯುತಿತ್ತು ಎಂದರೆ  ನೀವು ನಂಬಲು ಅಸಾಧ್ಯ?

ಕಾರಣ ಏನು ಗೊತ್ತಾ?

ಹೌದು, ಜರ್ಮನಿಯಲ್ಲಿ 2ನೇ ಮಹಾಯುದ್ದ ಶುರುವಾದಾಗ, ಹಿಟ್ಲರ್’ನ (ನಾಜೀಸಂ)ನ ಕ್ರೌರ್ಯಕ್ಕೆ ಬಲಿಯಾಗಿ ಗ್ಯಾಸ್ ಚೇಮ್ಬ್’ರ್’ನಲ್ಲಿ ಲಕ್ಷಾಂತರ ಯಹೂದಿಗಳು ಉಸಿರುಗಟ್ಟಿ ಪ್ರಾಣ ಬಿಟ್ಟರು. ಇಲ್ಲಿ ಓದಿ :- ಇದು ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ!!!

ಇಷ್ಟೆಲ್ಲಾ ದೌರ್ಜನ್ಯಗಳು ಯಹೂದಿಗಳ ಮೆಲಾಗುತ್ತಿರುವಾಗ ಅವರು ಒಂದು ರಾಷ್ಟ್ರದಿಂದ ಬೇರೆ ಇನ್ನೊಂದು ರಾಷ್ಟ್ರಕ್ಕೆ ಪ್ರಾಣಭಿಕ್ಷೆಗಾಗಿ ಹೋದರೆ, ಆ ರಾಷ್ಟ್ರಗಳಲ್ಲಿಯೂ ಕೂಡ ಮಾರಣಹೋಮ ಮತ್ತು ನಮ್ಮ ರಾಷ್ಟ್ರದಲ್ಲಿ ನಿಮಗೆ ಜಾಗವಿಲ್ಲ ಅನ್ನೋ ಉತ್ತರದಿಂದ ಬೇರೆ ದಾರಿ ಕಾಣದೆ ಯಹೂದಿಗಳು ಕಂಗೆಟ್ಟು ಹೋಗಿದ್ದರು.

ಆದರೆ ಯಹೂದಿಗಳಿಗೆ ಒಂದು ದೇಶ ಮಾತ್ರ, ಅದೂ 2000 ವರ್ಷಗಳಿಂದ ಆಶಾಕಿರಣವಾಗಿ ನಿಂತದ್ದು ಮಾತ್ರ ನಮ್ಮ ಭಾರತ ದೇಶ.

ಭಾರತಕ್ಕೆ ಯಹೂದಿಗಳು 2000 ವರ್ಷಗಳ ಹಿಂದೆ ಬಂದಿದ್ದರು, ಅನ್ನೋ ಕುರುಹುಗಳು ಭಾರತದಲ್ಲಿ ಸಿಗುತ್ತವೆ, ಯಹೂದಿಗಳಿದ್ದ ದೊಡ್ಡ ಹಡುಗು ಭಗ್ನವಾಗಿ ಅಳಿದುಳಿದ ಕೆಲ ಯಹೂದಿಗಳು ಮೊದಲು ಬಂದು ಆಶ್ರಯ ಪಡೆದದ್ದು ಭಾರತದಲ್ಲಿ.

ಯಾವ ರಾಷ್ಟ್ರದಲ್ಲೂ ಸಿಗದ ಆದರ ಆತಿತ್ಯ ಯಹೂದಿಗಳಿಗೆ ಬಾರತದಲ್ಲಿ ಮಾತ್ರ ದೊರೆಯಿತು. ಜೀವರಕ್ಷಣೆಗಾಗಿ ಭಾರತಕ್ಕೆ ಬಂದ ಯಹೂದಿಗಳಿಗೆ ನಮ್ಮ ಭಾರತ ಆಶ್ರಯ ನೀಡಿ ಅವರನ್ನು ಸ್ವಂತ ಮಕ್ಕಳಂತೆ ನೋಡಿಕೊಂಡಿತ್ತು.

ಯಾವ ದೇಶಕ್ಕೂ ಹೋದ್ರೂ ತಮ್ಮ ಆಚರಣೆಗಳನ್ನು ಸಂಸ್ಕೃತಿಯನ್ನು ಹೇರುತ್ತಿದ್ದ ದೇಶಗಳ ನಡುವೆ ನಮ ಭಾರತ ಮಾತ್ರ ಯಹೂದಿಗಳಿಗೆ ತನ್ನ ಆಚರಣೆಯನ್ನು ಪಾಲಿಸಲು ಅವಕಾಶ ನೀಡಿತ್ತು.

ಅನೇಕ ಯಹೂದಿಗಳು ಭಾರತದಲ್ಲೇ ಉಳಿದು ಇಲ್ಲಿನ ಆಚಾರ ವಿಚಾರ ಸಂಸ್ಕೃತಿಯನ್ನು ಪಾಲಿಸುತ್ತಾ “we are proud Indian” ಅಂತ ಎದೆ ತಟ್ಟಿ ಹೇಳಿಕೊಳ್ಳುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಭಗವಾನ್ ಶಿವನ ಈ ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ ???

    ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ

  • inspirational, ಉಪಯುಕ್ತ ಮಾಹಿತಿ

    ಉತ್ತಮ ಆರೋಗ್ಯ ಟಿಪ್ಸ್

    ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…

  • ವಿಚಿತ್ರ ಆದರೂ ಸತ್ಯ

    27 ವರ್ಷದ ಈ ಯುವಕ ಐಶ್ವರ್ಯಾ ರೈ ಮಗನಂತೆ..!ತಿಳಿಯಲು ಇದನ್ನು ಓದಿ..

    ನಾನು ವಿಶ್ವ ಸುಂದರಿ , ಬಾಲಿವುಡ್ ತಾರೆ ಐಶ್ವರ್ಯ ರೈ ಅವರ ಮಗ ಪ್ಲೀಸ್ ಇದನ್ನು ನಂಬಿ ಎಂದು ಹೇಳಿಕೊಂಡು ಯುವಕನೋರ್ವ ಸಂಚಲನ ಮೂಡಿಸಿದ್ದಾನೆ .27 ವರ್ಷದ ಯುವಕನೊಬ್ಬ ತಾನು ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಬಚ್ಚನ್ ಮಗನೆಂದು ಹೇಳಿಕೊಂಡು ಮಂಗಳೂರಿನಲ್ಲಿ ಪ್ರತ್ಯಕ್ಷನಾಗಿದ್ದಾನೆ.

  • ರಾಜಕೀಯ

    ಗಣಿ ಧಣಿಗಳ ಬಳ್ಳಾರಿ ನೆಲದಲ್ಲಿ, ಕಾಂಗ್ರೆಸ್ ನ ಉಗ್ರಪ್ಪಗೆ ಗೆಲವು..!ಗೆದ್ದಿದ್ದು ಎಷ್ಟು ಮತಗಳಿಂದ ಗೊತ್ತಾ..?

    ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ.ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ. ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಾಂತಾ ಅವರಿಗಿಂತ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಬೇಕಿದೆ.ಇದೇ…

  • ದೇವರು-ಧರ್ಮ

    ದೇವಸ್ಥಾನಗಳಲ್ಲಿ ಹೊಡೆಯುವ ಘಂಟೆಯ ಹಿಂದಿದೆ ನಿಮ್ಗೆ ತಿಳಿಯದ ಈ ರಹಸ್ಯ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಬಹಳಷ್ಟು ಮಂದಿ ನಿತ್ಯ ದೇವಸ್ಥಾನಕ್ಕೆ ಹೋಗುತ್ತಿರುತ್ತಾರೆ.ದೇವಸ್ಥಾನಕ್ಕೆ ಹೋದಾಗ ದೇವರಿಗೆ ಮಂಗಳಾರತಿ ಮಾಡುವ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲರೂ ಘಂಟೆ ಬಾರಿಸುತ್ತಾರೆ.ಅದರಲ್ಲೂ ಚಿಕ್ಕಮಕ್ಕಳಿಗಂತೂ ಘಂಟೆ ಬಾರಿಸುವುದರಲ್ಲಿ ಎತ್ತಿದ ಕೈ.ಅದರಲ್ಲಿ ಅವರು ಒಂದು ಕೈ ಮುಂದೆನೇ ಇರ್ತಾರೆ. ಆದರೆ ಗುಡಿಯಲ್ಲಿ ಘಂಟೆ ಯಾಕೆ ಹೊಡೀತಾರೆ ಗೊತ್ತಾ..? ಗುಡಿಗೆ ಹೋದವರು ಕಡ್ಡಾಯವಾಗಿ ಘಂಟೆ  ಭಾರಿಸುತ್ತಾರೆ. ಮನೆಯಲ್ಲೂ ಅಷ್ಟೇ ಪೂಜೆ ಮಾಡುತ್ತಿದ್ದಾಗ, ಆರತಿ ಬೆಳಗುತ್ತಿದ್ದಾಗ ಘಂಟೆ  ಹೊಡೆಯುತ್ತಾರೆ… ದೇವಾಲಯಕ್ಕೆ ಹೋದಾಗ ಗಂಟೆ ಹೊಡೆದರೆ ಮನಸ್ಸಿಗೆ ಆಧ್ಯಾತ್ಮಿಕ ಆನಂದ ಸಿಗುವುದಷ್ಟೇ ಅಲ್ಲದೆ ಸಕಲ ಶುಭಗಳು ಸಿದ್ಧಿಸುತ್ತವೆ. ಘಂಟೆಯಲ್ಲಿ…