ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಅದ್ಬುತವಾದ ಪಲ್ಯ ಮಾಡೊದು ಹೇಗೆ. ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು ತೆಗೆದುಕೊಂಡು ಅದರಲ್ಲಿರುವ ನಾರಿನ ಅಂಶಗಳನ್ನು ತೆಗೆದು ಸಣ್ಣದಾಗಿ ಕಟ್ಟು ಮಾಡಿಕೊಳ್ಳಬೇಕು ಅದನ್ನು ಮಜ್ಜಿಗೆ ಒಳಗೆ ಹಾಕಬೇಕು ಏಕೆಂದರೆ ಬಾಳೆದಿಂಡು ಬೇಗನೆ ಕಪ್ಪಿಗೆ ಆಗುತ್ತದೆ ನಂತರ ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಬಾಳೆದಿಂಡನ್ನು ಚೆನ್ನಾಗಿ ಬೇಯಿಸಬೇಕು ಸಣ್ಣದಾಗಿ ಮಾಡಬೇಕು ಇದು ನೆನಪಿರಲಿ.

ನಂತರ ಒಂದು ಪಾತ್ರೆಗೆ ಎಣ್ಣೆ ಜೀರಿಗೆ ಸಾಸಿವೆ ಕಡ್ಲೆ ಬೇಳೆ ಕೊತ್ತಂಬರಿ ಸೊಪ್ಪು ಈರುಳ್ಳಿ ಟೊಮೇಟೊ ಮೆಣಸಿನಕಾಯಿ ಎಲ್ಲವನ್ನು ಹಾಕಿ ಚೆನ್ನಾಗಿ ಫ್ರೈ ಮಾಡಿ ನಂತರ ಅದಕ್ಕೆ ಬಾಳೆದಿಂಡನ್ನು ಹಾಕಿ ಉಪ್ಪು ಸ್ವಲ್ಪ ಕಡಿಮೆಯಾಗಿ ಹಾಗೂ ನೀರನ್ನು ಕೂಡ ಸ್ವಲ್ಪ ಕಡಿಮೆ ಹಾಕಿ ಏಕೆಂದರೆ ಬಾಳೆದಿಂಡಿನ ಲ್ಲಿ ನೀರಿನ ಅಂಶ ಹೆಚ್ಚಾಗಿರುತ್ತದೆ ನಂತರ ಬಾಳೆದಿಂಡನ್ನು ಹಾಕಿ ಸ್ವಲ್ಪ ಹೊತ್ತು ಬೇಯಿಸಿ ಇದೀಗ ಪಲ್ಯ ರೆಡಿಯಾಗಿರುತ್ತದೆ ಇರುವವರು ಮಲಬದ್ಧತೆ ಗೆ ಇದು ತುಂಬಾ ಸೂಕ್ತ ಪರಿಹಾರ ಹಾಗೂ ಕಿಡ್ನಿ ಸ್ಟೋನ್ ಇರುವವರು ಕೂಡ ಇದನ್ನು ತಿಂದರೆ ಬೇಗ ಆರೋಗ್ಯ ವಾಗುತ್ತಾರೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್ಗಳಲ್ಲಿ 7.49…
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.
2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.
ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ. ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…