News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಪುಟ್ಟ ಮಕ್ಕಳಿಗೆ ವಿಳ್ಯೆದೆಲೆ ಯನ್ನು ಹೊಟ್ಟೆಗೆ ಅಂಟಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ,.!ಇದನೊಮ್ಮೆ ತಿಳಿಯಿರಿ.

75

ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು..

ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ ವಿಳ್ಯೆದೆಲೆಯನ್ನು ಅಂಟಿಸುತ್ತಾರೆ.. ಹೀಗೆ ಮಾಡುವುದರಿಂದ ಮಗುವಿಗೆ ಅಜೀರ್ಣ ಸಮಸ್ಯೆ ಕಂಡುಬರುವುದಿಲ್ಲ.. ಮಲಮೂತ್ರ ವಿಸರ್ಜನೆ ಮಾಡುವಾಗ ಕಷ್ಟವೂ ಆಗುವುದಿಲ್ಲ.

ಮಕ್ಕಳ ಹೊಟ್ಟೆಗೆ ವಿಳ್ಯೆದೆಲೆಯನ್ನು ಅಂಟಿಸುವ ವಿಧಾನ.

ಮೊದಲು ಒಂದು ಮಣ್ಣಿನ ದೀಪವನ್ನು ತೆಗೆದುಕೊಳ್ಳಿ ಅದಕ್ಕೆ ಹರಳೆಣ್ಣೆಯನ್ನು ಹಾಕಿ ಬತ್ತಿ ಯನ್ನು ಹಾಕಿ ಸಿದ್ಧಪಡಿಸಿಕೊಳ್ಳಿ ನಂತರ 4 ರಿಂದ 5 ವಿಳ್ಯೆದೆಲೆಯನ್ನು ತೆಗೆದುಕೊಂಡು ಅದಕ್ಕೆ ಕೊಬ್ಬರಿ ಎಣ್ಣೆ ಅಥವಾ ಹರಳೆಣ್ಣೆಯನ್ನು ಸವರಿ ನಂತರ ದೀಪವನ್ನು ಹಚ್ಚಿ ವಿಳ್ಯೆದೆಲೆಯನ್ನು ಆ ದೀಪದಿಂದ ಬಿಸಿ ಮಾಡಿಕೊಳ್ಳಿ  ಬೆಚ್ಚಗಾದ ಎಲೆಗಳನ್ನು ಮಗುವಿನ ಹೊಟ್ಟೆಯ ಭಾಗದಲ್ಲಿ ಅಂಟಿಸುತ್ತಾ ಬನ್ನಿ.

ನಂತರ ಒಂದು ಬಟ್ಟೆಯಿಂದ ವಿಳ್ಯೆದೆಲೆ ಒಳಗಿರುವಂತೆ ಹೊಟ್ಟೆಯನ್ನು ಮೆಲ್ಲಗೆ ಸುತ್ತಿ.ಒಂದೆರೆಡು ಘಂಟೆ ಹಾಗೆ ಇರಲು ಬಿಡಿ.. ಹೆಚ್ಚಿನ ಸಮಯವಿದ್ದರೇ ಏನೂ ಅಪಾಯವಿಲ್ಲ.ಆದರೇ ಎಲೆಯ ಬಿಸಿ ಯನ್ನು ನೀವೊಮ್ಮೆ ಪರೀಕ್ಷಿಸಿ ನಂತರ ಹೊಟ್ಟೆಯ ಮೇಲೆ ಇಡಿ.. ಕೇವಲ ಬೆಚ್ಚಗಿರುವಾಗ ಮಾತ್ರ ಅಂಟಿಸಿ. ವಿಳ್ಯೆದೆಲೆಯಿಂದ ಮಕ್ಕಳು ಹೊಟ್ಟೆ ಹಗುರ ಅಗಿ ಒಳ್ಳೆಯ ನಿದ್ದೆ ಮಾಡುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • corona, Health, karnataka, ಆರೋಗ್ಯ, ಕರ್ನಾಟಕ

    ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

    ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ   ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…

    Loading

  • ಸುದ್ದಿ

    ಆಸಿಫಾ ಅತ್ಯಾಚಾರದ ಬಗ್ಗೆ ಈಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ.!ಇದು ನಿಜವೋ, ಸುಳ್ಳೋ ನೀವೇ ಹೇಳಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…

  • ಸುದ್ದಿ

    ಶಾಕಿಂಗ್ ನ್ಯೂಸ್ : 7ರ ಬಾಲಕನ ಬಾಯಲ್ಲಿತ್ತು 526 ಹಲ್ಲುಗಳು…!

    ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…

  • ಸುದ್ದಿ

    ವಿದ್ಯಾರ್ಥಿಗಳೇ ಎಚ್ಚರ, ಕಾಲೇಜ್​ಗೆ ಮೊಬೈಲ್​ ತೆಗೆದುಕೊಂಡು ಹೋದರೆನಿಮ್ಮ ಪೋನ್ ಆಗಬಹುದು ಪೀಸ್ ಪೀಸ್​​…!!ಯಾಕೆ ಗೊತ್ತ?

    ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್​ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್​ನಲ್ಲಿ ಮೊಬೈಲ್​ ಬ್ಯಾನ್​ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್​ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್​ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್​​ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್​ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್​ ಬಳಸುತ್ತಿದ್ದರು. ಇದನ್ನು ಗಮನಿಸಿದ…

  • ಸುದ್ದಿ

    ಗುಂಡೇಟಿಗೆ ಬಲಿಯಾದ ಟಿಕ್ ಟಾಕ್ ಖ್ಯಾತಿಯ ಮೋಹಿತ್…..!

    ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು. ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ…

  • ಸುದ್ದಿ

    ಯುವತಿ ಸ್ನಾನ ಮಾಡೋವಾಗ ವಿಡಿಯೋ ರೆಕಾರ್ಡ್ ಮಾಡಿ ಬ್ಲಾಕ್‍ಮೇಲ್ ಮಾಡಿ ಅತ್ಯಾಚಾರ…!

    34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್‍ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‍ಗಡದ ರಾಜ್‍ನಂದ್‍ಗಾಂವ್‍ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…