News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಕಡಲೆ ತಿನ್ನುವುದರಿಂದ ಗರ್ಭಿಣಿಯರಿಗಿರುವ ಪ್ರಯೋಜನಗಳೇನು ಗೊತ್ತಾ?ತಿಳಿಯಲು ಇದನ್ನೊಮ್ಮೆ ಓದಿ..!

74

ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ.

ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು ಇದನ್ನು ತಿನ್ನುವುದರಿಂದ ಪ್ರೊಟೀನ್, ನಾರಿನಂಶ, ಫೋಲೆಟ್, ಕಬ್ಬಿಣದಂಶ, ಮೆಗ್ನಿಷ್ಯಿಯಂ, ಪೊಟಾಷ್ಯಿಯಂ ದೊರೆಯುತ್ತದೆ. ಗರ್ಭಿಣಿ ಮಹಿಳೆಯರಲ್ಲಿ ರಕ್ತಹೀನತೆ ಸಮಸ್ಯೆ ಕಂಡು ಬರುವ ಸಾಧ್ಯತೆ ಹೆಚ್ಚು. ಇದನ್ನು ತಡೆಗಟ್ಟಲು ಪೋಷಕಾಂಶವಿರುವ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು. ರಕ್ತಹೀನತೆ ಸಮಸ್ಯೆ ಉಂಟಾದರೆ ಭ್ರೂಣದಲ್ಲಿರುವ ಮಗುವಿಗೆ ಆಮ್ಲಜನಕ ಸಾಕಷ್ಟು ಪ್ರಮಾಣದಲ್ಲಿ ದೊರೆಯದೆ ತೊಂದರೆಯುಂಟಾಗತ್ತದೆ.

ಆದ್ದರಿಂದ ಗರ್ಭಾವಸ್ಥೆಯಲ್ಲಿ ಕಬ್ಬಿಣನಂಶವಿರುವ ಆಹಾರವನ್ನು ಹೆಚ್ಚಾಗಿ ಸೇವಿಸಬೇಕು. ಕಡಲೆ ತಿಂದರೆ ದೇಹದಲ್ಲಿ ಕಬ್ಬಿಣದಂಶ ಹೆಚ್ಚಾಗುವುದು, ಇದರಿಂದ ದೇಹದಲ್ಲಿ ಹೀಮೋಗ್ಲೋಬಿನ್ ಹೆಚ್ಚಾಗುವುದು, ದೇಹದಲ್ಲಿ ಕಬ್ಬಿಣದಂಶದ ಕೊರತೆ ಉಂಟಾದರೆ ಮಗು ಅವಧಿಪೂರ್ವ ಹುಟ್ಟುವ ಸಾಧ್ಯತೆ ಇದೆ. ಕೆಲ ಗರ್ಭಿಣಿಯರಿಗೆ ಮಧುಮೇಹ (gestational diabetes)ಬರುತ್ತದೆ, ಗರ್ಭಾವಸ್ಥೆಯಲ್ಲಿ ದೇಹದಲ್ಲಿ ಇನ್ಸುಲಿನ್ ಉತ್ಪತ್ತಿ ಕಡಿಮೆಯಾದಾಗ ಸಕ್ಕರೆಯಂಶ ಹೆಚ್ಚಾಗಿ ಮಧುಮೇಹ ಉಂಟಾಗುತ್ತದೆ. ರಕ್ತದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡುವಲ್ಲಿ ಕಡಲೆ ಸಹಕಾರಿಯಾಗಿದೆ. ಇದರಲ್ಲಿರುವ ನಾರಿನಂಶ ಇನ್ಸುಲಿನ್ ಸಮತೋಲನದಲ್ಲಿರುವಂತೆ ಮಾಡುತ್ತದೆ.

ಗರ್ಭಿಣಿಯರಿಗೆ ಮಗುವಿನ ಬೆಳವಣಿಗೆ ಸರಿಯಾಗಿ ಆಗಲು ಫಾಲಿಕ್‌ ಮಾತ್ರೆಗಳನ್ನು ನೀಡುತ್ತಾರೆ. ಕಡಲೆಯಲ್ಲಿ ಫೋಲೆಟ್ ಅಂಶ ಅಧಿಕವಿದ್ದು ಅದರಲ್ಲಿರುವ ಖನಿಜಾಂಶಗಳು ಕೆಂಪು ರಕ್ತಕಣಗಳನ್ನು ಹೆಚ್ಚಿಸುತ್ತದೆ.. ಅಲ್ಲದೆ ಕಡಲೆಯಲ್ಲಿರುವ ಖನಿಜಾಂಶಗಳು ನ್ಯೂರೆಲ್‌ ಟ್ಯೂಬ್ ಡಿಫೆಕ್ಟ್‌ ಅಂದರೆ ಮಗುವಿನ ಮೆದುಳು ಹಾಗೂ ಬೆನ್ನುಮೂಳೆಗೆ ಹಾನಿಯಾಗದಂತೆ ರಕ್ಷಣೆ ಮಾಡುತ್ತದೆ. ಈ ಸಮಸ್ಯೆ ಗರ್ಭಿಣಿಯಾದ ಮೊದಲ ತಿಂಗಳಿನಲ್ಲಿ ಕೆಲವರಲ್ಲಿ ಕಂಡು ಬರುತ್ತದೆ. ಇದನ್ನು ತಡೆಗಟ್ಟುವಲ್ಲಿ ಪೋಷಕಾಂಶಗಳಿರುವ ಇಂಥ ಆಹಾರಗಳು ಸಹಕಾರಿ. ಗರ್ಭಾವಸ್ಥೆಯಲ್ಲಿ ಮಲಬದ್ಧತೆ ಸಮಸ್ಯೆ ಸಾಮಾನ್ಯವಾಗಿ ಕಂಡು ಬರುತ್ತದೆ. ಆದರೆ ಕಡಲೆಯಲ್ಲಿ ನಾರಿನಂಶಗಳು ಅಧಿಕವಿರುವುದರಿಂದ ಮಲಬದ್ಧತೆ ಸಮಸ್ಯೆ ಹೋಗಲಾಡಿಸುವಲ್ಲಿ ಸಹಕಾರಿ.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನರಾಚಿಯಿಂದ ಪ್ರೇಮಿಗಳತ್ತ ಪಯಣ.., ‘ಕಿಸ್’ ಸಿನಿಮಾ ನೋಡೋಕ್ಕೆ ಓರಿಯನ್‌ ಮಾಲ್‌ಗೆ ಬರ್ತಿದ್ದಾರೆ ಈ ನ್ಯಾಷನಲ್ ಸ್ಟಾರ್ ನಟ..?

    ವಿರಾಟ್ ಮತ್ತು ಶ್ರೀಲೀಲಾ ಜೋಡಿಯಾಗಿ ನಟಿಸಿರೋ ಕಿಸ್ ಸಿನಿಮ  ಬಿಡುಗಡೆಯಾಗಿದೆ.ತುಂಟ ತುಟಿಗಳ ಆಟೋಗ್ರಾಫ್​​ ಅಂತ ಟ್ಯಾಗ್​ಲೈನ್​ ಇಟ್ಕೊಂಡು ,ರಾಜ್ಯಾದ್ಯಂತ ಸಿನಿಪ್ರಿಯರಿಂದ ಮುತ್ತಿನ ಸುರಿಮಳೆನೇ ಪಡೆದುಕೊಳ್ತಿರೋ ಈ ಹೊಸ ಜೋಡಿಗೆ,ಸಾಥ್ ಕೊಡಲು ಬರ್ತಿದಾರೆ ನಮ್ಮ ನಿಮ್ಮೆಲ್ಲರ ಮೆಚ್ಚಿನ ಸ್ಟಾರ್ ನಟ. ನರಾಚಿಯಿಂದ ಪ್ರೇಮಿಗಳತ್ತ  ಪಯಣ ಬೆಳೆಸಿದ ನಮ್ಮ ರಾಕಿಂಗ್ ಸ್ಟಾರ್, ರಾಕಿಭಾಯ್ ಯಶ್ ಈ ಹೊಸ ಜೋಡಿಗೆ, ಇದೀಗ ರಾಕಿಂಗ್​ ಸ್ಟಾರ್ ಯಶ್ ಸಾಥ್​ ಕೊಡ್ತಿದ್ದಾರೆ. ಕೆಜಿಎಫ್​ ಸೆಟ್​​ನಿಂದ ಡೈರೆಕ್ಟಾಗಿ ಕಿಸ್​ ಜೋಡಿಯನ್ನ ನೋಡೋಕ್ಕೆ ಥಿಯೇಟರ್​ಗೆ ಬರ್ತಿದ್ದಾರೆ. ಕಿಸ್..ಟೈಟಲ್​ ಮತ್ತು…

  • ಉಪಯುಕ್ತ ಮಾಹಿತಿ

    ಪುರಿ ಜಗನ್ನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು

    ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್‌ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…

  • ಉಪಯುಕ್ತ ಮಾಹಿತಿ, ದೇಶ-ವಿದೇಶ, ಹಣ

    ಈ ದೇಶಗಳಲ್ಲಿ ನಮ್ಮ ದೇಶದ ಒಂದು ರೂಪಾಯಿಗೆ ಇರುವ ಬೆಲೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಮ್ಮ ಭಾರತ ದೇಶದಲ್ಲಿ ಹಣದ ವಿಷಯದ ಬಗ್ಗೆ ಮಾತನಾಡುವಾಗ ನಮ್ಮ ರುಪಾಯಿಯನ್ನು ಬೇರೆ ದೇಶದ ಕರೆನ್ಸಿಗಳ ಜೊತೆ ಹೋಲಿಸಿ ಮಾತನಾಡುವುದುಂಟು. ಅದರಲ್ಲೂ ಅಮೇರಿಕಾದ ಡಾಲರ್ ಜೊತೆಗೆ  ಹೋಲಿಸಿಕೊಂಡು ಮಾತನಾಡುವುದು ಜಾಸ್ತಿ. ಅದರಲ್ಲೂ ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ  ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ…

  • ಸುದ್ದಿ

    ಕುಷ್ಠ ರೋಗಿಯ ಅನ್ನ, ಪಿಂಚಣಿ ಕಿತ್ತುಕೊಂಡ ಆಧಾರ್..! ಓದಿ ಈ ಮನಕಲುಕುವ ಸ್ಟೋರಿ…

    ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!

  • ಸುದ್ದಿ

    ಫೇಸ್ಬುಕ್ ಫೋಟೋ ನೋಡಿ ಲವ್ ಮಾಡಿದ…ಹುಡುಗಿಯನ್ನು ಭೇಟಿಯಾಗಲು ಹೋದಾಗ..!

    ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….

  • ಸಿನಿಮಾ

    ಟ್ರೊಲ್ ಪೇಜ್ ಗಳಿಗೆ ಆಗ ತುತ್ತಾಗಿದ್ದಅಗ್ನಿಶಾಕ್ಷಿ ಈಗ ಪುಟ್ಟಗೌರಿ ಧಾರಾವಾಹಿ

    ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.