ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ ಆಶ್ಚರ್ಯ ಪಡುತ್ತೀರಾ, ಇನ್ನು ಬೆಳಗಿನ ಸಮಯದಲ್ಲಿ ತಣ್ಣಗಿನ ನೀರಿನ ಸೇವನೆಯ ಬದಲು ಬಿಸಿ ನೀರನ್ನ ಸೇವನೆ ಮಾಡಿದರೆ ಅನೇಕ ಆರೋಗ್ಯಕರ ಲಾಭಗಳನ್ನ ಪಡೆದುಕೊಳ್ಳಬಹುದು.

ಹಾಗಾದರೆ ಬಿಸಿ ನೀರಿನ ಸೇವನೆಯಿಂದ ದೇಹಕ್ಕೆ ಆಗುವ ಲಾಭಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗೋ ಓದಿ ಮತ್ತು ಈ ಆರೋಗ್ಯ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ನಮ್ಮ ದೇಹದ ತೂಕವನ್ನ ಕಡಿಮೆ ಮಾಡಿಕೊಳ್ಳಲು ಬಿಸಿ ನಿರಿ ಉತ್ತಮವಾದ ಪರಿಹಾರವಾಗಿದೆ, ಬೆಳಗಿನ ಸಮಯದಲ್ಲಿ ಬಿಸಿ ನೀರನ್ನ ಸೇವನೆ ಮಾಡುವುದರಿಂದ ದೇಹದ ಹೆಚ್ಚುವರಿ ತೂಕ ಕಡಿಮೆ ಆಗುತ್ತದೆ ಎಂದು ಹೇಳುತ್ತಿದೆ ವೈದ್ಯಲೋಕ. ಇನ್ನು ದಿನಾಲೂ ಬಿಸಿ ನೀರನ್ನ ಸೇವನೆ ಮಾಡುವುದರಿಂದ ನಮ್ಮ ದೇಹದ ಉಷ್ಣಾಂಶ ಹೆಚ್ಚಾಗಿ ನಮ್ಮ ದೇಹದಲ್ಲಿನ ವಿಷಕಾರಿ ಅಂಶ ದೇಹದಿಂದ ಹೊರಗೆ ಹೋಗುತ್ತದೆ, ಇನ್ನು ನಮ್ಮ ತಕ್ತವನ್ನ ಶುದ್ದೀಕರಿಸಲು ಬಿಸಿ ನೀರಿನ ಸೇವನೆ ಬಹಳ ಅತ್ಯುತ್ತಮ ಎಂದು ಹೇಳಿದರೆ ತಪ್ಪಾಗಲ್ಲ.

ಇನ್ನು ಬಿಸಿ ನೀರನ್ನ ಸೇವನೆ ಮಾಡುವುದರಿಂದ ಮಲಬದ್ಧತೆ ನಿವಾರಣೆ ಆಗುತ್ತದೆ, ಇನ್ನು ಬೆಳಿಗ್ಗೆ ಎದ್ದಾಗ ಬಿಸಿ ನೀರನ್ನ ಕುಡಿದರೆ ಚನ್ನಾಗಿ ಹಸಿವು ಆಗುತ್ತದೆ ಮತ್ತು ವಿಸರ್ಜನಾ ಕ್ರಿಯೆಯು ಸರವಾಗಿ ಆಗುತ್ತದೆ, ಇನ್ನು ಬೆಳಗಿನ ಸಮಯದಲ್ಲಿ ಬಿಸಿ ನೀರನ್ನ ಸೇವನೆ ಮಾಡಿದರೆ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತದೆ. ಇನ್ನು ಆಹಾರ ಸೇವನೆಯ ನಂತರ ಗಂಟಲಲ್ಲಿ ಎಣ್ಣೆ ಅಥ ಜಡ್ಡಿನ ಪದಾರ್ಥಗಳು ಇದ್ದರೆ ಬಿಸಿ ನೀರನ್ನ ಕುಡಿಯುವುದು ಬಹಳ ಉತ್ತಮ, ಇನ್ನು ಬಿಸಿ ನೀರನ್ನ ಕುಡಿಯುವುದು ಕಿಡ್ನಿಗೆ ಬಹಳ ಒಳ್ಳೆಯದಾಗಿದೆ, ಇನ್ನು ಇಸಿ ನೀರನ್ನ ಕುಡಿಯುವುದರಿಂದ ಚರ್ಮದ ಸ್ಥಿತಿ ಸ್ಥಾಪಕತ್ವವು ಹೆಚ್ಚಾಗುತ್ತದೆ.

ಇನ್ನು ನೆಗಡಿಯಾಗಿ ಗಂಟಲಲ್ಲಿ ಕಫವು ಸೇರಿದ್ದರೆ ಬೆಳಗಿನ ಸಮಯದಲ್ಲಿ ಬಿಸಿ ನೀರನ್ನ ಸೇವನೆ ಮಾಡಿದರೆ ಕಫವು ಕಡಿಮೆಯಾಗಿ ನೆಗಡಿ ಕಡಿಮೆ ಆಗುತ್ತದೆ. ಇನ್ನು ಬಿಸಿ ಇರಿನ ಜೊತೆಗೆ ಜೇನು ತುಪ್ಪ ಮತ್ತು ನಿಂಬೆ ರಸವನ್ನ ಸೇರಿಸಿ ಕುಡಿದರೆ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಮತ್ತು ಬೆಳಿಗ್ಗೆ ಬಿಸಿ ನೀರನ್ನ ಸೇವನೆ ಮಾಡುವುದರಿಂದ ನಮ್ಮ ಜೀರ್ಣಕ್ರಿಯೆಯು ಸರಾಗವಾಗಿ ಆಗುತ್ತದೆ. ಇನ್ನು ಬಿಸಿ ನೀರನ್ನ ಸೇವನೆ ಮಾಡುವುದರಿಂದ ನಮ್ಮ ಶರೀರರು ಶುದ್ಧವಾಗುತ್ತದೆ ಮತ್ತು ದೇಹದಲ್ಲಿನ ಎಲ್ಲಾ ಮಲಿನಗಳು ನಮ್ಮ ದೇಹದಿಂದ ತೊಲಗಿ ಹೋಗುತ್ತದೆ, ಇನ್ನು ಬಿಸಿ ನೀರು ನರಮಂಡಲವನ್ನ ಶುದ್ಧ ಮಾಡುವುದರ ಜೊತೆಗೆ ನಮ್ಮ ಮೆದುಳು ಮತ್ತು ಮನಸ್ಸು ಚೈತನ್ಯದಿಂದ ಇರುವಂತೆ ನೋಡಿಕೊಳ್ಳುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಜಗತ್ತಿನಲ್ಲಿ ಉತ್ತರ ಸಿಗದಂತಹ ಪ್ರಶ್ನೆಗಳು ಹಲವಾರಿವೆ ಅವುಗಳಲ್ಲೊಂದು ಕೋಳಿ ಮೊಟ್ಟ ಮೊದಲು ಬಂದಿದ್ದು? ಅಥವಾ ಮೊಟ್ಟೆ ಮೊಟ್ಟ ಮೊದಲು ಬಂದಿದ್ದು ? ಕೊನೆಗೂ ಇದಕ್ಕೆ ವಿಜ್ಞಾನಿಗಳಿಂದ ಉತ್ತರ ಲಭ್ಯವಾಗಿದೆ.
ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.
ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…
ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು, ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ…
ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.