ದೇವರು, ವಿಸ್ಮಯ ಜಗತ್ತು

ಬ್ರಹ್ಮ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಗೊತ್ತಾ, ಹೆಣ್ಣನ್ನ ಸೃಷ್ಟಿಸಲು ಬ್ರಹ್ಮ ತಗೆದುಕೊಂಡ ಸಮಯ ಎಷ್ಟು ಗೊತ್ತಾ. ನೋಡಿ ಹೆಣ್ಣಿನ ಸೃಷ್ಟಿ.

395

ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್ ಆಗುತ್ತೀರಿ. ಸ್ನೇಹಿತರೆ ಈ ಜಗತ್ತು ಎಲ್ಲರಿಗೂ ನಿಗೂಢವಾದ ಪ್ರಶ್ನೆಯಾಗಿದೆ ಮತ್ತು ಇನ್ನು ಜಗತ್ತಿನ ಕೆಲವು ಸೃಷ್ಟಿಯ ಬಗ್ಗೆ ಉತ್ತರ ಯಾರಿಗೂ ಸಿಕ್ಕಿಲ್ಲ, ಇನ್ನು ಜನರಲ್ಲಿ ಸದಾ ಕಾಡುವ ಪ್ರಶ್ನೆ ಅಂದರೆ ಈ ಜಗತ್ತಿಗೆ ಮೊದಲು ಬಂದಿದ್ದು ಹೆಣ್ಣಾ ಅಥವಾ ಗಂಡಾ ಅನ್ನುವುದು.

ಇನ್ನು ಇಡೀ ಜಗತ್ತನ್ನ ಒಂದು ನಿಮಿಷದಲ್ಲಿ ಸೃಷ್ಟಿ ಮಾಡಿದ ಬ್ರಹ್ಮ ದೇವನಿಗೆ ಹೆಣ್ಣನ್ನ ಸೃಷ್ಟಿ ಮಾಡಲು ಏಳು ದಿನಗಳು ಕಳೆದರು ಸಾದ್ಯವಾಗಲಿಲ್ಲವಂತೆ, ಹಾಗಾದರೆ ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವಾ ಅಷ್ಟು ಸಮಯ ತೆಗೆದುಕೊಳ್ಳಲು ಇದ್ದ ಬಲವಾದ ಕಾರಣ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಜಗತ್ತಿನ ಸೃಷ್ಟಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಬ್ರಹ್ಮ ದೇವನ ಹೆಣ್ಣನ್ನ ಸೃಷ್ಟಿ ಮಾಡಲು ತುಂಬಾ ಸಮಯವನ್ನ ತೆಗೆದುಕೊಂಡ ಕಾರಣ ಅಲ್ಲಿಗೆ ಬಂದ ದೇವದೂತ ಬ್ರಹ್ಮ ದೇವನ ಬಳಿ ಓ ಬ್ರಹ್ಮ ದೇವಾ ಇಡೀ ಜಗತ್ತನ್ನ ಒಂದೇ ನಿಮಿಷದಲ್ಲಿ ಸೃಷ್ಟಿ ಮಾಡಿದ ನೀವು ಹೆಣ್ಣನ್ನ ಸೃಷ್ಟಿ ಮಾಡಲು ಇಷ್ಟು ಸಮಯ ಯಾಕೆ ತಗೆದುಕೊಳ್ಳುತ್ತಿದ್ದೀರಿ ಎಂದು ಬ್ರಹ್ಮ ದೇವನಲ್ಲಿ ದೇವದೂತ ಕೇಳುತ್ತಾನೆ. ಇನ್ನು ದೇವದೂತನ ಪ್ರಶ್ನೆಹೆ ಬ್ರಾಹ್ಮಣ ಉತ್ತರ ಕೇಳಿದರೆ ನೀವು ಶಾಕ್ ಆಗುತ್ತೀರಾ.

ದೇವದೂತ ನಿಮಗೆ ಹೆಣ್ಣಿನ ಗುಣ ತಿಳಿದಿದೆಯಾ, ಒಬ್ಬ ಹೆಣ್ಣು ಯಾವುದೇ ಕಷ್ಟದ ಸಮಯದಲ್ಲಿ ಮತ್ತು ಸಂದರ್ಭದಲ್ಲಿ ಕುಗ್ಗುವುದಿಲ್ಲ ಮತ್ತು ಪರಿಸ್ಥಿತಿ ಒಳ್ಳೆಯದಿರಲಿ ಅಥವಾ ಕೆಟ್ಟದಿರಲಿ ಈಕೆ ಯಾವತ್ತೂ ಸೋಲಲ್ಲ, ದೇವದೂತ ಇಂತಹ ಅದ್ಬುತವನ್ನ ಸೃಷ್ಟಿ ಮಾಡಲು ಸಮಯ ಬೇಕಾ ಅಥವಾ ಬೇಡವಾ ಎಂದು ದೇವದೂತನಿಗೆ ಮರಳಿ ಪ್ರಶ್ನೆಯನ್ನ ಕೇಳುತ್ತಾರೆ ಬ್ರಹ್ಮ ದೇವ. ಇನ್ನು ಸಮಯದಲ್ಲಿ ದೇವದೂತರು ಆಕೆಗೆ ಎರಡು ಕೈಯಿಂದ ಇಷ್ಟೆಲ್ಲ ಹೇಗೆ ಮಾಡಲು ಸಾಧ್ಯ ಎಂದು ಕೇಳುತ್ತಾರೆ, ಇದಕ್ಕೆ ಉತ್ತರಿಸಿದ ಬ್ರಹ್ಮ ದೇವ ಖಂಡಿತ ಸಾಧ್ಯವಿದೆ ಮತ್ತು ಅದಕ್ಕೆ ಈ ಸೃಷ್ಟಿಯಿಂದ ಜಗತ್ತಿನಲ್ಲಿ ಸ್ರೇಷ್ಟವಾದ ಸೃಷ್ಟಿ ಎಂದು ಕರೆಯುತ್ತಾರೆ ಎಂದು ಉತ್ತರವನ್ನ ಕೊಡುತ್ತಾರೆ ಬ್ರಹ್ಮ ದೇವ. ಇನ್ನು ಈ ಸಮಯದಲ್ಲಿ ದೇವದೂತನು ಬ್ರಹ್ಮ ಅರ್ಧ ರಚನೆಯಾಗಿದ್ದ ಹೆಣ್ಣಿನ ಗಲ್ಲವನ್ನ ಮುಟ್ಟುತ್ತಾನೆ ಆಗ ಹೆಣ್ಣಿನ ಗಲ್ಲ ತುಂಬಾ ಮೃದುವಾಗಿರುದನ್ನ ಕಂಡ ದೇವದೂತ ಇಷ್ಟು ಮೃದುವಾದ ಹೆಣ್ಣು ಹೇಗೆ ಅದನ್ನೆಲ್ಲ ನಿಭಾಯಿಸುತ್ತಾಳೆ ಎಂದು ಬ್ರಹ್ಮ ದೇವನಿಗೆ ಪ್ರಶ್ನೆಯನ್ನ ಕೇಳುತ್ತಾರೆ.

ಇದಕ್ಕೆ ಉತ್ತರಿಸಿದ ಬ್ರಾಹ್ಮಣ ಉತ್ತರ ಏನು ಅಂದರೆ, ಈಕೆಯ ಶರೀರ ಮತ್ತು ನಡವಳಿಕೆ ತುಂಬಾ ಮೃದು ಆದರೆ ಒಳಗಿನಿಂದ ಅಷ್ಟೇ ಗಟ್ಟಿ ಮನಸ್ಸಿನವಳಾಗಿದ್ದಾಳೆ ಎಂದು ಉತ್ತರವನ್ನ ಕೊಡುತ್ತಾರೆ ಬ್ರಹ್ಮ ದೇವಾ, ಈಗ ನಿಮಗೆ ಹೇಗೆ ಆಶ್ಚರ್ಯ ಆಗುತ್ತಿದೆಯೋ ಮುಂದೆ ಎಲ್ಲರಿಗೂ ಕೂಡ ಆಶ್ಚರ್ಯ ಆಗುತ್ತದೆ ಎಂದು ಹೇಳುತ್ತಾರೆ ಬ್ರಹ್ಮ ದೇವಾ. ಹೆಣ್ಣಿನಷ್ಟು ಮೃದುವಾದ ವಸ್ತು ಯಾವುದು ಇಲ್ಲ ಮತ್ತು ಈಕೆಯಷ್ಟು ದೃಢವಾದ ವಸ್ತು ಬೇರೊಂದಿಲ್ಲ ಎಂದು ಹೇಳುತ್ತಾರೆ ಬ್ರಹ್ಮ ದೇವಾ. ಇನ್ನು ಈಕೆಯ ಯೋಚನಾ ಶಕ್ತಿಯ ಮುಂದೆ ಯಾವುದೇ ಪುರುಷನಾದರೂ ಸೋಲುತ್ತಾನೆ, ಇನ್ನು ಈಕೆಗೆ ತುಂಬಾ ನೋವಾದಾಗ ಮತ್ತು ಸಹಿಸಿಕೊಳ್ಳಲು ಸಾಧ್ಯವಾಗದಿದ್ದಾಗ ತನ್ನ ಎಲ್ಲಾ ನೋವುಗಳನ್ನ ಕಣ್ಣೀರಿನ ಮೂಲಕ ಹೊರಗೆ ಹಾಕುತ್ತಾಳೆ ಮತ್ತು ಎಲ್ಲವನ್ನ ಮರೆತು ಬೇಗ ಸದೃಢಳಾಗುತ್ತಾಳೆ ಎಂದು ಬ್ರಹ್ಮ ದೇವಾ ಹೆಣ್ಣಿನ ಸೃಷ್ಟಿಯ ಬಗ್ಗೆ ದೇವದೂತನಿಗೆ ವಿವರಣೆಯನ್ನ ಕೊಡುತ್ತಾರೆ, ಸ್ನೇಹಿತರೆ ಹೆಣ್ಣಿನ ಸೃಷ್ಟಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • govt, ಕರ್ನಾಟಕ

    ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನದಲ್ಲಿ KSRTC ವೋಲ್ವೊ ಬಸ್‌ಗೆ ಪ್ರಶಸ್ತಿ, ಯಾಕೆ ಗೊತ್ತಾ.?

    ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್‌ಆರ್‌ಟಿಸಿ) ವೋಲ್ವೊ ಬಸ್‌ಗಳು ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿ 2 ಮಿಲಿಯನ್‌  ಕ್ಲಬ್‌ಗೆ ಸೇರ್ಪಡೆಯಾಗಿ ಜಾಗತಿಕ ಮನ್ನಣೆ ಗಳಿಸಿವೆ. ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಓಡುತ್ತಿರುವ ವೋಲ್ವೊ ಬಸ್‌ಗಳು ಹೆಚ್ಚಿನ ಮೈಲೇಜ್‌ ನೀಡುವ ಜತೆಗೆ, ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ವೋಲ್ವೊ ಬಸ್‌…

  • ಸುದ್ದಿ

    ತೃತೀಯ ಲಿಂಗ ವರ್ಗಕ್ಕೆ ಮಾದರಿಯಾದ ರಾಣಿ ಕಿಣ್ಣರ್,.!! ಯಾಕೆ ಗೊತ್ತೇ,.?

    ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….

  • Uncategorized, ರಾಜಕೀಯ

    ತಾಜ್‌ ಮಹಲ್‌ ನಿರ್ಮಿಸಿದವರು ದ್ರೋಹಿಗಳು ಎಂದು ಹೇಳಿದ ಶಾಸಕ..!ತಿಳಿಯಲು ಈ ಲೇಖನ ಓದಿ..

    ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.

  • Uncategorized, ಸಿನಿಮಾ

    ರಾಜಕುಮಾರ ಚಿತ್ರ ಪ್ರದರ್ಶನ ಅರ್ಧಕ್ಕೆ ಸ್ಥಗಿತ……..!!!!!

    ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು. ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್‍ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್‍ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್‍ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ…

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

  • ಸೌಂದರ್ಯ

    ಚಳಿಗಾಲದಲ್ಲಿ ಫೇಶಿಯಲ್ ಮಾಡಿಸುವುದರಿಂದಾಗುವ ಆ 7 ಪ್ರಯೋಜನಗಳೇನು ಗೊತ್ತಾ?

    ಚಳಿಗಾಲ ಬಂತೆಂದರೆ ಸಾಕು ಒಂದೆಲ್ಲಾ ಒಂದು ತ್ವಚೆ ಸಮಸ್ಯೆ ಶುರುವಾಗುವುದು. ಮೈಯನ್ನು ಉಣ್ಣೆ ಬಟ್ಟೆ, ಸ್ವೆಟರ್, ಕೋಟ್ ಇವುಗಳಿಂದ ರಕ್ಷಣೆ ಮಾಡಿದರೂ ಮುಖವನ್ನು ಹಾಗೇ ಬಿಡುವುದರಿಂದ ಮುಖದ ತ್ವಚೆ ಒಡೆಯಲಾರಂಭಿಸುತ್ತದೆ. ಇದರಿಂದ ಮುಖದ ತ್ವಚೆ ಡ್ರೈಯಾಗಿ ಮುಖದ ಕಾಂತಿ ಕಡಿಮೆಯಾಗುವುದು. ತುಟಿ ಒಡೆಯಲಾರಂಭಿಸುತ್ತದೆ, ಇದರಿಂದ ಮುಖ ಮತ್ತಷ್ಟು ಮಂಕಾಗಿ ಆಗಿ ಕಾಣುವುದು. ಚಳಿಯ ಪರಿಣಾಮ ನಿಮ್ಮ ಮುಖದ ಮೇಲೆ ಬೀರದಂತೆ ತಡೆಗಟ್ಟಲು ಫೇಶಿಯಲ್ ಮಾಡಿಸುವುದು ಒಳ್ಳೆಯದು. ಫೇಶಿಯಲ್ ಮಾಡಿಸುವುದರಿಂದ ಚಳಿಯಿಂದ ಒಡೆದು ಮುಖ ಕಪ್ಪಾಗುವುದಿಲ್ಲ, ಎಂದಿನಂತೆ ನಿಮ್ಮ…