ಸುದ್ದಿ

ಉಪ್ಪನ್ನು ಬಳಸಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನಾಗುತ್ತೆ ಗೊತ್ತಾ?ತಿಳಿದರೆ ಶಾಕ್ ಆಗ್ತೀರಾ..!

114

ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ. ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ.

ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನುತಿಳಿದುಕೊಳ್ಳಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ಎಂದು ನೋಡಿ. ನಮಗೆ ಏನಾದರೂ ದೃಷ್ಟಿಯಾದರೆ ದೃಷ್ಟಿ ತೆಗೆಯಲು ಇದನ್ನು ಬಳಸುತ್ತಾರೆ ಇದರಿಂದ ನಮ್ಮಲ್ಲಿರುವ ನೆಗೆಟಿವಿಟಿ ಗಳೆಲ್ಲ ದೂರವಾಗುತ್ತದೆ ಮತ್ತು ಎರಡನೆಯದಾಗಿ ಉಪ್ಪನ್ನು ನಮಗೆ ಯಾರಾದರೂ ಇದ್ದರೆ ಅವರ ಮನೆ ಹತ್ತಿರ ನಾವು ಹಾಕಿದರೆ ಅವರು ಕೂಡ ಬೇಗನೇ ವಿಫಲರಾಗುತ್ತಾರೆ ಎಂದು ಕೂಡ ಹೇಳುತ್ತೇವೆ.

ಮೂರನೆಯದಾಗಿ ಉಪ್ಪನ್ನು ಮನೆ ಒರೆಸುವಾಗ ಅಥವಾ ಮನೆ ಸ್ವಚ್ಛಗೊಳಿಸುವಾಗ 1 ಸ್ಪೂನ್ ಹಾಕಿ ಸ್ವಚ್ಛ ಮಾಡಿದರೆ ಮನೆಯಲ್ಲಿರುವ ನೆಗೆಟಿವಿಟಿ ಗಳೆಲ್ಲ ಹೋಗುತ್ತದೆ ಎಂದು ಹೇಳುತ್ತಾರೆ ಆದರೆ ಅದು ತಪ್ಪು ನೆಗೆಟಿವಿಟಿ ಗಳೆಲ್ಲ ಅಲ್ಲೇ ಹುಡುಕಿಕೊಳ್ಳುತ್ತದೆ ಆದಕಾರಣ ಅದನ್ನು ನೀವು ಹೆಚ್ಚಾಗಿ ಮಾಡಬಾರದು.

ನಾಲ್ಕನೆಯದಾಗಿ ಉಪ್ಪನ್ನು ಸ್ನಾನ ಮಾಡುವಾಗ ನೀವು ಬಳಸಿದರೆ ನಿಮಗೆ ತುಂಬಾ ಒಳ್ಳೆಯದು ಉಪ್ಪನ್ನು ಮಿತವಾಗಿ ಎಲ್ಲದಕ್ಕೂ ಬಳಸಿಕೊಳ್ಳಿ ಇದರಿಂದ ನಿಮಗೆ ತುಂಬಾ ಉಪಯೋಗವಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ಪೇರಳ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್‌ ಆಗಬೇಕೆನ್ನುವವರು ಡಯಟಿಂಗ್‌ ಲಿಸ್ಟ್‌ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್‌ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್‌ಪರ್ಟ್ಸ್. ಇದು…

  • ತಂತ್ರಜ್ಞಾನ

    10ನೇ ತರಗತಿ ಬಾಲಕನ 5 ಕೋಟಿ ಒಪ್ಪಂದ !ಈ ಲೇಖನಿ ಓದಿ ಶಾಕ್ ಆಗ್ತೀರಾ…

    ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.

  • ಆರೋಗ್ಯ

    ಕಂಕುಳ ದುರ್ವಾಸನೆಯಿಂದ ಮುಕ್ತರಾಗಲು ಈ ವಿಧಾನಗಳನ್ನು ಅನುಸರಿಸಿ…….

    ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.

  • ಸುದ್ದಿ

    ಇಷ್ಟು ದಿನ ಸ್ಯಾಂಡಲ್​ವುಡ್​ನಲ್ಲಿ ಮಿಂಚಿದ ದರ್ಶನ್ ಈಗ ಮಾಲಿವುಡ್​ನಲ್ಲಿ ತೆರೆಕಾಣಲಿದ್ದಾರೆ,…

    ಚಾಲೆಂಜಿಂಗ್​ ಸ್ಟಾರ್​ ದರ್ಶನ್​  ಅಂದರೆ ಯಾರಿಗೆ  ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್​ವುಡ್​ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ  ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ. ದರ್ಶನ್​, ಹಿರಿಯ ನಟ ಅಂಬರೀಶ್​, ನಟ ನಿಖಿಲ್​ ಕುಮಾರಸ್ವಾಮಿ, ರವಿಚಂದ್ರನ್​ ಸೇರಿ ಅನೇಕರು ಈ…

  • ಉಪಯುಕ್ತ ಮಾಹಿತಿ, ದೇವರು

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಒಮ್ಮೆ ನೋಡಿ.!

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…

  • ಆಧ್ಯಾತ್ಮ, ವಿಜ್ಞಾನ

    ವ್ಯಾಸ ಮಹರ್ಷಿಗಳು ಆ ಕಾಲದಲ್ಲೇ ಹೇಳಿದ್ದನ್ನು, ಕಂಡುಹಿಡಿಯುತ್ತಿರುವ ವಿಜ್ಞಾನಿಗಳು..!ನಿಜ..!ತಿಳಿಯಲು ಈ ಲೇಖನ ಓದಿ…

    ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.