ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.
ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ.
ರಕ್ತಹೀನತೆಯಿಂದ ಬಳಲುತ್ತಿರುವವರು ಈ ಹಣ್ಣನ್ನು ಕಿತ್ತಳೆ ಹಣ್ಣಿನ ಜತೆಗೆ ಸೇರಿಸಿ ತಿಂದರೆ ಗುಣಮುಖರಾಗಬಹುದು. ನರಗಳಿಗೆ ಬೇಕಾದ ರಂಜಕಾಂಶವನ್ನು ಬಾಳೆಹಣ್ಣು ಒದಗಿಸಿಕೊಡುವುದರಿಂದ ಸ್ನಾಯುಗಳು ಬಲವಾಗುತ್ತದೆ.
ಹೆಚ್ಚಿನ ಪೊಟ್ಯಾಶಿಯಂನ್ನು ಈ ಹಣ್ಣು ಹೊಂದಿರುವುದರಿಂದ ಮೂಳೆಗಳಿಗೆ ಅತ್ಯುತ್ತಮ. ಹಾಗಾಗಿ ವ್ಯಾಯಾಮ ಮಾಡುವವರು, ಆಟಗಾರರು, ಬಾಳೆಹಣ್ಣನ್ನು ಸೇವಿಸಲೇಬೇಕು ಎನ್ನುವುದು ಆರೋಗ್ಯ ತಜ್ಞರ ಸಲಹೆ. ಇನ್ನು ಹಣ್ಣಾದ ಬಾಳೆಹಣ್ಣು ಸೇವಿಸುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದ ದೂರವಿರಬಹುದು ಎಂದು ಕೆಲ ಸಂಶೋಧನೆಗಳು ಹೇಳಿವೆ.
ಖಿನ್ನತೆಯಿಂದ ಹೊರಬರಲು ಬಾಳೆಹಣ್ಣು ಸಹಾಯ ಮಾಡುತ್ತದೆ. ಇದರಲ್ಲಿನ ಟ್ರಿಪ್ರೋಪ್ಯಾನ್ ಎಂಬ ಪ್ರೊಟೀನ್ ಮನಸ್ಸನ್ನು ಉಲ್ಲಸಿತವಾಗಿಡುತ್ತದೆ. ಹಿಮೋಗ್ಲೋಬಿನ್ ಉತ್ಪಾದನೆಯನ್ನು ಹೆಚ್ಚಿಸುವುದಲ್ಲದೆ, ಮಿದುಳಿಗೆ ಆಮ್ಲಜನಕದ ಪೂರೈಕೆಯನ್ನು ಮಾಡುವುದರಿಂದ ಮಿದುಳು ಚುರುಕುಗೊಳ್ಳುತ್ತದೆ.
ಬಾಳೆಹಣ್ಣಿನಲ್ಲಿ ವಿಟಮಿನ್ ಎ ಹೇರಳವಾಗಿರುವುದರಿಂದ ಕಣ್ಣಿನ ಆರೋಗ್ಯ ಜತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಎಲ್ಲದಕ್ಕಿಂತಲೂ ಹೆಚ್ಚಾಗಿ ಸಿಗರೇಟ್ ಚಟಕ್ಕೆ ಬಿದ್ದವರು ಸಿಗರೇಟ್ ಸೇದಬೆಕೆನಿಸಿದಾಗೆಲ್ಲಾ ಬಾಳೆಹಣ್ಣನ್ನು ತಿಂದರೆ ಅದರಲ್ಲಿನ ಬಿ-6, ಬಿ-12, ಮ್ಯಾಂಗನೀಸ್ ಅಂಶವು ಮನಸ್ಸನ್ನು ನಿಯಂತ್ರಿಸುವುದಕ್ಕೆ ಸಹಾಯಕವಾಗುವುದಂತೆ. ಆ ಮೂಲಕ ಚಟಮುಕ್ತರಾಗಿ ಹೆಚ್ಚು ಕಾಲ ಬದುಕಬಹುದು.
ಬಾಳೆಹಣ್ಣಿನ ಸೇವನೆಯಿಂದ ಪಾರ್ಶ್ವವಾಯು ರೋಗದಿಂದ ದೂರವಿಗಬಹುದು ಎಂದು ಸಂಶೋಧನೆಯೊಂದು ತಿಳಿಸಿದೆ. ಗರ್ಭಣಿಯರು ಬಾಳೆಹಣ್ಣು ಸೇವಿಸಿದರೆ ಮಗುವಿಗೆ ಹೆಚ್ಚು ಉಪಯುಕ್ತ. ಇದರಲ್ಲಿ ಪಾಲಿಕ್ ಆಸಿಡ್ ಹೇರಳವಾಗಿರುವುದರಿಂದ ಗರ್ಭಾಶಯದಲ್ಲಿರುವ ಮಗುವಿನ ಬೆಳವಣಿಗೆಗೆ ಹೆಚ್ಚು ಸಹಾಯ ಮಾಡುತ್ತದೆ.
ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಹೃದಯಾಘಾತದ ಸಮಸ್ಯೆ ಬರುವುದಿಲ್ಲ ಮತ್ತು ಪಚ್ಚವಾಯು ಅಥವಾ ಲಕ್ವಾ ಹೊಡೆಯದಂತೆ ಕಾಪಾಡುತ್ತದೆ. ಬಾಳೆಹಣ್ಣನ್ನು ಪ್ರತಿನಿತ್ಯ ಸೇವಿಸುವುದರಿಂದ ಕ್ಯಾನರ್ ಸಮಸ್ಯೆ ಬರುವುದಿಲ್ಲ ಕಡಿಮೆ ರ ಕ್ತ ಇರುವವರು ಬಾಳೆಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಕೆಂಪು ರ ಕ್ತಕಣಗಳು ಹೆಚ್ಚಾಗಿ ಉತ್ಪಾದನೆ ಮಾಡುತ್ತದೆ ಇದರಿಂದ ರ ಕ್ತಹೀನತೆ ಕಡಿಮೆಯಾಗಿ ಆರೋಗ್ಯ ಚೆನ್ನಾಗಿರುತ್ತದೆ. ಹಾಗೇನೇ ಬಾಳೆ ಹಣ್ಣನ್ನು ಹೆಚ್ಚಾಗಿ ತಿನ್ನುವುದರಿಂದ ಬುದ್ಧಿ ಶಕ್ತಿ ಹೆಚ್ಚಾಗುತ್ತದೆ ಇದರಿಂದ ನಮ್ಮ ಮರುವಿನ ಕಾಯಿಲೆ ಕೂಡ ಕಡಿಮೆಯಾಗುತ್ತದೆ. ಬಾಳೆಹಣ್ಣು ನಮ್ಮ ದೇಹಕ್ಕೆ ತಂಪು ಇದನ್ನು ತಿನ್ನುವುದರಿಂದ ನಮ್ಮ ದೇಹ ಹಾಗೂ ಮನಸ್ಸು ತಿಳಿಯಾಗಿ ತಂಪಾಗಿ ಇರುತ್ತದೆ.
ಹೊರಗಡೆ ಸಿಗುವ ಬೇರೆ ಯಾವುದೋ ತಿನಿಸು ತಿನ್ನುವುದರ ಬದಲು ಬಾಳೆಹಣ್ಣು ತಿನ್ನುವುದರಿಂದ ನಮ್ಮ ದೇಹಕ್ಕೆ ಬೇಕಾದ ಶಕ್ತಿ ಸಿಗುತ್ತದೆ ಇದರಿಂದ ನಮ್ಮ ದೇಹಕ್ಕೆ ಆರೋಗ್ಯವು ಅಭಿವೃದ್ಧಿ ಆಗುತ್ತದೆ ಬಾಳೆಹಣ್ಣಿನಲ್ಲಿ ವಿಟಮಿನ್ ಬಿ6 ಹೆಚ್ಚಾಗಿ ಇರುತ್ತದೆ ಇದು ನಮ್ಮ ದೇಹದಲ್ಲಿ ಸೇರೋಟೋನಿನ್ ಎಂಬ ಕೆಮಿಕಲ್ ನ್ನು ಬಿಡುಗಡೆ ಮಾಡುತ್ತದೆ ಇದರಿಂದ ನಮ್ಮ ಮೆದುಳಿಗೆ ಬೀಳುವ ಒತ್ತಡವನ್ನು ಕಡಿಮೆಮಾಡುತ್ತದೆ ಶಕ್ತಿಯನ್ನು ಹೆಚ್ಚಾಗಿಸುತ್ತದೆ ಬಾಳೆಹಣ್ಣಿನಲ್ಲಿ ಪೊಟ್ಯಾಶಿಯಂ ಅಂಶ ಜಾಸ್ತಿ ಇರುವುದರಿಂದ ರಾತ್ರಿ ಹೊತ್ತು ಜಾಸ್ತಿ ಕುಡಿಯುವವರು ಬೆಳಿಗ್ಗಿನಹೊತ್ತು ನಿಮ್ಮ ನಿಷೇ ಇಳಿದಿಲ್ಲ ಎಂದರೆ ಒಂದು ಬಾಳೆಹಣ್ಣನ್ನು ತಿನ್ನಿ ಬೇಗನೆ ನಿಮ್ಮ ನಿಷೇ ಇಳಿಯುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.
ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…
ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.
ಕಿಚ್ಚ ಸುದೀಪ್,ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್ನ ಸಿನಿಮಾ ‘ದಬಾಂಗ್ 3’ ಕನ್ನಡಕ್ಕೆ ಡಬ್ ಆಗಿ ರಿಲೀಸ್ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್ ಆಗಿದೆ. ಇನ್ನು ಸುದೀಪ್ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಡಿಸೆಂಬರ್ನಲ್ಲಿಕ್ರಿಸ್ಮಸ್ ಹಬ್ಬದ ಹೊತ್ತಿಗೆ ದಬಾಂಗ್-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್ 3…
ಇದು ಬಹುಶಃ ಅತ್ಯಂತ ಅಪಾಯಕಾರಿ ರಾಷ್ಟ್ರವಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ದಾಳಿಯನ್ನು (Acid Attack )ಹೊಂದಿದೆ ಮತ್ತು ಅವುಗಳಲ್ಲಿ ಹೆಚ್ಚಿನವು ನ್ಯಾಯವನ್ನು ಪಡೆಯುವುದಿಲ್ಲ .ಈ ದೇಶದಲ್ಲಿ 2015 ರಲ್ಲಿ ಸುಮಾರು 45,000 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.
ಹಿಂದೂ ದೇವಾಲಯಗಳ ಸುತ್ತ, ಮನೆಯ ಮುಂಭಾಗದಲ್ಲಿ ತುಳಸಿ ಗಿಡಗಳು ಇರುವುದನ್ನು ಕಾಣಬಹುದು. ಇದು ಪುಟ್ಟ ಸಸ್ಯವಾದರೂ ಇದರ ಎಲೆಗಳು ಅಥವಾ ದಳಗಳು ಭಗವಾನ್ ವಿಷ್ಣುವಿಗೆ ಅತ್ಯಂತ ಶ್ರೇಷ್ಠವಾದದ್ದು. ಹಾಗಾಗಿ ದೇವತೆಗಳ ಆರಾಧನೆಯ ಸಂದರ್ಭದಲ್ಲಿ ತುಳಸಿ ಎಲೆಯನ್ನು ಕಡ್ಡಾಯವಾಗಿ ಬಳಸುತ್ತಾರೆ. ಇದು ಧಾರ್ಮಿಕವಾಗಿ ಪವಿತ್ರ ಸ್ಥಾನವನ್ನು ಪಡೆದುಕೊಂಡಂತೆಯೇ ವೈಜ್ಞಾನಿಕ ವಾಗಿಯು ಅತ್ಯುತ್ತಮ ಗಿಡ ಮೂಲಿಕೆಯ ಸಸ್ಯ. ತುಳಸಿ ಗಿಡವನ್ನು ಸೂಕ್ತ ಸ್ಥಳದಲ್ಲಿ ಇಟ್ಟು ಆರಾಧನೆ ಮಾಡಿದಾಗ ಮಾತ್ರ ಮನೆಯಲ್ಲಿ ಸಕಲ ದೇವತೆಗಳು ಆಗಮಿಸುತ್ತಾರೆ. ದುಷ್ಟ ಶಕ್ತಿಗಳು ಮನೆಯಿಂದ ದೂರ…