ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು ನೀಡಲು ಇಚ್ಛಿಸುತ್ತಿದ್ದೇನೆ.

ಪ್ರತಿಯೊಬ್ಬರು ಕೂಡ ಮುಂಜಾನೆ ಎದ್ದ ಕೂಡಲೇ ಬಯಸುವುದು ಒಂದು ಕಪ್ ಕಾಫಿ ಅಥವಾ ಒಂದು ಕಪ್ ಕಾಫಿ ಅಥವಾ ಟೀ ಬೆಳಗ್ಗೆ ಎದ್ದ ಕೂಡಲೇ ಸಿಕ್ಕಲಿಲ್ಲ ಅಂದರೆ ಎಷ್ಟೊಂದು ಜನ ಕೋಪ ಮಾಡಿಕೊಳ್ಳುವುದು ಉಂಟು ಎಷ್ಟೊಂದು ಜನರ ದಿನ ಹಾಳಾಗಿದ್ದು ಬೆಳಗ್ಗೆ ಎದ್ದ ಕೂಡಲೇ ನನಗೊಂದು ಕಪ್ ಕಾಫಿ ಸಿಗಲಿಲ್ಲ ಟೀ ಸಿಗಲಿಲ್ಲ ಅಂತ ಕಾರಣ ಹೇಳಿರುವುದನ್ನು ನಾವು ನೋಡುತ್ತೇವೆ ಎಷ್ಟೊಂದು ಸಲಿ ನಾವೂ ಅದೇ ರೀತಿ ವರ್ತಿಸಿರುವುದನ್ನು ಕೂಡ ನೆನಪಿಸಿಕೊಳ್ಳಬಹುದು ಈ ರೀತಿ ಕಾಫಿ ಮತ್ತೆ ಟೀಕೆ ನಾವು ಅವಲಂಬಿತವಾಗಿರುವುದು ಸರಿಯೇ ಆದರೆ ಖಾಲಿ ಹೊಟ್ಟೆಯಲ್ಲಿ ಕಾಫಿ ಮತ್ತು ಟೀ ಯನ್ನು ಕುಡಿಯುವುದರಿಂದ ದೇಹಕ್ಕೆ ಯಾವ ರೀತಿಯ ಹಾನಿಯಾಗುತ್ತದೆ.

ಎಂದರೆ ನಾವು ಶಕ್ತಿ ಬರುತ್ತದೆ ಎಂದು ಕುಡಿಯುವ ಈ ಕಾಫಿ ಟೀಯಿಂದ ದೇಹಕ್ಕೆ ಆಗುವ ಅಪಾಯಕಾರಿ ಅಂಶಗಳನ್ನು ನಾನು ಈಗ ಹೇಳಲು ಹೊರಟಿದ್ದೇನೆ ಮನುಷ್ಯ ರಾತ್ರಿ ಆಹಾರವೂ ಪಚನವಾಗ ಬೇಕಾದರೆ ಅವನಿಗೆ ಬೆಳಗ್ಗೆ ಎದ್ದ ತಕ್ಷಣ ಕಾರ್ಬೋಹೈಡ್ರೇಡ್ ಅಥವಾ ಪ್ರೋಟಿನ್ನ ಅವಶ್ಯಕತೆ ಇರುತ್ತದೆ ಆದರೆ ನಾವು ಬೆಳಗ್ಗೆ ಎದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಕಾಫಿಯನ್ನು ಸೇವಿಸುವುದರಿಂದ ಮನುಷ್ಯನ ದೇಹಕ್ಕೆ ಕೆಫೇನ್ ಅಂಶ ಸೇರಿಕೊಳ್ಳುತ್ತದೆ ಈ ಕೆಫೇನ್ ಅಂಶ ಸೇರಿಕೊಳ್ಳುವುದರಿಂದ ಕಾರ್ಬೊ ಹೈಡ್ರೇಡ್ ದೇಹಕ್ಕೆ ಕಡಿಮೆ ಪ್ರಮಾಣದಲ್ಲಿ ಸಿಗುತ್ತದೆ ಅದರಿಂದ ಆಹಾರವು ಸರಿಯಾಗಿ ಜೀರ್ಣವಾಗುವುದಿಲ್ಲ .

ಇದಲ್ಲದೆ ಟಿಟಿ ವಿಷಯವೆಂದರೆ ಬೆಳಗ್ಗೆ ಎದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಟಿ ಸೇವಿಸುವುದರಿಂದ ಅಸಿಡಿಟಿ ಹೆಚ್ಚಾಗುತ್ತದೆ ಅಸಿಡಿಟಿ ಹೆಚ್ಚಾದರೆ ದೇಹದಲ್ಲಿ ಆರೋಗ್ಯದ ಸಮಸ್ಯೆ ಕೂಡ ಹೆಚ್ಚಾಗಿ ಆರೋಗ್ಯದಲ್ಲಿ ಏರುಪೇರಾಗುವುದನ್ನು ನಾವು ಕಾಣಬಹುದು ಇದಲ್ಲದೆ ಮುಂಜಾನೆ ಎದ್ದ ಕೂಡಲೇ ಹಾಲಿನಿಂದ ಮಾಡಿದ ಟೀ ಅಥವಾ ಬ್ಲಾಕ್ ಟಿ ಸೇವಿಸುವುದು ದೇಹಕ್ಕೆ ಅಷ್ಟು ಒಳ್ಳೆಯದಲ್ಲ ಕಾರಣ ದೇಹದಲ್ಲಿ ಆ್ಯಂಟಿ ಆಸಿಡ್ಗಳು ಉತ್ಪತ್ತಿಯಾಗುತ್ತವೆ ಇದರಿಂದ ದೇಹದಲ್ಲಿ ಪ್ರೋಟಿನ್ ಉಳಿಯುವುದಿಲ್ಲ ಪ್ರೋಟಿನ್ ಉಳಿಯದಿದ್ದರೆ ದೇಹದಲ್ಲಿ ನಿಶ್ಶಕ್ತಿ ಆರಂಭವಾಗುತ್ತದೆ ಅವಾಗ ದೇಹದಲ್ಲಿ ಆರೋಗ್ಯ ಏರುಪೇರಾಗುತ್ತದೆ .

ಇದರ ಜೊತೆಗೆ ಪುರುಷರು ಎದ್ದ ಕೂಡಲೇ ಟಿ ಸೇವಿಸುವುದರಿಂದ ಫ್ಲೋರೆಡ್ ಅಂಶಗಳು ದೇಹದಲ್ಲಿ ಕಡಿಮೆಯಾಗುತ್ತದೆ ಈ ಅಂಶಗಳು ಕಡಿಮೆಯಾಗುವುದರಿಂದ ಪುರುಷರಿಗೆ ದೈಹಿಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ .ಆದ್ದರಿಂದಾಗಿ ನಾವು ಬೆಳಗ್ಗಿನ ಜಾವ ಎದ್ದ ತಕ್ಷಣ ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಕಾಫಿ ಮತ್ತು ಟೀ ಗಳ ಸೇವನೆಯನ್ನು ಮಾಡದಿರುವುದು ಆರೋಗ್ಯ ದೃಷ್ಟಿಯಿಂದ ಒಳ್ಳೆಯದಾಗಿರುತ್ತದೆ .
ಈ ಮೇಲಿನ ವಿಷಯದಿಂದ ನಾವು ತಿಳಿದುಕೊಳ್ಳಬೇಕಾದ ಅಂಶಗಳೆಂದರೆ ನಮ್ಮ ಹಿರಿಯರು ಹೇಳಿರುವ ಹಾಗೆ ಮನುಷ್ಯನಿಗೆ ಆರೋಗ್ಯವೇ ಭಾಗ್ಯವಿರುತ್ತದೆ ಅದನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನದಾಗಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು .ಈ ಮಾಹಿತಿಯನ್ನು ಓದಿದ್ದಕ್ಕೆ ಧನ್ಯವಾದಗಳು ಶುಭ ದಿನ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆಯಿರಿ. ನಂತರ ಅದನ್ನು ಚಿಕ್ಕ ಚಿಕ್ಕ ಪೀಸ್ ಗಳಾಗಿ ತುರಿಯಿರಿ . ಅದಕ್ಕೆ ಮೈದ ಹಿಟ್ಟು ಸೇರಿಸಿ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ ಕಲಸಿ. ಹಸಿಮೆಣಸು , ಕೊತ್ತಂಬರಿ ಸೊಪ್ಪನು ಸಣ್ಣದಾಗಿ ಹೆಚ್ಚಿ ಹಿಟ್ಟಿಗೆ ಸೇರಿಸಿ. ರುಚಿಗೆ ತಕ್ಕಸ್ಟು ಉಪ್ಪು ಹಾಕಿ.
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…
ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…
ಸಾಲಗಳಿಗೆ ವಿಧಿಸುವ ಬಡ್ಡಿ ದರವನ್ನು ನಿಗದಿಪಡಿಸಲು ವಾಣಿಜ್ಯ ಬ್ಯಾಂಕ್ ಗಳು ಏಪ್ರಿಲ್ 1 ರಿಂದ ಹೊಸ ವಿಧಾನ ಅಳವಡಿಸಿಕೊಂಡಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಪಾವಧಿ ಬಡ್ಡಿ ದರಗಳನ್ನು ಕಡಿತ ಮಾಡಿದ ಸಂದರ್ಭದಲ್ಲಿ ಬ್ಯಾಂಕ್ ಗಳು ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತಿರಲಿಲ್ಲ. ಈ ಕಾರಣದಿಂದ ಆರ್.ಬಿ.ಐ. ಸೂಚನೆಯಂತೆ ಏಪ್ರಿಲ್ 1, 2016 ರಿಂದ ಎಂ.ಸಿ.ಎಲ್.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಆಧಾರದ ಮೇಲೆ ಬದಲಾಗುವ ಬಡ್ಡಿದರದ ಸಾಲಗಳನ್ನು ನಿಧಿಗಳ ಮೇಲಿನ ಹೆಚ್ಚುವರಿ ವೆಚ್ಚವನ್ನಾಧರಿಸಿದ ಬಡ್ಡಿದರಕ್ಕೆ(MCLR) ಜೋಡಿಸಲಾಗುತ್ತದೆ. ಮೂಲ ದರ ಆಧರಿಸಿ…
ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…