ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರ ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ ಮತ್ತು ಚಿತ್ರರಂಗ ವಲಯದಿಂದ ಸಹ ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ ಭಾರತದ ಕಲಾವಿದರನ್ನು ಮನೆಗೆ ಆಹ್ವಾನಿಸಿ, ಪಾರ್ಟಿ ಮಾಡುವ ಕಾರ್ಯಕ್ರವನ್ನು ನಡೆಸಿಕೊಂಡು ಬಂದಿದ್ದಾರೆ ಚಿರು. ಅಂತೆಯೇ ಅವರ ಮನೆಯಲ್ಲಿ ಅನೇಕ ತಾರೆಯರು ಆಗಮಿಸಿ, ಹಳೆಯ ಕ್ಷಣಗಳನ್ನು ನೆನೆದಿದ್ದಾರೆ. ಯಂಗ್ ಜನರೇಷನ್ಗಿಂತ ನಾವೇನು ಕಮ್ಮಿ ಇಲ್ಲ ಎನ್ನುವಂತೆ ಪಾರ್ಟಿ ಮಾಡಿ ಎಂಜಾಯ್ ಮಾಡಿದ್ದಾರೆ. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಸಂಸದೆ ಸುಮಲತಾ ಅಂಬರೀಷ್,ರಮೇಶ್ ಅರವಿಂದ್ ಸೇರಿದಂತೆ ಅನೇಕರು ಅಲ್ಲಿ ಹಾಜರಿದ್ದರು.

ತಮ್ಮ ಸಮಕಾಲೀನ ಕಲಾವಿದರನ್ನೆಲ್ಲ ಮನೆಗೆ ಕರೆಸಿಕೊಂಡು ಚಿರಂಜೀವಿ ಅವರ ಕಾರ್ಯಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಲೈಕ್ಸ್ ಸಿಕ್ಕಿವೆ.3 ದಶಕಗಳಿಂದಲೂ ಇತರೆ ಕಲಾವಿದರೊಂದಿಗೆ ಉತ್ತಮ ಒಡನಾಟ ಹೊಂದಿರುವ ಅವರ ನಡೆಗೆ ಎಲ್ಲೆಡೆ ಮೆಚ್ಚುಗೆ ಸಿಕ್ಕಿದೆ. ಅಪ್ಪನಿಗೆ ಸಹಾಯಕವಾಗಿ ನಟ ರಾಮ್ ಚರಣ್ ಕೂಡ ಇದ್ದರು. ನಟಿ ಖುಷ್ಬೂ ತಮಿಳು, ಕನ್ನಡ ಸೇರಿ ಅನೇಕ ಭಾಷೆಗಳಲ್ಲಿ ನಟಿಸಿದ್ದಾರೆ. ತೆಲುಗಿನಲ್ಲೂ ಕಾಣಿಸಿಕೊಂಡಿದ್ದಾರೆ. ಆದರೆ, ಚಿರು ಜತೆ ನಟಿಸಿದ್ದು2006ರಲ್ಲಿ ತೆರೆಕಂಡ ‘ಸ್ಟಾಲಿನ್’ ಸಿನಿಮಾದಲ್ಲಿ ಮಾತ್ರ. ಅದು ಪೋಷಕ ಪಾತ್ರದಲ್ಲಿ! ಜೊತೆಗೆ ಸಿನಿಮಾಗಳನ್ನು ಮಾಡದಿದ್ದರೂ,

ನಟಿ, ಸಂಸದೆ ಸುಮಲತಾ ಅಂಬರೀಷ್,ಕನ್ನಡದ ಜೊತೆಗೆ ತೆಲುಗಿನಲ್ಲೂ ಸಖತ್ ಫೇಮಸ್ ಆಗಿದ್ದವರು. 80ರ ದಶಕದಲ್ಲಿ ಚಿರಂಜೀವಿ ಜತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ಜಪಗತಿ ಬಾಬು, ವಿಕ್ಟರಿ ವೆಂಕಟೇಶ್, ರಾಧಿಕಾ ಶರತ್ಕುಮಾರ್ ಜತೆ ಅವರು ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ. ಚಿರು-ಖುಷ್ಬೂ ನಡುವಿನ ಒಡನಾಟ ಮಾತ್ರ ಹಾಗೆಯೇ ಇದೆ. ಅದಕ್ಕೆ ಸಾಕ್ಷಿ ಈ ಕ್ಯೂಟ್ ಸೆಲ್ಫಿ.ಕೇರಳದಲ್ಲಿ ಮೋಹನ್ಲಾಲ್ ಸೂಪರ್ ಸ್ಟಾರ್. ಟಾಲಿವುಡ್ನಲ್ಲಿ ಚಿರಂಜೀವಿ ಮೆಗಾ ಸ್ಟಾರ್. ಈ ಇಬ್ಬರು ಕಲಾವಿದರು ಒಂದೇ ಫ್ರೇಮ್ನಲ್ಲಿ ಸೆರೆ ಸಿಕ್ಕಿದ್ದಾರೆ. ಅದಕ್ಕೆ ಕಾರಣವಾಗಿದ್ದು ಚಿರು ಮನೆಯ ಪಾರ್ಟಿ.

ಮಲಯಾಳಂ ‘ಸೂಪರ್ ಸ್ಟಾರ್’ ಮೋಹನ್ಲಾಲ್ ಜತೆ ನಟಿ ರಾಧಿಕಾ ಶರತ್ಕುಮಾರ್ ಗೆಳೆತನ ಇಂದು ನಿನ್ನೆಯದಲ್ಲ. 1985ರಲ್ಲೇ ಈ ಇಬ್ಬರು ಕಲಾವಿದರು ಒಟ್ಟಿಗೆ ‘ಕೂಡುಮ್ ಥೇಡಿ’ ಚಿತ್ರದಲ್ಲಿ ನಟಿಸಿದ್ದರು. ವಿಶೇಷವೆಂದರೆ, ಕಳೆದ ಸೆಪ್ಟಂಬರ್ನಲ್ಲಿ ತೆರೆಕಂಡ ‘ಇಟ್ಟಿಮಾನಿ; ಮೇಡ್ ಇನ್ ಚೀನಾ’ ಚಿತ್ರದಲ್ಲೂ ಇಬ್ಬರು ಒಟ್ಟಿಗೆ ಕಾಣಿಸಿಕೊಂಡಿದ್ದರು. ಚಿರು ಮನೆಯ ಪಾರ್ಟಿಯಲ್ಲಿ ಕ್ಯಾಮರಾಕ್ಕೆ ಜೊತೆಯಾಗಿ ಕಾಣಿಸಿಕೊಂಡ ಕ್ಷಣ.ಚಿರು ಮನೆಯಲ್ಲಿ 80ರ ದಶಕ ರಿ-ಯೂನಿಯನ್ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗಮನಸೆಳೆದ ನಟಿ ಖುಷ್ಬೂ. ಈ ವೇಳೆ ನಟಿ ರಾಧಿಕಾ ಶರತ್ಕುಮಾರ್ ಮತ್ತು ನಾಧಿಯಾ ಅವರ ಜತೆ ಸೆಲ್ಫೀ ಕ್ಲಿಕ್ಕಿಸಿಕೊಂಡು ಸಂಭ್ರಮಸಿದರು.

ಚಿರು ಕುಟುಂಬದೊಂದಿಗೆ ರಾಧಿಕಾ ಶರತ್ ಕುಮಾರ್ ಫ್ಯಾಮಿಲಿ ಮೊದಲಿನಿಂದಲೂ ಉತ್ತಮ ಒಡನಾಡ ಹೊಂದಿದೆ. ರೀ-ಯೂನಿಯನ್ ಕಾರ್ಯಕ್ರಮದಲ್ಲಿ ಭೇಟಿಯಾದಾಗ ಚಿರು ಪುತ್ರ ರಾಮ್ ಚರಣ್ ಜತೆ ಕಾಣಿಸಿಕೊಂಡರು.ಬರೀ ದಕ್ಷಿಣದ ಕಲಾವಿದರು ಮಾತ್ರವಲ್ಲ, ಬಾಲಿವುಡ್ನ ಜಾಕಿಶ್ರಾಫ್ ಕೂಡ ಈ ಕಾರ್ಯಕ್ರಮದಲ್ಲಿ ಹಾಜರಿದ್ದರು. ನಟಿ ರಾಧಿಕಾ ಶರತ್ಕುಮಾರ್, ಚಿರಂಜೀವಿ ಮತ್ತು ರಾಮ್ ಚರಣ್ ಅವರೊಂದಿಗೆ ಜಾಕಿ ಅವರ ಸಖತ್ ಪೋಸ್.ತಮ್ಮ ಕಾಲದ ನಾಯಕಿಯರ ಜತೆ ಗ್ರೂಪ್ ಫೋಟೋಗೆ ಸಖತ್ ಪೋಸ್ ನೀಡಿದ್ದಾರೆ ಚಿರು. ಖುಷ್ಬೂ, ಸುಹಾಸಿನಿ ಮಣಿರತ್ನಂ, ರಾಧಿಕಾ ಶರತ್ಕುಮಾರ್ ಮುಂತಾದವರು ಅವರೊಂದಿಗೆ ಸಾಥ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…
ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…
ಡ್ರಗ್ಸ್, ಆಲ್ಕೋಹಾಲ್ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್ಫೋನ್ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ…
ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ| 2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ| ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ…
ವಾಟ್ಸಾಪ್ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್. ಜಗತ್ತಿನಾದ್ಯಂದ ಸುಮಾರು 1.5 ಬಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ.ನಿಮಗೆ ಮುಜುಗರ ಹುಟ್ಟಿಸುವಂತಹ ಖಾಸಗಿ ಕ್ಷಣಗಳನ್ನು ಬಹಿರಂಗಪಡಿಸಬಲ್ಲ ದೋಷವೊಂದು ವಾಟ್ಸಾಪ್ ನಲ್ಲಿ ಕಂಡು ಬಂದಿದೆ. ಆಕಸ್ಮಿಕವಾಗಿ ಯಾವುದಾದ್ರೂ ಮೆಸೇಜ್ ಕಳಿಸಲ್ಪಟ್ಟಲ್ಲಿ ಅದನ್ನು ಅಳಿಸಿಹಾಕಲು ಡಿಲೀಟ್ ಫಾರ್ ಎವರಿವನ್ ಎಂಬ ಆಪ್ಷನ್ ಇದೆ.ಆದ್ರೆ ನೀವು ಡಿಲೀಟ್ ಮಾಡಿದ ಮೇಲೂ ಆ ಮೆಸೇಜ್ ನ ಅವಶೇಷಗಳು ಉಳಿದುಕೊಳ್ಳುತ್ತಿವೆಯಂತೆ. ಐಫೋನ್ ಹಾಗೂ ಆಂಡ್ರಾಯ್ಡ್ ಡಿವೈಸ್ ಗಳಲ್ಲಿ ಈ ಫೀಚರ್ ಕಾರ್ಯನಿರ್ವಹಿಸುವ ವಿಧಾನದಲ್ಲಿನ…
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.