ದೇಶ-ವಿದೇಶ

ಸೋಶಿಯಲ್ ಮೀಡಿಯಾದಲ್ಲಿ ಎಸ್ಸಿ/ಎಸ್ಟಿ ವ್ಯಕ್ತಿಗಳಿಗೆ ನಿಂದಿಸಿದರೆ ಯಾವ ಶಿಕ್ಷೆ ಗೊತ್ತಾ?ಈ ಲೇಖನಿ ಓದಿ…

449

ಈಗಂತೂ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ವಿಷಯ ಇರಲಿ, ಅಂದ್ರೆ ಅದು ಒಳ್ಳೇದು ಅಥವಾ ಕೆಟ್ಟದ್ದು ಆಗಿರಬಹುದು, ಬಹಳ ವೇಗವಾಗಿ ವೈರಲ್ ಆಗುತ್ತದೆ.

ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.

ಆದ್ರೆ ಈ ರೀತಿ ಯಾವುದೇ ಸಮುದಾಯದ ವಿರುದ್ದ ಇಲ್ಲ ಸಲ್ಲದ ಅಥವಾ ಸಮುದಾಯಗಳ ವಿರುದ್ದ ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಶಿಕ್ಷಾರ್ಹ ಅಪರಾಧ ಎಂಬುದಾಗಿ ದೆಹಲಿ ಹೈಕೋರ್ಟು ತಿಳಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಒಳ್ಳೆಯದರ ಜೊತೆಗೆ ಕೆಟ್ಟ ಸುದ್ದಿಗಳು, ಮತ್ತು ಮಾಹಿತಿಗಳು ಇರುತ್ತವೆ. ಕೆಲವು ಮಾಹಿತಿಗಾಳು ಎಷ್ಟು ಪ್ರಯೋಜನಕಾರಿಯೊ? ಅಷ್ಟೇ ಪರಿಣಾಮಕಾರಿಯಾಗಿರುತ್ತದೆ. ಇದಕ್ಕೆ ಸಾಕ್ಷಿಯಾಗಿ ಈ ಹಿಂದೆ ಹಲವಾರು ಉದಾಹರಣೆಗಳನ್ನು ನೋಡಿರುತ್ತಿರಿ.

ಧರ್ಮದ ವಿರುದ್ದ, ಜಾತಿಗಳ ನಡುವೆ ಸಮುದಾಯಗಳ ನಡುವೆ ಅವಹೇಳನಕಾರಿ ಮಾಹಿತಿ ನೀಡುವುದು ಹಾಗು ಕೋಮುಗಲಭೆಗೆ ಪ್ರಚೋದನೆ ನೀಡುವಂತಹ ಮಾಹಿತಿಗಳನ್ನು ತಡೆಗಟ್ಟಲು ಮತ್ತು ಇಂತಹ ಮಾಹಿತಿಗಳಿಗೆ ಕಡಿವಾಣ ಹಾಕಲು ದೆಹಲಿ ಹೈಕೋರ್ಟು     ಶಿಕ್ಷಾರ್ಹ ಅಪರಾಧವೆಂದು ತೀರ್ಪು ನೀಡಿದೆ.

ಕಾಯ್ದೆ

ಪರಿಶಿಷ್ಟ ಜಾತಿ -ಪರಿಶಿಷ್ಟ ಸಮುದಾಯದ ಮೇಲಿನ ದೌರ್ಜನ್ಯ ತಡೆ 1989 ರ ಕಾಯ್ದೆಯ 3 (1) act ಅಡಿ ಸಾಮಾಜಿಕ ಜಾಲತಾಣಗಳಲ್ಲಿ SC/ST ಸಮುದಾಯದ ವ್ಯಕ್ತಿಯ ವಿರುದ್ಧ ಯಾವುದೇ ತರಹದ ಅವಹೇಳನಕಾರಿ ಪೋಸ್ಟ್ ಗಳನ್ನು ಹಾಕುವುದು ಶಿಕ್ಷರ್ಹ ಅಪರಾಧವೆಂದು ನ್ಯಾಯ ಮೂರ್ತಿ ವಿಪಿನ್ ಸಿಂಗ್ ಸ್ಪಷ್ಟವಾಗಿ ಹೇಳಿದ್ದಾರೆ.

 

ವಾಟ್ಸಪ್’ನಲ್ಲಿ ಇವುಗಳನ್ನು ಹಂಚಿಕೊಳ್ಳುವಂತಿಲ್ಲ

ಪೇಸ್ಬುಕ್, ಟ್ವಿಟರ್ ನಲ್ಲಿ ಹಾಕುವಂತಹ ಪೋಸ್ಟ್ಗಳನ್ನು ವಾಟ್ಸಪ್ ನಲ್ಲಿ ಹಂಚಿಕೊಳ್ಳುವಂತಿಲ್ಲ. ಇನ್ಮುಂದಾದ್ರು ಇಂತಹ ತಪ್ಪುಗಳನ್ನು ಮಾಡದೆ ಇರುವಂತಹದ್ದು ಒಳ್ಳೆಯದು, ಹಾಗೆಯೇ ಸಮಾಜದ ಶಾಂತಿ ಸುವ್ಯವಸ್ಥೆ ಗೆ ಉತ್ತಮವಾದ ಕೆಲಸವಾಗುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೊನೆಗೂ ಬಯಲಾಯ್ತು ಪ್ರಸಾದದಲ್ಲಿ ವಿಷ ಬೇರೆಸಿದ್ದ ಪಾಪಿಗಳ ಬೆಚ್ಚಿ ಬೀಳಿಸುವ ಸತ್ಯ..!

    ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…

  • ಸುದ್ದಿ

    ಹುಟ್ಟುತ್ತಲೇ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದ ಮಗು. ಅದರಲ್ಲೂ ಒಂದು ವಿಶೇಷ ಇದೆ.

    ಮನೆಗೆ ಪುಟ್ಟ ಕಂದ ಬರುತ್ತಿದೆ ಎಂದರೆ ಅದಕ್ಕಿಂತ ಸಂತೋಷದ ಕ್ಷಣ ಬೇರೆ ಯಾವುದಿದೆ ಹೇಳಿ..? ಮಗು ಹುಟ್ಟಿದಾಗಿನಿಂದ ಅದರ ಆಟ, ಪಾಠ, ನಗು, ಅಳು, ಚೇಷ್ಟೆ ಎಲ್ಲವನ್ನೂ ಕಣ್ತುಂಬಿಕೊಳ್ಳುವುದೇ ಚೆಂದ. ಅದರಲ್ಲೂ ಆಗ ತಾನೆ ಹುಟ್ಟಿದ ಮಗುವೊಂದು ತನ್ನ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದರೆ….ಆ ಅನುಭವ ಹೇಗಿರುತ್ತದೆ ನೀವೇ ಊಹಿಸಿಕೊಳ್ಳಿ. ಅಂದಹಾಗೆ ಈ ಫೋಟೋ ಬ್ರೆಜಿಲ್‍ನ ನೌಕಾನೆಲೆಯಲ್ಲಿ ಕೆಲಸ ಮಾಡುತ್ತಿರುವ ಫ್ಲಾವಿಯೋ ಎಂಬ ಸೈನಿಕನ ಪುಟ್ಟ ಕುಟುಂಬದ್ದು. ಫ್ಲಾವಿಯೋ ಪತ್ನಿ ತಾರ್ಸಿಲಾ ಕಳೆದ ಆಗಸ್ಟ್‍ನಲ್ಲಿ ಹೆಣ್ಣು ಮಗುವಿಗೆ ಜನ್ಮ…

  • ಉಪಯುಕ್ತ ಮಾಹಿತಿ, ಸುದ್ದಿ

    ನೀವು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತೀರಾ, ಆಗಾದರೆ ವೈದ್ಯಲೋಕ ಕೊಟ್ಟಾ ಈ ಶಾಕಿಂಗ್ ಸುದ್ದಿ ನೀವೊಮ್ಮೆ ಓದಿ,.!

    ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…

  • ಆಧ್ಯಾತ್ಮ

    ಸತ್ತ ನಂತರ ಅತೃಪ್ತಿ ಆತ್ಮಗಳು ಹೋಗುವದಾದ್ರೂ ಎಲ್ಲಿಗೆ ಗೊತ್ತಾ ???

    ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.

  • ಆರೋಗ್ಯ

    ಪೋಷಕಾಂಶಗಳ ಆಗರ ಈ ಕೆಂಪು ಬಾಳೆಹಣ್ಣು! ಈ ಕೆಂಪು ಬಾಳೆಹಣ್ಣು ಬಗ್ಗೆ ನಿಮಗೆಷ್ಟು ಗೊತ್ತು?

    ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.

  • modi, ಉಪಯುಕ್ತ ಮಾಹಿತಿ

    ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯದಿಂದ ಮುಕ್ತಿಗೊಳಿಸಲು ಪ್ರಧಾನಿ ಮೋದಿಯ ಹೊಸ ಯೋಜನೆ..ಇದನ್ನೊಮ್ಮೆ ಓದಿ..!

    ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್‌ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ.  ದೇಶವನ್ನು ಪ್ಲಾಸ್ಟಿಕ್‌ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್‌ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್‌ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್‌ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…