ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ ಬಳಕೆದಾರರ ಮಾಹಿತಿ ಸುರಕ್ಷತೆ ಮತ್ತು ಮೊಬೈಲ್ ಸುರಕ್ಷತೆಯನ್ನು ಮೇಲೆರಿಸುವ ಬಹುದೊಡ್ಡ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಲು ಕಂಪೆನಿ ಮುಂದಾಗಿದ್ದು, ಇದಕ್ಕಾಗಿ 10.76 ಕೋಟಿ ಹಣವನ್ನುಸ್ಪರ್ಧೆಯ ಮೂಲಕ ನೀಡುತ್ತಿದೆ.!

ಇದಕ್ಕೆ ನೀವು ಮಾಡಬೇಕಿರುವುದು ಇಷ್ಟೇ. ಗೂಗಲ್ ಒಡೆತನದ ಗೂಗಲ್ ಪಿಕ್ಸೆಲ್ ಸ್ಮಾರ್ಟ್ಫೋನ್ ಅನ್ನು ಹ್ಯಾಕ್ ಮಾಡಬೇಕು. ಹೀಗೆ ಹ್ಯಾಕ್ ಮಾಡಿದ ಯಾರಿಗಾದರೂ ಕಂಪನಿಯು 1.5 ಮಿಲಿಯನ್ ಡಾಲರ್ ಅಥವಾ 10.76 ಕೋಟಿ ಹಣವನ್ನು ಪಾವತಿಸಲಿದೆ. ಗೂಗಲ್ ಪಿಕ್ಸೆಲ್ ಸ್ಮಾರ್ಟ್ಫೋನ್ಗಳಲ್ಲಿ ಅಂತರ್ನಿರ್ಮಿತ ಭದ್ರತೆ ಹೊಂದಿರುವ ಚಿಪ್ ಅನ್ನು ಪ್ರಬಲ ಚಿಪ್ಸೆಟ್ಎಂದು ಗುರುತಿಸಲಾಗಿದ್ದು, ಇದನ್ನು ಮತ್ತಷ್ಟು ಶಕ್ತಿಯುತವಾಗಿರುವ ನಿಟ್ಟಿನಲ್ಲಿ ಗೂಗಲ್ ಇಂತಹದೊಂದು ಚಾಜೆಂಜ್ ಗೆದ್ದವರಿಗೆ ಭಾರೀ ಬಹುಮಾನವನ್ನು ಸಹ ಪ್ರಕಟಿಸಿದೆ.
ಗೂಗಲ್ ಪಿಕ್ಸೆಲ್ ಸಾಧನಗಳಲ್ಲಿ ಕಂಡುಬರುವ ಎಂಟರ್ಪ್ರೈಸ್-ಗ್ರೇಡ್ ಸೆಕ್ಯುರಿಟಿ ಚಿಪ್ ಸಾಧನ ಮತ್ತು ಆಪರೇಟಿಂಗ್ ಸಿಸ್ಟಂನಲ್ಲಿ ಸೂಕ್ಷ್ಮ ಡೇಟಾವನ್ನು ಸುರಕ್ಷಿತವಾಗಿರಿಸಲು ನಿರ್ಮಿಸಲಾಗಿದೆ. ಇದನ್ನು ಗ್ರಾಹಕರ ಸುರಕ್ಷತೆಯನ್ನು ಹೆಚ್ಚು ಖಾತ್ರಿಗೊಳಿಸುವ ಪ್ರಬಲ ಸಾಧನ ಎಂದು ಕರೆಯಲಾಗಿದೆ. ಆದ್ದರಿಂದ ಇದನ್ನು ಹ್ಯಾಕ್ ಮಾಡಲು ಅಸಾಧ್ಯ ಎನ್ನುತ್ತಿವೆ ವರದಿಗಳು. ಆದರೆ, ಇಂತಹ ಸಮಸ್ಯೆಗಳನ್ನು ಸುಲಭವಾಗಿ ಎದುರಿಸುವ ತಜ್ಞರು ನಮ್ಮ ಮಧ್ಯದಲ್ಲೇ ಇರುತ್ತಾರೆ. ಗೂಗಲ್ ತಂತ್ರಜ್ಞಾನ ಕೂಡ ಅಂತಿಮವಲ್ಲ ಎಂಬುದನ್ನು ಈಗಾಗಲೇ ಸಾಬೀತುಪಡಿಸಿದ್ದಾರೆ.

ಆಂಡ್ರಾಯ್ಡ್ ಓಎಸ್ ಡೆವಲಪರ್ ಆವೃತ್ತಿಗಳಲ್ಲಿನ ನ್ಯೂನತೆಗಳನ್ನು ಹ್ಯಾಕ್ ಮಾಡುವ ಅಥವಾ ಎತ್ತಿ ತೋರಿಸುವ ವ್ಯಕ್ತಿಗಳಿಗೆ ಗೂಗಲ್ ಪ್ರತಿವರ್ಷ ಬಗ್ ಬೌಂಟಿ ಕಾರ್ಯಕ್ರಮದಡಿಯಲ್ಲಿ ಬಹುಮಾನ ನೀಡುತ್ತಿದೆ. ಗೂಗಲ್ ತನ್ನ ಬಗ್ ಬೌಂಟಿ ಕಾರ್ಯಕ್ರಮವನ್ನು ಪ್ರಾರಂಭಿಸಿದಾಗಿನಿಂದ ಇಲ್ಲಿಯವರೆಗೂ 4 ಮಿಲಿಯನ್ ಡಾಲರ್ಗಳನ್ನು ಇಂತಹ ತಂತ್ರಜ್ಞರಿಗೆ ಪಾವತಿಸಿರುವುದಾಗಿ ತಿಳಿಸಿದೆ. ಭಾರತದ ಕೆಲ ಐಟಿ ತಂತ್ರಜ್ಞರು ಕೂಡ ಗೂಗಲ್ ನೂನ್ಯತೆಯನ್ನು ಎತ್ತಿ ತೋರಿಸಿ ಬಗ್ ಬೌಂಟಿ ಮೂಲಕ ಲಕ್ಷಾಂತಹ ಬಹುಮಾನ ಪಡೆದಿರುವುದನ್ನು ನಾವು ನೋಡಬಹುದು.

ವ್ಯಾಪಾರ ಹಾಗು ಉದ್ಯಮಗಳನ್ನು ನಡೆಸಲು ಬೇಕಿರುವ, ಅವಶ್ಯಕವಿರುವ ವೆಬ್ಸೈಟುಗಳು, ತಂತ್ರಾಂಶಗಳಲ್ಲಿ ಇರುವ ಅನೇಕ ಲೋಪ ದೋಷಗಳನ್ನು ಹುಡುಕಲು ಸಾಕಷ್ಟು ಖರ್ಚಾಗುತ್ತದೆ. ಹಲವು ತಂತ್ರಜ್ಞರ ಮೇಲೆ ಉದ್ಯಮಗಳು ಹಣ ಹೂಡಬೇಕಾಗುತ್ತದೆ. ಇದರಿಂದ ಖರ್ಚು ವಿಪರೀತ ಬರುತ್ತದೆ. ಕೆಲವೊಮ್ಮೆ ಅದೆಷ್ಟು ಖರ್ಚು ಮಾಡಿದರೂ ಎಲ್ಲ ಲೋಪ ದೋಷಗಳನ್ನು ಸರಿಪಡಿಸುವುದು ಎಷ್ಟೇ ತಜ್ಞರಿದ್ದರೂ ಸಾಧ್ಯವಾಗದ ಮಾತು ಎಂಬಂತಿರುತ್ತದೆ. ಹೀಗೆ ಇರುವಾಗ ಕಂಪೆನಿಗಳು “ಬಗ್ ಬೌಂಟಿ” ಎನ್ನುವ ಯೋಜನೆ ಮೊರೆ ಹೋಗುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ನಗರವು ಪೋಲಾರ್ ವೃತ್ತದ ಆಚೆಗೆ ಕಾಣ ಸಿಗುವಂತದ್ದು, ಈ ನಗರದ ಹೆಸರು ಮುರ್ಮ್ಯಾನ್ಸ್ಕ್ಬೆ (Murmansk) ಇದು ರಷ್ಯಾ ದೇಶದ ನಾರ್ತ್ ಪೋಲ್ ನಲ್ಲಿ ಕಂಡುಬರುವ ಒಂದು ನಗರ.
ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…
ಬುದ್ಧಿಮತ್ತೆ :
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.
ಈ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!
ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು
ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..
ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.
ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.
ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…
ಚಿಕ್ಕ ಚಿಕ್ಕ ಹೂಕೋಸನ್ನು ಮಂಟಪದಂತೆ ಜೋಡಿಸಿಟ್ಟಂತೆ ಕಾಣುವ ಫೋಟೋವೊಂದನ್ನು ಪೋಸ್ಟ್ ಮಾಡಿ, ಇದು ಹೂಕೋಸಲ್ಲ. ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು ಎಂದು ಹೇಳಲಾಗಿದೆ. ಇದರ ಹೆಸರು ಪಗೋಡ ಅಂದರೆ ಗೋಪುರ ಎಂದರ್ಥ. ಕೆನೆ ಬಣ್ಣದ ಕೋನ್ ಆಕಾರದಲ್ಲಿ ಹೂವಿನ ಸುತ್ತ ಹಸಿರು ಎಲೆಗಳು ಆವರಿಸಿಕೊಂಡಿದ್ದು, ನೋಡಲು ಸುಂದರವಾಗಿದೆ. ಆದರೆ ನಿಜಕ್ಕೂ ಇದು ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಮಾತ್ರ ಅರಳುವ ಪಗೋಡ ಹೂವೇ ಎಂದು ಪರಿಶೀಲಿಸಿದಾಗ ಇದು ಪಗೋಡಾ ಅಲ್. ಅಥವಾ ಅಪರೂಪಕ್ಕೆ ಅರಳುವ ಹೂವೂ…