News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಸುದ್ದಿ

ನೀವು ಎಲ್ಲಾದರೂ ಹಣ ಹೂಡಿಕೆ ಮಾಡುತ್ತೀರಾ,ಹಾಗಾದರೆ ಹೂಡಿಕೆಗೂ ಮುನ್ನ ನಿಮ್ಮನ್ನು ನೀವು ಈ ಪ್ರಶ್ನೆಗಳನ್ನು ಕೇಳಿಕೊಳ್ಳಿ,.!

71

ಸಾಮಾನ್ಯವಾಗಿ  ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ  ಹೆಚ್ಚಿನ ಆದಾಯ ಬರುವ  ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು  ಏಜೆಂಟ್‌ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು  ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು ಕನಸು ಕಾಣುವವರೇನು ಕಮ್ಮಿಇಲ್ಲ. ನೀವು ಕಷ್ಟಪಟ್ಟು ದುಡಿದ ಹಣವು ನೀರಿನಂತೆ ಪೋಲಾಗದಂತೆ ನೋಡಿಕೊಳ್ಳುವುದು ಜಾಣತನ. ಯಾವುದೇ ವ್ಯಾಪಾರ ಅಥವಾ ವಹಿವಾಟಿನಲ್ಲಿ ನೀವು ಹಣವನ್ನು ಹೂಡುವ ಮುನ್ನ ನಿಮ್ಮನ್ನು ನೀವು ಈ ಕೆಳಗಿನ ಪ್ರಶ್ನೆಗಳನ್ನು ಕೇಳಿಕೊಳ್ಳಿ.

1.ನಾವು ಮಾಡುವ ಹೂಡಿಕೆ ಹೇಗೆ ಕಾರ್ಯನಿರ್ವಹಿಸುತ್ತದೆ ? ಯಾವುದೇ ವ್ಯವಹಾರದಲ್ಲಿ , ಆಸ್ತಿನಿರ್ವಹಣಾ ಕಂಪನಿಗಳಲ್ಲಿ, ಇತರೆ ಹಣಕಾಸು ಸಂಸ್ಥೆಗಳಲ್ಲಿನೀವು ಕಷ್ಟ ಪಟ್ಟು ದುಡಿದಹಣವನ್ನು ಹೂಡುವ ಮುನ್ನ ನೀವುಮೊದಲು ಕೇಳಿಕೊಳ್ಳಬೇಕಾದ ಪ್ರಶ್ನೆ ಇದಾಗಿದೆ.ನೀವು ಯಾವುದೇ ವಲಯದಲ್ಲಿ ಹಣ ಹೂಡಿಕೆ ಮುನ್ನಕಂಪನಿಯ ಅಥವಾ ಕ್ಷೇತ್ರದ ಬಗ್ಗೆಹೆಚ್ಚು ತಿಳಿದುಕೊಳ್ಳಿ.  ನಿಮ್ಮಹಣಕ್ಕೆ ಹೆಚ್ಚು ಆದಾಯ ಬರುತ್ತದೆಎಂದು ಭರವಸೆ ನೀಡುವ ಹೂಡಿಕೆಯತಾಣಗಳು ಸಾಕಷ್ಟಿವೆ. ಹಾಗಂತ ನೀವು ದಿಢೀರ್ಎಂದು ಹಣವನ್ನು ಹೂಡುವ ಮುನ್ನವ್ಯಾಪಾರದ ಪರಿಭಾಷೆಗಳನ್ನು ಅರ್ಥಮಾಡಿಕೊಳ್ಳಿ.

2. ಹಣಕಾಸಿನ ಗುರಿಗಳನ್ನು ಸಾಧಿಸಲು ಸಹಾಯ ಮಾಡುತ್ತದೆಯೇ?ನೀವು ಯಾವಾಗ ಹಣ ಹೂಡಿಕೆಗೆಮುಂದಾಗುತ್ತೀರಾ ಎಂಬ ಅರಿವು ನಿಮಗಿರಲಿ.ನಿಮ್ಮ ಹೂಡಿಕೆಗೆ ಒಂದು ಗುರಿಯಿರಲಿ. ಸರಳವಾಗಿಹೆಚ್ಚುವರಿ ಹಣವನ್ನು ಪಡೆಯುವ ಮನಸ್ಸಿನಲ್ಲಿಮುಂದಾಗದಿರಿ.

3. ಹೂಡಿಕೆಯು ಒಳಗೊಂಡಿರುವ ಅಪಾಯಗಳು ಯಾವುವು? ಯಾವುದೇಹೂಡಿಕೆ ಮಾಡುವ ಮುನ್ನ ನಿಮ್ಮಹಣವನ್ನು ಕಳೆದುಕೊಳ್ಳುವ ಅಪಾಯಗಳಿಗೆ ಒಳಗಾಗದಂತೆ ನೋಡಿಕೊಳ್ಳುವುದು ಬಹಳ ಮುಖ್ಯ. ನಿಮಗೆಹೆಚ್ಚಿನ ಆದಾಯ ಬರದಿದ್ದರೂ ಪರವಾಗಿಲ್ಲ,ನೀವು ಹೂಡಿಕೆ ಮಾಡಿದ ಹಣವನ್ನುಮಾತ್ರ ಕಳೆದುಕೊಳ್ಳಬಾರದು. ಸಾಮಾನ್ಯವಾಗಿ ಹಣಕಾಸು ಸಂಸ್ಥೆಗಳು ನಿಮ್ಮಹಣವನ್ನು ಮಾರುಕಟ್ಟೆ ಸಾಧನಗಳಲ್ಲಿ ಹೂಡಿಕೆ ಮಾಡುತ್ತವೆ. ಅದರೊಂದಿಗೆಆಧಾರವಾಗಿರುವ ಆಸ್ತಿಯನ್ನು ಹೊಂದಿವೆ.

4. ಹೂಡಿಕೆಯಿಂದನಾನು ಎಷ್ಟು ಗಳಿಸಬೇಕೆಂದು ನಿರೀಕ್ಷಿಸುತ್ತೇನೆ?ನೀವು ಮೀಸಲಿಟ್ಟ ಹಣವು ಈ ಹೂಡಿಕೆಗೆಎಷ್ಟು ಮುಖ್ಯ? ನಿಮ್ಮ ಯೋಜನೆಯನ್ನುತಲುಪಲು ನೀವು ಹೂಡಿದ ಹಣದಿಂದಎಷ್ಟು ಆದಾಯವನ್ನು ಪಡೆಯಬೇಕು? ಈ ರೀತಿಯ ಪ್ರಶ್ನೆಗಳಿಗೆನಿಮ್ಮಲ್ಲಿ ನೀವು ಸ್ಪಷ್ಟತೆ ಪಡೆದುಕೊಳ್ಳಬೇಕು.ಆ ಮೂಲಕ ನಿಮ್ಮಭವಿಷ್ಯದ ವೆಚ್ಚಗಳು ಮತ್ತು ಗುರಿಗಳನ್ನು ಆರ್ಥಿಕವಾಗಿಯೋಜಿಸಲು ನಿಮಗೆ ಸಾಧ್ಯವಾಗುತ್ತದೆ.

5. ಹೂಡಿಕೆಯಿಂದ ಪ್ರತಿಫಲ ಪಡೆಯಲು ಎಷ್ಟುದಿನ ಕಾಯಬೇಕಾಗಬಹುದು? ನಿಮ್ಮ ಹೂಡಿಕೆಯು ನಿವೃತ್ತಿಗೆಸಂಬಂಧಿಸಿದ ಹಣಕಾಸಿನ ಅಗತ್ಯವಾದರೆ, ನೀವು60 ವರ್ಷ ವಯಸ್ಸಿನವರೆಗೂ ಹೂಡಿಕೆಯನ್ನು ಮಾಡಬೇಕಾಗುತ್ತದೆ. ಇದೇ ರೀತಿ ನೀವುಯಾವುದರ ಮೇಲೆ ಹೂಡಿಕೆ ಮಾಡಲುಬಯಸುತ್ತಿರೋ ಆ ಹೂಡಿಕೆಯಿಂದ ಪ್ರತಿಫಲಬರುವವರೆಗೂ ನೀವು ಬಂಡವಾಳ ಹೂಡಿಕೆಗೆಸಮರ್ಥರೋ, ಅಥವಾ ಹೂಡಿಕೆ ಸಾಧ್ಯವೇಎಂಬುದನ್ನು ಅರಿಯಿರಿ. ಜೊತೆಗೆ ನಿಮ್ಮ ಅಪೇಕ್ಷಿತಮೊತ್ತವನ್ನು ಪಡೆಯಲು ನೀವು ಎಷ್ಟುಸಮಯದವರೆಗೆ ಕಾಯಲು ಸಿದ್ಧರಿದ್ದೀರಿ ಎಂಬುದನ್ನುತಿಳಿದುಕೊಳ್ಳಿ. ಈ ಪ್ರಶ್ನೆಗಳಿಗೆ ಉತ್ತರಿಸಿದಾಗಅದಕ್ಕೆ ತಕ್ಕಂತಹ ಸೂಕ್ತ ಹೂಡಿಕೆಯನ್ನುನೀವು ಮಾಡಲು ಸಾಧ್ಯ.

6. ಹೂಡಿಕೆ ನೋಂದಾಯಿಸಲಾಗಿದೆಯೇ? ಕಳೆದ ಹಲವು ವರ್ಷಗಳಿಂದಅನೇಕ ಹಗರಣಗಳು ವರದಿಯಾಗಿವೆ. ಜನರನ್ನುನಂಬಿಸಿ ಮೋಸ ಮಾಡುವ ವಂಚಕರುಹೆಚ್ಚಾಗಿದ್ದಾರೆ. ಜನರ ನಂಬಿಕೆಗಳು ಮತ್ತುಸಂಬಂಧಗಳ ಆಧಾರದ ಮೇಲೆ ಜನರಿಗೆಮಂಕು ಬೂದಿ ಎರಚುತ್ತಾರೆ. ಈವಂಚಕರ ಮೇಲೆ ನ್ಯಾಯಾಲಯದ ಪ್ರಕರಣಗಳುಸಾಕಷ್ಟು ವರ್ಷಗಳನ್ನು ತೆಗೆದುಕೊಳ್ಳುತ್ತವೆ. ಇದರಿಂದ ನಿಮಗೆ ಆರ್ಥಿಕಮತ್ತು ಮಾನಸಿಕ ತೊಂದರೆಯೇ ಹೆಚ್ಚು.ಹೀಗಾಗಿ ನೀವು ಯಾವುದರ ಮೇಲೆಹೂಡಿಕೆ ಮಾಡುತ್ತೀರೋ ಆ ಹಣಕಾಸು ಸಂಸ್ಥೆಮತ್ತು ಅದರ ಯೋಜನೆಗಳ ಬಗ್ಗೆಸಂಪೂರ್ಣ ಹಿನ್ನೆಲೆ ಪರಿಶೀಲನೆ ಬಹಳ ಮುಖ್ಯ.

7. ಹೂಡಿಕೆ ವಿಫಲವಾದರೆ ನಾನು ಏನು ಮಾಡಬೇಕು?ನಿಮ್ಮ ಹೂಡಿಕೆ ವಿಫಲವಾದರೆ ನಿಮ್ಮಆಯ್ಕೆಗಳು ಯಾವುವು? ತಪ್ಪನ್ನು ಸರಿಪಡಿಸಲುಅಥವಾ ನಿಮ್ಮ ಹಣವನ್ನು ಮರಳಿಪಡೆಯಲು ನೀವು ಯಾರನ್ನು ಸಂಪರ್ಕಿಸಬಹುದು?ನೀವು ಗ್ರಾಹಕರಾಗಿರುವ ಹಣಕಾಸು ಸಂಸ್ಥೆ ಆರ್‌ಬಿಐ ಅಥವಾ ಸೆಬಿಅಥವಾ ಐಆರ್‌ಡಿಎಐಗೆ ಉತ್ತರಿಸುತ್ತದೆಯೇಎಂದು ಮೊದಲು ತಿಳಿದುಕೊಳ್ಳಬೇಕು. ಆಮೂಲಕ ನೀವು ಸಹಾಯಕ್ಕಾಗಿ ಅವುಗಳನ್ನುಸಂಪರ್ಕಿಸಬಹುದು. ಏಕೆಂದರೆ ನೀವು ಮಾಡುವವ್ಯವಹಾರ ಕುರಿತಾಗಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಇವು ಒದಗಿಸುತ್ತವೆ. ಜೊತೆಗೆದೂರುಗಳನ್ನು ಎದುರಿಸಲು, ಅವರ ಕುಂದುಕೊರತೆಗಳಿಗೆ ಪರಿಹಾರವಿಧಾನಗಳನ್ನು ಸಹ ಅವು ಹೊಂದಿರುತ್ತವೆ.

8. ಹೂಡಿಕೆಯಲ್ಲಿ ನನ್ನ ನಿರ್ಗಮನ ಆಯ್ಕೆಗಳುಯಾವುವು? ನೀವು ಯಾವುದೇ ಯೋಜನೆಯಲ್ಲಿಹಣ ಹೂಡುವ ಮುನ್ನ ಎಷ್ಟುಕಾಲ ಹಣ ಹೂಡಿಕೆ ಮಾಡಬೇಕಾಗಬಹುದುಎಂದು ಅರಿತುಕೊಳ್ಳಿ. ಮತ್ತು ಮೆಚುರಿಟಿ ತಲುಪುವುದಕ್ಕೂಮುನ್ನ ಪೂರ್ವಾವಧಿ ನಿರ್ಗಮನದ ನಿಯಮಗಳೇನು? ಎಷ್ಟು ವರ್ಷಗಳ ಬಳಿಕಪೂರ್ವ ನಿರ್ಗಮನವಾಗಬಹುದು ಎಂದು ತಿಳಿದುಕೊಳ್ಳಬೇಕು. ಸಾಮಾನ್ಯವಾಗಿ,ಯೋಜನೆಗಳನ್ನು ಹಿಂತೆಗೆದುಕೊಳ್ಳುವ ಮೊದಲು ಗ್ರಾಹಕರು ಕನಿಷ್ಠಅವಧಿಗೆ ಮುಂದುವರಿಯಬೇಕು ಎಂಬ ನಿಯಮವಿರುತ್ತದೆ. ಅದನ್ನುಪೂರೈಸದೆ ಹಣವನ್ನು ಹಿಂಪಡೆಯಲು ಸಾಧ್ಯವಿಲ್ಲ.ಹೀಗಾಗಿ ನೀವು ಯಾವುದೇ ಯೋಜನೆಗೆಸಹಿ ಮಾಡುವ ಮೊದಲು ಯೋಜನೆಗೆಸಂಬಂಧಿತ ದಾಖಲೆಗಳನ್ನು ಎಚ್ಚರದಿಂದ ಓದಿ. ಅಲ್ಲದೆ ಹೂಡಿಕೆಯಪೂರ್ವ ನಿರ್ಗಮನದ ಬಗ್ಗೆ ಅರಿಯಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೋಲಾರದಲ್ಲಿ ಹೆರಿಗೆ ನೋವಿಂದ ಆಸ್ಪತ್ರೆಯಲ್ಲಿ ನೆಲದ ಮೇಲೆ 4 ಗಂಟೆ ನರಳಿದ ಮಹಿಳೆ, ವೀಡಿಯೋ ವೈರಲ್….!

    ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್‍ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಮಾರ್ಚ್, 2019) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಗೃಹ…

  • ಸುದ್ದಿ

    ಕರೋನ ಎಫೆಕ್ಟ್, 4 ಲಕ್ಷ ಸಂಬಳ ಪಡೆಯುತ್ತಿದ್ದ ಪೈಲಟ್ ಈಗ ಡೆಲಿವರಿ ಬಾಯ್.

    ಕೊರೊನಾ ಸುಳಿಗೆ ಸಿಲುಕಿ ಹಲವರು ಜೀವವನ್ನ ಕಳೆದುಕೊಂಡದ್ರೆ, ಬಹುತೇಕರು ಜೀವನವನ್ನು ಕಳೆದುಕೊಳ್ಳುವಂತಾಗಿದೆ. ಕೊರೊನಾ ತಡೆಗಾಗಿ ವಿಶ್ವಮಟ್ಟದಲ್ಲಿ ಲಾಕ್‍ಡೌನ್ ಸೂತ್ರ ಜಾರಿಗೊಳಿಸಿದ ಪರಿಣಾಮ ಎಷ್ಟೋ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ವಾಹನದ ವ್ಯವಸ್ಥೆ ಇಲ್ಲದೇ ಕಾಲ್ನಡಿಗೆಯಲ್ಲಿಯೇ ತಲೆಯ ಮೇಲೆ ಚೀಲ ಹೊತ್ತು ಹೆಜ್ಜೆ ಹಾಕಿರುವ ದೃಶ್ಯಗಳು ಕಣ್ಮುಂದೆ ಬರುತ್ತವೆ. 42 ವರ್ಷದ ನಾಕರಿನ್ ಇಂಟಾ ನಾಲ್ಕು ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿದ್ದಾರೆ. ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡ ನಾಕರಿನ್ ಕುಟುಂಬ ನಿರ್ವಹಣೆಗಾಗಿ ಡೆಲಿವರಿ ಬಾಯ್ ಆಗಿ ಕೆಲಸ…

  • ಸುದ್ದಿ

    ಜೆಡಿಎಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ ಸುಮಲತಾರವರು, ಸಿದ್ದರಾಮಯ್ಯನವರ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ್ರು.!?

    ಮಂಡ್ಯ ಅಖಾಡದಲ್ಲಿ ಚುನಾವಣಾ ಕಾವು ಜೋರಾಗಿದೆ. ಇಂದು ಮಳವಳ್ಳಿಯ ದಳವಾಯಿ ಕೋಡಿಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಅಬ್ಬರದ ಪ್ರಚಾರ ನಡೆಸಿದ್ರು. ಮಂಡ್ಯದಲ್ಲಿ ಮೋಸದ ಮತ್ತು ಕುತಂತ್ರದ ರಾಜಕಾರಣ ಮಾಡಲಾಗ್ತಿದೆ ಅಂತಾ ಆತಂಕ ವ್ಯಕ್ತಪಡಿಸಿದ್ರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮನಪೂರ್ವಕವಾಗಿ ಒಪ್ಪಿಕೊಂಡು ಜೆಡಿಎಸ್ ಪ್ರಚಾರಕ್ಕೆ ಬಂದಿಲ್ಲ. ಆದ್ರೆ ಜೆಡಿಎಸ್‍ ನ ಬ್ಲಾಕ್‍ ಮೇಲ್‍ ತಂತ್ರಕ್ಕೆ ಹೆದರಿ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರು ಪಕ್ಷೇತರ ಅಭ್ಯರ್ಥಿಗೆ ಮತ ಹಾಕಬೇಡಿ ಅಂತಾ ಒಲ್ಲದ…

  • ಸುದ್ದಿ

    ಬಿಗ್ ಬ್ರೇಕಿಂಗ್ ನ್ಯೂಸ್ : ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್…!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಳ್ಳಂಬೆಳಿಗ್ಗೆ ಸೆಲೆಬ್ರಿಟಿ ಒಬ್ಬರಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಮಧ್ಯಾಹ್ನ ಫೇಸ್ ಬುಕ್ ಲೈವ್ ಗೆ ಬಂದು ಅದನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಅಂದ ಹಾಗೆ, ಆ ಸೆಲೆಬ್ರಿಟಿ ಸಿನಿಮಾದವರೇ ಅಥವಾ ರಾಜಕೀಯದವರೇ ಎನ್ನುವುದು ಕುತೂಹಲ ಮೂಡಿಸಿದೆ. ‘ಕುರುಕ್ಷೇತ್ರ’ ಸಿನಿಮಾದ ಆಡಿಯೋ ಸಂದರ್ಭದಲ್ಲಿ ದರ್ಶನ್ ಫೋಟೋ ಇರಲಿಲ್ಲ ಎಂಬ ಆರೋಪ ಅಭಿಮಾನಿಗಳಿಂದ ಕೇಳಿಬಂದಿತ್ತು. ಅಲ್ಲದೆ, ಇತ್ತೀಚೆಗೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ದರ್ಶನ್ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದರು. ಇಂದು ಅವರು…

  • ಉಪಯುಕ್ತ ಮಾಹಿತಿ, ಹಣ

    ನೀವು ದುಡ್ಡು ಉಳಿಸಬೇಕು, ಅಂದ್ರೆ ಮಾತ್ರ ಓದಿ..ಶೇರ್ ಮಾಡಿ..

    ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.