ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ.

ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್, ವಾರ್ಡನ್ ಬರ್ಗ್ ಸಿಂಡ್ರೋಮ್, ನ್ಯೂರೋಫೈಬ್ರೊಮಾ ಟೋಸಿಸ್, ಗ್ರೇವ್ಸ್ ಅಥವಾ ಹಶಿಮೊಟೊ ಕಾಯಿಲೆಗಳಿದ್ದಾಗ., *ಪೌಷ್ಠಿಕಾಂಶದ ಕೊರತೆ, *ಹೆಚ್ಚು ಒತ್ತಡ, *ಸಿಂಥೆಟಿಕ್ ಶಾಂಪೂ ಮತ್ತು ಸಾಬೂನುಗಳ ಬಳಕೆ, *ಧೂಮಪಾನ *ಇನ್ನು ಅನೇಕ ಕಾರಣಗಳಿಗೆ ನರೆ ಕೂದಲು ಬರಬಹುದು. ಆದರೆ ಸಮಸ್ಯೆಯ ಮೂಲ ಕಾರಣ ಗೊತ್ತಾಗಬೇಕಾದರೆ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.
ನೆಲ್ಲಿಕಾಯಿ :*ನಿಮಗೆ ಬೇಕಾಗಿರುವುದು 3-4 ನೆಲ್ಲಿಕಾಯಿ, 1 ಕಪ್ ನೀರು, *ಮೊದಲಿಗೆ ನೆಲ್ಲಿಕಾಯಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ, *ನಂತರ ಒಂದು ಲೋಟ ನೀರಿಗೆ ಸೇರಿಸಿ, ಕುದಿಯಲು ಬಿಡಿ, *ಚೆನ್ನಾಗಿ ಕುದಿಸಿದ ನಂತರ ಒಲೆಯಿಂದ ಕೆಳಗಿಳಿಸಿ, ತಣ್ಣಗಾಗಲು ಬಿಡಿ. ಆನಂತರ ಸೋಸಿ, *ಈ ಮಿಶ್ರಣವನ್ನು ಕೂದಲಿಗೆ ಹಚ್ಚಿ. ವಾರಕ್ಕೆ 1-2 ಬಾರಿ ಹೀಗೆ ಮಾಡಿ

ಕೊಬ್ಬರಿ ಎಣ್ಣೆ: *1-2 ಟೇಬಲ್ ಸ್ಪೂನ್ ಶುದ್ಧವಾದ ತಾಜಾ ಕೊಬ್ಬರಿ ಎಣ್ಣೆ ತೆಗೆದಿಟ್ಟುಕೊಳ್ಳಿ, *ನಿಮ್ಮ ನೆತ್ತಿ ಮತ್ತು ಕೂದಲಿಗೆ ತೆಂಗಿನ ಎಣ್ಣೆಯನ್ನು ಹಚ್ಚಿ, *ಒಂದು ಗಂಟೆ ಬಿಟ್ಟು ಮೈಲ್ಡ್ ಕ್ಲೆನ್ಸರ್ನಿಂದ ತೊಳೆಯಿರಿ, *ಗುಣಮಟ್ಟದ ಕಂಡಿಷನರ್ ಹಚ್ಚಿ. ವಾರಕ್ಕೆ 1-2 ಬಾರಿ ಹೀಗೆ ಮಾಡಿ
ಅಲೊವೆರಾ: *ಅಲೊವೆರಾ ಜ್ಯೂಸ್ ಒಂದು ಕಪ್ ತೆಗೆದಿಟ್ಟುಕೊಳ್ಳಿ, *ಗೋರಂಟಿ ಅಥವಾ ಕಾಫಿ ಜೊತೆಯಲ್ಲಿ ಇದನ್ನು ಸೇರಿಸಿ, *ಇದನ್ನು ನೆತ್ತಿ ಮತ್ತು ಕೂದಲಿಗೆ ಹಚ್ಚಿ. ಒಂದು ಗಂಟೆ ಬಿಡಿ, *ತಿಂಗಳಿಗೊಮ್ಮೆ ಹೀಗೆ ಮಾಡಬಹುದು. ಅಲೊವೆರಾ ಜ್ಯೂಸ್ ಅನ್ನು ವಾರಕ್ಕೊಮ್ಮೆ ಬಳಸಬಹುದು.

ಕರಿಬೇವಿನ ಎಲೆಗಳು: *15-20 ಕರಿಬೇವಿನ ಎಲೆಗಳು, ½ ಕಪ್ ಕೊಬ್ಬರಿ ಎಣ್ಣೆ ತೆಗೆದಿಟ್ಟುಕೊಳ್ಳಿ, *ಒಂದು ಬಟ್ಟಲಿನಲ್ಲಿ ಕೊಬ್ಬರಿ ಎಣ್ಣೆಗೆ 15-20 ಕರಿಬೇವಿನ ಎಲೆ ಸೇರಿಸಿ ಕುದಿಸಿ. *ಎಣ್ಣೆ ಕಪ್ಪು ಬಣ್ಣಕ್ಕೆ ತಿರುಗಿದಾಗ, ಒಲೆ ಆಫ್ ಮಾಡಿ. ತಣ್ಣಗಾಗಲು ಬಿಡಿ. ಇದನ್ನು ಕೂದಲು ಮತ್ತು ನೆತ್ತಿಗೆ ಹಚ್ಚಿ. ಕನಿಷ್ಠ ಒಂದು ಗಂಟೆ ಕಾಲ ಬಿಡಿ, *ಬೇಗ ಫಲಿತಾಂಶ ಬೇಕೆಂದರೆ ವಾರಕ್ಕೊಮ್ಮೆ ಮಾಡಬಹುದು
ಭೃಂಗರಾಜ ಎಣ್ಣೆ ಅಥವಾ ಪುಡಿ: *ನೆತ್ತಿಗೆ ಮತ್ತು ಕೂದಲಿಗೆ ಭೃಂಗರಾಜ ಎಣ್ಣೆ ಹಚ್ಚಿ. *ಒಂದು ಗಂಟೆ ಬಿಟ್ಟು ಮೈಲ್ಡ್ ಕ್ಲೆನ್ಸರ್ನಿಂದ ತೊಳೆಯಿರಿ. *ಎಣ್ಣೆಯಿಲ್ಲದಿದ್ದರೆ ಭೃಂಗರಾಜ ಪುಡಿಯನ್ನು ನೀರಿನೊಂದಿಗೆ ಬೆರೆಸಿ ದಪ್ಪ ಪೇಸ್ಟ್ ಮಾಡಿ. *ಇದನ್ನು ಕೂದಲಿಗೆ ಹಚ್ಚಿ. ಒಂದು ಗಂಟೆ ಬಿಟ್ಟು ತೊಳೆಯಿರಿ. *ವಾರಕೊಮ್ಮೆ ಅಥವಾ ತಿಂಗಳಿಗೊಮ್ಮೆ ನೀವಿದನ್ನು ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಅವರು ಬಿಯರ್ ಬಾರ್ವೊಂದನ್ನು ಉದ್ಘಾಟಿಸಿದ ಫೋಟೋಗಳು ದೇಶಾದ್ಯಂತ ವೈರಲ್ ಆಗಿದ್ದು, ನೂತನ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಮುಜುಗರ
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….
ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…
ಪ್ರತಿ ವರ್ಷವೂ ಮಾನ್ಸೂನ್ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.
ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ. ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ. ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ. ವ್ಯಕ್ತಿ ಮೈ ಮೇಲೆ ಕಾಗೆ…
ಮದುವೆಯ ಪರ್ಫೆಕ್ಟ್ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ. ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ.