ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ.

ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್, ವಾರ್ಡನ್ ಬರ್ಗ್ ಸಿಂಡ್ರೋಮ್, ನ್ಯೂರೋಫೈಬ್ರೊಮಾ ಟೋಸಿಸ್, ಗ್ರೇವ್ಸ್ ಅಥವಾ ಹಶಿಮೊಟೊ ಕಾಯಿಲೆಗಳಿದ್ದಾಗ., *ಪೌಷ್ಠಿಕಾಂಶದ ಕೊರತೆ, *ಹೆಚ್ಚು ಒತ್ತಡ, *ಸಿಂಥೆಟಿಕ್ ಶಾಂಪೂ ಮತ್ತು ಸಾಬೂನುಗಳ ಬಳಕೆ, *ಧೂಮಪಾನ *ಇನ್ನು ಅನೇಕ ಕಾರಣಗಳಿಗೆ ನರೆ ಕೂದಲು ಬರಬಹುದು. ಆದರೆ ಸಮಸ್ಯೆಯ ಮೂಲ ಕಾರಣ ಗೊತ್ತಾಗಬೇಕಾದರೆ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.
ನೆಲ್ಲಿಕಾಯಿ :*ನಿಮಗೆ ಬೇಕಾಗಿರುವುದು 3-4 ನೆಲ್ಲಿಕಾಯಿ, 1 ಕಪ್ ನೀರು, *ಮೊದಲಿಗೆ ನೆಲ್ಲಿಕಾಯಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ, *ನಂತರ ಒಂದು ಲೋಟ ನೀರಿಗೆ ಸೇರಿಸಿ, ಕುದಿಯಲು ಬಿಡಿ, *ಚೆನ್ನಾಗಿ ಕುದಿಸಿದ ನಂತರ ಒಲೆಯಿಂದ ಕೆಳಗಿಳಿಸಿ, ತಣ್ಣಗಾಗಲು ಬಿಡಿ. ಆನಂತರ ಸೋಸಿ, *ಈ ಮಿಶ್ರಣವನ್ನು ಕೂದಲಿಗೆ ಹಚ್ಚಿ. ವಾರಕ್ಕೆ 1-2 ಬಾರಿ ಹೀಗೆ ಮಾಡಿ

ಕೊಬ್ಬರಿ ಎಣ್ಣೆ: *1-2 ಟೇಬಲ್ ಸ್ಪೂನ್ ಶುದ್ಧವಾದ ತಾಜಾ ಕೊಬ್ಬರಿ ಎಣ್ಣೆ ತೆಗೆದಿಟ್ಟುಕೊಳ್ಳಿ, *ನಿಮ್ಮ ನೆತ್ತಿ ಮತ್ತು ಕೂದಲಿಗೆ ತೆಂಗಿನ ಎಣ್ಣೆಯನ್ನು ಹಚ್ಚಿ, *ಒಂದು ಗಂಟೆ ಬಿಟ್ಟು ಮೈಲ್ಡ್ ಕ್ಲೆನ್ಸರ್ನಿಂದ ತೊಳೆಯಿರಿ, *ಗುಣಮಟ್ಟದ ಕಂಡಿಷನರ್ ಹಚ್ಚಿ. ವಾರಕ್ಕೆ 1-2 ಬಾರಿ ಹೀಗೆ ಮಾಡಿ
ಅಲೊವೆರಾ: *ಅಲೊವೆರಾ ಜ್ಯೂಸ್ ಒಂದು ಕಪ್ ತೆಗೆದಿಟ್ಟುಕೊಳ್ಳಿ, *ಗೋರಂಟಿ ಅಥವಾ ಕಾಫಿ ಜೊತೆಯಲ್ಲಿ ಇದನ್ನು ಸೇರಿಸಿ, *ಇದನ್ನು ನೆತ್ತಿ ಮತ್ತು ಕೂದಲಿಗೆ ಹಚ್ಚಿ. ಒಂದು ಗಂಟೆ ಬಿಡಿ, *ತಿಂಗಳಿಗೊಮ್ಮೆ ಹೀಗೆ ಮಾಡಬಹುದು. ಅಲೊವೆರಾ ಜ್ಯೂಸ್ ಅನ್ನು ವಾರಕ್ಕೊಮ್ಮೆ ಬಳಸಬಹುದು.

ಕರಿಬೇವಿನ ಎಲೆಗಳು: *15-20 ಕರಿಬೇವಿನ ಎಲೆಗಳು, ½ ಕಪ್ ಕೊಬ್ಬರಿ ಎಣ್ಣೆ ತೆಗೆದಿಟ್ಟುಕೊಳ್ಳಿ, *ಒಂದು ಬಟ್ಟಲಿನಲ್ಲಿ ಕೊಬ್ಬರಿ ಎಣ್ಣೆಗೆ 15-20 ಕರಿಬೇವಿನ ಎಲೆ ಸೇರಿಸಿ ಕುದಿಸಿ. *ಎಣ್ಣೆ ಕಪ್ಪು ಬಣ್ಣಕ್ಕೆ ತಿರುಗಿದಾಗ, ಒಲೆ ಆಫ್ ಮಾಡಿ. ತಣ್ಣಗಾಗಲು ಬಿಡಿ. ಇದನ್ನು ಕೂದಲು ಮತ್ತು ನೆತ್ತಿಗೆ ಹಚ್ಚಿ. ಕನಿಷ್ಠ ಒಂದು ಗಂಟೆ ಕಾಲ ಬಿಡಿ, *ಬೇಗ ಫಲಿತಾಂಶ ಬೇಕೆಂದರೆ ವಾರಕ್ಕೊಮ್ಮೆ ಮಾಡಬಹುದು
ಭೃಂಗರಾಜ ಎಣ್ಣೆ ಅಥವಾ ಪುಡಿ: *ನೆತ್ತಿಗೆ ಮತ್ತು ಕೂದಲಿಗೆ ಭೃಂಗರಾಜ ಎಣ್ಣೆ ಹಚ್ಚಿ. *ಒಂದು ಗಂಟೆ ಬಿಟ್ಟು ಮೈಲ್ಡ್ ಕ್ಲೆನ್ಸರ್ನಿಂದ ತೊಳೆಯಿರಿ. *ಎಣ್ಣೆಯಿಲ್ಲದಿದ್ದರೆ ಭೃಂಗರಾಜ ಪುಡಿಯನ್ನು ನೀರಿನೊಂದಿಗೆ ಬೆರೆಸಿ ದಪ್ಪ ಪೇಸ್ಟ್ ಮಾಡಿ. *ಇದನ್ನು ಕೂದಲಿಗೆ ಹಚ್ಚಿ. ಒಂದು ಗಂಟೆ ಬಿಟ್ಟು ತೊಳೆಯಿರಿ. *ವಾರಕೊಮ್ಮೆ ಅಥವಾ ತಿಂಗಳಿಗೊಮ್ಮೆ ನೀವಿದನ್ನು ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…
ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.
ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….
ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಅದ್ಬುತವಾದ ಪಲ್ಯ ಮಾಡೊದು ಹೇಗೆ. ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು ತೆಗೆದುಕೊಂಡು ಅದರಲ್ಲಿರುವ ನಾರಿನ ಅಂಶಗಳನ್ನು ತೆಗೆದು ಸಣ್ಣದಾಗಿ ಕಟ್ಟು ಮಾಡಿಕೊಳ್ಳಬೇಕು ಅದನ್ನು ಮಜ್ಜಿಗೆ ಒಳಗೆ ಹಾಕಬೇಕು ಏಕೆಂದರೆ ಬಾಳೆದಿಂಡು ಬೇಗನೆ ಕಪ್ಪಿಗೆ ಆಗುತ್ತದೆ ನಂತರ ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಬಾಳೆದಿಂಡನ್ನು ಚೆನ್ನಾಗಿ ಬೇಯಿಸಬೇಕು ಸಣ್ಣದಾಗಿ ಮಾಡಬೇಕು ಇದು ನೆನಪಿರಲಿ. ನಂತರ ಒಂದು ಪಾತ್ರೆಗೆ ಎಣ್ಣೆ…
ಮಂಗಳಮುಖಿಯರಿಗೆ ಸೂಕ್ತ ನೆಲೆ ಕಲ್ಪಿಸಲು, ವಿಶೇಷ ಸ್ಥಾನಮಾನ ನೀಡಲು ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಲೇ ಇದೆ. ಕೆಲವೊಂದು ರಾಜ್ಯಗಳಲ್ಲಿ ಈಗಾಗಲೇ ಮಂಗಳಮುಖಿಯರಿಗೆ ಹೊಟೇಲ್, ಆಸ್ಪತ್ರೆ ಹಾಗೂ ಇನ್ನಿತರ ಕಡೆಗಳಲ್ಲಿ ಕೆಲಸ ನೀಡಲಾಗಿದ್ದು, ತಮಗೆ ದೊರೆತ ಕೆಲಸವನ್ನು ಮಂಗಳಮುಖಿಯರು ಕೂಡಾ ನಿಷ್ಠೆಯಿಂದ ಮಾಡುತ್ತಿದ್ದಾರೆ. ಇನ್ನು ಎಷ್ಟೋ ಕಡೆಗಳಲ್ಲಿ ಮಂಗಳಮುಖಿಯರು ಎಂಬ ಕಾರಣಕ್ಕೆ ಕೆಲಸ ನೀಡಲು ಹಿಂಜರಿಯುತ್ತಿದ್ದಾರೆ. ಸರ್ಕಾರದಿಂದ ನೆರವು ದೊರೆಯದೆ ಮಂಗಳಮುಖಿಯರು ಕೂಡಾ ಬೇಸರಗೊಂಡಿದ್ದಾರೆ. ಇದೀಗ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇಂತವರ ಸಹಾಯಕ್ಕೆ ಮುಂದಾಗಿದ್ದಾರೆ. ಮಂಗಳಮುಖಿಯರಿಗೆ ನೆಲೆ…
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು