ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್-13 ಹಿಂದಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಬ್ಬರು ಎಲ್ಲರ ಮುಂದೆಯೇ ರೊಮ್ಯಾನ್ಸ್ ಮಾಡಿದ್ದು, ಸ್ಪರ್ಧಿಗಳಾದ ಸಿದ್ಧಾರ್ಥ್ ಶುಕ್ಲಾ ಹಾಗೂ ರಶ್ಮಿ ದೇಸಾಯಿ ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. ಇವರ ರೊಮ್ಯಾನ್ಸ್ ದೃಶ್ಯವನ್ನು ಮತ್ತೊಬ್ಬ ಸ್ಪರ್ಧಿ ಶೆಹ್ನಾಜ್ ಗಿಲ್ ಮೊಬೈಲಿನಲ್ಲಿ ಚಿತ್ರಿಕರಿಸಿದ್ದು, ಇದು ಟಾಸ್ಕ್ ನ ಒಂದು ಭಾಗ ಎಂದು ಹೇಳಲಾಗುತ್ತಿದೆ.

ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಶೆಹ್ನಾಜ್ ನಿರ್ದೇಶಕರಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಅವರಿಗೆ ರೊಮ್ಯಾನ್ಸ್ ಹೇಗೆ ಮಾಡಬೇಕು ಎಂದು ಹೇಳಿಕೊಡುತ್ತಿದ್ದಾರೆ.ಪ್ರೋಮೋದಲ್ಲಿ ಧಾರವಾಹಿಗಾಗಿ ಕೆಲವು ವರ್ಷಗಳ ಹಿಂದೆ ಸಿದ್ಧಾರ್ಥ್ ಹಾಗೂ ರಶ್ಮಿ ರೊಮ್ಯಾಂಟಿಕ್ ಸೀನ್ನಲ್ಲಿ ನಟಿಸಿದ್ದರು.

ಈ ವಿಡಿಯೋವನ್ನು ಬಿಗ್ ಬಾಸ್ ಮನೆಯಲ್ಲಿ ಪ್ರಸಾರ ಮಾಡಿದ್ದರು. ಸಿದ್ಧಾರ್ಥ್ ವಿಡಿಯೋ ನೋಡಿ ಖುಷಿಪಟ್ಟರೆ, ರಶ್ಮಿ ತಮ್ಮ ಮುಖದ ಮೇಲೆ ಕೈ ಇಟ್ಟುಕೊಂಡು ನಾಚಿಕೊಳ್ಳುತ್ತಾರೆ. ಬಳಿಕ ಇಬ್ಬರು ಬಿಗ್ ಬಾಸ್ ಮನೆಯಲ್ಲಿ ಎಲ್ಲರ ಸಮ್ಮುಖದಲ್ಲಿ ರೊಮ್ಯಾನ್ಸ್ ಮಾಡುತ್ತಾರೆ. ಇವರು ರೊಮ್ಯಾನ್ಸ್ ಮಾಡುವಾಗ ಬಿಗ್ ಬಾಸ್ ‘ಸಾತಿಯಾ’ ಚಿತ್ರದ ‘ಅಯೇ ಉಡಿ ಉಡಿ ಉಡಿ’ ಹಾಡನ್ನು ಪ್ರಸಾರ ಮಾಡಿದ್ದಾರೆ.

ರೊಮ್ಯಾಂಟಿಕ್ ಸೀನ್ಗಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಬಳಿ ಬಣ್ಣ ಶರ್ಟ್ ಧರಿಸಿದ್ದಾರೆ. ಇವರ ರೊಮ್ಯಾನ್ಸ್ಗಾಗಿ ಹಾಸಿಗೆ ಮೇಲೆ ಗುಲಾಬಿ ದಳದಿಂದ ಹೃದಯದ ಆಕಾರದಲ್ಲಿ ಜೋಡಿಸಲಾಗಿತ್ತು. ಬಳಿಕ ಶೆಹ್ನಾಜ್ ಇಬ್ಬರಿಗೆ ಲಿವಿಂಗ್ ಏರಿಯಾ ಆಗೂ ಸ್ವಿಮ್ಮಿಂಗ್ ಪೂಲ್ನಲ್ಲಿ ರೊಮ್ಯಾನ್ಸ್ ಮುಂದುವರಿಸಲು ಹೇಳಿದ್ದಾರೆ. ಸ್ವಿಮ್ಮಿಂಗ್ ಪೂಲ್ ಸಹ ಗುಲಾಬಿ ದಳದಿಂದ ಅಲಂಕರಿಸಲಾಗಿತ್ತು. ಬಳಿಕ ಇಬ್ಬರು ಸ್ವಿಮ್ಮಿಂಗ್ ಪೂಲ್ನಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…
ಪ್ರತಿ ಸಂಡೇ, ಚಿಕನ್, ಮಟನ್, ಫಿಶ್ ತಿನ್ನುತ್ತೀರಾ. ಹೀಗಾಗಿ ಈ ವಾರ ಆರೋಗ್ಯಕ್ಕೆ ಉತ್ತಮವಾದ ಕಾಲ್ ಸೂಪ್ ಮಾಡಿ ಸವಿಯಿರಿ. ಮಕ್ಕಳಿಂದ ವೃದ್ಧರವೆಗೂ ಕಾಲ್ ಸೂಪನ್ನು ಕುಡಿಯುತ್ತಾರೆ. ಆದರೆ ಮಕ್ಕಳು ಕುಡಿಯಲು ಇಷ್ಟಪಡುವುದಿಲ್ಲ. ಅದಕ್ಕೆ ಮಸಲಾ ಹಾಕಿ ರುಚಿಕರವಾಗಿ ಮಾಡಿಕೊಟ್ಟರೆ ಕುಡಿಯುತ್ತಾರೆ. ಆದ್ದರಿಂದ ಎರಡು ವಿಧಾನದಲ್ಲಿ ಕಾಲ್ ಸೂಪ್ ಮಾಡುವ ವಿಧಾನ ನಿಮಗಾಗಿ… ಬೇಕಾಗುವ ಸಾಮಾಗ್ರಿಗಳು 1. ಮೇಕೆ ಕಾಲು – 2, 2. ಈರುಳ್ಳಿ – ಮೀಡಿಯಂ, 3. ಬೆಳ್ಳುಳ್ಳಿ – 2-3 ಎಸಳು4. ಶುಂಠಿ –…
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ….
ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(19 ನವೆಂಬರ್, 2018) ಹಳೆಯ ಸಂಪರ್ಕಗಳುಮತ್ತು ಸಂಬಂಧಗಳ ಪುನಶ್ಚೇತನಕ್ಕೆ ಒಳ್ಳೆಯ ದಿನ. ನಿಮ್ಮ ಕಿಟಕಿಯಲ್ಲಿ ಹೂವಿಡುವ ಮೂಲಕ ನಿಮ್ಮ ಪ್ರೀತಿಯನ್ನು ತೋರಿಸಿ. ನಿಮ್ಮ…
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ….