News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಸ್ಮಯ ಜಗತ್ತು, ಸುದ್ದಿ

ಇದು ನೋಡಲು ಜಲಪಾತದಂತೆ ಕಾಣುತ್ತದೆ..ಆದರೆ, ಜಲಪಾತ ಅಲ್ಲ …!ಮತ್ತಿನ್ನೇನು ಗೊತ್ತಾ?

124

ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು  ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ  ಹಾರುತ್ತದೆ ಎಂದರೆ  ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು ಈ ಜಲಪಾತದಂತಹ ದೃಶ್ಯ. ಆದರೆ, ಎಲ್ಲರನ್ನೂ ಮೋಡಿ ಮಾಡಿರುವ ಈ ದೃಶ್ಯ ಜಲಪಾತದಲ್ಲ, ಬದಲಾಗಿ ಮೋಡಗಳದ್ದು…!

ನಿಜ, ಇಲ್ಲಿ ಮೋಡಗಳು ಜಲಪಾತದಂತೆ ಕಾಣಿಸಿದೆ. ಬೆಟ್ಟದ ನಡುವೆ ಜಲಪಾತವೇ ಧುಮ್ಮಿಕ್ಕುತ್ತಿದೆ ಎಂದು ಭಾಸವಾಗುವಂತೆ ಮೋಡ ಇಲ್ಲಿ ರುದ್ರರಮಣೀಯ ದೃಶ್ಯವನ್ನು ಸೃಷ್ಟಿಸಿದೆ. ಈ ಮೋಡದ ದೃಶ್ಯ ಈಗ ಎಲ್ಲರನ್ನೂ ಬೆರಗುಗೊಳಿಸಿದೆ. ಜೊತೆಗೆ, ಸಹಜವಾಗಿಯೇ ಈ ವಿಡಿಯೋ ವೈರಲ್ ಆಗಿದೆ. ನೆಟ್ಟಿಗರು ಈ ಅಪೂರ್ವ ಸೊಬಗನ್ನು ಕಂಡು ಖುಷಿಪಟ್ಟಿದ್ದಾರೆ.

ಪರ್ವತ ವಿಜ್ಞಾನದಲ್ಲಿ ಇದನ್ನು `ಒರೊಗ್ರಾಫಿಕ್ ಕ್ಲೌಡ್ಸ್‌’ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಇದನ್ನು `ಜಲಪಾತದ ಮೋಡ’ಗಳು ಎಂದೂ ಗುರುತಿಸಲಾಗುತ್ತದೆ. ಪರ್ವತ ಪ್ರದೇಶದ ತೇವಾಂಶಯುಕ್ತ ಗಾಳಿಯಿಂದ ಮೋಡಗಳು ಇಲ್ಲಿ ಜಲಪಾತದಂತೆ ಕಾಣುತ್ತದೆ.

2017ರಲ್ಲಿ ಚೀನಾದ ಮೌಂಟ್ ಲುನಲ್ಲೂ ಇದೇ ರೀತಿ ಜಲಪಾತದ ಮೋಡಗಳು ಎಲ್ಲರನ್ನೂ ಸೆಳೆದಿದ್ದವು ಪ್ರಕೃತಿ ಅಂದರೇನೇ ಹಾಗೆ…ವಿಚಿತ್ರ, ವೈಶಿಷ್ಟಗಳ ಮೂಟೆ. ಪ್ರಕೃತಿಯ ಹಿರಿಯ, ವಿಶೇಷತೆಯನ್ನು ನಾವು ಊಹಿಸಲು ಸಾಧ್ಯವೇ ಇಲ್ಲ. ಈ ದೃಶ್ಯ ಕೂಡಾ ಪ್ರಕೃತಿ ಮಾತೆಯ ಮಾಯೆಯಲ್ಲಿ ಒಂದು..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಫುಡ್ ಡೆಲಿವರಿಗೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ಓದಲೇಬೇಕಾದ ವಿಷಯ,.!!

    ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ‌ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.‌ ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ. ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ‌ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು…

  • ಸುದ್ದಿ

    ಬೆಲ್ಲ ತಿನ್ನುವುದರಿಂದ ಋತುಸ್ರಾವದ ವೇಳೆ ಏನಾಗುತ್ತೆ ಗೊತ್ತ…?

    ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್‍ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್‍ಗಳು ದೇಹಕ್ಕೆ ಆರಾಮ ಕೊಡುತ್ತದೆ. ಬೆಲ್ಲದಲ್ಲಿ ಕಬ್ಬಿಣ ಮತ್ತು ಪೋಲೆಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ. ಬೆಲ್ಲದಲ್ಲಿ ಮೆಗ್ನೀ ಷಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16…

  • ಆರೋಗ್ಯ, ಉಪಯುಕ್ತ ಮಾಹಿತಿ

    ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯೋದ್ರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ..?

    ಆಹಾರವಿಲ್ಲದೆ ಕೆಲ ಕಾಲ ಬದುಕಿದರೂ ನೀರಿಲ್ಲದೇ ಬಹಳ ಕಾಲ ಬದುಕಲು ಸಾಧ್ಯವಿಲ್ಲ. ದೇಹದಲ್ಲಿ ಹೆಚ್ಚು ನೀರಿದ್ದಷ್ಟೂ ಆರೋಗ್ಯವು ಬಲವಾಗಿರುತ್ತದೆ. ಆದ್ರೆ ಬೆಳಗ್ಗೆ ತಣ್ಣನೆಯ ನೀರು ಕುಡಿಯೋ ಬದಲು ಬಿಸಿ ನೀರನ್ನು ಕುಡಿಯುವುದರಿಂದ ಅನೇಕ ಲಾಭಗಳನ್ನು ಪಡೆಯಬಹುದು. * ಬೆಳಗಿನ ಸಮಯ ಬಿಸಿ ನೀರನ್ನು ಕುಡಿಯುವುದರಿಂದ ದೇಹದ ಹೆಚ್ಚುವರಿ ತೂಕ ಕಡಿಮೆಯಾಗುತ್ತದೆ. * ದೇಹದಲ್ಲಿ ಉಷ್ಣಾಂಶವು ಹೆಚ್ಚಾಗಿ ವಿಷಕಾರಿ ಅಂಶಗಳನ್ನು ಹೊರ ಹಾಕಲು ಬಿಸಿ ನೀರು ಸಹಾಯ ಮಾಡುತ್ತದೆ. * ರಕ್ತವನ್ನು ಶುದ್ಧೀಕರಿಸಲು ಬಿಸಿ ನೀರಿನ ಸೇವನೆ ಅತ್ಯುತ್ತಮವಾಗಿದೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಶ್ರೀ ಹನುಮ ಜಯಂತಿಯ ಶುಭಾಶಯಗಳು, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(20 ಡಿಸೆಂಬರ್, 2018) ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನುಆಲಿಸಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ…

  • ಸುದ್ದಿ

    ಪೋರ್ನ್ ಚಿತ್ರ ತೋರಿಸಿ ಸ್ವಂತ ಮಗಳನ್ನೇ ರೇಪ್ ಮಾಡಿ, ಹಣ ನೀಡ್ತಿದ್ದ ನೀಚ ತಂದೆ…!

    ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…