ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ.
ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು ದಾನವಾಗಿ ನೀಡಬಾರದು ಎಂದುಕೂಡ ಹೇಳಲಾಗಿದೆ ಮತ್ತು ಈ ವಸ್ತುಗಳನ್ನು ಭಿಕ್ಷೆಯಾಗಿ ಕೊಟ್ಟರೆ ಖಂಡಿತ ನಿಮ್ಮನ್ನು ದರಿದ್ರತನ, ನಷ್ಟ, ದುರಾದ್ರಷ್ಟ ಬೆನ್ನಟ್ಟುತ್ತದೆ.ಇನ್ನು ವಸ್ತುಗಳನ್ನ ದಾನವಾಗಿ ಮಂಗಳಮುಖಿಯರಿಗೆ ನೀಡುವುದರಿಂದನೀವು ಜಿನಲ್ಲಿ ಅನೇಕ ರೀತಿಯ ತೊಂದ ರೆಗಳನ್ನ ಎದುರಿಸಬೇಕಾಗುತ್ತದೆ ಹಾಗೆ ನಿಮ್ಮ ಜೀವನದಲ್ಲಿ ಏಳಿಗೆ ಆಗುವುದಿಲ್ಲ. ಹಾಗಿದ್ದರೆ ದಾರಿಯಲ್ಲಿ ಮಂಗಳಮುಖಿಯರಿಗೆ ಯಾವ ವಸ್ತುಗಳನ್ನು ದಾನವಾ ನೀಡಬಾರದು ಗೊತ್ತಾ ಒಮ್ಮೆ ತಿಳಿಯಿರಿ ಮತ್ತು ಇದರ ಬಗ್ಗೆ ನಿಮ್ಮಅನಿಸಿಕೆಯನ್ನ ನಮಗೆ ತಿಳಿಸಿ. ಹಬ್ಬದ ಸಮಯದಲ್ಲಿ ಮನೆಯ ಹಳೆಯ ವಸ್ತುಗಳನ್ನುಹಾಗು ಬಳಸದ ವಸ್ತುಗಳನ್ನು ದಾನಮಾಡುವ ಅಭ್ಯಾಸ ಹಲವು ಜನರಿಗೆಇದೆ, ಸ್ನೇಹಿತರೆ ಇದು ಒಳ್ಳೆಯ ಅಭ್ಯಾಸಆದರೆ ನೆನೆಪಿಡಿ ಮಂಗಳಮುಖಿಯರಿಗೆ ಯಾವತ್ತೂ ಕೂಡ ಪಾತ್ರೆಗಳನ್ನುದಾನವಾಗಿ ನೀಡಬೇಡಿ.
ಹೌದು ಮಂಗಳಮುಖಿಯರಿಗೆ ಪಾತ್ರೆಗಳನ್ನ ದಾನವಾಗಿ ನೀಡುವುದರಿಂದ ನಿಮ್ಮ ಕುಟುಂಬದಲ್ಲಿ ಅಶಾಂತಿ, ಜಗಳ, ಕಲಹಕ್ಕೆ ಕಾರಣವಾಗುತ್ತದೆ, ಕುಟುಂಬದ ಸದಸ್ಯರಲ್ಲಿ ಮನಸ್ತಾಪಮತ್ತು ಕುಟುಂಬದ ಅಭಿವೃದ್ಧಿಗೆ ದೋಷವಾಗುತ್ತದೆ.ಇಷ್ಟೇ ಅಲ್ಲದೆ ಇವರಿಗೆ ಪ್ಲಾಸ್ಟಿಕ್ ಬಾಟಲಿಗಳನ್ನು ಕೂಡ ನೀಡುವುದು ತಪ್ಪಾಗುತ್ತದೆ ಇದರಿಂದ ಮನೆಯ ಸದಸ್ಯರಿಗೆ ಯಾವುದಾದರು ರೋಗ ಅಥವಾ ಅರೋಗ್ಯ ಹದಗೆಡುವ ಸಮಸ್ಯೆಗಳು ಪದೇ ಪದೇ ಎದುರಾಗಬಹುದು,ಇದು ಕುಟುಂಬದ ಪ್ರಗತಿಗೆ ಅಡ್ಡಿಯಾಗುತ್ತದೆ.ಹಾಗೆಯೆ ಮನೆಯಲ್ಲಿನ ಪೊರಕೆಯನ್ನು ಲಕ್ಷ್ಮಿಯ ಒಂದು ರೂಪವೆಂದು ಪರಿಗಣಿಸಲಾಗುತ್ತದೆ ಆದ್ದರಿಂದ ಮನೆಗೆ ಬರುವ ಮಂಗಳಮುಖಿಯರಿಗೆ ಇದನ್ನು ನೀಡಬೇಡಿ ಮತ್ತು ಇದನ್ನುಮಾಡುವುದರಿಂದ ನೀವು ಲಕ್ಷ್ಮಿಯ ವಾಸಸ್ಥಾನವನ್ನುನಿಮ್ಮ ಮನೆಯಿಂದ ಶಾಶ್ವತವಾಗಿ ಕಳೆದುಕೊಳ್ಳುತ್ತೀರಿಮತ್ತು ತೊಂದರೆಯ ಜೀವನವನ್ನು ನಡೆಸಬೇಕಾಗುತ್ತದೆಹಾಗೆ ಹಣಕಾಸಿನ ವಿಚಾರದಲ್ಲಿ ಒಮ್ಮೊಮ್ಮೆನೀವೂ ಕೂಡ ಎಷ್ಟೇ ಹಣವಿದ್ದರೂಒಮ್ಮೊಮ್ಮೆ ಸಂದಿಗ್ದ ಪರಿಸ್ಥಿತಿಗೆ ತಲುಪುವಿರಿ.
ಸಾಸಿವೆ ಎಣ್ಣೆಯನ್ನು ಹೆಚ್ಚಾಗಿ ಶನಿವಾರ ದಿನ ದಾನಮಾಡಲಾಗುತ್ತದೆ ಎಂಬುದು ನಿಮಗೆಲ್ಲರಿಗೂ ತಿಳಿದಿದೆ ಮತ್ತು ಇದು ಮನೆಯ ಬಡತನ ಮತ್ತು ದುರದೃಷ್ಟವನ್ನು ತೆಗೆದುಹಾಕುತ್ತದೆ. ಆದರೆ ಮನೆಗೆ ಬರುವ ಮಂಗಳಮುಖಿಯರಿಗೆ ಎಂದಿಗೂ ತೈಲವನ್ನು ದಾನಮಾಡಬಾರದು ಎಂಬುದು ನಿಮಗೆಲ್ಲರಿಗೂ ತಿಳಿದಿಲ್ಲ,ಹೌದು ಸ್ನೇಹಿತರೆ ಹೀಗೆ ಮಾಡಿದರೆ ದುಃಖಮತ್ತು ಬಡತನವು ನಿಮ್ಮ ಮನೆಯಲ್ಲಿ ವಾಸಿಸಲು ಪ್ರಾರಂಭಿಸುತ್ತದೆ, ಸ್ನೇಹಿತರೆ ಈ ಎಲ್ಲಾ ವಸ್ತುಗಳನ್ನನೀವು ಮಂಗಮುಖಿಯರಿಗೆ ದಾನ ಮಾಡುವುದರಿಂದ ಜೀವನದಲ್ಲಿ ಅನೇಕ ರೀತಿಯ ತೊಂದರೆಗಳನ್ನ ಎದುರಿಸಬೇಕಾಗುತ್ತದೆ ಸ್ವಲ್ಪ ಜಾಗ್ರತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.
ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…
ಮೇಷ ರಾಶಿ ಭವಿಷ್ಯ (Tuesday, November 30, 2021) ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಇಂದಿನ ದಿನ ನೀವು ನಿಮ್ಮ ವ್ಯಾಪಾರಕ್ಕೆ ಹೊಸ ಎತ್ತರವನ್ನು ನೀಡಬಹುದು. ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ನಿಮ್ಮ ಸಂಗಾತಿಗೆ ಸಾಕಷ್ಟು ಗಮನ ನೀಡಲಾಗದಿದ್ದಲ್ಲಿ ಅದು ಅವರ ಅಸಮಾಧಾನಕ್ಕೆ ಕಾರಣವಾಗಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ಇದ್ದಕ್ಕಿದ್ದಂತೆ ಇಂದು…
ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು. ಇಂಗ್ಲೆಂಡ್ ಲ್ಯಾಂಚ್ಶೈರ್ನ ಬ್ಲ್ಯಾಕ್ಬರ್ನ್ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು…
ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…