ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಹಿಂದೂಗಳ ಹಲವು ದೇವಸ್ಥಾನಗಳಲ್ಲಿ ಮುದ್ದಿ ಕೊಡುವ ಪದ್ಧತಿಇದೆ ಮತ್ತು ಅದೇ ರೀತಿಯಲ್ಲಿ ತಿರುಪತಿಯಲ್ಲಿ ಕೂಡ ದೇವರಿಗೆ ಮೂಡಿಕೊಡಲಾಗುತ್ತದೆ, ಇನ್ನೂ ತಿರುಪತಿಯಲ್ಲಿ ಕೊಡುವ ಮೂಡಿ ಹರಕೆಗೂ ಮತ್ತು ತಿಮ್ಮಪನಿಗೂ ನೇರವಾದ ಸಂಬಂಧ ಇದೆ ಸ್ನೇಹಿತರೆ.ಪುರಾಣಗಳ ಪ್ರಕಾರ ತಿರುಪರಿ ಬೆಟ್ಟದ ಒಂದು ಹುತ್ತದ ಒಳಗೆ ಶ್ರೀನಿವಾಸ ಬಳಲಿ ಬಾಯಾರಿಕೆಯಿಂದ ಕುಳಿತಿರುತ್ತಾರೆ, ಇನ್ನೂ ಇದನ್ನ ಕಂಡಒಂದು ಶ್ರೀನಿವಾಸನಿಗೆ ಹಾಲನ್ನ ಎರೆಯುತ್ತದೆ. ಇನ್ನೂಆ ಹಸು ಚೋಳ ಅರಸನದಾಗಿತ್ತು ಮತ್ತು ಈ ಹಸುಗಳನ್ನ ಒಬ್ಬ ಧನ ಕಾಯುವವನನ್ನ ನೇಮಕಮಾಡಲಾಗಿತ್ತು, ಇನ್ನು ನೇಮಕ ಮಾಡಿದಆ ವ್ಯಕ್ತಿ ಗಮನಿಸಿರುವಂತೆ ಕಾಮದೇನು ಅನ್ನುವ ಈ ಹಸುಯಾವಾಗಲು ಹಾಲನ್ನ ಕೊಡುತ್ತಿರಲಿಲ್ಲ ಮತ್ತು ಇದರಿಂದ ಆ ಹಸು ಕಾಯುವವನಿಗೆ ಅನುಮಾನ ಶುರುವಾಗುತ್ತದೆ.
ಅನುಮಾನ ಬಂದ ಕಾರಣ ಮಾರನೆಯ ದಿನ ಆ ಹಸುವಾನ್ನ ಹಿಂಬಾಲಿಸುತ್ತಾನೆ ಆ ಧನ ಕಾಯುವವನು, ಇನ್ನೂ ಆ ಸಮಯದಲ್ಲಿ ಶ್ರೀನಿವಾಸನಿಗೆ ಹಾಲನ್ನ ಕೊಡುತ್ತಿರುವುದನ್ನ ಆ ಧನ ಕಾಯುವವನು ತನ್ನ ಬಳಿ ಇದ್ದ ಕೊಡಲಿಯಿಂದ ಆ ಹಸುವಿಗೆ ಹೊಡೆಯುತ್ತಾನೆ, ಆದರೆ ಹಸುವಿಗೆ ಹೊಡೆದ ಏಟು ತಪ್ಪಿ ಶ್ರೀನಿವಾಸನಿಗೆ ಬೀಳುತ್ತದೆ. ಇನ್ನೂ ಕೊಡಲಿ ಪೆಟ್ಟು ತಲೆಗೆ ಬಿದ್ದ ಕಾರಣ ಆ ಭಾಗದಲ್ಲಿ ಇದ್ದ ಕೂದಲುಗಳು ಹೋಗುತ್ತದೆ, ಇನ್ನೂ ಶ್ರೀನಿವಾಸನ ಕೂದಲು ಹೋಗಿರುವುದನ್ನ ನೋಡಿದ ಶ್ರೀನಿವಾಸನ ಪರಮಭಕ್ತೆ ನೀಲಾದೇವಿ ತನ್ನ ಕೂದಲನ್ನ ಕತ್ತರಿಸಿ ಶ್ರೀನಿವಾಸನಿಗೆ ಜೋಡಿಸುತ್ತಾಳೆ. ಇನ್ನೂ ನೀಲಾದೇವಿಯ ಭಕ್ತಿ ಮತ್ತು ಪ್ರೀತಿಗೆ ಮೆಚ್ಚಿದ ಶ್ರೀನಿವಾಸನು ನೀಲ ದೇವಿಗೆ ಒಂದು ವರವನ್ನ ಕೊಡುತ್ತಾನೆ.
ಇನ್ನೂ ಆ ವರದ ಪ್ರಕಾರ ಕಲಿಯುಗದಲ್ಲಿ ಭಕ್ತರು ನನ್ನ ಕ್ಷೇತ್ರಕ್ಕೆ ಬಂದು ಮುಡಿಯನ್ನ ನೀಡುತ್ತಾರೆ ಮತ್ತು ಭಕ್ತರು ನೀಡುವ ಮುಡಿಗಳು ನಿನ್ನ ಮೂಲಕನೇ ನನಗೆ ಅರ್ಪಣೆ ಆಗಲಿ ಎಂದು ಶ್ರೀನಿವಾಸ ನೀಲಾದೇವಿಗೆ ವರವನ್ನ ಕೊಡುತ್ತಾನೆ. ಇನ್ನೂ ಈ ಹಿನ್ನಲೆಯಲ್ಲಿ ಭಕ್ತರು ಈಗಲೂ ಕೂಡ ತಲೆ ಕೂದಲನ್ನ ಶ್ರೀನಿವಾಸನಿಗೆ ಅರ್ಪಣೆ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ, ಇನ್ನೂ ನೀಲಾದೇವಿ ಜೋಡಿಸಿದ ಕೂದಲುಗಳೇ ಈಗಲೂ ತಿಮ್ಮಪ್ಪನ ತಲೆಯ ಹಿಂಭಾಗದಲ್ಲಿ ಇದೆ, ಇನ್ನೂ ದೇವಸ್ಥಾನದ ಆರಂಭದಲ್ಲಿ ಮಹಾದ್ವಾರದ ಬಲಗಡೆ ತಿಮ್ಮಪ್ಪನ ತಲೆಯಲ್ಲಿ ಗಾಯದ ಗುರುತು ಇದೆಯಂತೆ ಮತ್ತು ಈ ಕಾರಣಕ್ಕೆ ಶ್ರೀನಿವಾಸಕ್ಕೆ ಆ ತಲೆಯ ಭಾಗಕ್ಕೆ ಗಂಧವನ್ನ ಹಚ್ಚುವ ಸಂಪ್ರಾಯದ ಕೂಡ ಇದೆ. ಸ್ನೇಹಿತರೆ ಮೂಡಿ ಕೊಡುವ ಹಿಂದೆ ಇರುವ ಈ ಸತ್ಯ ಘಟನೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರಿಕೆಟ್ ಬಹುತೇಕರ ಕನಸು. ಆದ್ರೆ ಅಂತರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭದ ಕೆಲಸವಲ್ಲ. ಕ್ರೀಡೆ ಗೊತ್ತಿಲ್ಲದವರಿಗೂ ಕ್ರಿಕೆಟ್ ಜಗತ್ತಿನಲ್ಲಿ ಕೆಲಸ ಸಿಗುತ್ತದೆ. ಒಳ್ಳೆ ವಿದ್ಯಾಭ್ಯಾಸ ಹೊಂದಿರುವವರು ಕ್ರಿಕೆಟ್ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಗಳಿಕೆ ಮಾಡ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲ, ಮೈದಾನದಲ್ಲಿ ಹಾಗೂ ಮೈದಾನದ ಹೊರಗೆ ಕ್ರಿಕೆಟ್ ಗೆ ಸಂಬಂಧಿಸಿದ ಅನೇಕ ಕೆಲಸಗಳಿವೆ. ಪಂದ್ಯದ ತೀರ್ಪುಗಾರನಾಗಿ ನೀವು ಕೆಲಸ ಮಾಡಬಹುದು. ಪ್ರತಿ ಪಂದ್ಯಕ್ಕೆ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ…
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.
ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್ ಯೋಜನೆ ಆರಂಭವಾಗಿದ್ದು, ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್’ ಎಂಬ ಹೆಸರಿನಲ್ಲಿ ಆರಂಭಿಸಿದೆ.
ಸರಹ ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.