ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹಿಂದೂಗಳ ಹಲವು ದೇವಸ್ಥಾನಗಳಲ್ಲಿ ಮುದ್ದಿ ಕೊಡುವ ಪದ್ಧತಿಇದೆ ಮತ್ತು ಅದೇ ರೀತಿಯಲ್ಲಿ ತಿರುಪತಿಯಲ್ಲಿ ಕೂಡ ದೇವರಿಗೆ ಮೂಡಿಕೊಡಲಾಗುತ್ತದೆ, ಇನ್ನೂ ತಿರುಪತಿಯಲ್ಲಿ ಕೊಡುವ ಮೂಡಿ ಹರಕೆಗೂ ಮತ್ತು ತಿಮ್ಮಪನಿಗೂ ನೇರವಾದ ಸಂಬಂಧ ಇದೆ ಸ್ನೇಹಿತರೆ.ಪುರಾಣಗಳ ಪ್ರಕಾರ ತಿರುಪರಿ ಬೆಟ್ಟದ ಒಂದು ಹುತ್ತದ ಒಳಗೆ ಶ್ರೀನಿವಾಸ ಬಳಲಿ ಬಾಯಾರಿಕೆಯಿಂದ ಕುಳಿತಿರುತ್ತಾರೆ, ಇನ್ನೂ ಇದನ್ನ ಕಂಡಒಂದು ಶ್ರೀನಿವಾಸನಿಗೆ ಹಾಲನ್ನ ಎರೆಯುತ್ತದೆ. ಇನ್ನೂಆ ಹಸು ಚೋಳ ಅರಸನದಾಗಿತ್ತು ಮತ್ತು ಈ ಹಸುಗಳನ್ನ ಒಬ್ಬ ಧನ ಕಾಯುವವನನ್ನ ನೇಮಕಮಾಡಲಾಗಿತ್ತು, ಇನ್ನು ನೇಮಕ ಮಾಡಿದಆ ವ್ಯಕ್ತಿ ಗಮನಿಸಿರುವಂತೆ ಕಾಮದೇನು ಅನ್ನುವ ಈ ಹಸುಯಾವಾಗಲು ಹಾಲನ್ನ ಕೊಡುತ್ತಿರಲಿಲ್ಲ ಮತ್ತು ಇದರಿಂದ ಆ ಹಸು ಕಾಯುವವನಿಗೆ ಅನುಮಾನ ಶುರುವಾಗುತ್ತದೆ.

ಅನುಮಾನ ಬಂದ ಕಾರಣ ಮಾರನೆಯ ದಿನ ಆ ಹಸುವಾನ್ನ ಹಿಂಬಾಲಿಸುತ್ತಾನೆ ಆ ಧನ ಕಾಯುವವನು, ಇನ್ನೂ ಆ ಸಮಯದಲ್ಲಿ ಶ್ರೀನಿವಾಸನಿಗೆ ಹಾಲನ್ನ ಕೊಡುತ್ತಿರುವುದನ್ನ ಆ ಧನ ಕಾಯುವವನು ತನ್ನ ಬಳಿ ಇದ್ದ ಕೊಡಲಿಯಿಂದ ಆ ಹಸುವಿಗೆ ಹೊಡೆಯುತ್ತಾನೆ, ಆದರೆ ಹಸುವಿಗೆ ಹೊಡೆದ ಏಟು ತಪ್ಪಿ ಶ್ರೀನಿವಾಸನಿಗೆ ಬೀಳುತ್ತದೆ. ಇನ್ನೂ ಕೊಡಲಿ ಪೆಟ್ಟು ತಲೆಗೆ ಬಿದ್ದ ಕಾರಣ ಆ ಭಾಗದಲ್ಲಿ ಇದ್ದ ಕೂದಲುಗಳು ಹೋಗುತ್ತದೆ, ಇನ್ನೂ ಶ್ರೀನಿವಾಸನ ಕೂದಲು ಹೋಗಿರುವುದನ್ನ ನೋಡಿದ ಶ್ರೀನಿವಾಸನ ಪರಮಭಕ್ತೆ ನೀಲಾದೇವಿ ತನ್ನ ಕೂದಲನ್ನ ಕತ್ತರಿಸಿ ಶ್ರೀನಿವಾಸನಿಗೆ ಜೋಡಿಸುತ್ತಾಳೆ. ಇನ್ನೂ ನೀಲಾದೇವಿಯ ಭಕ್ತಿ ಮತ್ತು ಪ್ರೀತಿಗೆ ಮೆಚ್ಚಿದ ಶ್ರೀನಿವಾಸನು ನೀಲ ದೇವಿಗೆ ಒಂದು ವರವನ್ನ ಕೊಡುತ್ತಾನೆ.

ಇನ್ನೂ ಆ ವರದ ಪ್ರಕಾರ ಕಲಿಯುಗದಲ್ಲಿ ಭಕ್ತರು ನನ್ನ ಕ್ಷೇತ್ರಕ್ಕೆ ಬಂದು ಮುಡಿಯನ್ನ ನೀಡುತ್ತಾರೆ ಮತ್ತು ಭಕ್ತರು ನೀಡುವ ಮುಡಿಗಳು ನಿನ್ನ ಮೂಲಕನೇ ನನಗೆ ಅರ್ಪಣೆ ಆಗಲಿ ಎಂದು ಶ್ರೀನಿವಾಸ ನೀಲಾದೇವಿಗೆ ವರವನ್ನ ಕೊಡುತ್ತಾನೆ. ಇನ್ನೂ ಈ ಹಿನ್ನಲೆಯಲ್ಲಿ ಭಕ್ತರು ಈಗಲೂ ಕೂಡ ತಲೆ ಕೂದಲನ್ನ ಶ್ರೀನಿವಾಸನಿಗೆ ಅರ್ಪಣೆ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ, ಇನ್ನೂ ನೀಲಾದೇವಿ ಜೋಡಿಸಿದ ಕೂದಲುಗಳೇ ಈಗಲೂ ತಿಮ್ಮಪ್ಪನ ತಲೆಯ ಹಿಂಭಾಗದಲ್ಲಿ ಇದೆ, ಇನ್ನೂ ದೇವಸ್ಥಾನದ ಆರಂಭದಲ್ಲಿ ಮಹಾದ್ವಾರದ ಬಲಗಡೆ ತಿಮ್ಮಪ್ಪನ ತಲೆಯಲ್ಲಿ ಗಾಯದ ಗುರುತು ಇದೆಯಂತೆ ಮತ್ತು ಈ ಕಾರಣಕ್ಕೆ ಶ್ರೀನಿವಾಸಕ್ಕೆ ಆ ತಲೆಯ ಭಾಗಕ್ಕೆ ಗಂಧವನ್ನ ಹಚ್ಚುವ ಸಂಪ್ರಾಯದ ಕೂಡ ಇದೆ. ಸ್ನೇಹಿತರೆ ಮೂಡಿ ಕೊಡುವ ಹಿಂದೆ ಇರುವ ಈ ಸತ್ಯ ಘಟನೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.ಯಾರಾದರೂ ನಮಗೆ ಬಿಯರ್ ಒಳ್ಳೆಯದು ಎಂದರೆ ಆಶ್ಚರ್ಯವಾಗುತ್ತದೆ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರ ಅಪರಾಧ ಎನ್ನುವುದು ಗೊತ್ತೇ ಇದೆ ಇನ್ನೂ ದಿನವಿಡೀ ಕೆಲಸ ಮಾಡಿ ಸಂಜೆ ಹೊತ್ತಿಗೆ ಬಿಯರ್ ಕುಡಿಯುವುದು ಅಭ್ಯಾಸ ಮಾಡಿಕೊಂಡಿರುತ್ತಾರೆ ಯಾವುದೇ ಅಲ್ಕೋಲ್ ಆದರೂ ಸರಿ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾಗೂ ಕಿಡ್ನಿ ಪ್ರಾಬ್ಲಮ್ ಆಗುತ್ತದೆ ಬಿಯರ್ ಅನ್ನು ಆಗಾಗ ಕುಡಿದರೆ ಒಳ್ಳೆಯದು ಎಂದು ಹೇಳುತ್ತಾರೆ ಒಬ್ಬ ಯುವಕ ತುಂಬಾ…
ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ, ಇದರ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳದಿದ್ದರೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಬರೀಶ್…
ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.
‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.
ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…
ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…