ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ ನಿರೋಧಕ ಶಕ್ತಿಯನ್ನು ಗುರುತಿಸಿ ಅದರಿಂದ ಔಷಧ ತಯಾರಿಸುವುದರ ಜತೆಗೆ ಆ ಎಲೆಯಲ್ಲಿ ಊಟ ಮಾಡುವುದರಿಂದ ಆಗುವ ಪ್ರಯೋಜನವನ್ನೂ ಹೇಳಿದ್ದಾರೆ.

ಕ್ರಮೇಣ ಈ ಧಾವಂತದ ಬದುಕಿನಲ್ಲಿ ಬಹುತೇಕ ಮರೆಯಾಗಿದ್ದ ಬಾಳೆ ಎಲೆಯ ಊಟ ಈಗ ಮತ್ತೆ ಮಹತ್ವ ಪಡೆದುಕೊಂಡಿದೆ, ಬಾಳೆ ಎಲೆಯ ಊಟದ ಮಹತ್ವ ಅದೆಷ್ಟೋ ಜನರಿಗೆ ಇಂದಿಗೂ ಕೂಡ ತಿಳಿದಿಲ್ಲ ಹೀಗಾಗಿ ಈ ಊಟದ ಕೆಲ ಸೊಗಸಾದ ಅರೋಗ್ಯ ಪ್ರಯೋಜನವೇನು ತಿಳಿಸುತ್ತೇವೆ ಕೇಳಿ. ಬಾಳೆ ಎಲೆಗಳಲ್ಲಿ ಬಡಿಸುವ ಆಹಾರವನ್ನು ತಿನ್ನುವುದು ದಕ್ಷಿಣ ಭಾರತದಲ್ಲಿ ಸಾಮಾನ್ಯವಾಗಿದೆ, ಬಾಳೆ ಎಲೆಗಳಲ್ಲಿ ನೀಡಲಾಗುವ ಆಹಾರವು ರುಚಿಯನ್ನು ಮಾತ್ರವಲ್ಲದೆ ಆರೋಗ್ಯಕರವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ, ಅನೇಕ ರೆಸ್ಟೋರೆಂಟ್ಗಳು ಬಾಳೆ ಎಲೆಗಳಲ್ಲಿ ಆಹಾರವನ್ನು ನೀಡಲು ಪ್ರಾರಂಭಿಸಿವೆ ಬಾಳೆ ಎಲೆಯಲ್ಲಿ ಸತತವಾಗಿ ಊಟ ಮಾಡುವದರಿಂದ ಬಿಳಿ ಕೂದಲು, ಸಂತಾನಹೀನತೆ ಮತ್ತು ಚರ್ಮ ಸಮಸ್ಯೆಗಳು ದೂರವಾಗುತ್ತವೆ. ಬಾಳೆದೆಲೆಯ ಸುತ್ತ ರಂಗೋಲಿ ಹಾಕುವ ಕ್ರಮವಿದೆ, ಸಣ್ಣ ಸಣ್ಣ ಕ್ರಿಮಿಗಳು, ಇರುವೆ ಇತ್ಯಾದಿಗಳು ಆಹಾರ ಅರಸುತ್ತ ಎಲೆಗೆ ಬರಬಾರದು ಎಂಬ ಉದ್ದೇಶದಿಂದ ಇದನ್ನು ಮಾಡಲಾಗತ್ತದೆ.

ಇನ್ನು ಈ ಕಾಲದಲ್ಲಿ ಊಟಕ್ಕೆ ಬಳಸುವ ಅದೆಷ್ಟೋ ಪ್ಲಾಸ್ಟಿಕ್ ತಟ್ಟೆಗಳು ನಮ್ಮ ದೇಹಕ್ಕೂ ಹಾಗು ಪರಿಸರಕ್ಕೂ ಕೂಡ ಹಾನಿಕಾರಕ ಎಂದು ಹಲವು ಸಂಶೋಧನೆ ಈಗಾಗಲೇ ತಿಳಿಸಿವೆ ಆದ್ದರಿಂದ ಬಾಳೆ ಎಲೆಗೆ ಬೇಡಿಕೆ ಹೆಚ್ಚು ಕಂಡುಬರುತ್ತಿದೆ. ಈ ಎಲೆಗಳು ಪರಿಸರ ಸ್ನೇಹಿ, ವಿಲೇವಾರಿ ಮಾಡುವಾಗಲೂ ಕೂಡ ಯಾವುದೇ ಸಮಸ್ಯೆ ಇರುವುದಿಲ್ಲ ಹೀಗಾಗಿ ಪರಿಸರ ಸ್ನೇಹಿ ಎಲೆಯಾಗಿ ಜನರಿಗೆ ಬಹುಪಯೋಗಿ. ನಮ್ಮ ದೇಶದಲ್ಲಿ ಮಾತ್ರವಲ್ಲ ವಿದೇಶಗಳಲ್ಲಿಯೂ ಈಗ ಈ ಪದ್ಧತಿ ಅನುಸರಿಸಲಾಗುತ್ತಿದೆ. ಜನಪ್ರಿಯ ಆಹಾರ ಡೆಲಿವರಿ ಕಂಪನಿಗಳು ಕೂಡ ಆಹಾರದ ಪ್ಯಾಕೇಜಿಂಗ್ ಮಾಡಲು ಈ ಎಲೆಯನ್ನೇ ಬಳಸಿಕೊಳ್ಳುತ್ತಿವೆ, ಈ ಉತ್ತಮ ಮಾಹಿತಿಯನ್ನು ಆದಷ್ಟು ಎಲ್ಲ ಜನರಿಗೆ ತಲುಪಿಸುವ ಪ್ರಯತ್ನ ಮಾಡಿ.

ನೆಲದ ಮೇಲೆ ಕುಳಿತು ಊಟ ಮಾಡುವದರಿಂದ ನಾವು ಬಾಗಿ ಊಟ ಮಾಡಬೇಕಾಗುತ್ತದೆ ಮತ್ತು ಇದರಿಂದ ಹೊಟ್ಟೆಗೆ ವ್ಯಾಯಾಮ ಬೀಳುವುದರಿಂದ ಪಚನಕ್ರಿಯೆ ಸಾರಾಗವಾಗಿ ಆಗುತ್ತದೆ. ಬಾಳೆ ಎಲೆಗಳು ಸಾಮಾನ್ಯವಾಗಿನ ಸಸ್ಯ ಆಧಾರಿತ ಸಂಯುಕ್ತಗಳಾದ ಪಾಲಿಫಿನಾಲ್ಗಳಾದ ಇಜಿಸಿಜಿ ಗಳಿಂದ ಮಾಡಲ್ಪಟ್ಟಿದೆ, ಬಲೇ ಎಳೆಯಲ್ಲಿ ಪಾಲಿಫಿನಾಲ್ಗಳು ನೈಸರ್ಗಿಕ ಉತ್ಕರ್ಷಣ ನಿರೋಧಕಗಳಾಗಿವೆ, ಇದು ಕ್ಯಾನ್ಸರ್ ಸೇರಿದಂತೆ ಅನೇಕ ಕಾಯಿಲೆಗಳಿಗೆ ಕಾರಣವಾಗುವ ಸ್ವತಂತ್ರ ರಾಡಿಕಲ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇಷ್ಟೇ ಅಲ್ಲದೆ ಬಾಳೆ ಎಲೆಗಳು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿವೆ, ಬಾಳೆ ಎಲೆಗಳು ಸೂಕ್ಷ್ಮಜೀವಿಗಳು ಮತ್ತು ಧೂಳನ್ನು ಹಿಮ್ಮೆಟ್ಟಿಸುವ ನೈಸರ್ಗಿಕ ಸಾಮರ್ಥ್ಯವನ್ನು ಹೊಂದಿವೆ ಆದ್ದರಿಂದ ಅದನ್ನು ಹೆಚ್ಚು ಶುಚಿಗೊಳಿಸುವ ಅಗತ್ಯವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…
ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…
ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ…
ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ. ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…
ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು. ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ…