ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ ಜನರು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಹಾಗಾದರೆ ನಾವು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡುವುದು ಒಳ್ಳೆಯದ ಅಥವಾ ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುವುದು ಕೆಟ್ಟದ್ದ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ.
ಸ್ನೇಹಿತರೆ ಕೆಲವು ಸಂಶೋಧನೆಯ ಪ್ರಕಾರ ಪುರುಷರು ಬೆಳಿಗ್ಗೆಯ ಸಮಯದಲ್ಲಿ ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡುವುದು ಬಹಳ ಒಳ್ಳೆಯದು ಎಂದು ತಿಳಿದು ಬಂದಿದೆ. ಇನ್ನು ಬಿಸಿ ನೀರಿನಲ್ಲಿ ಸ್ನಾನ ಮಾಡುವ ಪುರುಷರಲ್ಲಿ ನಪುಂಸಕತ್ವ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ, ಬಿಸಿ ನೀರಿನಲ್ಲಿ ಸ್ನಾನಮಾಡಿದರೆ ಅದೂ ಅವರ ಗಂಡಸುತನದ ಮೇಲೆ ನೇರ ಪರಿಣಾಮ ಬೀರುತ್ತದೆ ಮತ್ತು ಹೌದು ಸ್ನೇಹಿತರೆ ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡಿದರೆ ತಮ್ಮ ದೇಹದ ತಾಪಮಾನ ಜಾಸ್ತಿ ಆಗುತ್ತದೆ, ಹೀಗೆ ತಾಪಮಾನ ಜಾಸ್ತಿ ಆದರೆ ಗಂಡಸಿನಲ್ಲಿ ಇರುವ ಲೈಂಗಿಕ ಶಕ್ತಿ ಕುಗ್ಗುತ್ತದೆ ಎಂದು ಸಂಶೋದನೆಯಲ್ಲಿ ತಿಳಿದು ಬಂದಿದೆ.
ಈ ಕಾರಣದಿಂದ ಪುರುಷರು ಆದಷ್ಟು ತಣ್ಣೀರಿನ ಸ್ನಾನವನ್ನ ಮಾಡುವುದು ಬಹಳ ಒಳ್ಳೆಯದು, ಇನ್ನು ವಾತಾರಣದಲ್ಲಿ ಚಳಿ ಇದ್ದಾಗ ಎಲ್ಲರೂ ಕೂಡ ಬಿಸಿ ನೀರಿನ ಸ್ನಾನವನ್ನ ಮಾಡುತ್ತಾರೆ ಆದರೆ ಸ್ನೇಹಿತರೆ ಇದು ಒಳ್ಳೆಯದಲ್ಲ ಮತ್ತು ಇದರಿಂದ ದೇಹಕ್ಕೆ ಬಹಳ ತೊಂದರೆಯಾಗುತ್ತದೆ.ಇನ್ನು ಚಳಿಗಾಲದ ಸಮಯದಲ್ಲಿ ಬಿಸಿ ನೀರಿನ ಸ್ನಾನವನ್ನ ಮಾಡಿದರೆ ಹೃದಯಾಘಾತವಾಗುವ ಸಾಧ್ಯತೆ ಬಹಳ ಜಾಸ್ತಿ ಇರುತ್ತದೆ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ, ಈ ಕಾರಣದಿಂದ ಚಳಿಗಾಲದಲ್ಲಿ ತಣ್ಣೀರಿನ ಸ್ನಾನ ಬಹಳ ಒಳ್ಳೆಯದು ಅಂತ ಹೇಳಬಹುದು. ಇನ್ನು ಹೆಚ್ಚಾಗಿ ಬಿಸಿ ನೀರಿನ ಸ್ನಾನವನ್ನ ಮಾಡಿದರೆ ಚರ್ಮಕ್ಕೆ ಸಂಬಂದಿಸಿದ ಖಾಯಿಲೆಗಳು ಕಾಣಿಸಿಕೊಳ್ಳುತ್ತದೆ ಮತ್ತು ಇದರಿಂದ ನಮ್ಮ ಸೌಂದರ್ಯ ಹಾಳಾಗುತ್ತದೆ, ಇನ್ನು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಮನುಷ್ಯನ ದೇಹದಲ್ಲಿನ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತದೆ ಅನುವುದು ಬೇಸರ ಸಂಗತಿಯಾಗಿದೆ.
ಇನ್ನು ಮದ್ಯಪಾನ ಮತ್ತು ಧೂಮಪಾನವನ್ನ ಮಾಡುವವರು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಅವರಿಗೆ ಹಲವು ರೀತಿಯ ರೋಗಗಳು ಕಾಣಿಸಿಕೊಳ್ಳುತ್ತದೆ. ಇನ್ನು ಬಿಸಿ ನೀರಿನ ಸ್ನಾನ ಹೃದಯದ ಬಡಿತವನ್ನ ಕಡಿಮೆ ಮಾಡುವುದರ ಜೊತೆಗೆ ಹೃದಯಾಘಾತವಾಗುವ ಸಾಧ್ಯತೆ ಜಾಸ್ತಿ ಇದೆ. ಇನ್ನು ಬಿಸಿನೀರಿನಲ್ಲಿ ಸ್ನಾನವನ್ನ ಮಾಡಿದರೆ ರಕ್ತದ ಒತ್ತಡದಲ್ಲಿ ಬದಲಾವಣೆ ಕಂಡುಬರುತ್ತದೆ, ಹೌದು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡಿದರೆ ರಕ್ತನಾಳಗಳು ಹಿಗ್ಗುತ್ತದೆ ಮತ್ತು ಇದರಿಂದ ಹೃದಯಕ್ಕೆ ತುಂಬಾ ತೊಂದರೆಯಾಗುತ್ತದೆ. ಇನ್ನು ಕೆಲವು ಜನರಿಗೆ ಬಿಸಿ ನೀರಿನ ಸ್ನಾನವನ್ನ ಮಾಡಿದ ಬಳಿಕ ತಲೆ ಸುತ್ತುವಿಕೆ ಕಂಡು ಬರುತ್ತದೆ,ರಕ್ತದ ಒತ್ತಡದಲ್ಲಿನ ಏರುಪೇರು ಇದು ಕಾರಣ ಅನ್ನಬಹುದು, ಈ ಎಲ್ಲಾ ಕಾರಣಗಳಿಂದ ಬೆಳಿಗ್ಗೆಯ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡುವುದು ನಿಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.
ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…
ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ…!
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ. ಹಾಲಿ ಇರುವ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ…
ಪ್ರತಿಯೊಬ್ಬರ ಪರ್ಸ್ ನಲ್ಲಿಯೂ ನಾಣ್ಯಗಳು ಇದ್ದೇ ಇರುತ್ವೆ. ಕೆಲವರ ಪರ್ಸ್ ನಲ್ಲಿ 10 ರೂಪಾಯಿ ನಾಣ್ಯವಿದ್ರೆ ಇನ್ನು ಕೆಲವರ ಪರ್ಸ್ ನಲ್ಲಿ 2 ರೂಪಾಯಿ, ಒಂದು ರೂಪಾಯಿ ನಾಣ್ಯವಿರುತ್ತದೆ. ಶಾಸ್ತ್ರದ ಪ್ರಕಾರ, ರಾಶಿಗನುಗುಣವಾಗಿ ನಾಣ್ಯವನ್ನು ಪರ್ಸಿನಲ್ಲಿಟ್ಟರೆ ಶುಭಕರ. ಪ್ರತಿಯೊಂದು ರಾಶಿಗೂ ಬೇರೆ ಬೇರೆ ಲೋಹ ಶುಭ ಫಲ ನೀಡುತ್ತವೆ. ಹಾಗಾಗಿ ರಾಶಿಗನುಗುಣವಾಗಿ ಲೋಹದ ನಾಣ್ಯಗಳನ್ನು ಪರ್ಸಿನಲ್ಲಿ ಇಟ್ಟುಕೊಂಡರೆ ಎಂದೂ ಪರ್ಸ್ ಖಾಲಿಯಾಗುವುದಿಲ್ಲ. ಮೇಷ : ಈ ರಾಶಿಯವರು ಪರ್ಸ್ ನಲ್ಲಿ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು. ವೃಷಭ : ಈ ರಾಶಿಯವರು…
ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್ ಸಿ, ಬಿ6, ಕ್ಯಾಲ್ಷಿಯಂ, ಐರನ್ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ. ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್ ಎಂಬ ಅಮಿನೊ…