ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ.ಇದರಲ್ಲಿ ಕೆಲವರು ಸಕ್ಸಸ್ ಆಗುತ್ತಾರೆ.ಕೆಲವರಿಗೆ ಸಕ್ಸಸ್ ಸಿಗುವುದಿಲ್ಲ.
ಅದಕ್ಕೆ ಅನೇಕ ಕಾರಣಗಳಿರುತ್ತವೆ. ಕೆಲಸದಲ್ಲಿ ಅತ್ಯುತ್ತಮ ಪ್ರದರ್ಶನ ಇಲ್ಲದಿದ್ದರೆ ಅಧಿಕಾರಿಗಳ ಬಳಿ ಬೈಗುಳಗಳನ್ನು ಕೇಳಬೇಕಾಗುತ್ತದೆ.
ಹೀಗೆ ಅನೇಕ ಅಂಶಗಳು ಯಾವುದೇ ಉದ್ಯೋಗಿಯ ಪ್ರಮೋಷನ್, ಸಂಬಳ ಹೆಚ್ಚಳದೊಂದಿಗೆ ಬೆಸೆದುಕೊಂಡಿರುತ್ತವೆ. ಪ್ರಮೋಷನ್ ಬರಬೇಕೆಂದರೆ ಕೆಳಗೆ ತಿಳಿಸಿದ ವಿಧದಲ್ಲಿ ಮಾಡಿದರೆ ಶೀಘ್ರದಲ್ಲೇ ಅದು ಸಾಧ್ಯವಾಗುತ್ತದೆ. ಇದರ ಜತೆಗೆ ಸಂಬಳವೂ ಹೆಚ್ಚಾಗುತ್ತದೆ. ಏನು ಮಾಡಬೇಕೆಂದು ಮುಂದೆ ಓದಿ..
ಏನಪ್ಪಾ ಇದು ಈ ಕೆಲಸಗಳನ್ನು ಮಾಡಿದರೆ ನಮಗೆ ಪ್ರಮೋಷನ್ ಸಿಗುವುದೇ? ಎಂದು ಅನಿಸಬಹುದು ಆದ್ರೆ, ನಾವು ಕೆಳಗೆ ತಿಳಿಸಿದ ಸಂಗತಿಗಳು ಹಿಂದೂ ಪುರಾಣಗಳಲ್ಲಿವೆ. ಅವುಗಳನ್ನು ಅಷ್ಟು ಸುಲಭವಾಗಿ ತೆಗೆದುಹಾಕುವಂತಿಲ್ಲ. ಇವನ್ನು ಪಾಲಿಸಿ ನೋಡಿದರೆ ನಿಮಗೇ ಗೊತ್ತಾಗುತ್ತದೆ.
ಈ ಕೆಲಸವನ್ನು ಭಾನುವಾರದಿಂದ ಆರಂಭಿಸಬೇಕು. ಯಾವುದೇ ಭಾನುವಾರವಾದರೂ ಪರವಾಗಿಲ್ಲ.ಆ ದಿನ ಬೆಳಗ್ಗೆಯೇ ಎದ್ದು ತಲೆಸ್ನಾನ ಮಾಡಿ ಒಂದು ರಾಗಿ ಚೆಂಬು ಅಥವಾ ಪಾತ್ರೆಯಾವುದರಲ್ಲಾದರೂ ನೀರನ್ನು ತುಂಬಿಸಬೇಕು.
ಆ ಬಳಿಕ ಅದರಲ್ಲಿ ಎರಡು ಮೆಣಸಿನಕಾಯಿ ಬೀಜ ಹಾಕಬೇಕು. ಆ ಬಳಿಕ ಆ ನೀರನ್ನು ಸೂರ್ಯನಿಗೆ ಸಮರ್ಪಿಸಬೇಕು. ಸೂರ್ಯನಿಗೆಎದುರಾಗಿ ನಿಂತು ಆ ಪಾತ್ರೆಯನ್ನು ಸೂರ್ಯನ ಕಡೆ ತೋರಿಸುತ್ತಾ ಅದನ್ನು ಮೇಲೆತ್ತಿ ನೀರನ್ನು ಕೆಳಕ್ಕೆ ಹಾಕಬೇಕು. ಈ ರೀತಿ ಬೆಳಗ್ಗೆ 8 ಗಂಟೆ ಒಳಗೆ ಮಾಡಬೇಕು. ಇದನ್ನು ವಾರಕಾಲ ತಪ್ಪದೆ ಮಾಡಿದರೆ ಪ್ರಮೋಷನ್ ಬರುತ್ತದೆ.
ಭಾನುವಾರ ಬೆಳಗ್ಗೆಯೇ ಎದ್ದು ತಲೆಸ್ನಾನ ಮಾಡಿ ಒಂದು ಪಾತ್ರೆಯಲ್ಲಿ ನೀರನ್ನು ತುಂಬಿಸಿ ಅದರಲ್ಲಿ ಸ್ವಲ್ಪ ಬೆಲ್ಲ ಹಾಕಿ, ಆ ನೀರಿನಲ್ಲಿ ಹಳದಿ ಬಣ್ಣದ ಹೂಗಳನ್ನು ಹಾಕಬೇಕು.
ಆ ಬಳಿಕನೀರನ್ನು ಮೇಲೆ ಹೇಳಿದ ವಿಧದಲ್ಲಿ ಹಾಕಬೇಕು. ಹೀಗೆ ಬೆಳಗ್ಗೆ 8 ಗಂಟೆಯ ಒಳಗೆ ಮಾಡಬೇಕು. ಇದನ್ನು 11 ದಿನಗಳ ಕಾಲ ಪಾಲಿಸಬೇಕು. ಹೀಗೆ ಮಾಡಿದರೆ ಪ್ರಮೋಷನ್ ಕೂಡಲೇ ಬರುತ್ತದೆ.
ಅಂಗವೈಕಲ್ಯ ಇರುವ ವ್ಯಕ್ತಿಗಳಿಗೆ ಆರ್ಥಿಕ ಸಹಾಯ ಅಥವ ಅನ್ನದಾನ ಮಾಡಿದರೂ ದೋಷ ನಿವಾರಣೆಯಾಗುತ್ತದೆ. ಇದರಿಂದ ಜಾಬ್ ಪ್ರಮೋಷನ್ ಲಭಿಸುವ ಸಾಧ್ಯತೆಗಳು ಅಧಿಕ. ಈರೀತಿಯಾಗಿ ಕನಿಷ್ಠ 2 ತಿಂಗಳಿಗೊಮ್ಮೆಯಾದರೂ ಮಾಡಬೇಕಂತೆ.
ಪ್ರತಿನಿತ್ಯ ಬೆಳಗ್ಗೆ ಸೂರ್ಯ ಉದಯಿಸುವ ಸಮಯದಲ್ಲಿ ಒಂದು ಪಾತ್ರೆಯಲ್ಲಿ ನೀರನ್ನು ತೆಗೆದುಕೊಂದು ಸೂರ್ಯನಿಗೆ ಎದುರಾಗಿ ನಿಂತು ಸಮರ್ಪಿಸಿದರೆ ಅದರಿಂದ ಸೂರ್ಯನ ಅನುಗ್ರಹಸಿಗುತ್ತದೆ. ಇದರಿಂದ ಉದ್ಯೋಗದಲ್ಲಿ ಪ್ರಮೋಷನ್ ಲಭಿಸುವುದಷ್ಟೇ ಅಲ್ಲ, ಸಂಬಳ ಸಹ ವೃದ್ಧಿಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್ನಿಂದ…
ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…
ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.
ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…
ಭೂ ವ್ಯವಹಾರ ಪ್ರಕ್ರಿಯೆಯನ್ನು ಸರಳ ಹಾಗೂ ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಜಮೀನಿನ ಎಲ್ಲಾ ಮಾಹಿತಿಯನ್ನೊಳಗೊಂಡ ಆಧಾರ್ ರೀತಿಯ ವಿಶಿಷ್ಟಗುರುತಿನ ಸಂಖ್ಯೆಯನ್ನು ಕೇಂದ್ರ ಸರ್ಕಾರ ಪರಿಚಯಿಸಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಿರಾಸ್ತಿಗೂ ಬರಲಿದೆ ಆಧಾರ್ ರೀತಿ ವಿಶಿಷ್ಟಗುರುತಿನ ಸಂಖ್ಯೆ| ವಿಶಿಷ್ಟಗುರುತಿನ ಸಂಖ್ಯೆಯಲ್ಲಿ ಜಾಗದ ಎಲ್ಲಾ ಮಾಹಿತಿ| ಭೂ ವ್ಯವಹಾರ ಸುಲಭ ಹಾಗೂ ಪಾರದರ್ಶಕಕ್ಕೆ ನೆರವು| ಬೆರಳ ತುದಿಯಲ್ಲಿ ಭೂ ದಾಖಲೆ, ಬೇನಾಮಿ ಆಸ್ತಿಗೆ ಬ್ರೇಕ್| ರೈತರಿಗೆ ಸುಲಭ ಸಾಲ ಸೌಲಭ್ಯ, ಭೂ ತಕರಾರುಗಳ ಶೀಘ್ರ…
ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…