ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ.ಇದರಲ್ಲಿ ಕೆಲವರು ಸಕ್ಸಸ್ ಆಗುತ್ತಾರೆ.ಕೆಲವರಿಗೆ ಸಕ್ಸಸ್ ಸಿಗುವುದಿಲ್ಲ.
ಅದಕ್ಕೆ ಅನೇಕ ಕಾರಣಗಳಿರುತ್ತವೆ. ಕೆಲಸದಲ್ಲಿ ಅತ್ಯುತ್ತಮ ಪ್ರದರ್ಶನ ಇಲ್ಲದಿದ್ದರೆ ಅಧಿಕಾರಿಗಳ ಬಳಿ ಬೈಗುಳಗಳನ್ನು ಕೇಳಬೇಕಾಗುತ್ತದೆ.
ಹೀಗೆ ಅನೇಕ ಅಂಶಗಳು ಯಾವುದೇ ಉದ್ಯೋಗಿಯ ಪ್ರಮೋಷನ್, ಸಂಬಳ ಹೆಚ್ಚಳದೊಂದಿಗೆ ಬೆಸೆದುಕೊಂಡಿರುತ್ತವೆ. ಪ್ರಮೋಷನ್ ಬರಬೇಕೆಂದರೆ ಕೆಳಗೆ ತಿಳಿಸಿದ ವಿಧದಲ್ಲಿ ಮಾಡಿದರೆ ಶೀಘ್ರದಲ್ಲೇ ಅದು ಸಾಧ್ಯವಾಗುತ್ತದೆ. ಇದರ ಜತೆಗೆ ಸಂಬಳವೂ ಹೆಚ್ಚಾಗುತ್ತದೆ. ಏನು ಮಾಡಬೇಕೆಂದು ಮುಂದೆ ಓದಿ..
ಏನಪ್ಪಾ ಇದು ಈ ಕೆಲಸಗಳನ್ನು ಮಾಡಿದರೆ ನಮಗೆ ಪ್ರಮೋಷನ್ ಸಿಗುವುದೇ? ಎಂದು ಅನಿಸಬಹುದು ಆದ್ರೆ, ನಾವು ಕೆಳಗೆ ತಿಳಿಸಿದ ಸಂಗತಿಗಳು ಹಿಂದೂ ಪುರಾಣಗಳಲ್ಲಿವೆ. ಅವುಗಳನ್ನು ಅಷ್ಟು ಸುಲಭವಾಗಿ ತೆಗೆದುಹಾಕುವಂತಿಲ್ಲ. ಇವನ್ನು ಪಾಲಿಸಿ ನೋಡಿದರೆ ನಿಮಗೇ ಗೊತ್ತಾಗುತ್ತದೆ.
ಈ ಕೆಲಸವನ್ನು ಭಾನುವಾರದಿಂದ ಆರಂಭಿಸಬೇಕು. ಯಾವುದೇ ಭಾನುವಾರವಾದರೂ ಪರವಾಗಿಲ್ಲ.ಆ ದಿನ ಬೆಳಗ್ಗೆಯೇ ಎದ್ದು ತಲೆಸ್ನಾನ ಮಾಡಿ ಒಂದು ರಾಗಿ ಚೆಂಬು ಅಥವಾ ಪಾತ್ರೆಯಾವುದರಲ್ಲಾದರೂ ನೀರನ್ನು ತುಂಬಿಸಬೇಕು.
ಆ ಬಳಿಕ ಅದರಲ್ಲಿ ಎರಡು ಮೆಣಸಿನಕಾಯಿ ಬೀಜ ಹಾಕಬೇಕು. ಆ ಬಳಿಕ ಆ ನೀರನ್ನು ಸೂರ್ಯನಿಗೆ ಸಮರ್ಪಿಸಬೇಕು. ಸೂರ್ಯನಿಗೆಎದುರಾಗಿ ನಿಂತು ಆ ಪಾತ್ರೆಯನ್ನು ಸೂರ್ಯನ ಕಡೆ ತೋರಿಸುತ್ತಾ ಅದನ್ನು ಮೇಲೆತ್ತಿ ನೀರನ್ನು ಕೆಳಕ್ಕೆ ಹಾಕಬೇಕು. ಈ ರೀತಿ ಬೆಳಗ್ಗೆ 8 ಗಂಟೆ ಒಳಗೆ ಮಾಡಬೇಕು. ಇದನ್ನು ವಾರಕಾಲ ತಪ್ಪದೆ ಮಾಡಿದರೆ ಪ್ರಮೋಷನ್ ಬರುತ್ತದೆ.
ಭಾನುವಾರ ಬೆಳಗ್ಗೆಯೇ ಎದ್ದು ತಲೆಸ್ನಾನ ಮಾಡಿ ಒಂದು ಪಾತ್ರೆಯಲ್ಲಿ ನೀರನ್ನು ತುಂಬಿಸಿ ಅದರಲ್ಲಿ ಸ್ವಲ್ಪ ಬೆಲ್ಲ ಹಾಕಿ, ಆ ನೀರಿನಲ್ಲಿ ಹಳದಿ ಬಣ್ಣದ ಹೂಗಳನ್ನು ಹಾಕಬೇಕು.
ಆ ಬಳಿಕನೀರನ್ನು ಮೇಲೆ ಹೇಳಿದ ವಿಧದಲ್ಲಿ ಹಾಕಬೇಕು. ಹೀಗೆ ಬೆಳಗ್ಗೆ 8 ಗಂಟೆಯ ಒಳಗೆ ಮಾಡಬೇಕು. ಇದನ್ನು 11 ದಿನಗಳ ಕಾಲ ಪಾಲಿಸಬೇಕು. ಹೀಗೆ ಮಾಡಿದರೆ ಪ್ರಮೋಷನ್ ಕೂಡಲೇ ಬರುತ್ತದೆ.
ಅಂಗವೈಕಲ್ಯ ಇರುವ ವ್ಯಕ್ತಿಗಳಿಗೆ ಆರ್ಥಿಕ ಸಹಾಯ ಅಥವ ಅನ್ನದಾನ ಮಾಡಿದರೂ ದೋಷ ನಿವಾರಣೆಯಾಗುತ್ತದೆ. ಇದರಿಂದ ಜಾಬ್ ಪ್ರಮೋಷನ್ ಲಭಿಸುವ ಸಾಧ್ಯತೆಗಳು ಅಧಿಕ. ಈರೀತಿಯಾಗಿ ಕನಿಷ್ಠ 2 ತಿಂಗಳಿಗೊಮ್ಮೆಯಾದರೂ ಮಾಡಬೇಕಂತೆ.
ಪ್ರತಿನಿತ್ಯ ಬೆಳಗ್ಗೆ ಸೂರ್ಯ ಉದಯಿಸುವ ಸಮಯದಲ್ಲಿ ಒಂದು ಪಾತ್ರೆಯಲ್ಲಿ ನೀರನ್ನು ತೆಗೆದುಕೊಂದು ಸೂರ್ಯನಿಗೆ ಎದುರಾಗಿ ನಿಂತು ಸಮರ್ಪಿಸಿದರೆ ಅದರಿಂದ ಸೂರ್ಯನ ಅನುಗ್ರಹಸಿಗುತ್ತದೆ. ಇದರಿಂದ ಉದ್ಯೋಗದಲ್ಲಿ ಪ್ರಮೋಷನ್ ಲಭಿಸುವುದಷ್ಟೇ ಅಲ್ಲ, ಸಂಬಳ ಸಹ ವೃದ್ಧಿಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ದ್ವಿಚಕ್ರ ವಾಹನಗಳು ಪೆಟ್ರೋಲ್ ಎಂಜಿನ್ ಸಹಾಯದಿಂದ ಚಲಿಸುತ್ತಿರುವುದು ಎಂದು ನಮಗೆಲ್ಲಾ ತಿಳಿದೇ ಇದೆ. ಜೊತೆಗೆ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳು ಕೂಡಾ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಎಂಜಿನ್ ಬೈಕ್ಗಳಿಗೆ ಟಕ್ಕರ್ ನೀಡುವುದಕ್ಕೆ ಸಜ್ಜಾಗುತ್ತಿವೆ. ಹೀಗಿರುವಾಗ ಇಲ್ಲೊಬ್ಬ ಅಸಾಮಿ ಕೋಕಾಕೋಲಾದಿಂದ ಬೈಕ್ ಚಾಲನೆ ಮಾಡುವ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾನೆ. ವಾಹನಗಳ ಇಂಧನಗಳ ಬೆಲೆ ಕಡಿತಗೊಳಿಸುವುದಕ್ಕೆ ಜಗತ್ತಿನಾದ್ಯಂತ ಹಲವು ಹೊಸ ಇಂಧನ ಮಾದರಿಗಳನ್ನು ಪತ್ತೆಹಚ್ಚಲು ಹತ್ತಾರು ಸಂಶೋಧನೆಗಳು ನಡೆಯುತ್ತಿದ್ದು, ಇಲ್ಲೊಬ್ಬ ಯುವಕ ಮಾತ್ರ ಒಂದು ಸಾಧಾರಣ ಕೂಲ್…
ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.
ಸೌಭಾಗ್ಯಲಕ್ಷ್ಮಿ, ಉಷಾ, ಸಾವಿರ ಸುಳ್ಳು, ದಿಗ್ವಿಜಯ ಸಿನಿಮಾಗಳಲ್ಲಿ ನಟಿಸಿರುವ ಸುಂದರ ಮೊಗದ ನಟಿ ರಾಧಾ ಕನ್ನಡ ಚಿತ್ರಪ್ರೇಮಿಗಳಿಗೆ ಚೆನ್ನಾಗಿ ಪರಿಚಯ. ಕನ್ನಡದಲ್ಲಿ ನಟಿಸಿದ್ದು ಬೆರಳೆಣಿಕೆ ಸಿನಿಮಾಗಳಲ್ಲಾದರೂ ಅವರಿಗೆ ಹೆಸರು ತಂದುಕೊಟ್ಟದ್ದು ಮಾತ್ರ ಸಾಹಸಸಿಂಹ ವಿಷ್ಣುವರ್ಧನ್ ಜೊತೆ ಅಭಿನಯಿಸಿದ ಸೌಭಾಗ್ಯಲಕ್ಷ್ಮಿ ಸಿನಿಮಾ.ರಾಧಾ ಮೊದಲ ಹೆಸರು ಉದಯಚಂದ್ರಿಕ. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದವರು. ಕನ್ನಡದಲ್ಲಿ ಹೆಚ್ಚು ಸಿನಿಮಾಗಳಲ್ಲಿ ನಟಿಸದಿದ್ದರೂ ತಮಿಳು, ಮಲಯಾಳಂ ಹಾಗೂ ತೆಲುಗು ಸಿನಿಮಾಗಳಲ್ಲಿ ಹೆಸರು ಮಾಡಿದವರು ರಾಧಾ. 1991 ರಲ್ಲಿ ರಾಧಾ ಉದ್ಯಮಿ ರಾಜಶೇಖರನ್ ನಾಯರ್ ಅವರನ್ನು ವಿವಾಹವಾದರು.ಈ ದಂಪತಿಗೆ…
ರಾಜಧಾನಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಬಿಬಿಎಂಪಿ ಜಂಟಿ ಆಯುಕ್ತರೊಂದಿಗೆ ನಿನ್ನೆ ನಡೆಸಿದ ಸಭೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ವಿಫಲವಾದರೆ ಕ್ರಮ ಜರುಗಿಸುವ ಆದೇಶ ನೀಡಿರುವುದಾಗಿ ಡಾ. ಸುಧಾಕರ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. ಇದಕ್ಕೂ ಮುನ್ನ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಬ್ರಿಗೇಡ್…
ರಾಜ್ಯದಲ್ಲಿ ಎಲ್ಲ ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…
ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ ನಾವು ಬೇಕಂತಲೋ ಅಥವಾ ಮರೆತೋ ಮಾಡುವ ಶೇ. 10 ಸಂಗತಿಗಳು ಕಿಡ್ನಿಗೆ ತುಂಬಾ ಅಪಾಯಕಾರಿ. ಅವು ಯಾವವು ಅನ್ನೋದನ್ನು ನೋಡೋಣ. ತುಂಬಾ ಪ್ರೋಟೀನ್ ಯುಕ್ತ ಆಹಾರ ಸೇವಿಸುವುದು ಕಿಡ್ನಿಗೆ ಅಪಾಯಕಾರಿ. ಅದರಲ್ಲೂ ಮುಖ್ಯವಾಗಿ ಕೆಂಪು ಮಾಂಸ ಕಿಡ್ನಿಯನ್ನು ಡ್ಯಾಮೇಜ್ ಮಾಡುತ್ತೆ. ವಿಟಮಿನ್ ಬಿ6 ಹಾಗೂ ವಿಟಮಿನ್ ಡಿ…