ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ.ಇದರಲ್ಲಿ ಕೆಲವರು ಸಕ್ಸಸ್ ಆಗುತ್ತಾರೆ.ಕೆಲವರಿಗೆ ಸಕ್ಸಸ್ ಸಿಗುವುದಿಲ್ಲ.
ಅದಕ್ಕೆ ಅನೇಕ ಕಾರಣಗಳಿರುತ್ತವೆ. ಕೆಲಸದಲ್ಲಿ ಅತ್ಯುತ್ತಮ ಪ್ರದರ್ಶನ ಇಲ್ಲದಿದ್ದರೆ ಅಧಿಕಾರಿಗಳ ಬಳಿ ಬೈಗುಳಗಳನ್ನು ಕೇಳಬೇಕಾಗುತ್ತದೆ.
ಹೀಗೆ ಅನೇಕ ಅಂಶಗಳು ಯಾವುದೇ ಉದ್ಯೋಗಿಯ ಪ್ರಮೋಷನ್, ಸಂಬಳ ಹೆಚ್ಚಳದೊಂದಿಗೆ ಬೆಸೆದುಕೊಂಡಿರುತ್ತವೆ. ಪ್ರಮೋಷನ್ ಬರಬೇಕೆಂದರೆ ಕೆಳಗೆ ತಿಳಿಸಿದ ವಿಧದಲ್ಲಿ ಮಾಡಿದರೆ ಶೀಘ್ರದಲ್ಲೇ ಅದು ಸಾಧ್ಯವಾಗುತ್ತದೆ. ಇದರ ಜತೆಗೆ ಸಂಬಳವೂ ಹೆಚ್ಚಾಗುತ್ತದೆ. ಏನು ಮಾಡಬೇಕೆಂದು ಮುಂದೆ ಓದಿ..
ಏನಪ್ಪಾ ಇದು ಈ ಕೆಲಸಗಳನ್ನು ಮಾಡಿದರೆ ನಮಗೆ ಪ್ರಮೋಷನ್ ಸಿಗುವುದೇ? ಎಂದು ಅನಿಸಬಹುದು ಆದ್ರೆ, ನಾವು ಕೆಳಗೆ ತಿಳಿಸಿದ ಸಂಗತಿಗಳು ಹಿಂದೂ ಪುರಾಣಗಳಲ್ಲಿವೆ. ಅವುಗಳನ್ನು ಅಷ್ಟು ಸುಲಭವಾಗಿ ತೆಗೆದುಹಾಕುವಂತಿಲ್ಲ. ಇವನ್ನು ಪಾಲಿಸಿ ನೋಡಿದರೆ ನಿಮಗೇ ಗೊತ್ತಾಗುತ್ತದೆ.
ಈ ಕೆಲಸವನ್ನು ಭಾನುವಾರದಿಂದ ಆರಂಭಿಸಬೇಕು. ಯಾವುದೇ ಭಾನುವಾರವಾದರೂ ಪರವಾಗಿಲ್ಲ.ಆ ದಿನ ಬೆಳಗ್ಗೆಯೇ ಎದ್ದು ತಲೆಸ್ನಾನ ಮಾಡಿ ಒಂದು ರಾಗಿ ಚೆಂಬು ಅಥವಾ ಪಾತ್ರೆಯಾವುದರಲ್ಲಾದರೂ ನೀರನ್ನು ತುಂಬಿಸಬೇಕು.
ಆ ಬಳಿಕ ಅದರಲ್ಲಿ ಎರಡು ಮೆಣಸಿನಕಾಯಿ ಬೀಜ ಹಾಕಬೇಕು. ಆ ಬಳಿಕ ಆ ನೀರನ್ನು ಸೂರ್ಯನಿಗೆ ಸಮರ್ಪಿಸಬೇಕು. ಸೂರ್ಯನಿಗೆಎದುರಾಗಿ ನಿಂತು ಆ ಪಾತ್ರೆಯನ್ನು ಸೂರ್ಯನ ಕಡೆ ತೋರಿಸುತ್ತಾ ಅದನ್ನು ಮೇಲೆತ್ತಿ ನೀರನ್ನು ಕೆಳಕ್ಕೆ ಹಾಕಬೇಕು. ಈ ರೀತಿ ಬೆಳಗ್ಗೆ 8 ಗಂಟೆ ಒಳಗೆ ಮಾಡಬೇಕು. ಇದನ್ನು ವಾರಕಾಲ ತಪ್ಪದೆ ಮಾಡಿದರೆ ಪ್ರಮೋಷನ್ ಬರುತ್ತದೆ.
ಭಾನುವಾರ ಬೆಳಗ್ಗೆಯೇ ಎದ್ದು ತಲೆಸ್ನಾನ ಮಾಡಿ ಒಂದು ಪಾತ್ರೆಯಲ್ಲಿ ನೀರನ್ನು ತುಂಬಿಸಿ ಅದರಲ್ಲಿ ಸ್ವಲ್ಪ ಬೆಲ್ಲ ಹಾಕಿ, ಆ ನೀರಿನಲ್ಲಿ ಹಳದಿ ಬಣ್ಣದ ಹೂಗಳನ್ನು ಹಾಕಬೇಕು.
ಆ ಬಳಿಕನೀರನ್ನು ಮೇಲೆ ಹೇಳಿದ ವಿಧದಲ್ಲಿ ಹಾಕಬೇಕು. ಹೀಗೆ ಬೆಳಗ್ಗೆ 8 ಗಂಟೆಯ ಒಳಗೆ ಮಾಡಬೇಕು. ಇದನ್ನು 11 ದಿನಗಳ ಕಾಲ ಪಾಲಿಸಬೇಕು. ಹೀಗೆ ಮಾಡಿದರೆ ಪ್ರಮೋಷನ್ ಕೂಡಲೇ ಬರುತ್ತದೆ.
ಅಂಗವೈಕಲ್ಯ ಇರುವ ವ್ಯಕ್ತಿಗಳಿಗೆ ಆರ್ಥಿಕ ಸಹಾಯ ಅಥವ ಅನ್ನದಾನ ಮಾಡಿದರೂ ದೋಷ ನಿವಾರಣೆಯಾಗುತ್ತದೆ. ಇದರಿಂದ ಜಾಬ್ ಪ್ರಮೋಷನ್ ಲಭಿಸುವ ಸಾಧ್ಯತೆಗಳು ಅಧಿಕ. ಈರೀತಿಯಾಗಿ ಕನಿಷ್ಠ 2 ತಿಂಗಳಿಗೊಮ್ಮೆಯಾದರೂ ಮಾಡಬೇಕಂತೆ.
ಪ್ರತಿನಿತ್ಯ ಬೆಳಗ್ಗೆ ಸೂರ್ಯ ಉದಯಿಸುವ ಸಮಯದಲ್ಲಿ ಒಂದು ಪಾತ್ರೆಯಲ್ಲಿ ನೀರನ್ನು ತೆಗೆದುಕೊಂದು ಸೂರ್ಯನಿಗೆ ಎದುರಾಗಿ ನಿಂತು ಸಮರ್ಪಿಸಿದರೆ ಅದರಿಂದ ಸೂರ್ಯನ ಅನುಗ್ರಹಸಿಗುತ್ತದೆ. ಇದರಿಂದ ಉದ್ಯೋಗದಲ್ಲಿ ಪ್ರಮೋಷನ್ ಲಭಿಸುವುದಷ್ಟೇ ಅಲ್ಲ, ಸಂಬಳ ಸಹ ವೃದ್ಧಿಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಳಿ ಎಕ್ಕದ ಗಿಡದಲ್ಲಿ ನಮಗೆ ತಿಳಿಯದ ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ. ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು…
ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…
ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮುಚ್ಚಲಾಗುತ್ತದೆ ಎಂದು ಹೇಳಲಾಗಿದ್ದು, ಈ ಕುರಿತಾಗಿ ಸಂಸ್ಥೆಯ ಕರ್ನಾಟಕ ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಶೀಲ್ ಕುಮಾರ್ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಚ್ಚಲಾಗುತ್ತದೆ ಎಂಬ ವದಂತಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದು, ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವ ವದಂತಿ ನಿಜವಲ್ಲ. ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ಕೆಲವರು ಬಿಎಸ್ಎನ್ಎಲ್ ಮುಚ್ಚುವ ಕುರಿತು ವದಂತಿ ಹರಡುತ್ತಿದ್ದಾರೆ. ಸಂಸ್ಥೆಯ ಸೇವೆ…
ಇಂದು ಗುರುವಾರ, 15/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…
ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…