ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ.ಇದರಲ್ಲಿ ಕೆಲವರು ಸಕ್ಸಸ್ ಆಗುತ್ತಾರೆ.ಕೆಲವರಿಗೆ ಸಕ್ಸಸ್ ಸಿಗುವುದಿಲ್ಲ.
ಅದಕ್ಕೆ ಅನೇಕ ಕಾರಣಗಳಿರುತ್ತವೆ. ಕೆಲಸದಲ್ಲಿ ಅತ್ಯುತ್ತಮ ಪ್ರದರ್ಶನ ಇಲ್ಲದಿದ್ದರೆ ಅಧಿಕಾರಿಗಳ ಬಳಿ ಬೈಗುಳಗಳನ್ನು ಕೇಳಬೇಕಾಗುತ್ತದೆ.
ಹೀಗೆ ಅನೇಕ ಅಂಶಗಳು ಯಾವುದೇ ಉದ್ಯೋಗಿಯ ಪ್ರಮೋಷನ್, ಸಂಬಳ ಹೆಚ್ಚಳದೊಂದಿಗೆ ಬೆಸೆದುಕೊಂಡಿರುತ್ತವೆ. ಪ್ರಮೋಷನ್ ಬರಬೇಕೆಂದರೆ ಕೆಳಗೆ ತಿಳಿಸಿದ ವಿಧದಲ್ಲಿ ಮಾಡಿದರೆ ಶೀಘ್ರದಲ್ಲೇ ಅದು ಸಾಧ್ಯವಾಗುತ್ತದೆ. ಇದರ ಜತೆಗೆ ಸಂಬಳವೂ ಹೆಚ್ಚಾಗುತ್ತದೆ. ಏನು ಮಾಡಬೇಕೆಂದು ಮುಂದೆ ಓದಿ..
ಏನಪ್ಪಾ ಇದು ಈ ಕೆಲಸಗಳನ್ನು ಮಾಡಿದರೆ ನಮಗೆ ಪ್ರಮೋಷನ್ ಸಿಗುವುದೇ? ಎಂದು ಅನಿಸಬಹುದು ಆದ್ರೆ, ನಾವು ಕೆಳಗೆ ತಿಳಿಸಿದ ಸಂಗತಿಗಳು ಹಿಂದೂ ಪುರಾಣಗಳಲ್ಲಿವೆ. ಅವುಗಳನ್ನು ಅಷ್ಟು ಸುಲಭವಾಗಿ ತೆಗೆದುಹಾಕುವಂತಿಲ್ಲ. ಇವನ್ನು ಪಾಲಿಸಿ ನೋಡಿದರೆ ನಿಮಗೇ ಗೊತ್ತಾಗುತ್ತದೆ.
ಈ ಕೆಲಸವನ್ನು ಭಾನುವಾರದಿಂದ ಆರಂಭಿಸಬೇಕು. ಯಾವುದೇ ಭಾನುವಾರವಾದರೂ ಪರವಾಗಿಲ್ಲ.ಆ ದಿನ ಬೆಳಗ್ಗೆಯೇ ಎದ್ದು ತಲೆಸ್ನಾನ ಮಾಡಿ ಒಂದು ರಾಗಿ ಚೆಂಬು ಅಥವಾ ಪಾತ್ರೆಯಾವುದರಲ್ಲಾದರೂ ನೀರನ್ನು ತುಂಬಿಸಬೇಕು.
ಆ ಬಳಿಕ ಅದರಲ್ಲಿ ಎರಡು ಮೆಣಸಿನಕಾಯಿ ಬೀಜ ಹಾಕಬೇಕು. ಆ ಬಳಿಕ ಆ ನೀರನ್ನು ಸೂರ್ಯನಿಗೆ ಸಮರ್ಪಿಸಬೇಕು. ಸೂರ್ಯನಿಗೆಎದುರಾಗಿ ನಿಂತು ಆ ಪಾತ್ರೆಯನ್ನು ಸೂರ್ಯನ ಕಡೆ ತೋರಿಸುತ್ತಾ ಅದನ್ನು ಮೇಲೆತ್ತಿ ನೀರನ್ನು ಕೆಳಕ್ಕೆ ಹಾಕಬೇಕು. ಈ ರೀತಿ ಬೆಳಗ್ಗೆ 8 ಗಂಟೆ ಒಳಗೆ ಮಾಡಬೇಕು. ಇದನ್ನು ವಾರಕಾಲ ತಪ್ಪದೆ ಮಾಡಿದರೆ ಪ್ರಮೋಷನ್ ಬರುತ್ತದೆ.
ಭಾನುವಾರ ಬೆಳಗ್ಗೆಯೇ ಎದ್ದು ತಲೆಸ್ನಾನ ಮಾಡಿ ಒಂದು ಪಾತ್ರೆಯಲ್ಲಿ ನೀರನ್ನು ತುಂಬಿಸಿ ಅದರಲ್ಲಿ ಸ್ವಲ್ಪ ಬೆಲ್ಲ ಹಾಕಿ, ಆ ನೀರಿನಲ್ಲಿ ಹಳದಿ ಬಣ್ಣದ ಹೂಗಳನ್ನು ಹಾಕಬೇಕು.
ಆ ಬಳಿಕನೀರನ್ನು ಮೇಲೆ ಹೇಳಿದ ವಿಧದಲ್ಲಿ ಹಾಕಬೇಕು. ಹೀಗೆ ಬೆಳಗ್ಗೆ 8 ಗಂಟೆಯ ಒಳಗೆ ಮಾಡಬೇಕು. ಇದನ್ನು 11 ದಿನಗಳ ಕಾಲ ಪಾಲಿಸಬೇಕು. ಹೀಗೆ ಮಾಡಿದರೆ ಪ್ರಮೋಷನ್ ಕೂಡಲೇ ಬರುತ್ತದೆ.
ಅಂಗವೈಕಲ್ಯ ಇರುವ ವ್ಯಕ್ತಿಗಳಿಗೆ ಆರ್ಥಿಕ ಸಹಾಯ ಅಥವ ಅನ್ನದಾನ ಮಾಡಿದರೂ ದೋಷ ನಿವಾರಣೆಯಾಗುತ್ತದೆ. ಇದರಿಂದ ಜಾಬ್ ಪ್ರಮೋಷನ್ ಲಭಿಸುವ ಸಾಧ್ಯತೆಗಳು ಅಧಿಕ. ಈರೀತಿಯಾಗಿ ಕನಿಷ್ಠ 2 ತಿಂಗಳಿಗೊಮ್ಮೆಯಾದರೂ ಮಾಡಬೇಕಂತೆ.
ಪ್ರತಿನಿತ್ಯ ಬೆಳಗ್ಗೆ ಸೂರ್ಯ ಉದಯಿಸುವ ಸಮಯದಲ್ಲಿ ಒಂದು ಪಾತ್ರೆಯಲ್ಲಿ ನೀರನ್ನು ತೆಗೆದುಕೊಂದು ಸೂರ್ಯನಿಗೆ ಎದುರಾಗಿ ನಿಂತು ಸಮರ್ಪಿಸಿದರೆ ಅದರಿಂದ ಸೂರ್ಯನ ಅನುಗ್ರಹಸಿಗುತ್ತದೆ. ಇದರಿಂದ ಉದ್ಯೋಗದಲ್ಲಿ ಪ್ರಮೋಷನ್ ಲಭಿಸುವುದಷ್ಟೇ ಅಲ್ಲ, ಸಂಬಳ ಸಹ ವೃದ್ಧಿಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ. 1. ಅಕ್ಷಯ್ ಕುಮಾರ್:- ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್…
ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ
ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.
ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….
ಕರ್ನಾಟಕದಲ್ಲಿ ಇಂದಿನಿಂದ KCET ಪರೀಕ್ಷೆಗಳು ಆರಂಭವಾಗಿದ್ದು, ರಾಜ್ಯದಾದ್ಯಂತ ಸುಮಾರು 3.3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮಹತ್ವದ ಪ್ರವೇಶ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಈ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತಿದ್ದು, ಇದು ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ ಮತ್ತು ಇತರ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಪ್ರಮುಖ ದಾರಿ ಆಗಿದೆ. ಈ ವರ್ಷದ KCET ಪರೀಕ್ಷೆಗಳು ಏಪ್ರಿಲ್ 22ರಿಂದ 24ರವರೆಗೆ ನಡೆಯುತ್ತಿದ್ದು, ಏಪ್ರಿಲ್ 23ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆಗಳು ನಡೆಯುತ್ತಿವೆ. ರಾಜ್ಯದಾದ್ಯಂತ ಸುಮಾರು 745…