ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ ಸ್ವಾಮಿ ಸಹಾಯಕನಾಗುತ್ತಾನೆ ಎಂಬ ಪ್ರತೀತಿಯಿದೆ. ಇದರಿಂದ ಎಲ್ಲಧರ್ಮದವರು ಅವರ ಭಕ್ತರಾಗಲು ಸಾಧ್ಯ ಎಂದು ಅಯ್ಯಪ್ಪ ಭಕ್ತರೊಬ್ಬರು ತಿಳಿಸುತ್ತಾರೆ.
ಪ್ರಥಮ ಬಾರಿ ನಾನು ಅಯ್ಯಪ್ಪ ಮಾಲೆ ಧರಿಸಿದ್ದಕ್ಕೆ ತುಂಬ ಸಂತಸವಾಗುತ್ತಿದೆ. ಮೊದಲಿನಿಂದಲೂ ಅಯ್ಯಪ್ಪ ಭಕ್ತರನ್ನು ಕಂಡು ನಾನು ಮಾಲೆ ಧರಿಸಬೇಕು ಎಂದು ಯೋಚಿಸುತ್ತಿದೆ. ಈ ಸಲ ಅವಕಾಶ ಕೂಡಿ ಬಂದಿದ್ದು, ನನ್ನ ಅದೃಷ್ಟ. ಕಂಪನಿ ಮಾಲಿಕ ನರೇಂದ್ರ ರಾಠೋಡ್ ಪ್ರೇರಣೆಯಿಂದ ಬಾಬ್ಲು 41 ದಿನಗಳ ಅಯ್ಯಪ್ಪ ಮಾಲೆ ಪ್ರಥಮ ಬಾರಿ ಧಾರಣೆ ಮಾಡಿಕೊಂಡು ಕೊಮು ಸೌಹರ್ದತೆಗೆ ಸಾಕ್ಷಿಯಾಗಿದ್ದಾನೆ. ಮೊದಲ ದಿನವೇ ಪೂಜೆ, ಪಠಣದಲ್ಲಿನಿರತನಾಗಿ ಉಳಿದ ಎಲ್ಲಅಯ್ಯಪ್ಪ ಭಕ್ತರಿಗೆ ಬೆರಗಾಗುವಂತೆ ಮಾಡಿದ್ದಾನೆ. ಅಯ್ಯಪ್ಪ ಭಕ್ತರು ಪಾಲಿಸುವ ಎಲ್ಲನೀತಿ, ನಿಯಮ ಪೂಜೆ-ಪುನಸ್ಕಾರಗಳನ್ನು ತಪ್ಪದೇ ಪಾಲಿಸುತ್ತಿದ್ದಾನೆ.
ಅಯ್ಯಪ್ಪ ಸ್ವಾಮಿ ತತ್ವಮಸಿ ಆಗಿದ್ದು, ಜಾತಿ, ಧರ್ಮಗೆ ಸಿಮೀತವಾಗಿಲ್ಲ. ಎಲ್ಲ ಧರ್ಮದವರು ಅಯ್ಯಪ್ಪ ಭಕ್ತರಾಗಬಹುದು. ನಮ್ಮಲ್ಲಿಕೆಲಸ ಮಾಡುತ್ತಿರುವ ಲಾರಿ ಡ್ರೈವರ್ ಅಯ್ಯಪ್ಪ ಮಾಲೆ ಧರಿಸಲು ನಮ್ಮ ಕುಟುಂಬದ ಅನುಕರಣ ವೇ ಕಾರಣ. ದೇಶ ದಲ್ಲಿಹಿಂದು-ಮುಸ್ಲಿಂ ಐಕ್ಯತೆಗೆ ಇದು ಮಾದರಿಯಾಗಿದೆ. ದೇಶದ ಜಾತ್ಯತೀತ ಭಾವನೆಗೆ ಪ್ರೇರಣೆಯಾಗಿದೆ. ಬಾಬ್ಲುಅಯ್ಯಪ್ಪ ಮಾಲೆ ಧರಿಸಿದ್ದು ಕೇಳಿ ನಮ್ಮ ದೇಶ ಸಹಿಷ್ಣತೆಗೆ ಪ್ರಮುಖ್ಯತೆ ನೀಡುತ್ತದೆ ಎಂಬುದಕ್ಕೆ ನಿದರ್ಶನವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..
ಕೇಂದ್ರ ಸಚಿವ ಬಿಜೆಪಿಯ ಹಿರಿಯ ಮುಖಂಡ ಅನಂತಕುಮಾರ್ ರವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಬೆಳಗಿನ ಜಾವ ಮೂರು ಗಂಟೆಗೆ ವಿಧಿವಶವರಾಗಿದ್ದಾರೆ. ಅಗಲಿದ ರಾಜಕೀಯ ನಾಯಕನಿಗೆ ಎಲ್ಲಾ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.ಹಾಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಎಚ್.ಎನ್. ಅನಂತಕುಮಾರ್ ರವರಿಗೆ ಸಂತಾಪ ಸೂಚಿಸಿದ್ದಾರೆ. ಎಚ್.ಎನ್. ಅನಂತಕುಮಾರ್ ರವರು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೆಲವು ದಿನಗಳಿಂದ ಚಿಕಿತ್ಸೆ ಪೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ, ೫೯ ವರ್ಷದ ಅನಂತಕುಮಾರ್…
ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…
ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…
ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.
ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…