ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪಯಣ ಮಾಡಬೇಕೆಂಬ ಅಸೆ ಎಲ್ಲರಿಗೂ ಕೂಡ ಇರುತ್ತದೆ, ಗಗನದಲ್ಲಿ ಒಮ್ಮೆ ಪ್ರಯಾಣ ಬೆಳೆಸಿ ಆ ಮಧುರ ಕ್ಷಣವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂಬ ಆಸೆ ಕೂಡ ಪ್ರತಿಯೊಬ್ಬರಿಗೆ ಇರುತ್ತದೆ. ನಮ್ಮ ದೇಶದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಬೆಳೆಸಲು ಅದು ಕೂಡ ಕಡಿಮೆ ಅವಧಿಯಲ್ಲಿ ಈ ದೂರ ಕ್ರಮಿಸಲು ವಿಮಾನಯಾನ ಬಹು ಲಾಭಕರ. ಕೇವಲ ಪ್ರಯಾಣಿಕರು ಮಾತ್ರವಲ್ಲ ಸರಕುಗಳು ಕೂಡ ಸಾಗುತ್ತವೆ ಈ ಯಾನದಲ್ಲಿ, ಇನ್ನು ವಿಮಾನ ಎಂದಾಗ ನೆನಪಾಗುವುದು ವಿಮಾನ ಪ್ರಯಾಣದಲ್ಲಿ ಪ್ರಯಾಣಿಕರ ಆಸನವನ್ನು ಹಾಗು ಅವರ ಸಹಾಯಕ್ಕಾಗಿ ಇರುವ ಗಗನಸಖಿಯರು.

ಶಿಸ್ತಿನ ಸಿಪಾಯಿಗಳಂತೆ ಇರುವ ಈ ಗಗನಸಖಿಯರು ವಿಮಾನದಲ್ಲಿರುವ ಪ್ರಯಾಣಿಕರ ಸಹಾಯಕ್ಕೆ ಇರುತ್ತಾರೆ, ನೀವು ವಿಮಾನಯಾನ ಆರಂಭಿಸುವ ಮೊದಲು ನಿಮಗೆ ನೀವು ಕ್ರಮಿಸುತ್ತಿರುವ ದಾರಿ, ದೂರ ಇವುಗಳ ಬಗ್ಗೆ ಪೈಲಟ್ ಹೇಳಿದರೆ ವಿಮಾನದ ಒಳಗಡೆ ಯಾವ ರೀತಿ ಇರಬೇಕೆಂದು ಗಗನಸಖಿಯರು ತಿಳಿಸುತ್ತಾರೆ. ಒಂದು ವಿಮಾನ ಯಶಸ್ವಿಯಾಗಿ ಟೇಕ್ ಆಫ್ ಆಗಲು ಹಾಗು ಲ್ಯಾಂಡಿಂಗ್ ಆಗಲು ಗಗನಸಖಿಯರ ಪಾತ್ರ ಕೂಡ ಪ್ರಮುಖವಾದದ್ದು, ನಿಮ್ಮ ವಿಮಾನ ಪ್ರಯಾಣ ಆರಂಭವಾಗುವ ಮೊದಲು ಈ ಗಗನಸಖಿಯರು ವಿಮಾನದ ಬಗ್ಗೆ ತಿಳಿಸಿಕೊಡುತ್ತಾರೆ.

ಹೌದು ಯಾವ ರೀತಿ ಸೀಟ್ ಬೆಲ್ ಹಾಕಿಕೊಳ್ಳಬೇಕು, ಯಾವ ರೀತಿಯ ಎಮೆರ್ಜೆನ್ಸಿ ವ್ಯವಸ್ಥೆಗಳಿವೆ ಮತ್ತು ಯಾವ ಸಂದರ್ಭದಲ್ಲಿ ನಿಮ್ಮ ಫೋನ್ ಆಫ್ ಆಗಿರಬೇಕು ಹೀಗೆ ವಿವಿಧ ಮಾಹಿತಿಗಳನ್ನು ನಿಮ್ಮ ಎದುರೇ ನಿಂತು ಹೇಳುತ್ತಾರೆ. ವಿಮಾನ ಯಾನದಲ್ಲಿ ಎರಡು ರೀತಿಗಳಿವೆ, ಒಂದು ಡೊಮೆಸ್ಟಿಕ್ ಇನ್ನೊಂದು ಇಂಟರ್ ನ್ಯಾಷನಲ್, ದೇಶದೊಳಗೆ ಸಂಚರಿಸುವ ಯಾನವನ್ನು ಡೊಮೆಸ್ಟಿಕ್ ಫ್ಲೈಟ್ ಎನ್ನುತ್ತೇವೆ ಹಾಗೆ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಪ್ರಯಾಣಿಸುವುದನ್ನು ಇಂಟರ್ ನ್ಯಾಷನಲ್ ಫ್ಲೈಟ್ ಎನ್ನುತ್ತೇವೆ. ಇನ್ನು ಇಂಟೆರ್ ನ್ಯಾಷನಲ್ ವಿಮಾನದಲ್ಲಿ ಕಾರ್ಯ ನಿರ್ವಹಿಸುವ ಗಗನಸಖಿರ ಸಂಬಳ ಸಾಮಾನ್ಯವಾಗಿ 20000 ರೂನಿಂದ 80000 ರೂ ತನಕ ಇರುತ್ತದೆ.

ಡೊಮೆಸ್ಟಿಕ್ ಫ್ಲೈಟ್ ಗಳಲ್ಲಿ ಸಾಮಾನ್ಯವಾಗಿ 20 ರಿಂದ 35 ಸಾವಿರದವರೆಗೆ ಸಂಬಳ ನಿಗದಿಯಾಗಿರುತ್ತದೆ, ಅವರ ಅನುಭವ ಹಾಗು ಕಾರ್ಯಕ್ಷಮತೆಯ ಮೇಲೆ ಇದು 80 ಸಾವಿರ ಕೂಡ ಇರಬಹುದು. ಇಷ್ಟೇ ಅಲ್ಲದೆ ಕೆಲ ವಿಮಾನಯಾನ ಸಂಸ್ಥೆಗಳು ತಮ್ಮ ಅನುಭವಿ ಗಗನಸಖಿಯರಿಗೆ ಅಂತಾರಾಷ್ಟ್ರೀಯ ಯಾನದಲ್ಲಿ ಒಂದು ಲಕ್ಷದಿಂದ ಎರಡು ಲಕ್ಷದವರೆಗೆ ವೇತನ ನೀಡುತ್ತಾರೆ, ಇದರ ಜೊತೆ ಗಗನಸಖಿಯರಿಗೆ ಹೆಚ್ಚುವರಿಯಾಗಿ, ಕಂಪನಿಗಳು ವೈದ್ಯಕೀಯ ವಿಮೆ, ನಿವೃತ್ತಿ ಯೋಜನೆಗಳು ಮತ್ತು ವಿಮಾನ ಟಿಕೆಟ್ಗಳಲ್ಲಿ ರಿಯಾಯಿತಿಯಂತಹ ಹೆಚ್ಚುವರಿ ಭತ್ಯೆಗಳನ್ನು ಸಹ ನೀಡುತ್ತವೆ, ಸ್ನೇಹಿತರೆ ಈ ಮಾಹಿತಿಗಳು ಅಂತರ್ಜಾಲದಲ್ಲಿ ಸಂಗ್ರಹಿಸಿದ್ದು ಹೀಗಾಗಿ ಸ್ವಲ್ಪ ಏರಿಳಿತ ಇರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇಕಾಗುವ ಸಾಮಗ್ರಿಗಳು: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎರಡು ಬಟ್ಟಲು ಎಲೆಕೋಸು,ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಹೆಚ್ಚಿದ ಮೀಡಿಯಂ ಸೈಜು ಈರುಳ್ಳಿ, ಕಾನ್೯ ಫ್ಲೋರ್ ಎರಡು ಟೀ ಸ್ಪೂನ್, ಮೈದಾಹಿಟ್ಟು ಎರಡು ಟೀ ಸ್ಪೂನ್, ಅಜಿನ ಮೋಟು ಕಾಲು ಚಮಚ, ಅಚ್ಚ ಕಾರದ ಪುಡಿ 1 ಟೀ ಸ್ಪೂನ್, ಗರಂ ಮಸಾಲ ಅರ್ದ ಟೀ ಸ್ಪೂನ್ ರುಚಿಗೆ ತಕ್ಕಷ್ಟು ಉಪ್ಪು. ಮಾಡುವ ವಿಧಾನ: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎಲೆಕೋಸನ್ನು ಒಂದು ಬೌಲ್ಗೆ ಹಾಕಿಟ್ಟುಕೊಳ್ಳಿ, ಅದಕ್ಕೆ ಎರಡು ಟೀ ಸ್ಪೂನ್ ಕಾನ್೯ ಫ್ಲೋರ್, ಎರಡು…
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…
ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…
ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…
ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.