ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what

ಭೃಂಗಿ ಎನ್ನುವ ಋಷಿ ಇದ್ದನಂತೆ. ದೈವಭಕ್ತ ಶಿವಭಕ್ತ. ತನ್ನ ತನುಮನುವಿನಲ್ಲಿ ಶಿವನನ್ನೇ ಧ್ಯಾನಿಸುವ ಈತನ ಪರಿಗೆ , ಶಿವನೇ ಆಶ್ಚರ್ಯಗೊಂಡಿದ್ದನಂತೆ. ಆದರೆ ಭೃಂಗಿ ಎನ್ನುವ ಋಷಿ ಎಷ್ಟು ಕಠೋರ ನಿಷ್ಟುರ ಸನ್ಯಾಸಿ ಎಂದರೆ ಸ್ತ್ರೀಯರಿಂದ. ಮಹಿಳೆಯರಿಂದ ಒಟ್ಟಿನ್ನಲ್ಲಿ ಹೆಣ್ಣಿನ ನೆರಳಿನಿಂದಲೂ ಸಹ ದೂರವಿದ್ದನು. ಹೀಗೆಯೇ ಇರಬೇಕಾದರೆ. ದಿನವೂ ಸೂರ್ಯೋದಯದ ನಂತರ ಎಲ್ಲಾ ದೈವಗಣಗಳು, ಋಷಿ ಮುನಿಗಳು, ಸನ್ಯಾಸಿಗಳು. ಗಣೇಶ ಷಣ್ಮುಗನನ್ನು ಹೊಂದಿರುವಂತೆ ಎಲ್ಲಾರೂ ಶಿವಪಾರ್ವತಿಯರಿಗೆ ಮೂರು ಸುತ್ತು ಪ್ರದಕ್ಷಿಣೆ ಹಾಕುವುದು ಕೈಲಾಸದಲ್ಲಿ ಪ್ರತೀತಿಯಂತೆ ನಡೆದುಕೊಂಡು ಬಂದಿತ್ತು. ಆದರೆ. ಈ ಭೃಂಗಿ ಎನ್ನುವ ಋಷಿ ಇದ್ದನಲ್ಲಾ.. ಇವನು ಮಾತ್ರ ಶಿವನನ್ನು ಕುರಿತು ಹರಹರಮಹಾದೇವ. ಓಂ ನಮಃ ಶಿವಾಯ ಎನ್ನುತ್ತಾ ಶಿವನಿಗೆ ಮಾತ್ರ ಮೂರು ಪ್ರದಕ್ಷಿಣೆ ಹಾಕಿ ಹೋಗುತ್ತಿದ್ದನಂತೆ ಆದರೆ! ಲೋಕಮಾತೆ ಪಾರ್ವತಿಗೆ ಇವನ ಈ ನಡೆ ತುಂಬಾ ಕೋಪ ತಂದಿತಂತೆ. ಆಗ ಪಾರ್ವತಿ ಶಿವನಿಗೆ ದೇವ ನಾನಾರು ಪರ್ವತರಾಜನ ಮಗಳು, ಜಗದೊಡನೆಯ ಹೆಂಡತಿ, ಗಣೇಶ ಷಣ್ಮುಗನ ತಾಯಿ. ನಾನೇ ಶಕ್ತಿ ರಕ್ತಬೀಜಾಸುರನನ್ನು ಕೊಂದಾಕೇ ನಾನೆಂದರೆ ಅಗ್ನಿ. ಸಕಲ ಸೃಷ್ಟಿ ಚರಾಚರಗಳ ತಾಯಿ.

ಅಂಥಾದ್ದರಲ್ಲಿ.. ಈ ಯಕಃಶ್ಟಿತ್ ಭೃಂಗಿ ಎನ್ನುವ ಋಷಿ ನನಗೆ ಪ್ರದಕ್ಷಿಣೆ ಹಾಕದೇ ಅಗೌರವ ತೋರಿದ್ದಾನೆ. ನನಗೆ ಇದರಿಂದ ಅವಮಾನವಾಗಿದೆ. ಎಂದು ಕೋಪಗೊಂಡಳು ಶಿವ ಮೆಲ್ಲಗೆ ನಕ್ಕು ದೇವಿ ಶಾಂತಳಾಗು ನೋಡಲ್ಲಿ ನಿನ್ನ ಕೋಪಾಗ್ನಿಯಿಂದ ಸಾಗರಗಳು ಉಕ್ಕೇರುತ್ತಿವ ಜ್ವಾಲಾಮುಖಿಗಳು ಸ್ಪೋಟಿಸುತ್ತಿವೆ. ಹೇಳು ನಾನೀಗ ಏನು ಮಾಡಲಿ’ ಎನ್ನುತ್ತಾನೆ. ಪಾರ್ವತಿ ‘ದೇವ ಆ ಭೃಂಗುವಿಗೆ ನಾನು ಕೇವಲ ಹೆಣ್ಣಾಗಿ ಕಾಣುತ್ತಿದ್ದೇನೆ’ ನಿಜವಾಗಿಯೂ ನಾನ್ಯಾರು ಎಂಬುದು ತಿಳಿಯಬೇಕು ಹಾಗಾಗಿ ನಾಳೆಯ ಸೂರ್ಯೋದಯದ ಹೊತ್ತಿಗೆ ನನಗೆ ನಿಮ್ಮರ್ಧ ದೇಹ ಬೇಕು ಎನ್ನುತ್ತಾಳಂತೆ. ಶಿವ ‘ಹಾಗೆಯೇ ಆಗಲಿ ದೇವಿ’ ಎನ್ನುತ್ತಾನೆ. ಮುಂಜಾನೆ ಸೂರ್ಯೋದಯದ ಹೊತ್ತಿಗೆ ಶಿವಪಾರ್ವತಿಯರ ಪ್ರದಕ್ಷಿಣೆಗೆಂದು ಬಂದ ದೈವ ಗಣಗಳ ಮುಂದೆ ಅರ್ಧನಾರೀಶ್ವರ ಶಿವ! ಎಲ್ಲಾ ದೇವಾನುದೇವತೆಗಳು ‘ಹರ ಹರ ಮಹಾದೇವ ಓಂ ನಮಃ ಶಿವಾಯ’ ಎನ್ನುತ್ತಾ ಪ್ರದಕ್ಷಿಣೆ ಹಾಕಿ ತಮ್ಮ ಭಕ್ತಿ ನಿಷ್ಟೆ ತೋರಿಸುತ್ತಾರೆ. ಆಗ ಭೃಂಗಿಯೂ ಬಂದು ಒಂದು ಕ್ಷಣ ಸ್ತಬ್ಧನಾಗಿ ನಿಂತು ಬಿಡುತ್ತಾನೆ. ಅರ್ಧ ನಾರೀಶ್ವರ ಶಿವ ಒಡನೆಯೇ ಭೃಂಗಿ ಮೊಣಕಾಲನ್ನೂರಿ.

ತಾಯಿ ಜಗನ್ಮಾತೆ ನನ್ನನ್ನು ಕ್ಷಮಿಸು ನನ್ನ ಮಂದ ಬುದ್ಧಿ ನನ್ನ ಈ ಸ್ಥಿತಿಗೆ ಕಾರಣ. ನಾನು ನಿನ್ನನ್ನು ಕೇವಲ ಹೆಣ್ಣಾಗಿ ನೋಡಿ ತಪ್ಪು ಮಾಡಿದೆ.. ಆದರೆ ನೀನು ಜಗದೊಡೆಯನಷ್ಟೇ ಶಕ್ತಿ ಸಾಮರ್ಥ್ಯ ಹೊಂದಿದವಳೆಂದು ತಿಳಿಯದೇ ಮೂರ್ಖನಾದೆ. ತಾಯಿ ನನ್ನ ತಪ್ಪನ್ನು ಮನ್ನಿಸು ನನ್ನ ಮೇಲೆ ಕೃಪೆ ತೋರು ‘ ಎಂದು ಮೂರು ಸುತ್ತು ಪ್ರದಕ್ಷಿಣೆ ಹಾಕಿ ಸೋತ ಹತಾಶ ಭಾವದಿಂದ ನಿಂತುಕೊಂಡನಂತೆ ಭೃಂಗಿ. ಆಗ ಶಿವ ಎಲೈ ಋಷಿವರ್ಯನೇ ಜಗತ್ತಿನಲ್ಲಿ ಹೆಣ್ಣು ಕೇವಲವಲ್ಲಾ ಗಂಡು ಶ್ರೇಷ್ಟವಲ್ಲ ಇಬ್ಬರೂ ಸರಿಸಮಾನರು ನನ್ನಷ್ಟೇ ಶಕ್ತಿ ಸಾಮರ್ಥ್ಯ ಪಾರ್ವತಿಯೂ ಹೊಂದಿದ್ದಾಳೆ ಎಂದು ನುಡಿದನಂತೆ. ಪಾರ್ವತಿ ‘ ಎಲೈ ಭೃಂಗಿ ಇಲ್ಲಿ ಕೇಳು. ನೀನು ಎಷ್ಟೇ ಸ್ತ್ರೀಯರಿಂದ ದೂರವಿದ್ದಾಗ್ಯೂ. ನಿನ್ನ ದೇಹದಲ್ಲಿರುವ ರಕ್ತ ಮಾಂಸ ಮಜ್ಜೆಯಲ್ಲಿ ನಿನ್ನ ತಾಯಿಯ ಪ್ರಭಾವವೇ ತುಂಬಿದೆ. ನೀನು ತಂದೆಯ ಅಂಶದಿಂದ ಜನಿಸಿದ್ದು ಎಷ್ಟು ಸತ್ಯವೋ ತಾಯಿಯಿಂದ ರೂಪಿತವಾಗಿರುವುದು ಅಷ್ಟೇ ಸತ್ಯ. ಇದು ಕೇವಲ ನಿನಗಾಗಿ ಈ ರೂಪವಲ್ಲಾ ಎಲ್ಲರಿಗೂ ಒಂದು ಪಾಠವಾಗಿ ‘ ಎಂದು ಹೇಳಿದಳಂತೆ. ಇದನ್ನೆಲ್ಲಾ ನೋಡುತ್ತಿದ್ದ. ಬ್ರಹ್ಮ ವಿಷ್ಣು ದೈವಗಣಗಳು ಅರ್ಧ ನಾರೀಶ್ವರ ಶಿವನ ಮೇಲೆ ಪುಷ್ಪವೃಷ್ಟಿ ಮಾಡಿದವಂತೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್ ಆ್ಯಪ್ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ 6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್ ಆಫ್ ಕಂಪನೀಸ್ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…
ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…
ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್ಗೆ ಡೌನ್ಲೋಡ್ ಮಾಡಿಕೊಂಡಿರುತ್ತೇವೆ.
ಉತ್ತರ ಕೊರಿಯಾ ಎರಡನೇ ಬಾರಿಗೆ ಅಂತರ ಖಂಡಾತರ ಕ್ಷಿಪಣಿ ICBM (ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಮಿಸೈಲ್-ಐಸಿಬಿಎಂ) ಪ್ರಯೋಗ ಮಾಡಿದ್ದು, ಇದೆ ಸಮಯದಲ್ಲಿ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…