ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what

ಭೃಂಗಿ ಎನ್ನುವ ಋಷಿ ಇದ್ದನಂತೆ. ದೈವಭಕ್ತ ಶಿವಭಕ್ತ. ತನ್ನ ತನುಮನುವಿನಲ್ಲಿ ಶಿವನನ್ನೇ ಧ್ಯಾನಿಸುವ ಈತನ ಪರಿಗೆ , ಶಿವನೇ ಆಶ್ಚರ್ಯಗೊಂಡಿದ್ದನಂತೆ. ಆದರೆ ಭೃಂಗಿ ಎನ್ನುವ ಋಷಿ ಎಷ್ಟು ಕಠೋರ ನಿಷ್ಟುರ ಸನ್ಯಾಸಿ ಎಂದರೆ ಸ್ತ್ರೀಯರಿಂದ. ಮಹಿಳೆಯರಿಂದ ಒಟ್ಟಿನ್ನಲ್ಲಿ ಹೆಣ್ಣಿನ ನೆರಳಿನಿಂದಲೂ ಸಹ ದೂರವಿದ್ದನು. ಹೀಗೆಯೇ ಇರಬೇಕಾದರೆ. ದಿನವೂ ಸೂರ್ಯೋದಯದ ನಂತರ ಎಲ್ಲಾ ದೈವಗಣಗಳು, ಋಷಿ ಮುನಿಗಳು, ಸನ್ಯಾಸಿಗಳು. ಗಣೇಶ ಷಣ್ಮುಗನನ್ನು ಹೊಂದಿರುವಂತೆ ಎಲ್ಲಾರೂ ಶಿವಪಾರ್ವತಿಯರಿಗೆ ಮೂರು ಸುತ್ತು ಪ್ರದಕ್ಷಿಣೆ ಹಾಕುವುದು ಕೈಲಾಸದಲ್ಲಿ ಪ್ರತೀತಿಯಂತೆ ನಡೆದುಕೊಂಡು ಬಂದಿತ್ತು. ಆದರೆ. ಈ ಭೃಂಗಿ ಎನ್ನುವ ಋಷಿ ಇದ್ದನಲ್ಲಾ.. ಇವನು ಮಾತ್ರ ಶಿವನನ್ನು ಕುರಿತು ಹರಹರಮಹಾದೇವ. ಓಂ ನಮಃ ಶಿವಾಯ ಎನ್ನುತ್ತಾ ಶಿವನಿಗೆ ಮಾತ್ರ ಮೂರು ಪ್ರದಕ್ಷಿಣೆ ಹಾಕಿ ಹೋಗುತ್ತಿದ್ದನಂತೆ ಆದರೆ! ಲೋಕಮಾತೆ ಪಾರ್ವತಿಗೆ ಇವನ ಈ ನಡೆ ತುಂಬಾ ಕೋಪ ತಂದಿತಂತೆ. ಆಗ ಪಾರ್ವತಿ ಶಿವನಿಗೆ ದೇವ ನಾನಾರು ಪರ್ವತರಾಜನ ಮಗಳು, ಜಗದೊಡನೆಯ ಹೆಂಡತಿ, ಗಣೇಶ ಷಣ್ಮುಗನ ತಾಯಿ. ನಾನೇ ಶಕ್ತಿ ರಕ್ತಬೀಜಾಸುರನನ್ನು ಕೊಂದಾಕೇ ನಾನೆಂದರೆ ಅಗ್ನಿ. ಸಕಲ ಸೃಷ್ಟಿ ಚರಾಚರಗಳ ತಾಯಿ.

ಅಂಥಾದ್ದರಲ್ಲಿ.. ಈ ಯಕಃಶ್ಟಿತ್ ಭೃಂಗಿ ಎನ್ನುವ ಋಷಿ ನನಗೆ ಪ್ರದಕ್ಷಿಣೆ ಹಾಕದೇ ಅಗೌರವ ತೋರಿದ್ದಾನೆ. ನನಗೆ ಇದರಿಂದ ಅವಮಾನವಾಗಿದೆ. ಎಂದು ಕೋಪಗೊಂಡಳು ಶಿವ ಮೆಲ್ಲಗೆ ನಕ್ಕು ದೇವಿ ಶಾಂತಳಾಗು ನೋಡಲ್ಲಿ ನಿನ್ನ ಕೋಪಾಗ್ನಿಯಿಂದ ಸಾಗರಗಳು ಉಕ್ಕೇರುತ್ತಿವ ಜ್ವಾಲಾಮುಖಿಗಳು ಸ್ಪೋಟಿಸುತ್ತಿವೆ. ಹೇಳು ನಾನೀಗ ಏನು ಮಾಡಲಿ’ ಎನ್ನುತ್ತಾನೆ. ಪಾರ್ವತಿ ‘ದೇವ ಆ ಭೃಂಗುವಿಗೆ ನಾನು ಕೇವಲ ಹೆಣ್ಣಾಗಿ ಕಾಣುತ್ತಿದ್ದೇನೆ’ ನಿಜವಾಗಿಯೂ ನಾನ್ಯಾರು ಎಂಬುದು ತಿಳಿಯಬೇಕು ಹಾಗಾಗಿ ನಾಳೆಯ ಸೂರ್ಯೋದಯದ ಹೊತ್ತಿಗೆ ನನಗೆ ನಿಮ್ಮರ್ಧ ದೇಹ ಬೇಕು ಎನ್ನುತ್ತಾಳಂತೆ. ಶಿವ ‘ಹಾಗೆಯೇ ಆಗಲಿ ದೇವಿ’ ಎನ್ನುತ್ತಾನೆ. ಮುಂಜಾನೆ ಸೂರ್ಯೋದಯದ ಹೊತ್ತಿಗೆ ಶಿವಪಾರ್ವತಿಯರ ಪ್ರದಕ್ಷಿಣೆಗೆಂದು ಬಂದ ದೈವ ಗಣಗಳ ಮುಂದೆ ಅರ್ಧನಾರೀಶ್ವರ ಶಿವ! ಎಲ್ಲಾ ದೇವಾನುದೇವತೆಗಳು ‘ಹರ ಹರ ಮಹಾದೇವ ಓಂ ನಮಃ ಶಿವಾಯ’ ಎನ್ನುತ್ತಾ ಪ್ರದಕ್ಷಿಣೆ ಹಾಕಿ ತಮ್ಮ ಭಕ್ತಿ ನಿಷ್ಟೆ ತೋರಿಸುತ್ತಾರೆ. ಆಗ ಭೃಂಗಿಯೂ ಬಂದು ಒಂದು ಕ್ಷಣ ಸ್ತಬ್ಧನಾಗಿ ನಿಂತು ಬಿಡುತ್ತಾನೆ. ಅರ್ಧ ನಾರೀಶ್ವರ ಶಿವ ಒಡನೆಯೇ ಭೃಂಗಿ ಮೊಣಕಾಲನ್ನೂರಿ.

ತಾಯಿ ಜಗನ್ಮಾತೆ ನನ್ನನ್ನು ಕ್ಷಮಿಸು ನನ್ನ ಮಂದ ಬುದ್ಧಿ ನನ್ನ ಈ ಸ್ಥಿತಿಗೆ ಕಾರಣ. ನಾನು ನಿನ್ನನ್ನು ಕೇವಲ ಹೆಣ್ಣಾಗಿ ನೋಡಿ ತಪ್ಪು ಮಾಡಿದೆ.. ಆದರೆ ನೀನು ಜಗದೊಡೆಯನಷ್ಟೇ ಶಕ್ತಿ ಸಾಮರ್ಥ್ಯ ಹೊಂದಿದವಳೆಂದು ತಿಳಿಯದೇ ಮೂರ್ಖನಾದೆ. ತಾಯಿ ನನ್ನ ತಪ್ಪನ್ನು ಮನ್ನಿಸು ನನ್ನ ಮೇಲೆ ಕೃಪೆ ತೋರು ‘ ಎಂದು ಮೂರು ಸುತ್ತು ಪ್ರದಕ್ಷಿಣೆ ಹಾಕಿ ಸೋತ ಹತಾಶ ಭಾವದಿಂದ ನಿಂತುಕೊಂಡನಂತೆ ಭೃಂಗಿ. ಆಗ ಶಿವ ಎಲೈ ಋಷಿವರ್ಯನೇ ಜಗತ್ತಿನಲ್ಲಿ ಹೆಣ್ಣು ಕೇವಲವಲ್ಲಾ ಗಂಡು ಶ್ರೇಷ್ಟವಲ್ಲ ಇಬ್ಬರೂ ಸರಿಸಮಾನರು ನನ್ನಷ್ಟೇ ಶಕ್ತಿ ಸಾಮರ್ಥ್ಯ ಪಾರ್ವತಿಯೂ ಹೊಂದಿದ್ದಾಳೆ ಎಂದು ನುಡಿದನಂತೆ. ಪಾರ್ವತಿ ‘ ಎಲೈ ಭೃಂಗಿ ಇಲ್ಲಿ ಕೇಳು. ನೀನು ಎಷ್ಟೇ ಸ್ತ್ರೀಯರಿಂದ ದೂರವಿದ್ದಾಗ್ಯೂ. ನಿನ್ನ ದೇಹದಲ್ಲಿರುವ ರಕ್ತ ಮಾಂಸ ಮಜ್ಜೆಯಲ್ಲಿ ನಿನ್ನ ತಾಯಿಯ ಪ್ರಭಾವವೇ ತುಂಬಿದೆ. ನೀನು ತಂದೆಯ ಅಂಶದಿಂದ ಜನಿಸಿದ್ದು ಎಷ್ಟು ಸತ್ಯವೋ ತಾಯಿಯಿಂದ ರೂಪಿತವಾಗಿರುವುದು ಅಷ್ಟೇ ಸತ್ಯ. ಇದು ಕೇವಲ ನಿನಗಾಗಿ ಈ ರೂಪವಲ್ಲಾ ಎಲ್ಲರಿಗೂ ಒಂದು ಪಾಠವಾಗಿ ‘ ಎಂದು ಹೇಳಿದಳಂತೆ. ಇದನ್ನೆಲ್ಲಾ ನೋಡುತ್ತಿದ್ದ. ಬ್ರಹ್ಮ ವಿಷ್ಣು ದೈವಗಣಗಳು ಅರ್ಧ ನಾರೀಶ್ವರ ಶಿವನ ಮೇಲೆ ಪುಷ್ಪವೃಷ್ಟಿ ಮಾಡಿದವಂತೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!
ಶಾಸ್ತ್ರಗಳ ಪ್ರಕಾರ ಜನರು ಕೆಟ್ಟ ದೃಷ್ಠಿಯಿಂದ ತಪ್ಪಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಜನರ ದೃಷ್ಠಿಯನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ವಿಧಾನಗಳನ್ನು ಅನುಸರಿಸ್ತಾರೆ. ಮನೆ ಮತ್ತು ಕಚೇರಿಯಲ್ಲಿ ನಿಂಬೆ ಹಣ್ಣು ಹಾಗೂ ಹಸಿ ಮೆಣಸನ್ನು ಕಟ್ಟುವುದು ಕೂಡ ಇದ್ರಲ್ಲಿ ಒಂದು. ನಿಂಬೆ-ಮೆಣಸಿನಲ್ಲಿ ತಂತ್ರ-ಮಂತ್ರದ ಜೊತೆ ಮನೋವಿಜ್ಞಾನದ ಸಂಬಂಧವೂ ಅಡಗಿದೆ. ನಿಂಬೆ ಹಣ್ಣು ಸೇರಿದಂತೆ ಹಸಿ ಮೆಣಸಿನಕಾಯಿ ಇನ್ನಿತರೇ ಅಡುಗೆಗೆ ಮಾತ್ರ ಮೀಸಲಾಗಿಲ್ಲ.ತಂತ್ರ-ಮಂತ್ರಕ್ಕೂ ಸಂಬಂಧವಿದೆ.ನಿಂಬೆ ಹಣ್ಣಿನ ಹುಳಿ ಹಾಗೂ ಮೆಣಸಿನ ಖಾರದ ರುಚಿ ಕೆಟ್ಟ ದೃಷ್ಟಿಯುಳ್ಳವರ ಗಮನವನ್ನು ಬೇರೆಡೆಗೆ…
ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್ನಲ್ಲಿ ಫೇಸ್ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…
ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…
ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್ಬುಕ್ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.