ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್ನ್ನು ಹೆಚ್ಚಿಸುವುದಿಲ್ಲ.
ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆಯೆ? ಈ ಪ್ರಶ್ನೆಗೆ ಪ್ರಖ್ಯಾತ ಪೌಷ್ಟಿಕ ತಜ್ಞ ರುಜುತಾ ದಿವೆಕರ್, ಗೋಡಂಬಿ ಮೂಲತಃ ಭಾರತ ಮತ್ತು ಆಫ್ರಿಕಾದ ಬೆಳೆ. ಇದು ಬದಾಮಿಯಂತೆ ದೇಹಕ್ಕೆ ಒಳ್ಳೆಯದು. ಗೋಡಂಬಿಯಲ್ಲಿ ಕೊಲೆಸ್ಟ್ರಾಲ್ ಅಂಶಗಳಿಲ್ಲ. ಗೋಡಂಬಿ ಎಂಬುದು ಪೋಷಕಾಂಶಗಳ ತವರುಮನೆ. ಇದು ಸಕ್ಕರೆ ಕಾಯಿಲೆ ಇರುವವರ ಪಾದಗಳಿಗೆ ಒಳ್ಳೆಯದು. ಬೊಗಸೆ ತುಂಬ ಗೋಡಂಬಿಗಳನ್ನು ಪ್ರತಿನಿತ್ಯ ಸೇವಿಸುವದರಿಂದ ಕಾಲು ಸೆಳೆತ ಇನ್ನಿಲ್ಲವಾಗುತ್ತದೆ. ಅಲ್ಲದೆ, ರಕ್ತದಲ್ಲಿನ ಸಕ್ಕರೆ ಅಂಶವನ್ನು ಸಮತೋಲನವಾಗಿಡಬಹುದು ಎನ್ನುತ್ತಾರೆ.ಒಂದು ಮೋಸಂಬಿ ಹಣ್ಣಿಗಿಂತ ಗೋಡಂಬಿ 5 ಪಟ್ಟು ಹೆಚ್ಚು ವಿಟಮಿನ್ ಸಿ ಹೊಂದಿರುತ್ತದೆ. ದೇಹದಲ್ಲಿನ ಉಷ್ಣಾಂಶ ಹೆಚ್ಚಿಸಲು ವಿಟಮಿನ್ ಸಿ ಉಪಯೋಗಕಾರಿ .
ಸಹಾಯಕವಾದ ಫೈಬರ್ಗಳನ್ನು ಹೊಂದಿದೆ
ಗೋಡಂಬಿ ಅಥವಾ ಕ್ಯಾಶೀವ್ ನಟ್ಗಳಲ್ಲಿ ಆಹಾರದ ಫೈಬರ್ ಅಂಶ ಹೊಂದಿದ್ದು, ಇದನ್ನು ನಮ್ಮ ದೇಹ ಉತ್ಪಾದನೆ ಮಾಡದ ಕಾರಣ ಅದನ್ನು ಹೊರಗಿನಿಂದ ಸೇವಿಸಬೇಕಾಗುತ್ತದೆ. ಇದರಿಂದ ಜೀರ್ಣ ಶಕ್ತಿ ಹೆಚ್ಚಾಗಲಿದ್ದು, ಜೀರ್ಣಾಂಗ ಸಂಬಂಧಿ ರೋಗಗಳನ್ನು ಕಡಿಮೆ ಮಾಡುತ್ತದೆ.
ಹೃದಯ ರೋಗವನ್ನು ನಿಯಂತ್ರಣದಲ್ಲಿಡುತ್ತದೆ
ಗೋಡಂಬಿ ಎಲ್ಡಿಎಲ್ ಕೊಲೆಸ್ಟರಾಲ್ ಅನ್ನು ಕಡಿಮೆ ಮಾಡುತ್ತದೆ. ಅಲ್ಲದೆ, ಎಚ್ಡಿಎಲ್ ಕೊಲೆಸ್ಟರಾಲ್ ಒಯ್ಯುವ ಸಾಮಥ್ಯವನ್ನು ಹೆಚ್ಚಿಸುತ್ತದೆ. ಇದರಿಂದ ಹೃದಯ ರೋಗ ಬರುವ ಅಪಾಯವನ್ನು ತಗ್ಗಿಸುತ್ತದೆ. ಆದರೆ, ಉಪ್ಪು ಅಂಶ ಹೆಚ್ಚಿರುವ ಅಥವಾ ಹುರಿದ ಗೋಡಂಬಿಯಲ್ಲದಂತೆ ನೋಡಿಕೊಳ್ಳಿ.
ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ
ಗೋಡಂಬಿಯಲ್ಲಿ ಒಮೆಗಾ 3 ಅಂಶವಿರುವುದರಿಂದ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಇನ್ನು, ಹಸಿವಾದಾಗ ಬೊಗಸೆಯಷ್ಟು ಗೋಡಂಬಿ ತಿಂದರೆ
ಅದರಿಂದ ಹೆಚ್ಚು ಕಾಲ ಹೊಟ್ಟೆ ತುಂಬುವಂತೆಯೂ ನೋಡಿಕೊಳ್ಳುತ್ತದೆ.
ಕಣ್ಣಿಗೆ ಸೋಂಕು ಹರಡದಂತೆ ತಡೆಯಲು ಸಹಾಯ ಮಾಡುತ್ತದೆ
ವಾತಾವರಣದಲ್ಲಿ ಹೆಚ್ಚು ಮಾಲಿನ್ಯವಿದ್ದರೂ ಸಹ ಗೋಡಂಬಿಯನ್ನುತಿನ್ನುವುದರಿಂದ ಕಣ್ಣಿಗೆ ಸೋಂಕು ಬರದಂತೆ ತಡೆಯುತ್ತದೆ. ಯಾಕೆಂದರೆ ಇದು ಪ್ರಬಲ ಆ್ಯಂಟಿಆಕ್ಸಿಡೆಂಟ್ ಪಿಗ್ಮೆಂಟ್ ಹೊಂದಿದೆ. ಹೀಗಾಗಿ, ರೆಟಿನಾ ಮೇಲೆ ರಕ್ಷಣಾತ್ಮಕ ಪದರವನ್ನು ಸೃಷ್ಟಿ ಮಾಡಲಿದ್ದು, ಇದರಿಂದ ಹಾನಿಕರ ಯುವಿ ಕಿರಣಗಳನ್ನು ತಡೆಯುತ್ತದೆ.
ನಿಮ್ಮ ಚರ್ಮಕ್ಕೆ ಒಳ್ಳೆಯದು
ಗೋಡಂಬಿ ಮೆಗ್ನೀಷಿಯಂ, ಝಿಂಕ್, ಕಬ್ಬಿಣ ಹಾಗೂ ಫಾಸ್ಫರಸ್ ಅಂಶ ಹೆಚ್ಚಿರುತ್ತದೆ. ಅಲ್ಲದೆ, ಪ್ರೋಟೀನ್ಗಳು ಹಾಗೂ ಸೆಲೆನಿಯಂ ಸೇರಿ ಆ್ಯಂಟಿಆಕ್ಸಿಡೆಂಟ್ಸ್ ಸಹ ಹೆಚ್ಚಿರುತ್ತದೆ.. ಅದರಿಂದ ನಿಮ್ಮ ಚರ್ಮಕ್ಕೆ ಒಳ್ಳೆಯದು. ಜತೆಗೆ, ಗೋಡಂಬಿ ತಿನ್ನುವುದಾಗಲೀ, ಗೋಡಂಬಿ ಎಣ್ಣೆಯನ್ನು ನೆತ್ತಿ ಮೇಲೆ ಹಚ್ಚಿಕೊಳ್ಳುವುದರಿಂದ ಚರ್ಮ ಹಾಗೂ ಕೂದಲಿಗೆ ಮೆಲಾನಿನ್ ಪಿಗ್ಮೆಂಟ್ ಉತ್ಪತ್ತಿಯಾಗಲು ನೆರವಾಗುತ್ತದೆ. ಇನ್ನೊಂದೆಡೆ, ಕೂದಲಿಗೆ ನಯವಾದ ವಿನ್ಯಾಸವನ್ನೂ ಇದು ನೀಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೇ ಒಂದು ದಿನ ಸ್ನಾನ ಮಾಡದಿದ್ದರೂ ಕೆಟ್ಟ ವಾಸನೆ ಬರುತ್ತದೆ. ಇನ್ನು 60 ವರ್ಷಗಳು ಎಂದರೆ ಹೇಗಿರುತ್ತದೆ!? ಇಷ್ಟಕ್ಕೂ ಅಷ್ಟು ವರ್ಷಗಳ ಕಾಲ ಸ್ನಾನ ಮಾಡದೆ ಯಾರಾದರೂ ಇರುತ್ತಾರಾ…? ನಿಜವಾಗಿಯೂ ಅಂತಹವರು ಇದ್ದರೆ ಅವರ ಬಳಿ ಹೋಗಬೇಕೆಂದರೇನೇ ಸಾಹಸ ಮಾಡಬೇಕು.
ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ..
ಸ್ಯಾಂಡಲವುಡ್ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ. ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ. ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್ನ ಬೆಲೆ 1000 ರೂಪಾಯಿ….
ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ ರಾಜ್ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್ಇಡಿ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ‘ದೇವರು ಒಂದೇ, ನಾಮ ಹಲವು’ ಅಂದರೆ ದೇವರು ಯಾವ ರೂಪದಲ್ಲಿರಲಿ, ಯಾವ ಧರ್ಮದ ದೇವರಾಗಿರಲಿ ದೇವರು ಒಂದೇ. ಇಲ್ಲಿ ನೋಡಿ ಮುಸ್ಲಿಂ ಸಹೋದರನ್ನು ಸುಪ್ರಭಾತದ ಶ್ಲೋಕವನ್ನು ಹೇಳುವುದರ ಜೊತೆಗೆ ಅದರ ಅರ್ಥವನ್ನು ಎಷ್ಟು ಚೆನ್ನಾಗಿ ತಿಳಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ..!
ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್ ಸಾಯ್, ಗ್ಲುಟೆನ್ಮುಕ್ತವಾಗಿರುವ ಈ ಮೊಟ್ಟೆಯನ್ನು…