News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ, ಉಪಯುಕ್ತ ಮಾಹಿತಿ

ಚಳಿಗಾಲದಲ್ಲಿ ಗೋಡಂಬಿ ಸೇವನೆ ಮಾಡುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ!

71

ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್​ನ್ನು ಹೆಚ್ಚಿಸುವುದಿಲ್ಲ.

ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್​ ಹೆಚ್ಚಾಗುತ್ತದೆಯೆ? ಈ ಪ್ರಶ್ನೆಗೆ ಪ್ರಖ್ಯಾತ ಪೌಷ್ಟಿಕ ತಜ್ಞ ರುಜುತಾ ದಿವೆಕರ್​, ಗೋಡಂಬಿ ಮೂಲತಃ ಭಾರತ ಮತ್ತು ಆಫ್ರಿಕಾದ ಬೆಳೆ. ಇದು ಬದಾಮಿಯಂತೆ ದೇಹಕ್ಕೆ ಒಳ್ಳೆಯದು. ಗೋಡಂಬಿಯಲ್ಲಿ ಕೊಲೆಸ್ಟ್ರಾಲ್​ ಅಂಶಗಳಿಲ್ಲ. ಗೋಡಂಬಿ ಎಂಬುದು ಪೋಷಕಾಂಶಗಳ ತವರುಮನೆ. ಇದು ಸಕ್ಕರೆ ಕಾಯಿಲೆ ಇರುವವರ ಪಾದಗಳಿಗೆ ಒಳ್ಳೆಯದು. ಬೊಗಸೆ ತುಂಬ ಗೋಡಂಬಿಗಳನ್ನು ಪ್ರತಿನಿತ್ಯ ಸೇವಿಸುವದರಿಂದ ಕಾಲು ಸೆಳೆತ ಇನ್ನಿಲ್ಲವಾಗುತ್ತದೆ. ಅಲ್ಲದೆ, ರಕ್ತದಲ್ಲಿನ ಸಕ್ಕರೆ ಅಂಶವನ್ನು ಸಮತೋಲನವಾಗಿಡಬಹುದು ಎನ್ನುತ್ತಾರೆ.ಒಂದು ಮೋಸಂಬಿ ಹಣ್ಣಿಗಿಂತ ಗೋಡಂಬಿ 5 ಪಟ್ಟು ಹೆಚ್ಚು ವಿಟಮಿನ್​ ಸಿ ಹೊಂದಿರುತ್ತದೆ. ದೇಹದಲ್ಲಿನ ಉಷ್ಣಾಂಶ ಹೆಚ್ಚಿಸಲು ವಿಟಮಿನ್​ ಸಿ ಉಪಯೋಗಕಾರಿ .

Ripe cashew nuts in woman’s hands

ಗೋಡಂಬಿಯ ನಾಲ್ಕು ಪ್ರಯೋಜನಗಳು

ಸಹಾಯಕವಾದ ಫೈಬರ್‌ಗಳನ್ನು ಹೊಂದಿದೆ
ಗೋಡಂಬಿ ಅಥವಾ ಕ್ಯಾಶೀವ್ ನಟ್‌ಗಳಲ್ಲಿ ಆಹಾರದ ಫೈಬರ್ ಅಂಶ ಹೊಂದಿದ್ದು, ಇದನ್ನು ನಮ್ಮ ದೇಹ ಉತ್ಪಾದನೆ ಮಾಡದ ಕಾರಣ ಅದನ್ನು ಹೊರಗಿನಿಂದ ಸೇವಿಸಬೇಕಾಗುತ್ತದೆ. ಇದರಿಂದ ಜೀರ್ಣ ಶಕ್ತಿ ಹೆಚ್ಚಾಗಲಿದ್ದು, ಜೀರ್ಣಾಂಗ ಸಂಬಂಧಿ ರೋಗಗಳನ್ನು ಕಡಿಮೆ ಮಾಡುತ್ತದೆ.

ಹೃದಯ ರೋಗವನ್ನು ನಿಯಂತ್ರಣದಲ್ಲಿಡುತ್ತದೆ
ಗೋಡಂಬಿ ಎಲ್‌ಡಿಎಲ್‌ ಕೊಲೆಸ್ಟರಾಲ್‌ ಅನ್ನು ಕಡಿಮೆ ಮಾಡುತ್ತದೆ. ಅಲ್ಲದೆ, ಎಚ್‌ಡಿಎಲ್‌ ಕೊಲೆಸ್ಟರಾಲ್‌ ಒಯ್ಯುವ ಸಾಮಥ್ಯವನ್ನು ಹೆಚ್ಚಿಸುತ್ತದೆ. ಇದರಿಂದ ಹೃದಯ ರೋಗ ಬರುವ ಅಪಾಯವನ್ನು ತಗ್ಗಿಸುತ್ತದೆ. ಆದರೆ, ಉಪ್ಪು ಅಂಶ ಹೆಚ್ಚಿರುವ ಅಥವಾ ಹುರಿದ ಗೋಡಂಬಿಯಲ್ಲದಂತೆ ನೋಡಿಕೊಳ್ಳಿ.

ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ
ಗೋಡಂಬಿಯಲ್ಲಿ ಒಮೆಗಾ 3 ಅಂಶವಿರುವುದರಿಂದ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಇನ್ನು, ಹಸಿವಾದಾಗ ಬೊಗಸೆಯಷ್ಟು ಗೋಡಂಬಿ ತಿಂದರೆ
ಅದರಿಂದ ಹೆಚ್ಚು ಕಾಲ ಹೊಟ್ಟೆ ತುಂಬುವಂತೆಯೂ ನೋಡಿಕೊಳ್ಳುತ್ತದೆ.

ಕಣ್ಣಿಗೆ ಸೋಂಕು ಹರಡದಂತೆ ತಡೆಯಲು ಸಹಾಯ ಮಾಡುತ್ತದೆ
ವಾತಾವರಣದಲ್ಲಿ ಹೆಚ್ಚು ಮಾಲಿನ್ಯವಿದ್ದರೂ ಸಹ ಗೋಡಂಬಿಯನ್ನುತಿನ್ನುವುದರಿಂದ ಕಣ್ಣಿಗೆ ಸೋಂಕು ಬರದಂತೆ ತಡೆಯುತ್ತದೆ. ಯಾಕೆಂದರೆ ಇದು ಪ್ರಬಲ ಆ್ಯಂಟಿಆಕ್ಸಿಡೆಂಟ್ ಪಿಗ್ಮೆಂಟ್ ಹೊಂದಿದೆ. ಹೀಗಾಗಿ, ರೆಟಿನಾ ಮೇಲೆ ರಕ್ಷಣಾತ್ಮಕ ಪದರವನ್ನು ಸೃಷ್ಟಿ ಮಾಡಲಿದ್ದು, ಇದರಿಂದ ಹಾನಿಕರ ಯುವಿ ಕಿರಣಗಳನ್ನು ತಡೆಯುತ್ತದೆ.

ನಿಮ್ಮ ಚರ್ಮಕ್ಕೆ ಒಳ್ಳೆಯದು

ಗೋಡಂಬಿ ಮೆಗ್ನೀಷಿಯಂ, ಝಿಂಕ್, ಕಬ್ಬಿಣ ಹಾಗೂ ಫಾಸ್ಫರಸ್ ಅಂಶ ಹೆಚ್ಚಿರುತ್ತದೆ. ಅಲ್ಲದೆ, ಪ್ರೋಟೀನ್‌ಗಳು ಹಾಗೂ ಸೆಲೆನಿಯಂ ಸೇರಿ ಆ್ಯಂಟಿಆಕ್ಸಿಡೆಂಟ್ಸ್‌ ಸಹ ಹೆಚ್ಚಿರುತ್ತದೆ.. ಅದರಿಂದ ನಿಮ್ಮ ಚರ್ಮಕ್ಕೆ ಒಳ್ಳೆಯದು. ಜತೆಗೆ, ಗೋಡಂಬಿ ತಿನ್ನುವುದಾಗಲೀ, ಗೋಡಂಬಿ ಎಣ್ಣೆಯನ್ನು ನೆತ್ತಿ ಮೇಲೆ ಹಚ್ಚಿಕೊಳ್ಳುವುದರಿಂದ ಚರ್ಮ ಹಾಗೂ ಕೂದಲಿಗೆ ಮೆಲಾನಿನ್ ಪಿಗ್ಮೆಂಟ್ ಉತ್ಪತ್ತಿಯಾಗಲು ನೆರವಾಗುತ್ತದೆ. ಇನ್ನೊಂದೆಡೆ, ಕೂದಲಿಗೆ ನಯವಾದ ವಿನ್ಯಾಸವನ್ನೂ ಇದು ನೀಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • govt

    ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ

    ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು,  ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್  ಬಳಕೆಯ ಪ್ರಮಾಣವನ್ನು  ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್‌…

  • ಸಿನಿಮಾ

    ನವರಸನಾಯಕನ ಮೇಲೆ ಸೋಶಿಯಲ್ ಮೀಡಿಯಾದಲ್ಲಿ ಕನ್ನಡಿಗರ ಆಕ್ರೋಶ!ಕಾರಣ ಏನು ಗೊತ್ತಾ?

    ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

  • ಸ್ಪೂರ್ತಿ

    ದೇಶ ಕಾಯೋ ಈ ಸೈನಿಕ ತನ್ನ ಊರಿಗಾಗಿ ಮಾಡಿದ ಕೆಲಸ ಕೇಳಿದ್ರೆ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…

  • ಸುದ್ದಿ

    ಗುಂಡೇಟಿಗೆ ಬಲಿಯಾದ ಟಿಕ್ ಟಾಕ್ ಖ್ಯಾತಿಯ ಮೋಹಿತ್…..!

    ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು. ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ…

  • ಹಣ ಕಾಸು

    ಈ ಗಿಡದ ಬಗ್ಗೆ ಈ 7 ವಿಷಯಗಳು, ನಿಮಗೆ ಗೊತ್ತಿದ್ರೆ, ನಿಮ್ಮ ಮನೆಗೆ ಒಳ್ಳೆಯದಾಗುತ್ತೆ!

    ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.

  • ಸಂಬಂಧ

    ಮಗು ಹುಟ್ಟಿದ ತಕ್ಷಣ ತಕ್ಷಣ ಗಂಟಲು ಕಿತ್ತುಹೋಗುವಂತೆ ಅಳುವುದು ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.