ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ.
ಕ್ಯಾನ್ಸರ್ ಸೆಲ್ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್ ಸೆಲ್ಸ್ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್ ಸರ್ಕ್ಯುಲೇಶನ್ ಚೆನ್ನಾಗಿ ಆಗುವಂತೆ ಮಾಡುತ್ತದೆ.
ನಿಮ್ಮ ಮಸಲ್ಸ್ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್ ಬರುತ್ತದೆ. ಇದರಿಂದ ನಿಮ್ಮ ಲುಕ್ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ ಹಾಕಿಟ್ಟು ಸೇವನೆ ಮಾಡಬೇಕು.
ಗ್ಯಾಸ್ ಅಥವಾ ಅಸಿಡಿಟಿ ಸಮಸ್ಯೆಯಿಂದ ಪರಿಹಾರ: ನಿಮಗೆ ಹೆಚ್ಚು ಆಹಾರ ಸೇವನೆ ಯಿಂದ ಸಮಯೇ ಉಣ್ಣುತ್ತಾಗುತ್ತಿದೆಯೇ ? ಗ್ಯಾಸ್ ಅಥವಾ ಅಸಿಡಿಟಿ ಸಮಸ್ಯೆ ಕಂಡುಬಂದರೆ ಒಂದು ಮುಷ್ಠಿ ಶೇಂಗಾ ಬೀಜವನ್ನು ನೀರಿನಲ್ಲಿ ಹಾಕಿ ಪ್ರತಿದಿನ ಬೆಳಗ್ಗೆ ಎದ್ದು ಸೇವನೆ ಮಾಡಿ .
ಸಂಧಿ ಮತ್ತು ಸೊಂಟ ನೋವಿನಿಂದ ಆರಾಮ :ಚಳಿಗಾಲದಲ್ಲಿ ಹೆಚ್ಚಾಗಿ ಸೊಂಟ ಮತ್ತು ಮೊಣ ಗಂಟುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಇಂತಹ ಸಂದರ್ಭದಲ್ಲಿ ಶೇಂಗಾ ಸೇವನೆಯಿಂದ ಆರಾಮ ಸಿಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಬಿಗ್ಬಾಸ್’ ರಿಯಾಲಿಟಿ ಶೋನಲ್ಲಿ ಒಂದಷ್ಟು ಜನ ಸ್ಪರ್ಧಿಗಳಾಗಿ ಎಂಟ್ರಿ ನೀಡಿದರೆ, ಮತ್ತೊಂದಿಷ್ಟು ಜನ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ನೀಡುತ್ತಾರೆ. ಜತೆಗೆ ಸಿನಿಮಾ ಪ್ರಮೋಷನ್ಗಾಗಿ ಅನೇಕರು ಬಿಗ್ಬಾಸ್ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಕೂಡ ಬೆಂಗಳೂರಿನ ಬಿಡದಿಯಲ್ಲಿರುವ ಬಿಗ್ಬಾಸ್ ಮನೆಗೆ ಕಾಲಿಟ್ಟರೆ ಅಚ್ಚರಿ ಇಲ್ಲ! ಇಂಥದ್ದೊಂದು ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಆದರೆ, ಇತ್ತೀಚಿಗಷ್ಟೇ ನಡೆದ ‘ಬಿಗ್ಬಾಸ್’ ಪ್ರೆಸ್ಮೀಟ್ನಲ್ಲಿ ಸಲ್ಮಾನ್ ಆಗಮನದ ಬಗ್ಗೆ ಸುದೀಪ್ ಕ್ಲಾರಿಟಿ ನೀಡಿದ್ದಾರೆ. ‘ನಾವಿಬ್ಬರು ಒಂದೇ ದಿನ ಬಿಗ್ಬಾಸ್ನ ಬೇರೆ…
ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ. ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ…
ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.
ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.
ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.
ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ. ಏಕೆ ಈ ಯುದ್ದ..? ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು…