ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ ಒಮ್ಮೆ ತನ್ನ ಇಬ್ಬರು ಪುತ್ರರಾದ ಗಣಪತಿ ಮತ್ತು ಕಾರ್ತಿಕೇಯನನ್ನು ಕರೆದು ವಿಶ್ವಕ್ಕೆ ಪ್ರದಕ್ಷಿಣೆ ಬರುವಂತೆ ತಿಳಿಸುತ್ತಾನೆ. ಆಗ ಕಾರ್ತಿಕೇಯನು ತನ್ನ ವಾಹನ ನವಿಲನ್ನು ಏರಿಕೊಂಡು ವಿಶ್ವ ಪರ್ಯಟನೆಗೆ ಮುಂದಾಗುತ್ತಾನೆ. ಆದರೆ ಗಣಪತಿಯು ಅಲ್ಲೇ ಶಿವನಿಗೆ ಸುತ್ತು ಬರುತ್ತಾನೆ. ಇದು ಮೋಸವಲ್ಲವೇ ಎಂದು ಶಿವ ಕೇಳಿದಾಗ, ನಿಮ್ಮೊಳಗೆ ವಿಶ್ವವೇ ಇದೆ. ಹಾಗಾಗಿ ನಾನು ಹೀಗೆ ಮಾಡಿದೆ ಎನ್ನುತ್ತಾನೆ. ಇದು ಪ್ರದಕ್ಷಿಣೆಯ ಬಗ್ಗೆ ಪುರಾಣ ಹೇಳುವಂತಹದ್ದು.

ಪುರಾಣಗಳಲ್ಲಿ ಇರುವಂತೆ ನಾವು ಇಂದಿಗೂ ದೇವರಿಗೆ ಪ್ರದಕ್ಷಿಣೆ ಹಾಕುವುದು. ಕೆಲವರು ಕೈ ಮುಗಿದು ಕಣ್ಣು ಮುಚ್ಚಿಕೊಂಡು ಪ್ರದಕ್ಷಿಣೆ ಹಾಕಿದರೆ, ಮತ್ತೆ ಕೆಲವರು ಮಂತ್ರವನ್ನು ಪಠಿಸುತ್ತಾ ಪ್ರದಕ್ಷಿಣೆ ಹಾಕುತ್ತಾರೆ. ಇದರಿಂದ ದೇವರು ನಮ್ಮ ಸನಿಹವೇ ಇದ್ದಾನೆ ಎನ್ನುವಂತಹ ಭಾವನೆ ಮೂಡುತ್ತದೆ. ಮಧ್ಯದಲ್ಲಿರುವ ದೇವರು ನಮ್ಮೆಲ್ಲರ ಜೀವನಕ್ಕೆ ಮಧ್ಯದಿಂದಲೇ ಗೆರೆ ಹಾಕಬೇಕೆಂದು ಇದರರ್ಥವಾಗಿದೆ. ದೇವರಿಗೆ ಬರುವಂತಹ ಪ್ರದಕ್ಷಿಣೆಯು ತುಂಬಾ ಪವಿತ್ರವಾಗಿರುವುದೆಂದು ಭಾವಿಸಲಾಗಿದೆ. ದೇವಸ್ಥಾನಗಳ ಹಿ೦ದಿರುವ ವಿಸ್ಮಯಕರವಾದ ವೈಜ್ಞಾನಿಕ ವಿಚಾರಗಳೇನು? ಪ್ರದಕ್ಷಿಣೆಯ ಸಂಪೂರ್ಣ ಫಲವನ್ನು ಪಡೆಯಬೇಕಾದರೆ ಪ್ರದಕ್ಷಿಣೆ ಹಾಕುವಾಗ ನಾವು ಕೆಲವೊಂದು ನಿಯಮಗಳನ್ನು ಪಾಲಿಸಬೇಕು.
ತಮ್ಮ ಕೈಗಳನ್ನು ಎದೆಯ ಮೇಲೆ ಜೋಡಿಸಿಕೊಳ್ಳಬೇಕು. ಸಣ್ಣ ಸಣ್ಣ ಹೆಜ್ಜೆ ಹಾಕುತ್ತಾ ನಿಧಾನವಾಗಿ ಮುನ್ನಡೆಯಬೇಕು. ದೇವಸ್ಥಾನದಲ್ಲಿನ ದೇವರ ಮಂತ್ರವನ್ನು ಬಾಯಿಯಲ್ಲಿ ಪಠಿಸುತ್ತಾ, ಹೃದಯಲ್ಲಿ ದೇವರ ಚಿತ್ರವನ್ನು ಜ್ಞಾಪಿಸಿಕೊಳ್ಳಬೇಕು. ಇದರಿಂದ ಸಂಪೂರ್ಣ ಶಾಂತಿ ಮತ್ತು ಶರಣಾದ ಭಾವನೆ ಮೂಡುವುದು.ದೇವರ ಗರ್ಭಗುಡಿಗೆ ಸಂಪೂರ್ಣವಾಗಿ ಸುತ್ತು ಬರುವುದು ಪ್ರದಕ್ಷಿಣೆ. ಆದರೆ ಕೆಲವೊಂದು ಶಿವ ಮಂದಿರಗಳಲ್ಲಿ ಸ್ವಲ್ಪ ಮಟ್ಟದ ಬದಲಾವಣೆಯಿದೆ. ಶಿವ ಮಂದಿರಗಳಲ್ಲಿ ಶಿವನಿಗೆ ಅಭಿಷೇಕ ಮಾಡುವ ನೀರು ಹೊರಬರುವ ಗೋಮುಖಿ ತನಕ ಮಾತ್ರ ಸುತ್ತ ಬರಬಹುದು. ಇದನ್ನು ದಾಟಬಾರದು ಎಂದು ಪುರಾಣಗಳಲ್ಲಿ ಉಲ್ಲೇಖವಿದೆ. ಇದನ್ನು ದಾಟಿದರೆ ದೇವರಿಗೆ ಅಗೌರವ ತೋರಿಸಿದಂತೆ. ಗೋಮುಖಿಯಿಂದ ತಿರುಗಿ ಮಂದಿರದ ಇನ್ನೊಂದು ಭಾಗದವರೆಗೆ ಸಾಗಿ ಗೋಮುಖಿಯ ಮತ್ತೊಂದು ಪಾರ್ಶ್ವದ ತನಕ ಸುತ್ತು ಬರಬೇಕು. ಯಾವುದೇ ಸಂದರ್ಭದಲ್ಲಿ ಗೋಮುಖಿಯನ್ನು ದಾಟುವಂತಿಲ್ಲ.

ದೇವಸ್ಥಾನಕ್ಕೆ ಬೆಳಗಿನ ಜಾವ ಪ್ರದಕ್ಷಿಣೆ ಹಾಕಿದರೆ ರೋಗ ನಿವಾರಣೆಯಾಗುತ್ತದೆ. ಮಧ್ಯಾಹ್ನ ಪ್ರದಕ್ಷಿಣೆ ಹಾಕಿದರೆ ಇಷ್ಟಾರ್ಥ ಸಿದ್ದಿಯಾಗುತ್ತದೆ. ಸಂಜೆ ಸಮಯದಲ್ಲಿ ಪ್ರದಕ್ಷಿಣೆ ಮಾಡುವುದರಿಂದ ಪಾಪ ದೂರವಾಗುತ್ತದೆ. ರಾತ್ರಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದರೆ ಮೋಕ್ಷ ಸಿದ್ದಿಯಾಗುತ್ತದೆ.
ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ :
ಗಣಪತಿ-1, ಶಿವ-2, ವಿಷ್ಣು-3, ಅಯ್ಯಪ್ಪ-4, ಕಾರ್ತಿಕೇಯ-5, ದುರ್ಗಾ-6, ಅಶ್ವತ್ಥ ಮರ-7 ವ್ಯಕ್ತಿಯು ಭೂತ ಹಾಗೂ ವರ್ತಮಾನದಲ್ಲಿ ಮಾಡಿರುವಂತಹ ಪಾಪಗಳನ್ನು ಪ್ರದಕ್ಷಿಣೆಯು ತೊಡೆದುಹಾಕುತ್ತದೆ ಎನ್ನುವ ನಂಬಿಕೆಯಿದೆ. ಆದರೆ ಕೇವಲ ದೇವಸ್ಥಾನಗಳಲ್ಲಿ ಮಾತ್ರ ಪ್ರದಕ್ಷಿಣೆ ಹಾಕಬೇಕೆಂದಿಲ್ಲ. ಇನ್ನೂ ಹಲವಾರು ರೀತಿಯ ಪ್ರದಕ್ಷಿಣೆಗಳಿವೆ.
ಶ್ರೀ ಶಕ್ತಿ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ವಿದ್ವಾನ್ :: ಆದಿತ್ಯನಾಥ್ ಭಟ್
ಪರಿಹಾರದಲ್ಲಿ ಓಪನ್ ಚಾಲೆಂಜ್
ಇಷ್ಟಪಟ್ಟರು ನಿಮ್ಮಂತ ಯಾವಾಗಲೂ
ಪ್ರೀತಿಯಲ್ಲಿ ನಂಬಿ ಮೋಸ
ಅತ್ತೆ–ಸೊಸೆ ಕಲಹ ಲೈಂಗಿಕ ಸಮಸ್ಯೆ
ಮದುವೆಯಲ್ಲಿ ಅಡಚಣೆ
ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ
ಸಂಪರ್ಕಿಸಿ 9036367905
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಹೆಚ್ಚಿನ ಯುವಕ, ಯುವತಿಯರು ಕಪ್ಪು ದಾರವನ್ನ ಕಟ್ಟಿಕೊಳ್ಳುತ್ತಾರೆ. ದೃಷ್ಟಿಯನ್ನ ತಡೆಯಲು ಮತ್ತು ಹೋಗಲಾಡಿಸಲು ಕೇವಲ ಕಪ್ಪು ಬಣ್ಣದಿಂದ ಮಾತ್ರ ಸಾಧ್ಯ.
ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…
ಬಾಲಿವುಡ್ ನಟ ಶುಶಾಂತ್ ಸಿಂಗ್ ರಜಪೂತ್ ನಿಧನ ನಂತರ ಅವರ ಕುಟುಂಬದಲ್ಲಿ ಮತ್ತೊಂದು ಸಾವಿನ ಸುದ್ದಿ ಕೇಳಿ ಬಂದಿದೆ ಹೌದು ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ಅವರ ಅತ್ತಿಗೆ ಆಘಾತಕ್ಕೆ ಒಳಗಾಗಿದ್ದರು ಈಗ ಅವರು ಕೂಡ ನಿಧನರಾಗಿದ್ದಾರೆ. ಮುಂಬೈ ನಲ್ಲಿ ಶುಶಾಂತ್ ಅಂತ್ಯಕ್ರಿಯೆ ನಡೆಯುವ ವೇಳೆ. ಇತ್ತ ಬಿಹಾರದ ಪೂರ್ಣಿಯಾದಲ್ಲಿ ಸುಶಾಂತ್ ಅವರ ಅತ್ತಿಗೆ ಸುಧಾ ಅವರು ನಿಧನರಾಗಿದ್ದಾರೆ. ಶುಶಾಂತ್ ಚಿಕ್ಕಪ್ಪನ ಮಗನ ಪತ್ನಿ ನಿಧನ ಹೊಂದಿರುವುದು ಈ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸುಶಾಂತ್…
ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಳ್ಳಂಬೆಳಿಗ್ಗೆ ಸೆಲೆಬ್ರಿಟಿ ಒಬ್ಬರಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಮಧ್ಯಾಹ್ನ ಫೇಸ್ ಬುಕ್ ಲೈವ್ ಗೆ ಬಂದು ಅದನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಅಂದ ಹಾಗೆ, ಆ ಸೆಲೆಬ್ರಿಟಿ ಸಿನಿಮಾದವರೇ ಅಥವಾ ರಾಜಕೀಯದವರೇ ಎನ್ನುವುದು ಕುತೂಹಲ ಮೂಡಿಸಿದೆ. ‘ಕುರುಕ್ಷೇತ್ರ’ ಸಿನಿಮಾದ ಆಡಿಯೋ ಸಂದರ್ಭದಲ್ಲಿ ದರ್ಶನ್ ಫೋಟೋ ಇರಲಿಲ್ಲ ಎಂಬ ಆರೋಪ ಅಭಿಮಾನಿಗಳಿಂದ ಕೇಳಿಬಂದಿತ್ತು. ಅಲ್ಲದೆ, ಇತ್ತೀಚೆಗೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ದರ್ಶನ್ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದರು. ಇಂದು ಅವರು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಯುರ್ವೇದ ಪದ್ದತಿಯು ನಮ್ಮ ಹಿರಿಯರು ನಮಗೆ ನೀಡಿರುವ ಒಂದು ವರದಾನ. ವಿಶ್ವದಾದ್ಯಂತ ಈಗ ಆಯುರ್ವೇದಕ್ಕೆ ಅತ್ಯುತ್ತಮ ಹೆಸರಿದೆ ಅದಕ್ಕೆಕಾರಣ ಇಂಗ್ಲೀಷ್ ಔಷದೀಯ ಪದ್ದತಿಯಿಂದ ಹಲವಾರು ಅಡ್ಡಪರಿಣಾಮಗಳು ಉಂಟಾಗುವವು ಮತ್ತು ದೀರ್ಘಕಾಲಿಕ ಕಾಯಿಲೆಗಳು ಬರುವುದು. ಆಯುರ್ವೇದದ ಪ್ರಕಾರ ನಾವು ಅಡುಗೆಯಲ್ಲಿ ಬಳಸುವ ಪದಾರ್ಥಗಳು ಸೊಪ್ಪು, ತರಕಾರಿಗಳಲ್ಲಿರುವ ಪೋಷಕಾಂಶಗಳೇ ತುಂಬಾ ಕಾಯಿಲೆಗಳನ್ನು ವಾಸಿಮಾಡುತ್ತವೆ. ಅಂತಹ ಪೋಷಕ ಮೌಲ್ಯಗಳಿರುವ ಗಿಡ “ನುಗ್ಗೆಗಿಡ” ನುಗ್ಗೆ ಗಿಡಗಳ ಎಲೆಗಳಲ್ಲಿ, ಕಾಯಿಗಳಲ್ಲಿ, ಕಾಂಡದಲ್ಲಿ ಬಹಳ ಪೋಷಕಾಂಶಗಳಿರುತ್ತವೆ. ಬಹಳ ಜನರು ನುಗ್ಗೆಕಾಯಿಯ…