inspirational, ಸಿನಿಮಾ

ಕನ್ನಡ ಸುಪ್ರಸಿದ್ಧ ನಟ ಶ್ರೀಧರ್ ಅವರ ಹೆಂಡತಿ ಪುತ್ರಿ ಯಾರು ಗೊತ್ತಾ! ಇವರು ಕೂಡ ತುಂಬಾ ಫೇಮಸ್.

1119

ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು ಒಂದು ಹೆಣ್ಣು ಮಗು ಇದೆ ಶ್ರೀಧರ್ ಮಾದರಿಯಲ್ಲೆ ಹೆಂಡತಿ ಕೂಡ ಪ್ರಸಿದ್ಧ ಕಲಾವಿದೆ ಇವರಿಬ್ಬರು ವಿದ್ಯೆ ಮಗಳಿಗೂ ಕೂಡ ಬಂದಿದೆ.


ಶ್ರೀಧರ್ ದಂಪತಿಗೆ ಸೀನಿಯರ್ ಡಾನ್ಸರ್ ಪ್ರಶಸ್ತಿ ಅಮೃತ ಘಳಿಗೆ’ ಚಿತ್ರದ ಮುಖಾಂತರ ಕನ್ನಡ ಚಿತ್ರರಂಗಕ್ಕೆ ಕಾಲಿಸಿರಿದ ಮತ್ತು ಭರತನಾಟ್ಯ ಪ್ರದರ್ಶನದಿಂದ ವಿಶ್ವದಾದ್ಯಂತ ಖ್ಯಾತಿ ಗಳಿಸಿರುವ ನಟ, ನೃತ್ಯಪಟು ಶ್ರೀಧರ್ ಮತ್ತು ಅವರ ಪತ್ನಿ ಅನುರಾಧ ಅವರನ್ನು ಚೆನ್ನೈನ ನಾರದ ಗಾನ ಸಭಾ 2009ನೇ ಸಾಲಿನ ‘ಸೀನಿಯರ್ ಡಾನ್ಸರ್’ ಎಂದು ಪ್ರಶಸ್ತಿ ನೀಡಿ ಗೌರವಿಸಿದೆ. ಬಾಲ್ಯದಿಂದಲೇ ನೃತ್ಯದ ಗೀಳನ್ನು ಬೆಳೆಸಿಕೊಂಡಿದ್ದ ಶ್ರೀಧರ್ ಅವರಿಗೆ 1982ರಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ‘ಶ್ರೇಷ್ಠ ನೃತ್ಯಪಟು’ ಪ್ರಶಸ್ತಿ ನೀಡಿತ್ತು. ಶ್ರೀಧರ್ ಅವರ ನೃತ್ಯ ಮತ್ತು ಅಭಿನಯ ಸಾಮರ್ಥ್ಯವನ್ನು ಗಮನಿಸಿದ ಖ್ಯಾತ ಚಿತ್ರ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರು ‘ಅಮೃತ ಘಳಿಗೆ’ ಚಿತ್ರಕ್ಕಾಗಿ ಶ್ರೀಧರ್ ಅವರನ್ನು ಎಳೆತಂದಿದ್ದರು.

ನಂತರ ಸುಂದರ ಸ್ವಪ್ನಗಳು, ಬಣ್ಣದ ವೇಷ, ಶಬರಿಮಲೆ ಸ್ವಾಮಿ ಅಯ್ಯಪ್ಪ, ಮೌನ ಗೀತೆ, ಹಠಮಾರಿ ಹೆಣ್ಣು ಕಿಲಾಡಿ ಗಂಡು, ಆಸ್ಫೋಟ, ಬೊಂಬಾಟ್ ಹೆಂಡ್ತಿ, ಸಂತ ಶಿಶುನಾಳ ಷರೀಫ ಸಾಹೇಬ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಶಿಶುನಾಳ ಚಿತ್ರಕ್ಕೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯೂ ಒಲಿದುಬಂದಿತು. ಕನ್ನಡ ಚಿತ್ರವಲ್ಲದೆ ಹಿಂದಿ, ತೆಲುಗು, ತಮಿಳು, ಮಲಯಾಳಂ ಚಿತ್ರಗಳಲ್ಲಿಯೂ ಶ್ರೀಧರ್ ನಟಿಸಿ ಸೈ ಅನ್ನಿಸಿಕೊಂಡಿದ್ದಾರೆ. ಶ್ರೀಧರ್ ಮತ್ತು ಅನುರಾಧ ದಂಪತಿಗಳು ಕರ್ನಾಟಕ, ಭಾರತದೆಲ್ಲೆಡೆ ಮತ್ತು ವಿಶ್ವದಾದ್ಯಂತ ನೃತ್ಯ ಪ್ರದರ್ಶನಗಳನ್ನು ನೀಡಿದ್ದಾರೆ. ನೃತ್ಯ ಮತ್ತು ಅಭಿನಯ ಕ್ಷೇತ್ರದಲ್ಲಿ ಅವರ ಮೂರು ದಶಕಗಳ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರ 2002ರಲ್ಲಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿತ್ತು. 2008ರಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಶ್ರೀಧರ್ ಮತ್ತು ಅನುರಾಧ ಅವರನ್ನು ಪ್ರಶಸ್ತಿ ನೀಡಿ ಗೌರವಿಸಿತ್ತು.

ಚಲನಚಿತ್ರ ಕಲಾವಿದರಾದ ಶ್ರೀಧರ್ ಮತ್ತು ಅನುರಾಧ ದಂಪತಿ ಪುತ್ರಿ ನೃತ್ಯದಲ್ಲಿ ವಿಶಿಷ್ಟ ಸಾಧನೆ ಮಾಡುವ ಮೂಲಕ ಪೋಷಕರಿಗೆ ಕೀರ್ತಿ ತಂದಿದ್ದಾರೆ. ಮನಶಾಸ್ತ್ರದಲ್ಲಿ ಹೆಚ್ಚಿನ ಆಸಕ್ತಿ ಇರುವ ಅನಘಳಿಗೆ ಆ ವಿಷಯದಲ್ಲಿ ನೂರಕ್ಕೆ ನೂರು ಬಂದಿದ್ದು ಬಹಳ ಸಂತಸ ತಂದಿದೆ. ಈಗಾಗಲೇ ದೇಶ ಮತ್ತು ವಿದೇಶದಲ್ಲಿ ನೃತ್ಯ ಪ್ರದರ್ಶನ ನೀಡಿರುವ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಹಾಗೂ ತರಬೇತಿ ಪರಿಷತ್‌ನ (ಎನ್‌ಸಿಇಆರ್‌ಟಿ) ಸ್ಕಾಲರ್‌ಶಿಪ್‌ನ್ನು ಸಹ ಪಡೆಯುತ್ತಿದ್ದಾರೆ. ಪೋಷಕರ ಜೊತೆಗೆ ಇಂಗ್ಲೆಂಡ್‌, ಫ್ರಾನ್ಸ್‌ನಲ್ಲೂ ಅನಘ ಗೌರಿ ನೃತ್ಯ ಪ್ರದರ್ಶ‌ನ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…

  • ಸಿನಿಮಾ

    ಅಪ್ಪು ಸಾರ್ ಓಕೆ ಎಂದರೆ ನಾನು ಸಿನಿಮಾ ಮಾಡಲು ರೆಡಿ ಎಂದ ರಾಕಿ ಭಾಯ್…ಇದಕ್ಕೆ ಪವರ್ ಸ್ಟಾರ್ ಕೊಟ್ಟ ಉತ್ತರ ಏನು ಗೊತ್ತಾ..?

    ಸ್ಟಾರ್ ನಟರಿಬ್ಬರ ಅಭಿಮಾನಿಗಳಿಗೆ ಥ್ರಿಲ್ ನೀಡಲಿದೆ ಈ ಸುದ್ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಒಂದೇ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ‘ನಟಸಾರ್ವಭೌಮ’ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಅಪ್ಪು ಫೇಸ್‍ಬುಕ್ ಲೈವ್‍ಗೆ ಬಂದಿದ್ದ ವೇಳೆ ಸ್ಟಾರ್ ನಟರುಗಳ ಅಭಿಮಾನಿಗಳು ಮಲ್ಟಿಸ್ಟಾರ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಪುನೀತ್ ರಾಜ್‍ಕುಮಾರ್ ಅವರು ಒಂದು ಒಳ್ಳೆಯ ಕಥೆ…

  • ಹಣ ಕಾಸು

    ‘ಎಟಿಎಂ’ಗಳಲ್ಲಿ ‘2000ರೂ’ ನೋಟು ಸಿಗೋದು ಕಡಿಮೆಯಾಗಿದೆ! ಏನಾಗುತ್ತೆ ಅಂತ ನಿಮಗೇನಾದ್ರು ಗೊತ್ತಾ???

    ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್‍ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್‍ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.

  • National, Place, tourism

    ಜಂತರ್ ಮಂತರ್

    ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…

  • ಸುದ್ದಿ

    ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ,.!ಇಲ್ಲಿ ನೋಡಿ ಗೊತ್ತಾಗುತ್ತೆ

    ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ.ಒಬ್ಬ ಎಂಎಲ್ಎ ಹಾಗೂ ಎಂಪಿಗಳ ಹತ್ತಿರ 100 ಕೋಟಿ 200 ಆಸ್ತಿ ಇದೆ ಹಾಗಿದ್ದರೆ ದರ್ಶನ್ ಅವರ ಹತ್ತಿರ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ ಹಾಗೂ ದರ್ಶನ್ ಅವರ ಬಳಿ ಏನೆಲ್ಲ ಇದೆ ಎಷ್ಟು ಕಾರುಗಳು ಇದೆ ಎಷ್ಟು ಬಂಗಲೆಗಳ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗುತ್ತದೆ. ಮೊದಲನೆಯದಾಗಿ ದರ್ಶನ್ ಅವರಿಗೆ ಒಂದು ಮನೆ ಇದೆ ಅದು…

  • ಸಿನಿಮಾ

    32 ವರ್ಷಗಳಿಂದ ಸಿನಿಮಾ ಇಂಡಸ್ಟ್ರಿಯಲ್ಲಿ ಕೆಲಸ ಮಾಡಿ, ಇಪ್ಪತ್ತೈದು ವರ್ಷಗಳಿಂದ ಥಿಯೇಟರ್ಗೆ ಕಾಲಿಟ್ಟಿಲ್ಲದ ನಟ..!ತಿಳಿಯಲು ಇದನ್ನು ಓದಿ ..

    ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್​ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..