ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು.
ಹಿಂದೂ ಸಂಪ್ರದಾಯದಲ್ಲಿ ನಾವು ಗೋವಿಗೆ ಒಂದು ಒಳ್ಳೆಯ ಸ್ಥಾನಮಾನವನ್ನು ಕೊಡುತ್ತಾ ಬಂದಿದ್ದೇವೆ. ನಮ್ಮ ಹಿಂದೂ ಸಂಪ್ರದಾಯದಲ್ಲಿ ಗೋವನ್ನು ನಾವು ಕಾಮಧೇನು ಎಂದು ಕೂಡ ಕರೆಯುತ್ತೇವೆ ಹಾಗೆ ಗೋವನ್ನು ಪ್ರತಿಯೊಬ್ಬ ಮನೆಯಲ್ಲೂ ಕೂಡ ಪೂಜೆ ಮಾಡುತ್ತಾರೆ. ಗೋವಿನಿಂದ ಆಗದೇ ಇರುವಂತಹ ಲಾಭಗಳು ಒಂದಲ್ಲ ಎರಡಲ್ಲ ಗೋಮೂತ್ರವನ್ನು ನೀವು ಸೇವಿಸಿದರೆ ನಿಮಗೆ ಯಾವುದೇ ತರಹದ ರೋಗಗಳು ಬರುವುದಿಲ್ಲ ಹಾಗೆಯೇ ಗೋವಿನ ಸಗಣಿಯಿಂದ ನೀವು ಮನೆಯನ್ನು ಕ್ಲೀನ್ ಮಾಡಿದರೆ ನಿಮ್ಮ ಮನೆಯಲ್ಲಿ ಇರುವಂತಹ ಬ್ಯಾಕ್ಟೀರಿಯಗಳು ಕಡಿಮೆಯಾಗುತ್ತವೆ. ಹೀಗೆ ಒಂದಲ್ಲ ಎರಡಲ್ಲ ಸಾವಿರಾರು ಉಪಯೋಗಗಳನ್ನು ಹೊಂದಿರುವಂತಹ ಈ ಗೋವಿನ ಬಗ್ಗೆ ಇವತ್ತು ನಾವು ನಿಮಗೆ ಒಂದು ವಿಚಿತ್ರವಾದ ಮಾಹಿತಿಯನ್ನು ಹೇಳಲಿದ್ದೇವೆ.
ಗೋವಿನ ಬಾಲದ ಮೊದಲಿನಿಂದ ಈ ರೀತಿ ಮಾಡುವುದರಿಂದ ನಿಮ್ಮ ಜೀವನವೇ ಬದಲಾಗುತ್ತದೆ ಎಂದು ನಮ್ಮ ಪುರಾಣದಲ್ಲಿ ಕೆಲವು ಮಾಹಿತಿಗಳನ್ನು ಕೊಟ್ಟಿದ್ದಾರೆ. ಇನ್ನು ಗೋವುಗಳನ್ನ ಎಲ್ಲೇ ಕಂಡರೂ ಅದರನ್ನ ಮೈ ಸವರುತ್ತ ಅದಕ್ಕೆ ಸಮಸ್ಕಾರ ಮಾಡಿಕೊಂಡು ಬಂದಿರುವುದು ನಮಗೆ ಗೊತ್ತಿಲ್ಲದೇ ಮಾಡಿಕೊಂಡು ಬಂದಿರುವ ಒಂದು ಆಚರವಾಗಿದೆ, ಹಿಂದೂ ಸಂಪ್ರಾಯದಲ್ಲಿ ಗೋವಿಗೆ ವಿಶೇಷವಾದ ಸ್ಥಾನಮಾನವನ್ನ ಕೊಡಲಾಗಿದೆ. ಇನ್ನು ಗೋವಿಗೆ ಪೂಜೆ ಮಾಡುತ್ತಾ ನಮ್ಮ ಮನದಲ್ಲಿ ಇರುವುದನ್ನ ಬೇಡಿಕೊಂಡರೆ ಅದೂ ಆದಷ್ಟು ಬೇಗ ನೆರವೇರುತ್ತದೆ, ಇನ್ನು ಗೋವಿಗೆ ಆಹಾರವನ್ನ ತಿನ್ನಿಸುತ್ತ ಅದರ ಕಿವಿಯಲ್ಲಿ ನಮ್ಮ ಇಷ್ಟಾರ್ಥಗಳನ್ನ ಹೇಳಿಕೊಂಡರೆ ಅದು ಆದಷ್ಟು ಬೇಗ ನೆರವೇರುವಂತೆ ಮಾಡುತ್ತದೆ ಕಾಮಧೇನು ಅನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಸ್ನೇಹಿತರೆ ಗೋವಿನ ಬಲದ ಕೂದಲಿನ ಶಕ್ತಿಯ ಬಗ್ಗೆ ಯಾರಿಗೂ ತಿಳಿದಿರುವುದಿಲ್ಲ, ಹಾಗಾದರೆ ಗೋವಿನ ಬಾಲದ ಶಕ್ತಿಯ ಬಗ್ಗೆ ನೂವೂ ಈಗ ನಿಮಗೆ ತಿಳಿಸಿಕೊಡುತ್ತೀವಿ ಪೂರ್ತಿಯಾಗಿ ಓದಿ
ನಿಮಗೆ ಅಥವಾ ನಿಮ್ಮ ಮನೆಯಲ್ಲಿ ಯಾರಿಗಾದರೂ ಅನಾರೋಗ್ಯದ ಸಮಸ್ಯೆ ಏನಾದರೂ ಇದ್ದಲ್ಲಿ ಹಾಗೆ ಅವರ ಮೈಯಲ್ಲಿ ಅನಾರೋಗ್ಯ ಕಾಡುತ್ತಿದ್ದರೂ ನಾವು ಬರುವಂತಹ ಇವತ್ತಿನ ಸುಲಭವಾದ ಮಾಹಿತಿಯನ್ನು ಅನುಸರಿಸಿ, ನಿಮ್ಮ ದೇಹದಲ್ಲಿರುವ ಅಂತಹ ನೋವು ತುಂಬಾ ಕಡಿಮೆಯಾಗುತ್ತದೆ. ಗೋವಿನ ಬಾಲದಲ್ಲಿ ಇರುವಂತಹ ಕೂದಲನ್ನು ತೆಗೆದುಕೊಂಡು ಅದನ್ನು ನಿಮ್ಮ ಹೆಬ್ಬೆರಳಿಗೆ ಕಟ್ಟಿ ನಿಮ್ಮ ದೇಹದಲ್ಲಿ ಎಲ್ಲಿ ನೋವಿದೆಯೋ ಅದರ ಮೇಲೆ ಹೆಬ್ಬೆರಳಿನಿಂದ ಒತ್ತಿದಾಗ ನಿಮಗೆ ಇರುವಂತಹ ನೋವು ತುಂಬಾ ಕಡಿಮೆಯಾಗುತ್ತದೆ. ಹೀಗೆ ದಿನಕ್ಕೆ ಮೂರು ಸಾರಿ ಈ ತರ ಮಾಡಿದರೆ ನಿಮ್ಮ ದೇಹದಲ್ಲಿ ಇರುವಂತಹ ನೋವುಗಳು ಕಡಿಮೆಯಾಗುತ್ತವೆ.
ಇನ್ನು ಮಕ್ಕಳಿಗೆ ನರದೃಷ್ಟಿ ತಾಗಿದಾಗ ಗೋವಿನ ಬಾಲದ ಕೂದಲಿನಿಂದ ದೃಷ್ಟಿ ತೆಗೆಯುವುದು ನಿಮಗೆಲ್ಲ ಗೊತ್ತೇ ಇದೆ, ಇನ್ನು ಗೋವಿನ ಬಾಲದ ಕೂದಲಿಗೆ ಸ್ವಲ್ಪ ಕುಂಕುಮವನ್ನ ಸೇರಿಸಿ ಅದಕ್ಕೆ ಚಿಕ್ಕ ಯಂತ್ರವನ್ನ ಹಾಕಿ ಅದನ್ನ ಶರೀರಕ್ಕೆ ಕಟ್ಟಿಕೊಂಡರೆ ನಮಗೆ ಜನ್ಮದಲ್ಲಿ ಯಾವ ಬಗೆಯ ದೃಷ್ಟಿ ಕೊಡ ತಗಲುವುದಿಲ್ಲ. ಸ್ನೇಹಿತರೆ ಆಕಳಿನ ಬಾಲದ ಕೂದಲ ಮಹಿಮೆ ಅಷ್ಟು ಬಲಿಷ್ಠವಾದದ್ದು ಆಗಿದೆ ಸ್ನೇಹಿತರೆ ಗೋವಿನ ಬಾಲದ ಕೂದಲಿನ ಮಹಿಮೆಯನ್ನ ಅರಿತುಕೊಂಡು ಅದನ್ನ ಉಪಯೋಗಿಸಿದರೆ ನಿಮಗೆ ಗೋಮಾತೆಯ ಆಶೀರ್ವಾದ ಸಂಪೂರ್ಣವಾಗಿ ಸಿಗಲಿದೆ ಮತ್ತು ನಿಮಗೆ ಇರುವ ಎಲ್ಲಾ ಸಮಸ್ಯೆಗಳು ದೊರವಾಗಲಿದೆ. ಸ್ನೇಹಿತರೆ ಗೋಮಾತೆ ಮಹಿಮೆಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…
ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು…
ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…
ದೀಪಾವಳಿ, ದೀಪಗಳ ಹಬ್ಬ; ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ದೀಪಗಳು ಮನೆಯನ್ನು ಬೆಳಗೋದರ ಜೊತೆಗೆ ಮನಸ್ಸಿಗೆ ಮುದವನ್ನಾ ನೀಡುತ್ತವೆ. ಮನೆ ಮನಗಳನ್ನು ಬೆಳಗೋ ದೀಪಾವಳಿಗೆ ಇನ್ನೇನು ಒಂದು ವಾರವಷ್ಟೇ ಬಾಕಿ ಇದ್ದು ಸಿಲಿಕಾನ್ ಸಿಟಿಯ ಮಾರುಕಟ್ಟೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಒಂದ್ಕಡೆ ಟೆರಾಕೋಟಾ ಇಂದ ತಯಾರಾಗಿರೋ ಪುಟ್ಟ ಪುಟ್ಟ ದೀಪಗಳು. ಅವುಗಳ ಅಂದವನ್ನು ಮತ್ತಷ್ಟು ಹೆಚ್ಚಸ್ತಿರೋ ಬಣ್ಣ ಬಣ್ಣದ ದೀಪಗಳು….
ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….