News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಗೋವಿನ ಬಾಲದ ಕೂದಲಿನಿಂದ ಈ ಒಂದು ಚಿಕ್ಕ ಕೆಲಸ ಮಾಡಿ ಸಾಕು. ಮುಂದೇನಾಗುತ್ತೆ ನೀವೇ ನೋಡಿ.!

297

ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು.

ಹಿಂದೂ ಸಂಪ್ರದಾಯದಲ್ಲಿ ನಾವು ಗೋವಿಗೆ ಒಂದು ಒಳ್ಳೆಯ ಸ್ಥಾನಮಾನವನ್ನು ಕೊಡುತ್ತಾ ಬಂದಿದ್ದೇವೆ. ನಮ್ಮ ಹಿಂದೂ ಸಂಪ್ರದಾಯದಲ್ಲಿ ಗೋವನ್ನು ನಾವು ಕಾಮಧೇನು ಎಂದು ಕೂಡ ಕರೆಯುತ್ತೇವೆ ಹಾಗೆ ಗೋವನ್ನು ಪ್ರತಿಯೊಬ್ಬ ಮನೆಯಲ್ಲೂ ಕೂಡ ಪೂಜೆ ಮಾಡುತ್ತಾರೆ. ಗೋವಿನಿಂದ ಆಗದೇ ಇರುವಂತಹ ಲಾಭಗಳು ಒಂದಲ್ಲ ಎರಡಲ್ಲ ಗೋಮೂತ್ರವನ್ನು ನೀವು ಸೇವಿಸಿದರೆ ನಿಮಗೆ ಯಾವುದೇ ತರಹದ ರೋಗಗಳು ಬರುವುದಿಲ್ಲ ಹಾಗೆಯೇ ಗೋವಿನ ಸಗಣಿಯಿಂದ ನೀವು ಮನೆಯನ್ನು ಕ್ಲೀನ್ ಮಾಡಿದರೆ ನಿಮ್ಮ ಮನೆಯಲ್ಲಿ ಇರುವಂತಹ ಬ್ಯಾಕ್ಟೀರಿಯಗಳು ಕಡಿಮೆಯಾಗುತ್ತವೆ. ಹೀಗೆ ಒಂದಲ್ಲ ಎರಡಲ್ಲ ಸಾವಿರಾರು ಉಪಯೋಗಗಳನ್ನು ಹೊಂದಿರುವಂತಹ ಈ ಗೋವಿನ ಬಗ್ಗೆ ಇವತ್ತು ನಾವು ನಿಮಗೆ ಒಂದು ವಿಚಿತ್ರವಾದ ಮಾಹಿತಿಯನ್ನು ಹೇಳಲಿದ್ದೇವೆ.

ಗೋವಿನ ಬಾಲದ ಮೊದಲಿನಿಂದ ಈ ರೀತಿ ಮಾಡುವುದರಿಂದ ನಿಮ್ಮ ಜೀವನವೇ ಬದಲಾಗುತ್ತದೆ ಎಂದು ನಮ್ಮ ಪುರಾಣದಲ್ಲಿ ಕೆಲವು ಮಾಹಿತಿಗಳನ್ನು ಕೊಟ್ಟಿದ್ದಾರೆ. ಇನ್ನು ಗೋವುಗಳನ್ನ ಎಲ್ಲೇ ಕಂಡರೂ ಅದರನ್ನ ಮೈ ಸವರುತ್ತ ಅದಕ್ಕೆ ಸಮಸ್ಕಾರ ಮಾಡಿಕೊಂಡು ಬಂದಿರುವುದು ನಮಗೆ ಗೊತ್ತಿಲ್ಲದೇ ಮಾಡಿಕೊಂಡು ಬಂದಿರುವ ಒಂದು ಆಚರವಾಗಿದೆ, ಹಿಂದೂ ಸಂಪ್ರಾಯದಲ್ಲಿ ಗೋವಿಗೆ ವಿಶೇಷವಾದ ಸ್ಥಾನಮಾನವನ್ನ ಕೊಡಲಾಗಿದೆ. ಇನ್ನು ಗೋವಿಗೆ ಪೂಜೆ ಮಾಡುತ್ತಾ ನಮ್ಮ ಮನದಲ್ಲಿ ಇರುವುದನ್ನ ಬೇಡಿಕೊಂಡರೆ ಅದೂ ಆದಷ್ಟು ಬೇಗ ನೆರವೇರುತ್ತದೆ, ಇನ್ನು ಗೋವಿಗೆ ಆಹಾರವನ್ನ ತಿನ್ನಿಸುತ್ತ ಅದರ ಕಿವಿಯಲ್ಲಿ ನಮ್ಮ ಇಷ್ಟಾರ್ಥಗಳನ್ನ ಹೇಳಿಕೊಂಡರೆ ಅದು ಆದಷ್ಟು ಬೇಗ ನೆರವೇರುವಂತೆ ಮಾಡುತ್ತದೆ ಕಾಮಧೇನು ಅನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಸ್ನೇಹಿತರೆ ಗೋವಿನ ಬಲದ ಕೂದಲಿನ ಶಕ್ತಿಯ ಬಗ್ಗೆ ಯಾರಿಗೂ ತಿಳಿದಿರುವುದಿಲ್ಲ, ಹಾಗಾದರೆ ಗೋವಿನ ಬಾಲದ ಶಕ್ತಿಯ ಬಗ್ಗೆ ನೂವೂ ಈಗ ನಿಮಗೆ ತಿಳಿಸಿಕೊಡುತ್ತೀವಿ ಪೂರ್ತಿಯಾಗಿ ಓದಿ

ನಿಮಗೆ ಅಥವಾ ನಿಮ್ಮ ಮನೆಯಲ್ಲಿ  ಯಾರಿಗಾದರೂ ಅನಾರೋಗ್ಯದ ಸಮಸ್ಯೆ ಏನಾದರೂ ಇದ್ದಲ್ಲಿ ಹಾಗೆ ಅವರ ಮೈಯಲ್ಲಿ ಅನಾರೋಗ್ಯ ಕಾಡುತ್ತಿದ್ದರೂ ನಾವು ಬರುವಂತಹ ಇವತ್ತಿನ  ಸುಲಭವಾದ ಮಾಹಿತಿಯನ್ನು ಅನುಸರಿಸಿ, ನಿಮ್ಮ ದೇಹದಲ್ಲಿರುವ ಅಂತಹ ನೋವು ತುಂಬಾ ಕಡಿಮೆಯಾಗುತ್ತದೆ. ಗೋವಿನ ಬಾಲದಲ್ಲಿ ಇರುವಂತಹ ಕೂದಲನ್ನು ತೆಗೆದುಕೊಂಡು ಅದನ್ನು ನಿಮ್ಮ ಹೆಬ್ಬೆರಳಿಗೆ ಕಟ್ಟಿ ನಿಮ್ಮ ದೇಹದಲ್ಲಿ ಎಲ್ಲಿ ನೋವಿದೆಯೋ ಅದರ ಮೇಲೆ  ಹೆಬ್ಬೆರಳಿನಿಂದ ಒತ್ತಿದಾಗ ನಿಮಗೆ ಇರುವಂತಹ ನೋವು ತುಂಬಾ ಕಡಿಮೆಯಾಗುತ್ತದೆ. ಹೀಗೆ ದಿನಕ್ಕೆ ಮೂರು ಸಾರಿ ಈ ತರ ಮಾಡಿದರೆ ನಿಮ್ಮ ದೇಹದಲ್ಲಿ ಇರುವಂತಹ ನೋವುಗಳು ಕಡಿಮೆಯಾಗುತ್ತವೆ.

ಇನ್ನು ಮಕ್ಕಳಿಗೆ ನರದೃಷ್ಟಿ ತಾಗಿದಾಗ ಗೋವಿನ ಬಾಲದ ಕೂದಲಿನಿಂದ ದೃಷ್ಟಿ ತೆಗೆಯುವುದು ನಿಮಗೆಲ್ಲ ಗೊತ್ತೇ ಇದೆ, ಇನ್ನು ಗೋವಿನ ಬಾಲದ ಕೂದಲಿಗೆ ಸ್ವಲ್ಪ ಕುಂಕುಮವನ್ನ ಸೇರಿಸಿ ಅದಕ್ಕೆ ಚಿಕ್ಕ ಯಂತ್ರವನ್ನ ಹಾಕಿ ಅದನ್ನ ಶರೀರಕ್ಕೆ ಕಟ್ಟಿಕೊಂಡರೆ ನಮಗೆ ಜನ್ಮದಲ್ಲಿ ಯಾವ ಬಗೆಯ ದೃಷ್ಟಿ ಕೊಡ ತಗಲುವುದಿಲ್ಲ. ಸ್ನೇಹಿತರೆ ಆಕಳಿನ ಬಾಲದ ಕೂದಲ ಮಹಿಮೆ ಅಷ್ಟು ಬಲಿಷ್ಠವಾದದ್ದು ಆಗಿದೆ ಸ್ನೇಹಿತರೆ ಗೋವಿನ ಬಾಲದ ಕೂದಲಿನ ಮಹಿಮೆಯನ್ನ ಅರಿತುಕೊಂಡು ಅದನ್ನ ಉಪಯೋಗಿಸಿದರೆ ನಿಮಗೆ ಗೋಮಾತೆಯ ಆಶೀರ್ವಾದ ಸಂಪೂರ್ಣವಾಗಿ ಸಿಗಲಿದೆ ಮತ್ತು ನಿಮಗೆ ಇರುವ ಎಲ್ಲಾ ಸಮಸ್ಯೆಗಳು ದೊರವಾಗಲಿದೆ. ಸ್ನೇಹಿತರೆ ಗೋಮಾತೆ ಮಹಿಮೆಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಶೀಘ್ರದಲ್ಲೇ ‘ಸಂಪೂರ್ಣ ಉಚಿತ ಜಿಯೋ ಆಂಡ್ರಾಯ್ಡ್ ಫೋನ್ ‘..!ತಿಳಿಯಲು ಈ ಲೇಖನ ಓದಿ..

    ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.

  • ಸುದ್ದಿ

    ‘ಇಂಟರ್ ನ್ಯಾಷನಲ್ ರೆಲಿಜಿಯಸ್ ಫ್ರೀಡಂಅವಾರ್ಡ್’ ತನ್ನದಾಗಿಸಿಕೊಂಡ 83 ವರ್ಷದ ಅಬೂಬಕರ್ ಅಬ್ದುಲ್ಲಹಿ….!

    ದಾಳಿಕೋರರಿಂದ ನೂರಾರು ಕ್ರೈಸ್ತರನ್ನು ರಕ್ಷಿಸಿದ ಮುಸ್ಲಿಂ ಧರ್ಮಗುರುವಿಗೆ ಅತ್ಯುನ್ನತ ಪ್ರಶಸ್ತಿ ನೀಡಿದ ಅಮೆರಿಕಾಲಾಗೊಸ್, ನೈಜೀರಿಯಾ, ಜು.19:  ಮಧ್ಯ ನೈಜೀರಿಯಾದಲ್ಲಿ ದಾಳಿಯೊಂದರ ಸಂದರ್ಭ ತನ್ನ ನಿವಾಸ ಹಾಗೂ ಮಸೀದಿಯಲ್ಲಿ 262 ಕ್ರೈಸ್ತರಿಗೆ ಆಶ್ರಯವೊದಗಿಸಿದ 83 ವರ್ಷದ ಮುಸ್ಲಿಂ ಧರ್ಮಗುರು ಇಮಾಮ್ ಅಬೂಬಕರ್ ಅಬ್ದುಲ್ಲಾಹಿ ಎಂಬವರನ್ನು  ಅಮೆರಿಕಾ ಸರಕಾರ ಗೌರವಿಸಿದೆ. ಅಬ್ದುಲ್ಲಾಹಿ ಅವರ ಜತೆ ಸುಡಾನ್, ಇರಾಕ್, ಬ್ರೆಝಿಲ್ ಹಾಗೂ ಸೈಪ್ರಸ್ ದೇಶಗಳ ನಾಲ್ಕು ಮಂದಿ ಇತರ ಧಾರ್ಮಿಕ ನಾಯಕರಿಗೆ  2019ನೇ ವರ್ಷದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಪ್ರಶಸ್ತಿ (ಇಂಟರ್…

  • ಸುದ್ದಿ

    ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ,..!

    ಬೆಂಗಳೂರು, ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮಹಿಳೆಯರ ಸುಖಃಕರ ಪ್ರಯಾಣಕ್ಕಾಗಿ ಬಸ್‌ಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮಾರಗಳನ್ನು ಆಳವಡಿಸಲು ಮುಂದಾಗಿದೆ. ಬೆಂಗಳೂರಿನಾದ್ಯಂತ ಸಂಚಾರಕ್ಕೆ ಹೆಚ್ಚಿನ ಮಹಿಳೆಯರು ಬಿಎಂಟಿಸಿಯನ್ನೇ ಅವಲಂಭಿಸಿದ್ದಾರೆ. ಹೀಗಾಗಿ ನಮ್ಮ ಬೆಂಗಳೂರಲ್ಲಿ ದೆಹಲಿ ನಿರ್ಬಯಾ ಪ್ರಕರಣದಂತ ಘಟನೆ ನಡೆಯಬಾರದೆಂದು, ಮುನ್ನೆಚ್ಚರಕಾ ಕ್ರಮವಾಗಿ ಮಹಿಳೆಯರ ಭದ್ರತೆಗೆ ಹೆಚ್ಚಿನ ಆಧ್ಯತೆ ನೀಡಿದ್ದು, ಸಿಸಿ ಕ್ಯಾಮರಾ ಅಳವಡಿಸಲು ಮುಂದಾಗಿದೆ. 48 ಗಂಟೆಗಳ ಕಾಲ ಕೊಟಿಂಗ್ ಕೆಪಾಸಿಟಿ ಇರೋ ಕ್ಯಾಮಾರಗಳು ಇವಾಗಿದ್ದು, ಮಹಿಳೆಯ ಮೇಲಿನ…

  • ಶಿಕ್ಷಣ

    ಎಸೆಸೆಲ್ಸಿ ಮುಗಿಯಿತು. ಮುಂದೇನು ಎನ್ನುವ ಯೋಚನೆಯೇ ???

    ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.

  • ಸುದ್ದಿ

    ಸ್ಕೂಟಿ ಹತ್ತಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್. ಎದ್ನೋ ಬಿದ್ನೋ ಅಂತ ಓಡಿದ ಯುವಕ!

    ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಏಪ್ರಿಲ್, 2019) ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ…