ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ. ಎಟಿಎಂ ಯಂತ್ರಗಳ ಮೂಲಕ ಕೈಗೊಳ್ಳಬಹುದಾದ 15 ಪ್ರಮುಖ ವ್ಯವಹಾರಗಳ ಪಟ್ಟಿ ಇಲ್ಲಿ ಮಾಡಲಾಗಿದೆ.
1. ನಗದು ವಿತ್ ಡ್ರಾ (ಕ್ಯಾಶ್ ವಿಥ್ ಡ್ರಾ)
ಎಟಿಎಂ ಕೇಂದ್ರಗಳಲ್ಲಿ ಹಣ ವಿತ್ ಡ್ರಾ ಮಾಡಿಕೊಳ್ಳುವ ಸೇವೆ ಜನಜನಿತವಾಗಿದೆ. ಮುಖ್ಯವಾಗಿ ಪ್ರತಿಯೊಬ್ಬರೂ ನಗದು ವಿತ್ ಡ್ರಾ ವ್ಯವಹಾರ ಮಾಡಿರುತ್ತಾರೆ. ನೋಟು ನಿಷೇಧದ ನಂತರ ಒಂದು ದಿನಕ್ಕೆ ಅಥವಾ ಒಂದು ವಾರಕ್ಕೆ 50 ಸಾವಿರ ನಗದು ವಿತ್ ಡ್ರಾ ಮಾಡಬಹುದಾಗಿದೆ.
2. ಬ್ಯಾಲೆನ್ಸ್ ಪರಿಶೀಲನೆ (ಬ್ಯಾಲೆನ್ಸ್ ಚೆಕ್)
ಗ್ರಾಹಕರು ತಮ್ಮ ಖಾತೆಯಲ್ಲಿನ ಮೊತ್ತವನ್ನು, ಪ್ರಸ್ತುತ ಲಭ್ಯವಿರುವ ಒಟ್ಟು ಮೊತ್ತವನ್ನು ಪರಿಶೀಲನೆ ಮಾಡಬಹುದು. ಎಟಿಎಂ ಕಾರ್ಡ್ ಸ್ವೈಪ್ ಮಾಡಿದ ನಂತರ ಪರದೆ ಮೇಲೆ ಬ್ಯಾಲೆನ್ಸ್ ಚೆಕ್ ಆಯ್ಕೆ ಬರುತ್ತದೆ.
3. ಫಂಡ್ ವರ್ಗಾವಣೆ (ಫಂಡ್ ಟ್ರಾನ್ಸ್ಫರ್)
ಒಂದು ಬ್ಯಾಂಕ್ ಖಾತೆಯಿಂದ ಇನ್ನೊಂದು ಖಾತೆಗೆ ಫಂಡ್ಸ್ ವರ್ಗಾವಣೆ ಮಾಡಬಹುದು. ಫಂಡ್ ವರ್ಗಾವಣೆ ಮಾಡುವಾಗ ಕಳಿಸಬೇಕಾಗಿರುವ ವ್ಯಕ್ತಿಯ ಕಾರ್ಡ್ ಮೇಲಿರುವ 16 ಡಿಜಿಟ್ ಸಂಖ್ಯೆಗಳು ಗೊತ್ತಿರಬೇಕಾಗುತ್ತದೆ.
4. ಮಿನಿ ಸ್ಟೇಟ್ಮೆಂಟ್ ತೆಗೆಯಬಹುದು.
ನಿಮ್ಮ ಖಾತೆ ಬಗೆಗಿನ ವ್ಯವಹಾರಗಳ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲು ಈ ಮಿನಿ ಸ್ಟೇಟ್ಮೆಂಟ್ ಪಡೆದುಕೊಳ್ಳಬಹುದು. ಈ ಮಿನಿ ಹೇಳಿಕೆಯಲ್ಲಿ ಹಿಂದಿನ ಹತ್ತು ವ್ಯವಹಾರಗಳ ಮಾಹಿತಿ ನೀವು ನೋಡಬಹುದು.
5. ನಿಮ್ಮ ಸಿಕ್ರೆಟ್ ಪಿನ್ ಬದಲಾವಣೆ
ಎಟಿಎಂ ಕೇಂದ್ರಗಳಲ್ಲಿ ಗ್ರಾಹಕರು ತಮ್ಮ ಡೆಬಿಟ್ ಕಾರ್ಡಿನ ನಾಲ್ಕು ಅಂಕೆಗಳ ಪಿನ್ ನಂಬರ್ ಬದಲಾವಣೆ ಮಾಡಬಹುದು. ಇದು ಎಲ್ಲ ಎಟಿಎಂ ಕೇಂದ್ರಗಳಲ್ಲಿ ಈ ಸೌಲಭ್ಯ ಒದಗಿಸಲಾಗಿದೆ. ನಿಯಮಿತವಾಗಿ ಪಿನ್ ನಂಬರ್ ಬದಲಾವಣೆ ಮಾಡುತ್ತಿರಬಹುದು.
6. ಫಿಕ್ಸೆಡ್ ಡಿಪೋಸಿಟ್
ಬ್ಯಾಂಕ್ ಗ್ರಾಹಕರು ಎಟಿಎಂ ಬಳಸಿ ಸ್ಥಿರ ಠೇವಣಿ ಖಾತೆಯನ್ನು ತೆರೆಯಬಹುದು. ಖಾತೆಯ ಅವಧಿಯನ್ನು ಆಯ್ಕೆ ಮಾಡುವ ಅವಕಾಶ ಇದ್ದು, ಕನಿಷ್ಟ ರೂ. 5000 ರಿಂದ ಗರಿಷ್ಠ ರೂ. 49000 ವ್ಯಾಪ್ತಿಯಲ್ಲಿ ಮೊತ್ತ ಡಿಪಾಸಿಟ್ ಮಾಡಬಹುದು.
7. ಇನ್ಸುರೆನ್ಸೆ ಪ್ರೀಮಿಯಂ ಪೇಮೆಂಟ್
ಎಟಿಎಂ ಮೂಲಕ ಐಸಿಐಸಿಐ, ಎಕ್ಸಿಸ್ ಬ್ಯಾಂಕುಗಳು ಮ್ಯೂಚುವಲ್ ಫಂಡ್ ಮತ್ತು ಎಲ್ಐಸಿ ಪ್ರೀಮಿಯಂ ಪಾವತಿಗೆ ಸೌಲಭ್ಯ ಕಲ್ಪಿಸಿದೆ. ಎಟಿಎಂ ಮೂಲಕ ಪ್ರೀಮಿಯಂ ಪಾವತಿ ಸಂದರ್ಭದಲ್ಲಿ ಪಾಲಿಸಿ ನಂಬರ್ ಮತ್ತು ಖಾತೆ ವಿವರಗಳನ್ನು ಹೊಂದಿರಬೇಕು.
8. ಆದಾಯ ತೆರಿಗೆ ಪಾವತಿಸಿ
ನೇರವಾಗಿ ಆದಾಯ ತೆರಿಗೆ ಪಾವತಿಸುವುದಕ್ಕಾಗಿ ನೋಂದಣಿ ಮಾಡಿಸಬೇಕಾಗುತ್ತದೆ. ತೆರಿಗೆ ಪಾವತಿಯ ಮೊತ್ತ ನಿಮ್ಮ ಖಾತೆಯಿಂದ ಕಡಿತವಾಗುತ್ತದೆ. Special Information Number(SIN) ಆಯ್ಕೆ ಮೂಲಕ ನಿಮಗೆ ರಸೀತಿ ಲಭ್ಯವಾಗುತ್ತದೆ. ತೆರಿಗೆ ರಿಟರ್ನ್ಸ್ ಫೈಲಿಂಗ್ ಮಾಡುವಾಗ SIN ಸಂಖ್ಯೆ ಒದಗಿಸಬೇಕಾಗುತ್ತದೆ.
9. ಟ್ರಸ್ಟ್ಗಳಿಗೆ ದೇಣಿಗೆ ಮಾಡಿ
ಎಟಿಎಂಗಳ ಮೂಲಕ ದೇಣಿಗೆಯನ್ನು ನೀಡಬಹುದು. ನಿಮಗೆ ಇಷ್ಟವಾದ NGO ಅಥವಾ ದೇವಸ್ಥಾನದ ಟ್ರಸ್ಟ್ ಗಳಿಗೆ ದೇಣಿಗೆ ನೀಡಲು ಎಟಿಎಂ ಯಂತ್ರದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ. ಉದಾ: ರಾಮಕೃಷ್ಣ ಮಿಷನ್, ತಿರುಪತಿ, ಇಸ್ಕಾನ್, ಕಾಶಿ ವಿಶ್ವನಾಥ ಹೀಗೆ ನಿಮಗೆ ಇಷ್ಟವಾದ ಚಾರಿಟಿ ಸಂಸ್ಥೆ/ದೇವಸ್ಥಾನಗಳಿಗೆ ಡೊನೆಟ್ ಮಾಡಬಹುದು. ಒಂದು ಸಲ ದೇಣಿಗೆ ಪಾವತಿಸಿದ ನಂತರ ರಸೀತಿ ಪಡೆಯಬಹುದು. ಇದನ್ನು ತೆರಿಗೆ ಫೈಲಿಂಗ್ ಮಾಡುವ ವೇಳೆ ಬಳಸಬಹುದು
10.ಚೆಕ್ ಬುಕ್ ಗಾಗಿ ಕೋರಿಕೆ
ಗ್ರಾಹಕರು ಚೆಕ್ ಬುಕ್ ಕೋರಿ ಮನವಿಯನ್ನು ನೀಡಲು ಬ್ಯಾಂಕುಗಳಿಗೆ ಹೋಗಬೇಕಾಗಿಲ್ಲ. ಎಟಿಎಂ ಕೇಂದ್ರಗಳಿಗೆ ಭೇಟಿ ಕೊಟ್ಟು ಹೊಸ ಚೆಕ್ ಬುಕ್ ಗಾಗಿ ಮನವಿ ಸಲ್ಲಿಸಬಹುದು. ನಿಮ್ಮ ನೋಂದಾಯಿತ ವಿಳಾಸವನ್ನು ನಮೂದಿಸಲು ಮರೆಯಬೇಡಿ. ಈ ಸೌಲಭ್ಯವನ್ನು ICICI ಮತ್ತು SBI ಬ್ಯಾಂಕುಗಳು ನೀಡಿವೆ.
11. ಖಾತೆ ವರ್ಗಾವಣೆ ಮಾಡಬಹುದು.
ಖಾತೆ ವರ್ಗಾವಣೆಯನ್ನು ಒಂದು ಬ್ಯಾಂಕಿನಿಂದ ಇನ್ನೊಂದು ಬ್ಯಾಂಕಿಗೆ ಅದೇ ಗ್ರಾಹಕನಿಗೆ ಅಥವಾ ಬೇರೆ ಗ್ರಾಹಕನಿಗೆ ವರ್ಗಾವಣೆ ಮಾಡಬಹುದು. ಹಲವು ಬ್ಯಾಂಕುಗಳು ಈ ಸೌಲಭ್ಯ ಒದಗಿಸುತ್ತಿವೆ. ಇದಕ್ಕೆ ನಿಮ್ಮ ಡೆಬಿಟ್ ಕಾರ್ಡ್, ಪಿನ್ ನಂಬರ್ ಮತ್ತು ಫಲಾನುಭವಿಯ ಡೆಬಿಟ್ ಕಾರ್ಡ್ ನಂಬರ್ ಬೇಕಾಗುತ್ತದೆ.
12.ಮೊಬೈಲ್ ಬ್ಯಾಂಕಿಂಗ್ ನೋಂದಣಿ
ಗ್ರಾಹಕರು ಮೊಬೈಲ್ ಬ್ಯಾಂಕಿಂಗ್ ಸೇವೆಗಾಗಿ ಎಟಿಎಂ ಕೇಂದ್ರಗಳಲ್ಲಿ ನೋಂದಣಿ ಮಾಡಿಸಬಹುದು. ಮೊಬೈಲ್ ಬ್ಯಾಂಕಿಂಗ್ ಅರ್ಜಿಗಳನ್ನು ನೋಂದಣಿ ಮಾಡಿಸಬಹುದು ಇಲ್ಲವೆ ಅಪನೋಂದಣಿ ಮಾಡಬಹುದು.
13. ಕ್ರೆಡಿಟ್ ಕಾರ್ಡ್ ಬಿಲ್ ಪಾವತಿ ಮಾಡಿ
ಕ್ರೆಡಿಟ್ ಕಾರ್ಡ್ ಬಿಲ್ ಗಳನ್ನು ಪಾವತಿ ಮಾಡುವುದೇ ಒಂದು ತಲೆನೋವಿನ ವಿಚಾರ. ಎಟಿಎಂ ಕೇಂದ್ರಗಳಲ್ಲಿ ಕ್ರೆಡಿಟ್ ಕಾರ್ಡ್ ಬಿಲ್ ಗಳನ್ನು ಡೆಬಿಟ್ ಕಾರ್ಡುಗಳ ಮೂಲಕ ಪಾವತಿ ಮಾಡಬಹುದು. ಎಟಿಎಂ ಯಂತ್ರದಲ್ಲಿ ಡೆಬಿಟ್ ಕಾರ್ಡ್ ಸ್ವೈಪ್ ಮಾಡಿ ‘Bill Pay’ ಆಪ್ಸನ್ ಆಯ್ಕೆ ಮಾಡಿದ ನಂತರ ಕಾರ್ಡ್ ನಂಬರ್ ನಮೂದಿಸಿ ಬಿಲ್ ಪಾವತಿ ಮಾಡಿ.
14. ರೈಲ್ವೆ ಟಿಕೆಟ್ ಬುಕಿಂಗ್ ಮಾಡಿ
ಎಟಿಎಂ ಮುಖಾಂತರ ಎಸ್ಬಿಐ, ಪಂಜಾಬ್ ನ್ಯಾಷನಲ್ ಬ್ಯಾಂಕ್ ನಂತಹ ಕೆಲ ಬ್ಯಾಂಕುಗಳು ರೈಲ್ವೆ ಟಿಕೇಟ್ ಬುಕಿಂಗ್ ಮಾಡಲು ಅವಕಾಶ ಕಲ್ಪಸಿವೆ.
15. ಮೊಬೈಲ್ ಮತ್ತು ಡಿಟಿಎಚ್ ರೀಚಾರ್ಜ್ ಮಾಡಬಹುದು
ಮೊಬೈಲ್ ರಿಚಾರ್ಜ್, ಡಿಟಿಎಚ್ ರೀಚಾರ್ಜ್ ನಂತಹ ಹಲವಾರು ವ್ಯವಹಾರಗಳನ್ನು ಎಟಿಎಂ ಯಂತ್ರದ ಮೂಲಕ ನಿರ್ವಹಿಸಬಹುದು. ಮೊಬೈಲ್ ಚಾರ್ಜ್ ಕಡಿಮೆ ಇದ್ದಾಗ ರಿಟೇಲ್ ಶಾಪ್ ಹುಡುಕುವ ಬದಲು ಎಟಿಎಂ ಕೇಂದ್ರಗಳನ್ನು ರಿಚಾರ್ಜ್ ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ…
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…
ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್ ರಸ್ತೆಯಲ್ಲಿರುವ ಕ್ಲಬ್ ಸಿಟ್ರಸ್ ಸಲೂನ್ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ಈ ವೇಳೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…
ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಲವಾರು ಯೋಜನೆಗಳನ್ನು ಕೈಬಿಟ್ಟು ಒಂದನ್ನು ಮಾತ್ರ ಆಯ್ಕೆ ಮಾಡಿಕೊಂಡಲ್ಲಿ ಸಿದ್ಧಿಗೆ ಅನುಕೂಲವಾಗುವುದು. ಪರಾಕ್ರಮ ರಾಹು ಸಂಚಾರದಿಂದಾಗಿ ಸಂವಹನ ಕಾರ್ಯದಲ್ಲಿ ಹಿನ್ನಡೆ ಉಂಟಾಗುವುದು. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು. .ನಿಮ್ಮ ಸಮಸ್ಯೆ.ಏನೇ…