ಆರೋಗ್ಯ

ರಾತ್ರಿ ಮಲಗುವ ಮುಂಚೆ ಏಲಕ್ಕಿ ತಿಂದು ಬಿಸಿ ನೀರು ಕುಡಿದರೆ ಆಗುವ ಪ್ರಯೋಜನೆಗಳು. ತಿಳಿದರೆ ಶಾಕ್!

302

ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ ಇನ್ನು ಬ್ರಿಟಿಷರು ನಮ್ಮ ದೇಶದ ಮೇಲೆ ಮೊದಲ ದಂಡೆತ್ತಿ ಬಂದರು.

ಇನ್ನು ಏಲಕ್ಕಿಯನ್ನ ಎಲ್ಲರೂ ನೋಡಿರುತ್ತಾರೆ, ಏಲಕ್ಕಿ ಅನ್ನುವುದು ಸುಹಾಸನೆಯನ್ನ ಬೀರುವ ವಸ್ತುವಾಗಿದೆ ಮತ್ತು ಆಹಾರಗಳ ತಯಾರಿಕೆಯಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ ಏಲಕ್ಕಿ. ಸ್ನೇಹಿತರೆ ಏಲಕ್ಕಿ ಕೇವಲ ಸುಹಾಸನೆಯನ್ನ ಮಾತ್ರ ಬಿರುವುದಲ್ಲದೆ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದಾಗಿದೆ, ಏಲಕ್ಕಿಯ ಬೆಲೆ ಮಾರುಕಟ್ಟೆಯಲ್ಲಿ ತುಂಬಾ ಹೆಚ್ಚು ಯಾಕೆ ಅಂದರೆ ಅದನ್ನ ಬೆಳೆಯುವವರ ಸಂಖ್ಯೆ ಕಡಿಮೆ ಮತ್ತು ಉಪಯೋಗಿಸುವವರ ಸಂಖ್ಯೆ ಜಾಸ್ತಿ.

ಇನ್ನು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರು ಕುಡಿಯುವುದರಿಂದ ದೇಹದಲ್ಲಿನ ಹೆಚ್ಚಿನ ಪ್ರಮಾಣದ ಕೊಲೆಸ್ಟ್ರಾಲ್ ಕಡಿಮೆ ಆಗುತ್ತದೆ ಮತ್ತು ಹೀಗೆ ಮಾಡುವುದರಿಂದ ಶರೀರದಲ್ಲಿ ಇರುವ ಎಲ್ಲಾ ವಿಷಕಾರಿ ಪದಾರ್ಥಗಳು ನಮ್ಮ ದೇಹದಿಂದ ಹೊರಹೋಗುತ್ತದೆ. ಇನ್ನು ರಕ್ತ ಪ್ರಸರಣೆಯನ್ನ ಚುರುಕು ಮಾಡುವಲ್ಲಿ ಏಲಕ್ಕಿ ಪ್ರಮುಖ ಪಾತ್ರವನ್ನ ವಹಿಸುತ್ತದೆ.

ಇನ್ನು ನಾವು ತಿನ್ನುವ ಆಹಾರಗಳಲ್ಲಿ ಅದೆಷ್ಟೋ ಪದಾರ್ಥಗಳು ಜೀರ್ಣವಾಗದೇ ಹೊಟ್ಟೆಯಲ್ಲಿ ಹಾಗೆ ಉಳಿದು ಅಸಿಡಿಟಿ ಮತ್ತು ಅಜೀರ್ಣದ ಸಮಸ್ಯೆಗಳು ಬರುತ್ತದೆ ಮತ್ತು ಮಲಬದ್ಧತೆಯ ಸಮಸ್ಯೆಯನ್ನ ಎದುರಿಸಬೇಕಾಗುತ್ತದೆ, ಇನ್ನು ಈ ನೀವು ಈ ವಿಧಾನವನ್ನ ಪಾಲನೆ ಮಾಡುವುದರಿದ ಈ ಸಮಸ್ಯೆಗಳನ್ನ ನಿವಾರಣೆ ಮಾಡಿಕೊಳ್ಳಬಹುದು.

ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿ ಮತ್ತು ಊರುಗು ಬೆಚ್ಚಗಿನ ನೀರು ಕುಡಿಯುವುದರಿಂದ ನಮ್ಮ ದೇಹಕ್ಕೆ ಯಾವುದೇ ಔಷಧಿಗಳ ಅವಶ್ಯಕತೆ ಇರುವುದಿಲ್ಲ. ಶರೀರದ ತೂಕ ಅನ್ನುವುದು ಈಗಿನ ಕಾಲದಲ್ಲಿ ದೊಡ್ಡ ಸಮಸ್ಯೆಯಾಗಿದೆ, ಇನ್ನು ಜನರು ತಮ್ಮ ತೂಕವನ್ನ ಇಳಿಸಿಕೊಳ್ಳಲು ನಾನಾ ರೀತಿಯ ಪ್ರಯೋಗವನ್ನ ಮಾಡುತ್ತಾರೆ, ಆದರೆ ರಾತ್ರಿ ಮಲಗುವ ಮುನ್ನ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿಯುವುದರಿಂದ ದೇಹದ ತೂಕ ಕಡಿಮೆ ಮಾಡಿಕೊಳ್ಳಬಹುದು.

ಇನ್ನು ಕೆಲವರಿಗೆ ರಾತ್ರಿಯ ಸಮಯ ಸರಿಯಾಗಿ ನಿದ್ರೆ ಬರುವುದಿಲ್ಲ ಮತ್ತು ಇಂತಹ ಸಮಸ್ಯೆ ಅನುಭವಿಸುತ್ತಿರುವವರು ಈ ವಿಧಾನವನ್ನ ಕೆಲವು ದಿನಗಳ ಕಾಲ ಪಾಲನೆ ಮಾಡಿದರೆ ಅವರ ಸಮಸ್ಯೆ ನಿವಾರಣೆ ಆಗಲಿದೆ. ಇನ್ನು ನಿದ್ರೆ ಮಾಡುವಾಗ ಗೊರಕೆ ಹೊಡೆಯುವವರು ಈ ನಿಧಾನವನ್ನ ಪಾಲನೆ ಮಾಡಿದರೆ ಏಲಕ್ಕಿ ಔಷಧಿಯಾಗಿ ಮಾರ್ಪಾಡು ಆಗಿ ನಿಮ್ಮ ಗೊರಕೆ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಏಲಕ್ಕಿ ತಿಂದು ನೀರು ಕುಡಿಯುವುದರಿಂದ ಮನುಷ್ಯನ ಮೂಳೆಗಳು ಕೂಡ ಗಟ್ಟಿಯಾಗುತ್ತದೆ. ಇನ್ನು ಕೂದಲು ಉದುರುವಿಕೆಯ ಸಮಸ್ಯೆಯನ್ನ ಅನುಭವಿಸುತ್ತಿರುವುದು ಈ ವಿಧಾನವನ್ನ ಪಾಲನೆ ಮಾಡಿದರೆ ನಿಮ್ಮ ಸಮಸ್ಯೆಯನ್ನ ನಿವಾರಣೆ ಮಾಡಿಕೊಳ್ಳಬಹುದು, ಸ್ನೇಹಿತರೆ ಈ ಆರೋಗ್ಯ ಮಾಹಿತಿಯನ್ನ ಪ್ರತಿಯೊಬ್ಬರಿಗೂ ತಲುಪಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    1 ಕಿಲೋ ಮೀಟರ್ ರೈಲು ಹಳಿಯನ್ನ ಜೋಡಿಸಲು ಬೇಕಾಗುವ ಹಣ ಎಷ್ಟು. ನೋಡಿ ರೈಲು ಹಳಿಯ ಸೀಕ್ರೆಟ್.

    ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ…

  • ಬ್ಯಾಂಕ್

    ಶೂನ್ಯ ಬ್ಯಾಲೆನ್ಸ್ ಖಾತೆದಾರರಿಗೊಂದು ಶಾಕಿಂಗ್ ಸುದ್ದಿ ಕೊಟ್ಟ ಬ್ಯಾಂಕ್,.!!

    ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…

  • ರಾಜಕೀಯ

    ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ…..!

    ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…

  • ಕಾನೂನು

    ಬಿಪಿಎಲ್ ಪಡಿತರ ಚೀಟಿದಾರರಿಗೆ ಸಚಿವ ‘ಯು.ಟಿ.ಖಾದರ್’ ತಿಳಿಸಿರುವ ಸಿಹಿ ಸುದ್ದಿ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

    ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

  • ಉಪಯುಕ್ತ ಮಾಹಿತಿ

    ನಿಮ್ಮ ಮೊಣಕಾಲು, ಸಂಧಿವಾತ ಮತ್ತು ಮಂಡಿನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…