ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸ್ವಾಮಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772
ಶ್ಲೋಕ 27 ಕಿರಿಚಕ್ರ ರಥಾರೂಢ ದಂಡನಾಥಾ ಪುರಸ್ಕೃತಾ । ಜ್ವಾಲಾ ಮಾಲಿನಿಕಾಕ್ಷಿಪ್ತ ವಹ್ನಿಪ್ರಾಕಾರ ಮಧ್ಯಗಾ, ಕಿರಿ ಎಂದರೆ ವರಾಹ, ಕಿರಿಚಕ್ರವನ್ನು ಅಧೀರೋಹಿಸಿದ್ದಾಳೆ, ಅಮ್ಮನವರಿಗೆ ಸೈನ್ಯಾಧ್ಯಕ್ಷಳಾದ ದಂಡನಾಥ ವಾರಾಹಿ ದೇವಿ. ಸಪ್ತಮಾತೃಕೆಯರಲ್ಲಿ ಒಂದು ಶಕ್ತಿ ವಾರಾಹಿ. ಈಕೆಗೆ ಪಂಚಮೀ ಶಕ್ತಿ ಎಂಬ ಹೆಸರು ಉಂಟು. ಬ್ರಾಹ್ಮಿ, ಮಹೇಶ್ವರಿ, ಕೌಮಾರಿ, ವೈಷ್ಣವಿ, ವಾರಾಹಿ, ಮಹೇಂದ್ರಿ, ಚಾಮುಂಡಿ, ಮಹಾಲಕ್ಷ್ಮೀ.
ವರಾಹಗಳನ್ನು ಕಟ್ಟಿದ ಕಿರಿಚಕ್ರರಥದಲ್ಲಿ ವಾರಹಿಯು ಅಮ್ಮನವರ ಅಂಗರಕ್ಷಕಳಾಗಿ ನಿಂತಳು.
ದಂಡನಾಥಳಾಗಿ ಯುದ್ಧಮಾಡಲು ಹೊರಟಳು. ಭೂಮಿಯನ್ನು ತನ್ನ ಮೊನಚಾದ ಕೋರೆಗಳಿಂದ ಸುರಂಗದಂತೆ ಅಗೆಯುವ ಶಕ್ತಿಯುಳ್ಳವು ವರಾಹಗಳು. ಮಾನವನ ಮನಸ್ಸು ಅಗಾಢವಾದುದು. ಅದರಲ್ಲಿನ ಅಸುರೀಶಕ್ತಿಗಳನ್ನು ಅತಿಜಾಗ್ರತೆಯಾಗಿ, ಅತಿ ಜಾಣತನವಾಗಿ ಬಚ್ಚಿಟ್ಟುಕೊಳ್ಳುವ ಶಕ್ತಿ ಕೇವಲ ಮನುಷ್ಯರಿಗೆ ಮಾತ್ರ ಇದೆ.
ಜ್ವಾಲಾ ಮಾಲಿನಿ ಎನ್ನುವ ದೇವತೆ ತನ್ನ ಜ್ವಾಲಾಮಾಲಿನಿ ಅಗ್ನಿಸರಳುಗಳು ಎನ್ನುವ ಸೈನ್ಯದಲ್ಲಿ ಅಮ್ಮನವರ ಸುತ್ತಲೂ ಅಮ್ಮನವರ ಸನ್ನಿಹಿತದ ಸೈನ್ಯದ ಸುತ್ತಲೂ ಅಗ್ನಿವಲಯವನ್ನು ಸೃಷ್ಟಿಸಿದಳು. ನಿತ್ಯಷೋಡಶಿ ದೇವತೆಗಳಲ್ಲಿ ಶುಕ್ಲಪಕ್ಷ ಚತುರ್ದಶಿ ದಿನದ ತಿಥಿ ದೇವತೆ ಜ್ವಾಲಾ ಮಾಲಿನಿ ತನ್ನ ಕಲೆಯಲ್ಲಿ ಒಂದನ್ನು ಅಮ್ಮನವರಿಗೆ ಸಮರ್ಪಿಸಿಕೊಂಡ ನಿತ್ಯಾ ತಿಥಿ ದೇವತೆ.ಕಾಮೇಶ್ವರಿ, ಭಗಮಾಲಿನಿ, ನಿತ್ಯಕ್ಲಿನ್ನ, ಭೇರುಂಡ, ವಹ್ನಿವಾಸಿನಿ, ಮಹಾವಜ್ರೇಶ್ವರಿ, ಶಿವದೂತಿ, ತ್ವರಿತ, ಕುಲಸುಂದರಿ, ನಿತ್ಯ, ನೀಲಪತಾಕ, ವಿಜಯ, ಸರ್ವಮಂಗಳ, ಜ್ವಾಲಾಮಲಿನಿ, ಚಿತ್ರ, ಮಹಾನಿತ್ಯೆ.
ಹದಿನಾರನೆಯ ಕಲೆ ಮಹಾನಿತ್ಯ ಇವರು ತಿಥಿನಿತ್ಯ ದೇವತೆಗಳು. ಪ್ರತಿದಿನದ ತಿಥಿಯಲ್ಲೂ ಆ ನಿತ್ಯದೇವತೆ ನಿಶ್ಚಲವಾಗಿ ಇರುತ್ತಾಳೆ. ನಿತ್ಯ ಜೀವಿತದಲ್ಲಿ ಶ್ರೀ ದೇವಿಯ ಉಪಾಸಕರಾದ ಭಕ್ತರಿಗೆ ಜಗನ್ಮಾತೆ ಕೊಡುವ ಪರೀಕ್ಷೆಗಳನ್ನು ಆಕೆಯೇ ನಿವಾರಿಸುತ್ತಾಳೆ (ಏಕೆ ಭಕ್ತರ ಸುತ್ತ ತನ್ನ ಅಗ್ನಿಯ ಸರಳುಗಳಿಂದ ಹೊಡೆದಟ್ಟಿ ರಕ್ಷಣವಲಯವನ್ನು ಸೃಷ್ಟಿಸುತ್ತಾಳೆ. ಭಂಡಾಸುರನನ್ನು ಸಂಹರಿಸಲು ಶೌರ್ಯವನ್ನು ಉತ್ಸಾಹವನ್ನು ತೋರಿಸುತ್ತಿದ್ದ ತನ್ನ ಶಕ್ತಿ ಸೈನ್ಯವನ್ನು ಕಂಡು ಶ್ರೀಮಾತೆಗೆ ಆನಂದವಾಯಿತು.
ರಾಘವೇಂದ್ರಆಚಾರ್ಯ 9901077772. ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು. ಮದುವೆ, ಸಂತಾನ ಕೊರತೆ, ಶತ್ರು ಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ, ವಿದೇಶಿ ಯೋಗ, ಅನಾರೋಗ್ಯ,ಮನೆ ಕಟ್ಟುವ ಯೋಗ, ರಾಜಕೀಯದ ಭವಿಷ್ಯ,
ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ. ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…
ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….
ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1 ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…
ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.
ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್ಪೋರ್ಟ್ ಸರ್ವಿಸ್ ಬಸ್ ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…