ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರೋಗ್ಯ ತಜ್ಞರ ಪ್ರಕಾರ ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್ನ್ನು ಸೇವಿಸಬೇಕಂತೆ.
ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ ಮೈಕ್ರೋವೇವ್ನಲ್ಲಿ 10 ನಿಮಿಷ ಬೇಯಿಸಿದರೆ ಸಾಕು. ಇದನ್ನು ಮಕ್ಕಳಿಗೆ ಕೊಡಬೇಕು. ಆದಷ್ಟು ಮಕ್ಕಳಿಗೆ ಹಸಿಯಾಗಿ ತಿನ್ನಲು ಕೊಡಿ ಇದರಿಂದ ಅವರ ಹಲ್ಲುಗಳು ಮತ್ತು ವಸಡುಗಳು ಗಟ್ಟಿಯಾಗುತ್ತವೆ. ಕ್ಯಾರೆಟನ್ನು ಹೆಚ್ಚಾಗಿ ಬಳಸಿ ನಿಮ್ಮ ಆರೋಗ್ಯವನ್ನು ಸದೃಢವಾಗಿರಿಸಿ.

ನಿಮ್ಮ ಆರೋಗ್ಯಕ್ಕೆ ಅಗತ್ಯವಾಗಿರುವ ಖನಿಜಗಳನ್ನು ಇದು ತುಂಬಾನೇ ಹೊಂದಿರುತ್ತದೆ. ಇದರಲ್ಲಿ ತಾಮ್ರ, ಮ್ಯಾಗನೀಸ್, ಕ್ಯಾಲಿಸಿಯಂ, ಕಬ್ಬಿಣ, ಪೋಟ್ಯಾಷಿಯಮ್, ಗಂಧಕ, ಇದ್ದು ಇದರಿಂದ ದೇಹದಲ್ಲಿರುವ ಮೂಳೆಗಳನ್ನು ದಷ್ಟುಪುಷ್ಟಾಗಿ ಮಾಡುತ್ತವೆ. ನಿತ್ಯದಲ್ಲೂ ಕ್ಯಾರೆಟ್ ಸೇವನೆ ಮಾಡೋದ್ರಿಂದ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.
ಕ್ಯಾರೆಟ್ ಉಪಯೋಗ ನಿತ್ಯದಲ್ಲೂ ಮಾಡಿದರೆ ದೇಹಕ್ಕೆ ನಿರೋಧಕ ಶಕ್ತಿಯನ್ನು ನೀಡುತ್ತದೆ. ಇದರಿಂದ ವಿಟಮಿನ್ ಸಿ, ಇರುವ ಕಾರಣ ಹಲ್ಲು ಮತ್ತು ವಸಡುಗಳನ್ನು ಗಟ್ಟಿಮಾಡುತ್ತದೆ.ಹಲ್ಲು ಬರುವ ಮಕ್ಕಳಿಗೆ ಇದನ್ನು ಕೊಡೋದ್ರಿಂದ ವಸಡುಗಳಲ್ಲಿ ನೋವು ಕಾಣದೆ ಹಲ್ಲು ಬೇಗ ಆಚೆ ಬರುತ್ತದೆ.

ಕ್ಯಾರೆಟ್ಗಳಲ್ಲಿ ಕ್ಯಾನ್ಸರ್ ರೋಧಕಗಳನ್ನೂ ಹೊಂದಿರುತ್ತದೆ. ಕ್ಯಾರೆಟ್ಟುಗಳಲ್ಲಿ ಬಿಟಾ ಕ್ಯಾರೋಟಿನ್ ಹೇರಳವಾಗಿರುತ್ತದೆ. ಶ್ವಾಸಕೋಶದ ರೋಗಳಿಗೆ ಇದು ರಾಮಬಾಣ. ಇದು ಕಣ್ಣಿಗೆ ಪೂರೆ ಬರದ ಹಾಗೆ ನೋಡಿಕೊಳ್ಳುತ್ತದೆ.
ಕ್ಯಾರೆಟ್ ಸಾಮಾನ್ಯವಾಗಿ ಕೇಸರಿ ಬಣ್ಣಗಳಲ್ಲಿ ಇರುವುದು ಸರ್ವೇಸಾಮನ್ಯ. ಆದರೆ ಇದರಲ್ಲಿ ಹಲವಾರು ಬಣ್ಣಗಳಿವೆ, ಕೆಂಪು, ಹಳದಿ, ನೇರಳೆ, ದಪ್ಪ ನೇರಳೆ, ಹಿಂತಾಹ ಬಣ್ಣಗಳಲ್ಲೂ ದೊರೆಯುತ್ತದೆ. ಇದರಲ್ಲಿ ಸುಮಾರು 20 ರಿಂದ 30 ರಷ್ಟು ಬಣ್ಣದ ಕ್ಯಾರೆಟ್ಗಳಿವೆ. ಇನ್ನು ಇದರಲ್ಲಿ ಹಲವಾರು ರೀತಿಯ ಅಡುಗೆಗಳಿಗೆ ಮಾಡುತ್ತಾರೆ. ಫೇಮಸ್ ಇರುವ ತಿನುಸು ಅಂದರೆ ಕ್ಯಾರೆಟ್ ಹಲ್ವ. ಇನ್ನು ಇದರಲ್ಲಿ ಮಾಡಿರುವ ಸೂಪ್ ಅಂತೂ ದೇಹಕ್ಕೆ ತುಂಬಾನೇ ಸಹಕಾರಿ. ಇದನ್ನು ಮಕ್ಕಳಿಗೆ ನಿಡುದ್ರಿಂದ ಅವರ ಬೆಳವಣಿಗೆಗೆ ತುಂಬಾನೇ ಅನುಕೂಲವಾಗುತ್ತದೆ. ಇನ್ನ ಹಸಿ ತರಕಾರಿಯನ್ನು ಸಲಾಡ್ ಆಗಿ ಮತ್ತು ಹಸಿ ಬಜ್ಜಿ, ಸಾಂಬಾರ್ ಮಾಡಿದರೆ ಸವಿಯಲು ತುಂಬಾನೇ ರುಚಿಯಾಗಿರುತ್ತದೆ ಬಟಾಣಿ, ಆಲೂಗಡ್ಡೆ, ಇವುಗಳಲ್ಲಿ ಪ್ರಮುಖವಾಗಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಯ ಪರ್ಫೆಕ್ಟ್ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ. ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ.
ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡೇ ತಿರುಗಾಡುತ್ತಿದ್ದೀರಿ. ಹಾಗಾಗಿ ಯಾವುದೇ ಕಾರ್ಯ ಮಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ನಂತರ ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ…
ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.
ತಲೆ ಹೊಟ್ಟಿನ (Dandruff) ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ವೇಳೆ ಕಾಡಿಯೇ ಕಾಡುತ್ತೆ. ಇದಕ್ಕಿದೆ ಸರಳ ಪರಿಹಾರ. ಮೆಂತ್ಯಪುಡಿಯನ್ನು ತುಸು ಕಾಲ ನೆನೆಸಿಟ್ಟು, ನೆಲ್ಲಿಕಾಯಿ ಪುಡಿಯೊಂದಿಗೆ ಕಲೆಸಿ, ಕೂದಲಿನ ಬುಡಕ್ಕೆ ಹಚ್ಚಿ ಅರ್ಧಗಂಟೆ ನಂತರ ತೊಳೆದುಕೊಳ್ಳಿ. ಲೋಳೆಸರದ ಬಿಳಿ ತಿರುಳನ್ನು ನೆನೆಸಿ, ದಾಸವಾಳದ ಎಲೆಯೊಂದಿಗೆ ರುಬ್ಬಿ ಹಚ್ಚಿಕೊಳ್ಳಿ. ಮೊಸರಿನೊಂದಿಗೆ ಹಚ್ಚಿಕೊಂಡರೆ ಮೆಹಂದಿಯೂ ಪರಿಣಾಮಕಾರಿ. ಕಡಲೆಹಿಟ್ಟು ಸೀಗೆಯೊಂದಿಗೆ ನಂತರ ತಲೆ ತೊಳೆದುಕೊಳ್ಳಬೇಕು. ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ಸುಟ್ಟು, ತಿರುಳನ್ನು ತೆಗೆದು ರುಬ್ಬಿ ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಕೊಬ್ಬರಿ ಎಣ್ಣೆ…
ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ