ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರೋಗ್ಯ ತಜ್ಞರ ಪ್ರಕಾರ ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್ನ್ನು ಸೇವಿಸಬೇಕಂತೆ.
ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ ಮೈಕ್ರೋವೇವ್ನಲ್ಲಿ 10 ನಿಮಿಷ ಬೇಯಿಸಿದರೆ ಸಾಕು. ಇದನ್ನು ಮಕ್ಕಳಿಗೆ ಕೊಡಬೇಕು. ಆದಷ್ಟು ಮಕ್ಕಳಿಗೆ ಹಸಿಯಾಗಿ ತಿನ್ನಲು ಕೊಡಿ ಇದರಿಂದ ಅವರ ಹಲ್ಲುಗಳು ಮತ್ತು ವಸಡುಗಳು ಗಟ್ಟಿಯಾಗುತ್ತವೆ. ಕ್ಯಾರೆಟನ್ನು ಹೆಚ್ಚಾಗಿ ಬಳಸಿ ನಿಮ್ಮ ಆರೋಗ್ಯವನ್ನು ಸದೃಢವಾಗಿರಿಸಿ.

ನಿಮ್ಮ ಆರೋಗ್ಯಕ್ಕೆ ಅಗತ್ಯವಾಗಿರುವ ಖನಿಜಗಳನ್ನು ಇದು ತುಂಬಾನೇ ಹೊಂದಿರುತ್ತದೆ. ಇದರಲ್ಲಿ ತಾಮ್ರ, ಮ್ಯಾಗನೀಸ್, ಕ್ಯಾಲಿಸಿಯಂ, ಕಬ್ಬಿಣ, ಪೋಟ್ಯಾಷಿಯಮ್, ಗಂಧಕ, ಇದ್ದು ಇದರಿಂದ ದೇಹದಲ್ಲಿರುವ ಮೂಳೆಗಳನ್ನು ದಷ್ಟುಪುಷ್ಟಾಗಿ ಮಾಡುತ್ತವೆ. ನಿತ್ಯದಲ್ಲೂ ಕ್ಯಾರೆಟ್ ಸೇವನೆ ಮಾಡೋದ್ರಿಂದ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.
ಕ್ಯಾರೆಟ್ ಉಪಯೋಗ ನಿತ್ಯದಲ್ಲೂ ಮಾಡಿದರೆ ದೇಹಕ್ಕೆ ನಿರೋಧಕ ಶಕ್ತಿಯನ್ನು ನೀಡುತ್ತದೆ. ಇದರಿಂದ ವಿಟಮಿನ್ ಸಿ, ಇರುವ ಕಾರಣ ಹಲ್ಲು ಮತ್ತು ವಸಡುಗಳನ್ನು ಗಟ್ಟಿಮಾಡುತ್ತದೆ.ಹಲ್ಲು ಬರುವ ಮಕ್ಕಳಿಗೆ ಇದನ್ನು ಕೊಡೋದ್ರಿಂದ ವಸಡುಗಳಲ್ಲಿ ನೋವು ಕಾಣದೆ ಹಲ್ಲು ಬೇಗ ಆಚೆ ಬರುತ್ತದೆ.

ಕ್ಯಾರೆಟ್ಗಳಲ್ಲಿ ಕ್ಯಾನ್ಸರ್ ರೋಧಕಗಳನ್ನೂ ಹೊಂದಿರುತ್ತದೆ. ಕ್ಯಾರೆಟ್ಟುಗಳಲ್ಲಿ ಬಿಟಾ ಕ್ಯಾರೋಟಿನ್ ಹೇರಳವಾಗಿರುತ್ತದೆ. ಶ್ವಾಸಕೋಶದ ರೋಗಳಿಗೆ ಇದು ರಾಮಬಾಣ. ಇದು ಕಣ್ಣಿಗೆ ಪೂರೆ ಬರದ ಹಾಗೆ ನೋಡಿಕೊಳ್ಳುತ್ತದೆ.
ಕ್ಯಾರೆಟ್ ಸಾಮಾನ್ಯವಾಗಿ ಕೇಸರಿ ಬಣ್ಣಗಳಲ್ಲಿ ಇರುವುದು ಸರ್ವೇಸಾಮನ್ಯ. ಆದರೆ ಇದರಲ್ಲಿ ಹಲವಾರು ಬಣ್ಣಗಳಿವೆ, ಕೆಂಪು, ಹಳದಿ, ನೇರಳೆ, ದಪ್ಪ ನೇರಳೆ, ಹಿಂತಾಹ ಬಣ್ಣಗಳಲ್ಲೂ ದೊರೆಯುತ್ತದೆ. ಇದರಲ್ಲಿ ಸುಮಾರು 20 ರಿಂದ 30 ರಷ್ಟು ಬಣ್ಣದ ಕ್ಯಾರೆಟ್ಗಳಿವೆ. ಇನ್ನು ಇದರಲ್ಲಿ ಹಲವಾರು ರೀತಿಯ ಅಡುಗೆಗಳಿಗೆ ಮಾಡುತ್ತಾರೆ. ಫೇಮಸ್ ಇರುವ ತಿನುಸು ಅಂದರೆ ಕ್ಯಾರೆಟ್ ಹಲ್ವ. ಇನ್ನು ಇದರಲ್ಲಿ ಮಾಡಿರುವ ಸೂಪ್ ಅಂತೂ ದೇಹಕ್ಕೆ ತುಂಬಾನೇ ಸಹಕಾರಿ. ಇದನ್ನು ಮಕ್ಕಳಿಗೆ ನಿಡುದ್ರಿಂದ ಅವರ ಬೆಳವಣಿಗೆಗೆ ತುಂಬಾನೇ ಅನುಕೂಲವಾಗುತ್ತದೆ. ಇನ್ನ ಹಸಿ ತರಕಾರಿಯನ್ನು ಸಲಾಡ್ ಆಗಿ ಮತ್ತು ಹಸಿ ಬಜ್ಜಿ, ಸಾಂಬಾರ್ ಮಾಡಿದರೆ ಸವಿಯಲು ತುಂಬಾನೇ ರುಚಿಯಾಗಿರುತ್ತದೆ ಬಟಾಣಿ, ಆಲೂಗಡ್ಡೆ, ಇವುಗಳಲ್ಲಿ ಪ್ರಮುಖವಾಗಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…
ಧರ್ಮಸ್ಥಳದ ಪರಮ ಪೂಜ್ಯ ಧರ್ಮಾದಿಕಾರಿಗಳಾದ ಡಾ.ವೀರೇಂದ್ರ ಹೆಗಡೆರವರು, ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಮನೆ ಗೃಹಪ್ರವೇಶದ ಅದ್ಭುತ ಫೋಟೋಗಳು ನಿಮಗಾಗಿ…
ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದ ವಿಲಾಸ್ರಾವ್ ಹೂಗಾರ್ ಇವತ್ತಿನ ನಮ್ಮ ಹೀರೋ. ಭೀಕರ ಬರಗಾಲದಿಂದ ನಲುಗಿ ಹೋಗಿರುವ ಜಿಲ್ಲೆಯಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ. ಆದರೆ 15 ವರ್ಷಗಳ ಹಿಂದೆ ವಿಲಾಸ್ರಾವ್ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಿಸಿಲ ನಾಡು ಬೀದರ್ ನ ಔರಾದ್ ತಾಲೂಕಿನ ವಿಲಾಸ್ರಾವ್ ಹೂಗಾರ್ ಅವರು ಬರಡು ಭೂಮಿಯಲ್ಲಿ ಬಂಗಾರದ ಬೆಳೆ ತೆಗೆದಿದ್ದಾರೆ. ಇದಕ್ಕಾಗಿ 15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತಿದ್ದಾರೆ. ಸಾಹಸಿ ಜೀವನ ನೋಡಿದ ಸ್ಥಳೀಯ…
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ…