ಸುದ್ದಿ

ರೈಲಿನ ಪ್ರಯಾಣದ ಮಧ್ಯೆ ಹೆರಿಗೆ ಮಾಡಿಸಿದ ಧರಣಿಗೆ ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರು.!

42

ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು. 

ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು.‌
ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು.  ರಾಯಚೂರು – ಗುಂತಕಲ್ ಮಾರ್ಗದಲ್ಲಿ ಗೀತಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಗೀತಾ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

    ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

  • ಸುದ್ದಿ

    ಇನ್ನು ಮುಂದೆ ಈ ಸಿಮ್ ಗಳು ಬ್ಯಾನ್; ಬಳಕೆದಾರರೂ ಬೇಗ ಎಚ್ಚೆತ್ತುಕೊಳ್ಳಿ, ಈ ಸುದ್ದಿಯನ್ನು ಓದಿ,.!

    ಪ್ರಸ್ತುತ  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಈ  ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತೀಯ ಟೆಲಿಕಾಂ ಆಪರೇಟರ್ ವಡಾಫೋನ್​ ಐಡಿಯಾ​ಗೆ ಶಾಕ್​ ಉಂಟಾಗಿದೆ. ಸಂಸ್ಥೆಗೆ  ಎರಡನೇ ತ್ರೈಮಾಸಿಕದಲ್ಲಿ 50,921 ಕೋಟಿ ರೂ  ನಷ್ಟ ಉಂಟಾಗಿದೆ.ಭಾರತದ ಟೆಲಿಕಾಂ ಸಂಸ್ಥೆಯೊಂದು ಇಷ್ಟೊಂದು ನಷ್ಟ ಅನುಭವಿಸಿರುವುದು ಇದೇ ಮೊದಲ ಭಾರಿ ಎನ್ನಲಾಗಿದೆ. ಭಾರತದ ಮತ್ತೊಂದು ಪ್ರಮುಖ ಟೆಲಿಕಾಂ ನೆಟ್ವರ್ಕ್ ಏರ್ಟೆಲ್ಗೆ 23,045 ಕೋಟಿ ರೂ ನಷ್ಟ ಉಂಟಾಗಿದೆ. ಬಾಕಿ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಈ ಆದೇಶದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಂಬೆ ರಸಕ್ಕೆಅರಿಶಿನ ಬೆರೆಸಿ ಕುಡಿಯುವುದರಿಂದ ಆಗುವ 9 ಅದ್ಬುತ ಲಾಭಗಳು..!

    ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ. 1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. 2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ…

  • ಆರೋಗ್ಯ

    ಇಲ್ಲಿವೆ ಮೊಡವೆಯ ಸಮಸ್ಯೆಯನ್ನು ಮಾಯ ಮಾಡೋ ಮನೆಮದ್ದುಗಳು..!ತಿಳಿಯಲು ಈ ಲೇಖನ ಓದಿ…

    ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.

  • ಸುದ್ದಿ

    ಇಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡಲ್ಲಿ ಕಠಿಣ ಶಿಕ್ಷೆ ಪಕ್ಕಾ..!ಎಲ್ಲಿ ಗೊತ್ತ?

    ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…

  • ಸುದ್ದಿ

    ಡೇಟಿಂಗ್ ಮಾಡಲು ಗೆಳೆಯನ ಬಳಿ ನಗ್ನವಾಗಿ ಹೋದ ಯುವತಿ.!ಆದ್ರೆ ಈ ವಿಷಯ ಅಮಾಯಕ ಹುಡುಗನಿಗೆ ಗೊತ್ತೇ ಆಗ್ಲಿಲ್ಲ.!ನಂತರ ಏನಾಯ್ತು ತಿಳಿಯಲು ಈ ಲೇಖನ ಓದಿ…

    ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!