ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ ಇತ್ತು. ಫೈಟ್ ಅನ್ನು ಇಷ್ಟ ಪಡುವ ಪ್ರಭಾಕರ್ ಅದ್ಭುತವಾಗಿ ಫೈಟ್ ಮಾಡೋದು ಇನ್ನೊಂದು ವಿಶೇಷ. ತನಗೂ ಸೇರಿದಂತೆ ಹಲವಾರು ಸ್ಟಾರ್ ಗಳಿಗೂ ಫೈಟ್ ಅನ್ನು ಕಂಪೋಸ್ ಮಾಡುತ್ತಿದ್ದರು. ತನ್ನ 14ನೇ ವಯಸ್ಸಿನಲ್ಲಿಯೇ ಬಾಕ್ಸರ್ ಅನ್ನು ಎರಡು ಬಾರಿ ನೆಲಕ್ಕೆ ಕೆಡುವಿಹಿದ ಬಲಿಷ್ಠ ದೇಹಿ ಅವರಾಗಿದ್ದರು.

ಸುಮಾರು ನಾಲ್ಕು ದಶಕಗಳ ಹಿಂದೆ ಪ್ರಭಾಕರ್ ಕನ್ನಡ ಸಿನಿಮಾ ರಂಗದಲ್ಲಿ ಸ್ಟಂಟ್ ಮ್ಯಾನ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು. ಹೀಗೆ ಸ್ಟಂಟ್ ಮಾಸ್ಟರ್ ಆಗಿ ಖ್ಯಾತರಾಗಿದ್ದರು. ತನ್ನ ಫೈಟ್ಸ್ ನೋಡಲಿಕ್ಕಾಗಿಯೇ ಪ್ರೇಕ್ಷಕರು ತನ್ನ ಸಿನಿಮಾ ನೋಡಲು ಬರುತ್ತಾರೆ ಎಂಬ ಹೆಮ್ಮೆ ಪ್ರಭಾಕರ್ ಅವರಿಗೆ ಇತ್ತಂತೆ. ಅವೆಲ್ಲಕ್ಕಿಂತ ಹೆಚ್ಚಾಗಿ ಪ್ರಭಾಕರ್ ಡ್ಯೂಪ್ ಇಲ್ಲದೇ ಸಾಹಸ ದೃಶ್ಯಗಳಲ್ಲಿ ನಟಿಸುತ್ತಿದ್ದರು. ಎಲ್ಲಾ ಫೈಟ್ ದೃಶ್ಯಗಳನ್ನು ತಾನೇ ಖುದ್ದಾಗಿ ಮಾಡುತ್ತಿದ್ದರು. ಇದರಿಂದಾಗಿಯೇ ತಾನು ಇಂದು ಸೋತು ಹೋದ ವ್ಯಕ್ತಿಯಾಗಿದ್ದೇನೆ. ನನ್ನೆಲ್ಲಾ ಮುರಿದ ಮೂಳೆಗಳು ಸರ್ಜರಿಯಲ್ಲಿ ನಿಂತಿವೆ ಎಂದು ಸಂದರ್ಶನವೊಂದರಲ್ಲಿ ಪ್ರಭಾಕರ್ ಹೇಳಿದ್ದರು.
ಟೈಗರ್ ಪ್ರಭಾಕರ್ ಖಳನಟ, ನಿರ್ದೇಶಕ, ನಿರ್ಮಾಪಕ, ಹೀರೋ ಎಲ್ಲಕ್ಕಿಂತ ಹೆಚ್ಚಾಗಿ ಅವರೊಬ್ಬ ಹೃದಯವಂತ ವ್ಯಕ್ತಿ. ಕನ್ನಡ, ತೆಲುಗು, ತಮಿಳು ಸೇರಿ 450 ಸಿನಿಮಾಗಳಲ್ಲಿ ನಟಿಸಿದ್ದ ಅವರು ಬಹುತೇಕರಿಂದ ಮೋಸಕ್ಕೊಳಗಾಗಿದ್ದ ವ್ಯಕ್ತಿ ಟೈಗರ್. ಸಾಮಾಜಿಕ ಕಳಕಳಿ ಹೊಂದಿದ್ದ ಅವರು ಅನೇಕ ಕಲಾವಿದರಿಗೆ, ಅನಾಥಾಶ್ರಮಗಳಿಗೆ, ಸಂಘ, ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡುತ್ತಿದ್ದರು. ಬೈಕ್ ಅಪಘಾತದ ಬಳಿಕ ಪ್ರಭಾಕರ್ ಆರೋಗ್ಯ ಹದಗೆಡ ತೊಡಗಿತ್ತು..ನಿಧಾನಕ್ಕೆ ಸ್ಟಾರ್ ವ್ಯಾಲ್ಯೂ ಕೂಡಾ ಕಡಿಮೆಯಾಗತೊಡಗಿತ್ತು.

ಅಧಿಕೃತವಾಗಿ ಮೂರು ಮದುವೆಯಾಗಿದ್ದ ಟೈಗರ್ ಗೆ ಇಬ್ಬರು ಪುತ್ರಿಯರು ಭಾರತಿ ಮತ್ತು ಗೀತಾ ಹಾಗೂ ಪುತ್ರ ವಿನೋದ್(ಮೊದಲ ಹೆಂಡತಿ ಮಕ್ಕಳು), 2ನೇ ವಿವಾಹವಾಗಿದ್ದು ನಟಿ ಜಯಮಾಲಾ ಜೊತೆ. ಇವರಿಗೆ ಸೌಂದರ್ಯ ಎಂಬ ಮಗಳು ಹುಟ್ಟಿದ್ದಳು. ಮೂರನೆಯ ಮದುವೆ ಅಂಜು ಜೊತೆ..ಈಕೆಗೆ ಅರ್ಜುನ್ ಎಂಬ ಮಗ ಜನಿಸಿದ್ದ. 2 ಮದುವೆಗಳು ವಿವಾಹ ವಿಚ್ಛೇದನದಲ್ಲಿ ಕೊನೆಗೊಂಡಿತ್ತು. ತಾನೇನಿದ್ದರೂ ನೇರವಾಗಿ ಮಾತನಾಡುವ ಮನುಷ್ಯ ಎಂದೇ ಹೇಳಿಕೊಳ್ಳುತ್ತಿದ್ದ ಪ್ರಭಾಕರ್ ಅದೇ ರೀತಿ ಬದುಕಿದ್ದರು. ತನ್ನ ವೈಯಕ್ತಿಕ ಸೇರಿದಂತೆ ಎಲ್ಲಾ ವಿಚಾರವನ್ನು ಮುಚ್ಚಿಡದೇ ಹೇಳುತ್ತಿದ್ದ ನಟ ಅವರಾಗಿದ್ದರು. ವಿಪರ್ಯಾಸ ಎಂಬಂತೆ ಟೈಗರ್ ಕೊನೆಗಾಲದಲ್ಲಿ ಅವರ ಜೊತೆ ಮಗ ವಿನೋದ್ ಬಿಟ್ಟರೆ ಬೇರೆ ಯಾರೂ ಇರಲಿಲ್ಲವಾಗಿತ್ತು. ತನಗೆ ಎಲ್ಲಾ ಮೋಸ ಮಾಡಿಬಿಟ್ಟರು ಎಂಬುದಾಗಿ ಕೊನೆಯ ದಿನಗಳಲ್ಲಿ ಮಗನ ಜೊತೆ ಟೈಗರ್ ಹೇಳಿಕೊಂಡಿದ್ದರಂತೆ. ಕೊನೆಗೆ 1948ರಲ್ಲಿ ಜನಿಸಿದ್ದ ಟೈಗರ್ ಬಹುಅಂಗಾಂಗ ವೈಫಲ್ಯದಿಂದ ತನ್ನ 52ನೇ ವಯಸ್ಸಿನಲ್ಲಿ (2001ರ ಮಾರ್ಚ್ 25ರಂದು ) ವಿಧಿವಶರಾಗಿದ್ದರು. ಸುಮಾರು ನಾಲ್ಕು ವರ್ಷಗಳ ಬಳಿಕ ಟೈಗರ್ ನಿರ್ದೇಶಿಸಿದ್ದ ಗುಡ್ ಬ್ಯಾಡ್ ಅಂಡ್ ಅಗ್ಲಿ ಸಿನಿಮಾ ತೆರೆಕಂಡಿತ್ತು..ಅದು ಪ್ರಭಾಕರ್ ಅವರ ಬದುಕು ಮತ್ತು ಅಂತ್ಯಕ್ಕೆ ಮುನ್ನುಡಿ ಬರೆದಂತೆ ಇತ್ತು..ಇವೆಲ್ಲದರ ನಡುವೆ ಟೈಗರ್ ಇನ್ನೂ ಚಿತ್ರರಸಿಕರ ಮನದಲ್ಲಿ ಉಳಿದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…
ನೀರಿನ ಸಂರಕ್ಷಣೆಗಾಗಿ ನ್ಯೂಸ್ 18 ಹಮ್ಮಿಕೊಂಡಿರುವ #Mission Paani ಆಂದೋಲನ ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು. ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ….